Log In
BREAKING NEWS >
ಜೂ.26ರ೦ದು ಉಡುಪಿ ಶ್ರೀಪುತ್ತಿಗೆ ಮಠದ ೪ನೇ ಪರ್ಯಾಯಕ್ಕೆ ಕಟ್ಟಿಗೆ ಮುಹೂರ್ತ ಕಾರ್ಯಕ್ರಮ ಜರಗಲಿದೆ.....

ಮಡಿಕೇರಿ: ಜಿಲ್ಲೆಯಲ್ಲಿ ಅಪಾಯದಲ್ಲಿದ್ದ ಕೆಲವು ಮನೆಗಳನ್ನು ಸ್ಥಳಾಂತರಿಸಲಾಗಿದ್ದು, ಕೆಲವರು ಕಾಳಜಿ ಕೇಂದ್ರದಲ್ಲಿದ್ದಾರೆ. ಇನ್ನು ಕೆಲವರು ಸಂಬಂಧಿಕರ ಮನೆಗಳಲ್ಲಿದ್ದಾರೆ. ಸಂಬಂಧಿಕರ ಮನೆಗಳಲ್ಲಿರುವವರಿಗೂ ಕೂಡ ಅಕ್ಕಿ, ಎಣ್ಣೆ, ಬೇಳೆ, ವಿತರಣೆಗೆ ಸೂಚಿಸಲಾಗಿದೆ. ಕಾಳಜಿ ಕೇಂದ್ರದಿಂದ ಮನೆಗೆ ತೆರಳುವ ಸಂದರ್ಭದಲ್ಲಿಯೂ ಅವರಿಗೆ ಪಡಿತರವನ್ನು ಕೊಟ್ಟು ಕಳುಹಿಸಲು ಸೂಚಿಸಲಾಗಿದೆ ಎಂದು ಮುಖ್ಯ ಮಂತ್ರಿಗಳು ತಿಳಿಸಿದ್ದಾರೆ. ಮಡಿಕೇರಿಯಲ್ಲಿಂದು

ಉಡುಪಿ: ಅದಮಾರು ಮಠದ 32ನೇ ಯತಿ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರ ಸನ್ಯಾಸ ದೀಕ್ಷಾ ಸುವರ್ಣ ಮಹೋತ್ಸವ ಪ್ರಯುಕ್ತ ಶ್ರೀಕೃಷ್ಣ ಸೇವಾ ಬಳಗ ಹಾಗೂ ಅದಮಾರು ಮಠ ವತಿಯಿಂದ ಸೋಮವಾರ ಇಲ್ಲಿನ ಪೂರ್ಣಪ್ರಜ್ಞ ಆಡಿಟೋರಿಯಂನಲ್ಲಿ ಗುರುವಂದನೆ ಸಮಾರಂಭವು ಸೋಮವಾರದ೦ದು ನಡೆಯಿತು. ಅದಮಾರು ಮಠದ ಕಿರಿಯ ಯತಿ ಶ್ರೀ ಈಶಪ್ರಿಯತೀರ್ಥ ಶ್ರೀಪಾದರನ್ನು ಗೌರವಿಸಿ,

ಕಾಪು:ಜು 12. ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿ 66 ರ ಪಾಂಗಾಳ ಸೇತುವೆಯಲ್ಲಿ ಮೀನಿನ‌ ಟೆಂಪೋ ಮಗುಚಿ ಬಿದ್ದ ಘಟನೆ ನಡೆದಿದೆ. ಉಡುಪಿಯಿಂದ‌ ಮಂಗಳೂರು ಕಡೆಗೆ ತೆರಳುತ್ತಿದ್ದ ಮಿನಿ ಟೆಂಪೋ ಚಾಲಕನ‌ ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲಿ ಮಗುಚಿ ಬಿದ್ದಿದ್ದು, ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ‌ ಪಾರಾಗಿದ್ದಾರೆ ಎಂದು

ಕಾಣಿಯೂರು:ಜು 12. ಕಾಣಿಯೂರು ಸಮೀಪದ ಕಾಣಿಯೂರು ಬೈತ್ತಡ್ಕ ಹೊಳೆಗೆ ಕಾರು ಬಿದ್ದ ಪ್ರಕರಣಕ್ಕೆ ಸಂಬಂಧಿಸಿ ಬೈತ್ತಡ್ಕದಿಂದ 200 ಮೀಟರ್ ದೂರ ಮರಕ್ಕಡ ಹೊಳೆಯಲ್ಲಿ ಇಬ್ಬರ ಮೃತ ದೇಹ ಮಂಗಳವಾರ ಮುಂಜಾನೆ ಪತ್ತೆಯಾಗಿದೆ. ಮೃತದೇಹವನ್ನು ಇನ್ನೂಗುರುತಿಸಲಾಗಿಲ್ಲ. ಓರ್ವನ ಮೃತ ದೇಹವು ಹೊಳೆಯ ಬದಿಯಲ್ಲಿದ್ದ ಮರದ ದಿಮ್ಮಿಯಲ್ಲಿ ಪತ್ತೆಯಾಗಿದ್ದು, ಹೊಳೆಯಲ್ಲಿ ನೀರು ಕಡಿಮೆಯಾದ

ಕಲಬುರಗಿ: ನಗರದಲ್ಲಿ ಹಾಡ ಹಗಲೇ ನಗರಸಭೆ ಮಾಜಿ ಅಧ್ಯಕ್ಷರೊಬ್ಬರನ್ನು ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ಇರಿದು ಹತ್ಯೆ ನಡೆಸಿರುವ ಘಟನೆ ಸಂಭವಿಸಿದೆ. ಕಲಬುರಗಿ ಜಿಲ್ಲೆಯ ಶಹಬಾದ್ ನಗರ ಸಭೆ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಹಾಗೂ ಹಾಲಿ ನಗರ ಸಭೆಯ ಅಧ್ಯಕ್ಷೆಯ ಪತಿ ಗಿರೀಶ್ ಕಂಬಾನು‌ ಕೊಲೆಯಾದವರು ಎಂದು ತಿಳಿಯಲಾಗಿದೆ. ಚಿತ್ತಾಪುರ ತಾಲೂಕಿನ

ಪಯ್ಯನ್ನೂರು(ಕೇರಳ): ಕೇರಳ ರಾಜ್ಯದ ಕಣ್ಣೂರು( Kannur) ಜಿಲ್ಲೆಯ ಪಯ್ಯನ್ನೂರಿನಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಕಚೇರಿ ಮೇಲೆ ಮಂಗಳವಾರ ಬೆಳಗ್ಗೆ ಬಾಂಬ್ ದಾಳಿ ನಡೆದಿದೆ. ಘಟನೆಯಲ್ಲಿ ಕಟ್ಟಡದ ಕಿಟಕಿ ಗಾಜುಗಳು ಪುಡಿಪುಡಿಯಾಗಿವೆ. ಸ್ಥಳೀಯ ಪೊಲೀಸ್ ಠಾಣೆ ಸಮೀಪದಲ್ಲಿಯೇ ಈ ದಾಳಿ (Bomb Hurled At RSS Office) ನಡೆದಿದೆ. ಬಾಂಬ್ ದಾಳಿಯ ಯಾರಿಗೂ

ಬೈಂದೂರು : ಉಡುಪಿ ಜಿಲ್ಲೆಯ ಬೈಂದೂರು ಸಮೀಪ ಉಪ್ಪುಂದ ಗ್ರಾಮದ ಮೂಡುಗಣಪತಿ ದೇವಸ್ಥಾನದ ಬಳಿಯ ಮೊಬೈಲ್ ಅಂಗಡಿಯೊಂದರ ಕಳ್ಳತನ‌ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಕೃತ್ಯ ನಡೆದ ಮೂರು ದಿನದಲ್ಲಿ ಬೈಂದೂರು ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಬೈಂದೂರು ಸರ್ಕಲ್ ಇನ್ಸ್‌ಪೆಕ್ಟರ್ ಸಂತೋಷ್ ಕಾಯ್ಕಿಣಿ ನೇತೃತ್ವದಲ್ಲಿ ಬೈಂದೂರು ಸಬ್ ಇನ್ಸ್‌ಪೆಕ್ಟರ್

ನೆಲ್ಯಾಡಿ : ಪ್ರಮುಖ ನಗರಗಳಾದ ಮಂಗಳೂರು-ಬೆಂಗಳೂರು  ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ ಇದು. ಆದರೆ ಇದೀಗ ಈ  ರಸ್ತೆಯಿಂದಾಗಿ ಕೆಲವು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ  ಜೇಬು  ತುಂಬಿಸುದಲ್ಲದೇ, ಕಳೆದ ಕೆಲವು ವರ್ಷಗಳಿಂದ ಸಾರ್ವಜನಿಕರು ಈ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳಿಗೆ, ಜನಪ್ರತಿನಿಧಿಗಳ ಸರ್ವನಾಶಕ್ಕಾಗಿ ಹರಕೆಯ ಮೇಲೆ ಹರಕೆ ಹಾಗೂ ಹಿಡಿ

ಉಡುಪಿ : ನಗರದ ಕರವಾಳಿ ಬೈಪಾಸ್ ಮೇಲ್ ಸೇತುವೆಯಲ್ಲಿ ಕಾರೊಂದು ಮೇಲಿನಿಂದ ಕೆಳಗೆ ಬೈಕ್ ನ ಮೇಲೆ ಬಿದ್ದು ಬೈಕ್ ಸವಾರ ಸಾವನ್ನಪ್ಪಿದ ಘಟನೆ ಇಂದು ನಡೆದಿದೆ. ಸಾವನ್ನಪ್ಪಿದ ಯುವಕ ಬಾಗಲಕೋಟೆಯ ಮೂಲದ ಸುನೀಲ್ ಕುಮಾರ್ (24) ಎಂದು ತಿಳಿದು ಬಂದಿದೆ. ಕಾರಿನಲ್ಲಿ  ಮಂಗಳೂರಿನ ತಾಯಿ‌ ಮತ್ತು ಮಗ ಪ್ರಯಾಣಿಸುತ್ತಿದ್ದರು.ರಾಷ್ಟ್ರೀಯ ಹೆದ್ದಾರಿ

ಉಡುಪಿ:ಅದಮಾರು ಹಿರಿಯ ಮಠಾಧೀಶರಾದ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರ ಶುಭಾಶೀರ್ವಾದದೊಂದಿಗೆ ಶ್ರೀ ಕೃಷ್ಣ ಸೇವಾ ಬಳಗದ ವತಿಯಿಂದ ಶ್ರೀ ಪೂರ್ಣಪ್ರಜ್ಞಾ ಆಡಿಟೋರಿಯಂನಲ್ಲಿ ಅದಮಾರು ಕಿರಿಯ ಮಠಾಧೀಶರಾದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಭಾನುವಾರದ೦ದು ಪಾಂಡಿಚೇರಿಯ ಋಷಿ ಧರ್ಮ ಫೌಂಡೇಶನಿನ ಅಧ್ಯಕ್ಷರಾದ ಪ್ರವಚನ ಭಾಸ್ಕರ ಡಿ.ಎ ಜೋಸೆಫ್ ಇವರಿಂದ ವ್ಯಕ್ತಿತ್ವ ವಿಕಸನದ