Log In
BREAKING NEWS >
"ಕರಾವಳಿಕಿರಣ ಡಾಟ್ ಕಾ೦"ನ ಎಲ್ಲಾ ಓದುಗರಿಗೆ,ಜಾಹೀರಾತುದಾರರಿಗೆ ಮತ್ತು ಅಭಿಮಾನಿಗಳಿಗೆ "ಶ್ರೀಅನ೦ತವೃತ"ದ ಶುಭಾಶಯಗಳು...

ಬೆಂಗಳೂರು:ಜು 15. ರಾರ್ಜ ಸರ್ಕಾರದ ಯಾವುದೇ ಇಲಾಖೆಗಳ ಕಚೇರಿ ಸಮಯದಲ್ಲಿ ಸಾರ್ವಜನಿಕರು ಅನಧಿಕೃತವಾಗಿ ವೀಡಿಯೋ ಮಾಡುವುದು ಅಥವಾ ಫೋಟೋ ತೆಗೆಯುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯಾದ್ಯಂತ ಎಲ್ಲಾ ಜಿಲ್ಲೆ ಹಾಗೂ ತಾಲೂಕುಗಳಲ್ಲಿ ಮತ್ತು ರಾಜ್ಯ ಮಟ್ಟದಲ್ಲಿ ಸರ್ಕಾರದ ವಿವಿಧ ಇಲಾಖೆಗಳ ಕಚೇರಿಗಳು ಕಾರ್ಯ ನಿರ್ವಹಿಸುತ್ತಿವೆ. ಸರ್ಕಾರಿ ಕಚೇರಿಗಳಿಗೆ

ಬಂಗ್ರಕೂಳೂರು:ಜು 15. ಮಳೆಯಿಂದಾಗಿ ಹೊಳೆ, ತೋಡಿನಿಂದ ಹರಿದು ಫಲ್ಗುಣಿ ನದಿ ಸೇರಿದ ಒಟ್ಟು 11 ಲೋಡ್‌ಗೂ ಅಧಿಕ ತ್ಯಾಜ್ಯವನ್ನು ಪರಿಸರ ಪ್ರೇಮಿಗಳು ಗುರುವಾರ ಸ್ವಚ್ಛಗೊಳಿಸಿ ತ್ಯಾಜ್ಯ ವಿಲೇವಾರಿ ಮಾಡಿದರು. ನೆರೆ ನೀರಿನಿಂದ ಹೊಳೆ, ತೋಡುಗಳ ಮೂಲಕ ಹರಿದು ಬಂದ ತ್ಯಾಜ್ಯವು ಫಲ್ಗುಣಿ ನದಿ ಸೇರಿತ್ತು. ನದಿ, ತೋಡುಗಳಲ್ಲಿ ಎಸೆದ ವಿವಿಧ

ನವದೆಹಲಿ:ಜು 15.ಟೀಂ ಇಂಡಿಯಾ ಆಟಗಾರ ರಾಬಿನ್ ಉತ್ತಪ್ಪ ಅವರ ಪತ್ನಿ ಶೀತಲ್ ಮುದ್ದಾದ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈ ವಿಚಾರವನ್ನು ರಾಬಿನ್ ಉತ್ತಪ್ಪ ತಮ್ಮ ಇನ್‌‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಟೀಂ ಇಂಡಿಯಾ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸ್ಟಾರ್ ಬ್ಯಾಟರ್ ರಾಬಿನ್ ಉತ್ತಪ್ಪ ಅವರು ಮಗುವಿನ ಫೋಟೋವನ್ನೂ

ನವದೆಹಲಿ: ಜು 15.ಇನ್ನು ಮುಂದೆ ಸಂಸತ್ ಭವನದ ಆವರಣದಲ್ಲಿ ಪ್ರತಿಭಟನೆ, ಧರಣಿ, ಉಪವಾಸ ಅಥವಾ ಧಾರ್ಮಿಕ ಸಮಾರಂಭಗಳನ್ನು ನಡೆಸುವಂತಿಲ್ಲ ಎಂದು ರಾಜ್ಯಸಭಾ ಸಚಿವಾಲಯದ ಹೊಸ ಸುತ್ತೋಲೆ ಹೊರಡಿಸಿದೆ. ಸಂಸತ್ತಿನಲ್ಲಿ ಕೆಲವು ಪದಗಳನ್ನು ಬಳಸಿದ 'ಗಾಗ್ ಆರ್ಡರ್' ಬಗ್ಗೆ ವಿರೋಧ ಪಕ್ಷದ ಆಕ್ರೋಶದ ನಡುವೆಯೇ ಧರಣಿ ಅಥವಾ ಪ್ರತಿಭಟನೆಗಳ ಸುತ್ತೋಲೆ ಬಂದಿದೆ. ಇನ್ನು

ಕುಂದಾಪುರ: ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಒತ್ತಿನೆಣೆ ಸಮೀಪದ ಹೇನಬೇರು ರಸ್ತೆಯಲ್ಲಿ ಕಾರು ಹಾಗೂ ಅದರೊಳಗಿದ್ದ ವ್ಯಕ್ತಿ ಸುಟ್ಟು ಕರಕಲಾದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ.ಆತ್ಮಹತ್ಯೆ ಡ್ರಾಮ‌ ಮಾಡಲು ಮುಂದಾದ ವ್ಯಕ್ತಿಯೋರ್ವನ ಸಂಚಿಗೆ ಅಮಾಯಕ ವ್ಯಕ್ತಿ ಬಲಿಯಾಗಿದ್ದಾ‌ರೆ ಎಂದು ತಿಳಿದು ಬಂದಿದೆ. ಕೊಲೆಯಾದ ವ್ಯಕ್ತಿ  ಆನಂದ ದೇವಾಡಿಗ ಎಂದು ತಿಳಿಯಲಾಗಿದೆ. ಕಾರ್ಕಳ

ಓಮನ್:ಜು 14. ಒಮಾನ್ ಕರಾವಳಿ ತೀರದಲ್ಲಿ ಭಾರತೀಯ ಮೂಲದ ಒಂದೇ ಕುಟುಂಬದ ಮೂವರು ಸಮುದ್ರ ಪಾಲಾಗಿರುವ ಘಟನೆ ನಡೆದಿದೆ. ಅಲೆಗಳಿಗೆ ಕೊಚ್ಚಿಹೋಗಿದ್ದ ತಂದೆ-ಮಗನ ಮೃತದೇಹ ಪತ್ತೆಯಾಗಿದ್ದು, ಬಾಲಕಿ ಕಣ್ಮರೆಯಾಗಿದ್ದು, ಮೃತದೇಹಕ್ಕಾಗಿ ಶೋಧಕಾರ್ಯ ಮುಂದುವರೆಸಿದ್ದಾರೆ. ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಶಶಿಕಾಂತ್ ಮೆಕ್ಯಾನಿಕಲ್ ಇಂಜಿನಿಯರ್ ಆಗಿ ದುಬೈನಲ್ಲಿ ಸುಮಾರು 20 ವರ್ಷಗಳಿಂದ ಕೆಲಸ ಮಾಡುತ್ತಿದ್ದು,

ಶಿವಮೊಗ್ಗ: ಲವ ಹಾಗೂ ಕುಶನನ್ನು ಹತ್ಯೆ ಮಾಡಿ ಭೂಗತ ಲೋಕಕ್ಕೆ ಕಾಲಿಟ್ಟಿದ್ದ ಹಂದಿ ಅಣ್ಣಿಯನ್ನು ಹಾಡಹಗಲೇ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದು ಶಿವಮೊಗ್ಗ ಜನತೆ ಬೆಚ್ಚಿಬಿದ್ದಿದ್ದಾರೆ. ಇಂದು ಬೆಳ್ಳಂಬೆಳಗ್ಗೆ ಇನ್ನೋವಾ ಕಾರಿನಲ್ಲಿ ಬಂದ ಆರೇಳು ಜನರ ತಂಡ ವಿನೋಬನಗರ ಚೌಕಿ ಬಳಿ ರೌಡಿಶೀಟರ್ ಹಂದಿ ಅಣ್ಣಿಯನ್ನು ಮಾರಾಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ

ಬ್ರಹ್ಮಾವರ : ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪ 4 ವರ್ಷದ ಮಗುವೊಂದು ಆಟವಾಡಲೆಂದು ತೆರಳಿದ್ದ ಸಮಯದಲ್ಲಿ ನೀರಿನ ಹೊಂಡಕ್ಕೆ ಬಿದ್ದು ಮೃತಪಟ್ಟಿರುವ ಘಟನೆ ಬ್ರಹ್ಮಾವರ ತಾಲೂಕು ಉಪ್ಪೂರು ತೆಂಕಬೆಟ್ಟುವಿನಲ್ಲಿ ಸಂಭವಿಸಿದೆ. ಸಾವನ್ನಪ್ಪಿದ ಬಾಲಕ ಉಪ್ಪೂರು ನಿವಾಸಿ ನೋರ್ಮನ್ ಮತ್ತು ಸಿಲ್ವಿಯ ಎಂಬವರ ಪುತ್ರನಾಗಿರುವ ಲಾರೆನ್ ಲೂವಿಸ್ ಎಂದು ತಿಳಿಯಲಾಗಿದೆ.ಲಾರೆನ್ ಪೋಷಕರು

ಪುತ್ತೂರು: ಚಾಲಕನ ನಿಂತ್ರಣ ತಪ್ಪಿ ಕೆಮಿಕಲ್ ಸಾಗಾಟದ ಲಾರಿಯೊಂದು ಹೊಳೆಗೆ ಬಿದ್ದ ಘಟನೆ ನೆಲ್ಯಾಡಿಯ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಬಜತ್ತೂರು ಗ್ರಾಮದ ನೀರಕಟ್ಟೆ ಎಂಬಲ್ಲಿ ನಿನ್ನೆ ನಡೆದಿದೆ.  ಲಾರಿ ಚಾಲಕ ಮತ್ತು ಸಹಾಯಕ ಸಣ್ಣಪುಟ್ಟ ಗಾಯಗೊಂಡಿದ್ದು, ಅಪಾಯದಿಂದ ಪಾರಾಗಿದ್ದಾರೆ. ಲಾರಿಯ ಅರ್ಧ ಭಾಗ ನೀರಿನಲ್ಲಿ ಮುಳುಗಿದೆ.

ಕೊಲಂಬೊ: ಶ್ರೀಲಂಕಾ ಆರ್ಥಿಕ ಬಿಕ್ಕಟ್ಟಿನಿಂದಾಗಿ ಉಂಟಾಗಿರುವ ನಾಗರೀಕರ ಸಂಘರ್ಷ ಮುಂದುವರೆದಿರುವಂತೆಯೇ ಇತ್ತ ಪ್ರತಿಭಟನಾಕಾರರ ವಿರೋಧದ ನಡುವೆಯೂ ಹಾಲಿ ಪ್ರಧಾನಿ ರನಿಲ್ ವಿಕ್ರಮ ಸಿಂಘೆ ಅವರನ್ನು ಶ್ರೀಲಂಕಾದ ಹಂಗಾಮಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸೆ ಅವರು ಬುಧವಾರ ಮಿಲಿಟರಿ ಜೆಟ್‌ನಲ್ಲಿ ಮಾಲ್ಡೀವ್ಸ್‌ಗೆ ಪಲಾಯನ ಮಾಡಿದ ನಂತರ ಶ್ರೀಲಂಕಾದ ಪ್ರಧಾನಿ