Log In
BREAKING NEWS >
```````ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆಮತ್ತು ಅಭಿಮಾನಿಗಳಿಗೆ ಶ್ರೀಗೌರಿ-ಗಣೇಶ ಹಬ್ಬದ ಶುಭಾಶಯಗಳು````````

ಸಿಂಗಾಪುರ: ಚೀನಾದ ಆಟಗಾರ್ತಿ ವಾಂಗ್ ಝಿ ಯಿ ಅವರನ್ನು ಅಂತಿಮ ಸುತ್ತಿನಲ್ಲಿ ಮಣಿಸುವ ಮೂಲಕ ಎರಡು ಬಾರಿ ಒಲಿಂಪಿಕ್ ಪದಕ ಗೆದ್ದಿರುವ ಭಾರತದ ಬ್ಯಾಡ್ಮಿಂಟನ್ ಆಟಗಾರ್ತಿ ಪಿ ವಿ ಸಿಂಧು(P V Sindhu) ಸಿಂಗಾಪುರ ಓಪನ್ ಸೂಪರ್ 500 ಮಹಿಳೆಯರ ಸಿಂಗಲ್ಸ್ ನಲ್ಲಿ (Singapur open 2022) ಟ್ರೋಫಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ಇಂದು

ಉಳ್ಳಾಲ : ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದಲ್ಲಿ ಕಳೆದ ಕೆಲವು ವರ್ಷಗಳಿಂದ ತಲೆಮರೆಸಿಕೊಂಡು ತಿರುಗತ್ತಿದ್ದ ನಟೋರಿಯಸ್ ಆರೋಪಿಯೊಬ್ಬನ ಕಾಲಿಗೆ ಉಳ್ಳಾಲ ಪೊಲೀಸರು ಗುಂಡು ಹಾರಿಸಿದ ಘಟನೆ ನಡೆದಿದೆ. ಮಂಗಳೂರಿನ ರೌಡಿ ಶೀಟರ್ ಮುಕ್ತಾರ್ ಮೇಲೆ ಪೊಲೀಸರು ಕೊಣಾಜೆ ಪೊಲೀಸ್ ಠಾಣೆಯ ಅಸೈಗೋಳಿಯ ಸಮೀಪ ಫೈರಿಂಗ್ ನಡೆಸಿದ್ದಾರೆ ಎಂದು ತಿಳಿದು

ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ರಾಷ್ಟ್ರೀಯ ಹೆದ್ದಾರಿ 66 ರ  ಕಂಬದಕೋಣೆ ಸಮೀಪದ ಸೇತುವೆ ಬಳಿ ಬೈಕ್ ಸ್ಕಿಡ್ ಆಗಿ ರಸ್ತೆಗೆ ಬಿದ್ದು, ಸವಾರರಿಬ್ಬರು ಮೃತಪಟ್ಟ ಘಟನೆ ಇಂದು ನಡೆದಿದೆ. ಸಾವನ್ನಪ್ಪಿದ ವಿದ್ಯಾರ್ಥಿಗಳು ಆಂಧ್ರ ಪ್ರದೇಶ ಮೂಲದ ಆದಿತ್ಯ ರೆಡ್ಡಿ (18), ಹಾಗೂ ಕರಣ್ ಕುಮಾರ ರೆಡ್ಡಿ (19) ಎಂದು

ಬೆಂಗಳೂರು:ಜು 16. ದೇಶ ಸೇವೆಗೈಯುವ ಸೈನಿಕರನ್ನು ಕಂಡಾಗ ಯಾರಿಗಾದರೂ ಗೌರವ ಭಾವನೆ ಮೂಡುತ್ತದೆ. ಆದರೆ ಪುಟ್ಟ ಬಾಲಕಿಯೊಬ್ಬಳು ಯೋಧರ ಬಳಿ ತೆರಳಿ ಕಾಲಿಗೆ ನಮಸ್ಕರಿಸಿ ಗೌರವಿಸುವ ಫೋಟೋ, ವೀಡಿಯೋಗಳು ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಭಾರತ ಮಾತೆಯ ಸೇವೆಯನ್ನೇ ಜೀವನವೆಂದು ಬದುಕುತ್ತಿರುವ ಯೋಧರನ್ನು ಕಂಡಾಗ ಪ್ರತಿಯೊಬ್ಬರಿಗೂ ಗೌರವ ಭಾವನೆ ಉಕ್ಕಿ

ಮಂಗಳೂರು:ಜು 16.ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಹಾಗೂ ಗಾಂಜಾವನ್ನು ಹೊಂದಿದ ಕುಖ್ಯಾತ ಆರೋಪಿ ಹಾಗೂ ಆತನ ಪತ್ನಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ವಿಖ್ಯಾತ್ @ ವಿಕ್ಕಿ ಬಪ್ಪಾಲ್ (28) ಮತ್ತು ಆತನ ಪತ್ನಿ ಅಂಜನಾ (21) ಎಂದು ಗುರುತಿಸಲಾಗಿದೆ. ಮಂಗಳೂರು ನಗರದಲ್ಲಿ ಕಾಲೇಜಿನ

ಕುಂದಾಪುರ:ಜು 16.ನಿಯಂತ್ರಣ ತಪ್ಪಿದ ಬಸ್ ಒಂದು ಡಿವೈಡರ್ ಮೇಲೆರಿ ನಿಂತ ಘಟನೆ ಕುಂದಾಪುರ ತಾಲ್ಲೂಕಿನ ಕುಂಭಾಸಿ ಬಳಿಯ ಕೊರವಡಿ ಕ್ರಾಸ್ ಎಂಬಲ್ಲಿ ನಡೆದಿದೆ. ಮಂಗಳೂರಿನಿಂದ ಮುಂಬೈ ಕಡೆಗೆ ಸಾಗುತಿದ್ದ ಖಾಸಗಿ ಸ್ಲೀಪರ್ ಬಸ್ ರಾಷ್ಟ್ರೀಯ ಹೆದ್ದಾರಿ ಯಲ್ಲಿನ ಆಳವಾದ ಹೊಂಡಕ್ಕೆ ಇಳಿದು ಡಿವೈಡರ್ ಎರಿ ನಿಂತಿದೆ. ಉಡುಪಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯು

ಹಾಸನ:ಜು 16. ಶುಕ್ರವಾರ ಸುರಿದ ಭಾರೀ ಮಳೆಯಿಂದಾಗಿ ಶಿರಾಡಿ ಘಾಟ್‌ನಲ್ಲಿ ಮತ್ತೆ ಭೂಕುಸಿತ ಗೊಂಡಿದ್ದು, ಹಾಸನದ ರಿಂಗ್‌ ರಸ್ತೆಯಲ್ಲಿ ಕಿಲೋಮೀಟರ್‌ ಟ್ರಾಫಿಕ್‌ ಜಾಮ್‌ ಉಂಟಾಗಿ ವಾಹನ ಸವಾರರು ಪರದಾಡುವಂತಾಗಿದೆ. ಶುಕ್ರವಾರ ಸಂಜೆಯಿಂದ ಕಿಲೋಮೀಟರ್‌ಗಟ್ಟಲೆ ಸಾಲುಗಟ್ಟಿ ನಿಂತಲ್ಲೇ ವಾಹನಗಳು ನಿಂತಿದ್ದು, ನಮಗೆ ಪರ್ಯಾಯ ದಾರಿ ಕೊಡಿ ಇಲ್ಲವೇ ಇದೇ ಮಾರ್ಗದಲ್ಲಿ ಕಳುಹಿಸಿ

ಬೈಂದೂರು: ಕಾರ್ಕಳದ ಆನಂದ ದೇವಾಡಿಗ ಎಂಬವರನ್ನು ಬೈಂದೂರಿನಲ್ಲಿ ಕಾರು ಸಮೇತ ಸಜೀವವಾಗಿ ಸುಟ್ಟು ಕೊಲೆಗೈದ ಅಮಾನುಷ ಪ್ರಕರಣದಲ್ಲಿ ಮೂರನೇ ಆರೋಪಿ ಸತೀಶ್ ದೇವಾಡಿಗ ಹಾಗೂ ನಾಲ್ಕನೇ ಆರೋಪಿ ನಿತಿನ್ ದೇವಾಡಿಗನಿಗೆ ಕುಂದಾಪುರ ನ್ಯಾಯಾಲಯ ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಬೈಂದೂರು ಪೊಲೀಸರು ಇಬ್ಬರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು,

ಜಾರ್ಖಂಡ್:  ಶುಕ್ರವಾರ ಜಾರ್ಖಂಡ್‌ನಲ್ಲಿ ಆದಾಯ ತೆರಿಗೆ (ಇಡಿ) ಇಲಾಖೆ ಅಧಿಕಾರಿಗಳು ನಡೆಸಿರುವ ಕಾರ್ಯಾಚರಣೆ ರಾಜ್ಯದಲ್ಲಿ ಸಂಚಲನ ಮೂಡಿಸಿದೆ.  ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ ಪಿಎ ಪಂಕಜ್ ಮಿಶ್ರಾ ಮತ್ತು ಅವರ ಸಹಚರರಿಗೆ ಸೇರಿದ 37 ಬ್ಯಾಂಕ್ ಖಾತೆಗಳಿಂದ ಬರೋಬ್ಬರಿ 11.88 ಕೋಟಿ ರೂ.ಗಳನ್ನು ಇಡಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಸಿಎಂ ಕ್ಷೇತ್ರವಾದ

ರಾಮನಗರ: ಕಳ್ಳತನಕ್ಕೆ ಬಂದ ದುಷ್ಕರ್ಮಿಗಳು ಮಹಿಳೆಯ ಕತ್ತು ಕೊಯ್ದು ಬರ್ಬರವಾಗಿ ಹತ್ಯೆಗೈದಿರುವ ಘಟನೆ ರಾಮನಗರ ಜಿಲ್ಲೆ ಚನ್ನಪಟ್ಟಣ ನಗರದ ಹೌಸಿಂಗ್ ಬೋರ್ಡ್​ನಲ್ಲಿ ಶುಕ್ರವಾರ ನಡೆದಿದೆ. ಗೀತಾ (32) ಕೊಲೆಯಾದ ಮಹಿಳೆ ಎಂದು ಗುರುತಿಸಲಾಗಿದೆ. ಈಕೆಯ ಗಂಡ ಎಲೆ ಮಂಡಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಸಂಜೆ ಮೂರು ಗಂಟೆಯವರೆಗೂ ಅವರು ಮನೆಯಲ್ಲೇ ಇದ್ದರು. ಗಂಡ