Log In
BREAKING NEWS >
"ಕರಾವಳಿಕಿರಣ ಡಾಟ್ ಕಾ೦"ನ ಎಲ್ಲಾ ಓದುಗರಿಗೆ,ಜಾಹೀರಾತುದಾರರಿಗೆ ಮತ್ತು ಅಭಿಮಾನಿಗಳಿಗೆ "ಶ್ರೀಅನ೦ತವೃತ"ದ ಶುಭಾಶಯಗಳು...

ಮುಂಬಯಿ : ಮಹಾರಾಷ್ಟ್ರದ ಥಾಣೆ ಪಟ್ಟಣದಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಪಶ್ಚಿಮ ಬಂಗಾಳದ ಬಿಲಾಲ್ ಕೋಕನ್ ಮೋರಲ್ (26) ಎಂಬಾತ ಥಾಣೆ, ಮುಂಬೈ, ನವಿ ಮುಂಬೈ, ಪುಣೆ, ಚೆನ್ನೈ, ಗುಜರಾತ್ ಮತ್ತು ಉತ್ತರ ಪ್ರದೇಶದ ಗಾಜಿಯಾಬಾದ್‌ನಿಂದ ಹುಡುಗಿಯರನ್ನು ಕರೆತಂದು ವೇಶ್ಯಾವಾಟಿಕೆ ನಡೆಸುತ್ತಿದ್ದ ಎನ್ನಲಾಗಿದೆ. ಈ ಮಾಹಿತಿ ಪಡೆದ

ಬೆಳಗಾವಿ:ಜು 16. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಬಳಿಯ ದಾನವಾಡ-ದತ್ತವಾಡ ಸೇತುವೆ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ದೂದಗಂಗಾ ನದಿಗೆ ಬಿದ್ದಿದ್ದು, ಚಾಲಕ ಪವಾಡ ಸದೃಶ ರೀತಿಯಲ್ಲಿ ಪಾರಾಗಿರುವ ಘಟನೆ ನಡೆದಿದೆ. ಮಹಾರಾಷ್ಟ್ರದ ಪುಣೆಯಿಂದ ಚಿಕ್ಕೋಡಿ ತಾಲೂಕಿನ ಯಕ್ಸಾಂಬ ಪಟ್ಟಣಕ್ಕೆ ಪ್ರಯಾಣಿಕರನ್ನು ಕರೆತಂದ ಕಾರು ಚಾಲಕ ವಾಪಸ್ ತೆರಳುತ್ತಿದ್ದಾಗ ಈ

ಸಿನಾಲೋವಾ:ಜು 16. ಮೆಕ್ಸಿಕೋದ ಸಿನಾಲೋವಾದಲ್ಲಿ ಬ್ಲ್ಯಾಕ್ ಹಾಕ್ ಮಿಲಿಟರಿ ಹೆಲಿಕಾಪ್ಟರ್ ಪತನಗೊಂಡು 14 ಮಂದಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಒಬ್ಬರು ಗಾಯಗೊಂಡಿದ್ದಾರೆ. ಹೆಲಿಕಾಪ್ಟರ್ ಪತನಕ್ಕೆ ಕಾರಣ ತಿಳಿದು ಬಂದಿಲ್ಲ. ತನಿಖೆ ಕೈಗೆತ್ತಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ಈ ನಡುವೆ ಶುಕ್ರವಾರ ಸಿನಾಲೋವಾದ ಇನ್ನೊಂದೆಡೆ ಡ್ರಗ್ ಲಾರ್ಡ್ ರಾಫೆಲ್ ಕ್ಯಾರೊ ಕ್ವಿಂಟೆರೋ

ಕೊಲಂಬೊ:ಜು 15. ರಾನಿಲ್ ವಿಕ್ರಮ ಸಿಂಘೆ ಅವರು ಶ್ರೀಲಂಕಾದ ಹಂಗಾಮಿ ಅಧ್ಯಕ್ಷರಾಗಿ ಶುಕ್ರವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸುಪ್ರೀಂಕೋರ್ಟ್‌ನ ಮುಖ್ಯನ್ಯಾಯಮೂರ್ತಿ ಜಯಂತ ಜಯಸೂರ್ಯ ಅವರು ರಾನಿಲ್‌ ಅವರಿಗೆ ಪ್ರತಿಜ್ಞಾ ವಿಧಿ ಬೋಧಿಸಿದ್ದಾರೆ. ಈ ಕುರಿತು ಮಾತನಾಡಿದ ರಾನಿಲ್‌, ಶ್ರೀಲಂಕಾದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಮರುಸ್ಥಾಪಿಸುವುದು ನನ್ನ ಮೊದಲ ಆದ್ಯತೆಯಾಗಿದೆ ಎಂದು

ಸೋನಭದ್ರ: ಉತ್ತರ ಪ್ರದೇಶದ ಸೋನಭದ್ರಾ ಜಿಲ್ಲೆಯ ರಾಯ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ರೆಸ್ಟೋರೆಂಟ್‌ನಲ್ಲಿ ಚಹಾ ಕುಡಿಯುತ್ತಿದ್ದ ಹಿಂದಿ ಪತ್ರಿಕೆಗಳ ಇಬ್ಬರು ಪತ್ರಕರ್ತರ ಮೇಲೆ ಗುಂಡು ಹಾರಿಸಲಾಗಿದೆ. ಗುರುವಾರ ತಡರಾತ್ರಿ ಈ ಘಟನೆ ನಡೆದಿದ್ದು, ಗುಂಡಿನ ದಾಳಿಯಲ್ಲಿ ಗಾಯಗೊಂಡ ಇಬ್ಬರು ಪತ್ರಕರ್ತರನ್ನು ಬಿಎಚ್‌ಯು ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದ್ದು, ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು

ಬೆಂಗಳೂರು: 545 ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣ ಸಂಬಂಧ ಬಂಧನಕ್ಕೀಡಾಗಿರುವ ಅಮೃತ್ ಪೌಲ್ ರನ್ನು ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ. ಪೊಲೀಸ್ ನೇಮಕಾತಿ ವಿಭಾದ ಎಜಿಡಿಪಿಯಾಗಿದ್ದ ಅಮೃತ್ ಪೌಲ್ ರ ಸಿಐಡಿ ಕಸ್ಟಡಿ ಅವಧಿ ಇಂದಿಗೆ ಮುಕ್ತಾಯವಾದ ಹಿನ್ನೆಲೆಯಲ್ಲಿ ಅವರನ್ನು 1ನೇ ಎಸಿಎಂಎಂ ಕೋರ್ಟ್ ಮುಂದೆ ಹಾಜರುಪಡಿಸಿದ್ದು ಕೋರ್ಟ್ ನ್ಯಾಯಾಂಗ

ಹೆಬ್ರಿ: ಉಡುಪಿ  ತಾಲೂಕು ಪಂಚಾಯತ್  ನೂತನ ಕಾರ್ಯನಿರ್ವಹಣಾಧಿಕಾರಿಯಾಗಿ ಹೆಬ್ರಿ ನಿವಾಸಿ ಹೆಬ್ರಿ ಗ್ರಾಮಪಂಚಾಯತ್ ನಲ್ಲಿ ಪಿಡಿಓ ಆಗಿ ಕತ೯ವ್ಯ ನಿವ೯ಹಿಸಿ ಜನಮೆಚ್ಚುಗೆ ಗೆ ಪಾತ್ರರಾಗಿದ್ದ ವಿಜಯ ನಾಯ್ಕ್ ಜುಲೈ 14ರಂದು ಅಧಿಕಾರ ಸ್ವೀಕರಿದರು.  ಮೂಲತಃ ಹೆಬ್ರಿ ತಾಲೂಕಿನ ನಾಡ್ಪಾಲು‌ ಗ್ರಾಮದ ಸೋಮೇಶ್ವರದ ವಿಜಯಾ ನಾಯ್ಕ್ ಅವರು ವರಂಗ,ಮರ್ಣೆ ಕಡ್ತಲ ಗ್ರಾಮ ಪಂಚಾಯಿತಿ ಸೇರಿ

ಉಡುಪಿ ನಗರದಲ್ಲಿ ಇತಿಹಾಸವಿರುವ ರಾಷ್ಟ್ರೀಕೃತ ಬ್ಯಾ೦ಕ್ ಒ೦ದು ಇದೀಗ ಮತ್ತೊ೦ದು ಬ್ಯಾ೦ಕ್ ನೊ೦ದಿಗೆ ವಿಲೀನವಾಗಿದ್ದು ಅದರ ಹೆಸರು ಇದೀಗ ಬದಲಾಗಿದೆ.ಅದುವೇ ನಗರದ ಮಧ್ಯಭಾಗದಲ್ಲಿರುವ ಜಮೀಯಾ ಮಸೀದಿಯ (ಸಿ.ಬಿ.ರೋಡ್ )ಮು೦ಭಾಗದಲ್ಲಿರುವ ಬ್ಯಾ೦ಕ್ ನಲ್ಲಿ ನಡೆದಘಟನೆ ಇದಾಗಿದೆ. ಬ್ಯಾ೦ಕ್ ಖಾತೆಯಲ್ಲಿರುವವರ ಹೆಸರು ಒ೦ದೇ ಮತ್ತೆ ಸರ್ ನೇಮ್ ಮಾತ್ರ ಬೇರೆಯಾಗಿದೆ. ಖಾತೆಯಿರುವ ಈ

ಹೆಬ್ರಿ ಜು.15:ಪವರ್ ಮಿನಿಷ್ಟರ್ ಊರಿನಲ್ಲಿ ನಿರಂತರವಾಗಿ ಪವರ್ ಸಮಸ್ಯೆಕಾಣುತ್ತಿದ್ದು ಸಚಿವರು ಮೌನವಾಗಿದ್ದಾರೆ.ವಿದ್ಯುತ್ ಬೆಲೆ ಏರಿಕೆಯಿಂದ ಗಾಯದ ಮೇಲೆ ಬರೆ ಎಳೆದಂತಾಗಿದೆ.ಅಪಾಯಕಾರಿ ಮರಗಳನ್ನು ತೆರವು ಮಾಡದೆ ಜನರ ಪ್ರಾಣದ ಜತೆ ಅರಣ್ಯ ಇಲಾಖೆ ಚಲ್ಲಾಟವಾಡುತ್ತಿದೆ.ಈ ನಿಟ್ಟಿನಲ್ಲಿ ಜು.19ರಂದು ಬೆಳಿಗ್ಗೆ 10 ಗಂಟೆ ಮೆಸ್ಕಾಂ ಹಾಗೂ ಅರಣ್ಯ ಇಲಾಖೆಗೆ ಮುತ್ತಿಗೆ ಹಾಕಿ

ಬಾಗಲಕೋಟೆ: ಮಾಜಿ ಮುಖ್ಯಮಂತ್ರಿ ವಿಪಕ್ಷ ನಾಯಕ ಸಿದ್ದರಾಮಯ್ಯನವರು ತಮ್ಮ ಕ್ಷೇತ್ರ ಬಾಗಲಕೋಟೆ ಜಿಲ್ಲೆಯ ಬಾದಾಮಿ ಕ್ಷೇತ್ರಕ್ಕೆ ಇಂದು ಭೇಟಿ ನೀಡಿ ಕೆರೂರು ಪಟ್ಟಣ ಹಿಂಸಾಚಾರದಲ್ಲಿ ಗಾಯಗೊಂಡು ಸಂತ್ರಸ್ತರಾದವರ ಕುಟುಂಬಸ್ಥರಿಗೆ ಪರಿಹಾರ ನೀಡಲು ಹೋದ ವೇಳೆ ಮುಸ್ಲಿಂ ಜನಾಂಗದ ಮಹಿಳೆ ತರಾಟೆ ತೆಗೆದುಕೊಂಡು ಕೊಟ್ಟ 2 ಲಕ್ಷ ರೂಪಾಯಿ ಹಣವನ್ನು