BREAKING NEWS > |
ಕಾಣಿಯೂರು:ಜು, 10.ಕಾಣಿಯೂರಿನ ಬೈತಡ್ಕದಲ್ಲಿ ಕಾರೊಂದು ಹೊಳೆಗೆ ಬಿದ್ದಿದ್ದು, ನೀರು ಪಾಲಾಗಿರುವ ಕಾರು ಇದೀಗ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ಜು.9ರಂದು ರಾತ್ರಿ ಬೈತಡ್ಕದಲ್ಲಿ ಕಾರು ಹೊಳೆಗೆ ಬಿದ್ದಿದ್ದು, ನೀರುಪಾಲಾಗಿರುವ ಕಾರನ್ನು ಅಗ್ನಿಶಾಮಕ ದಳದವರು ಹುಡುಕಾಟ ನಡೆಸುತ್ತಿರುವಾಗ ಪತ್ತೆಯಾದ ಕಾರನ್ನು ಮೇಲಕ್ಕೆತ್ತಲು ಪ್ರಯತ್ನಿಸಿದಾಗ ಮತ್ತೆ ಕಾರು ಹೊಳೆಗೆ ಬಿದ್ದು ನೀರಿನ ರಭಸಕ್ಕೆ
ಉಡುಪಿ:ಶ್ರೀ ಕೃಷ್ಣಮಠದಲ್ಲಿ, ಹರಿ ಶಯನೀ ಏಕಾದಶಿಯಂದು ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಪರ್ಯಾಯ ಮಠದ ಪುರೋಹಿತರಾದ ಶ್ರೀನಿವಾಸ ಉಪಾಧ್ಯಾಯರು ಸುದರ್ಶನ ಹೋಮದ ಪೂರ್ಣಾಹುತಿ ನಡೆಸಿದರು. ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರು , ಕಾಣಿಯೂರು ಮಠಾಧೀಶರಾದ ಶ್ರೀ ವಿದ್ಯಾವಲ್ಲಭ ತೀರ್ಥ ಶ್ರೀಪಾದರು, ಅದಮಾರು ಕಿರಿಯ
ಉಡುಪಿ:ಜು 10. ನಿರಂತರ ಸುರಿಯುತ್ತಿರುವ ಭಾರಿ ಮಳೆಯ ಮಧ್ಯೆಯೂ ಉಡುಪಿ ಜಿಲ್ಲೆಯಾದ್ಯಂತ ಇಂದು ಬಕ್ರೀದ್ ಹಬ್ಬ (ಈದುಲ್ ಹಝಾ) ವನ್ನು ಶ್ರದ್ಧಾ ಭಕ್ತಿ ಹಾಗೂ ಸಂಭ್ರಮದಿಂದ ಆಚರಿಸಲಾಯಿತು. ಮುಸ್ಲಿಂ ಬಾಂಧವರು ಬೆಳಿಗ್ಗೆ ತಮ್ಮ ವ್ಯಾಪ್ತಿಯ ಮಸೀದಿಗಳಿಗೆ ತೆರಳಿ ವಿಶೇಷ ನಮಾಜ್ ನಿರ್ವಹಿಸಿದರು ಬಳಿಕ ಪರಸ್ಪರ ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು ಉಡುಪಿ
ಹೆಬ್ರಿ:ಜು 10 . ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಆಗುಂಬೆ ಘಾಟಿಯ ಮೂರು ಮತ್ತು ನಾಲ್ಕನೇ ಸುತ್ತಿನ ಮಧ್ಯದಲ್ಲಿ ಭೂಕುಸಿತ ಸಂಭವಿಸಿದ್ದು, ವಾಹನ ಸಂಚಾರ ಸ್ಥಗಿತವಾಗಿದೆ. ತಡರಾತ್ರಿ ಭೂಕುಸಿತ ಸಂಭವಿಸಿದ್ದು, ರಾತ್ರಿಯಿಂದಲೇ ವಾಹನ ಸಂಚಾರಕ್ಕೆ ತೊಡಕಾಗಿತ್ತು. ಭಾರೀ ಪ್ರಮಾಣದಲ್ಲಿ ಮಣ್ಣು ರಸ್ತೆಗೆ ಬಿದ್ದಿದೆ. ಮರ ಕೂಡಾ ರಸ್ತೆಗೆ ಉರುಳಿ ಬಿದ್ದ ಕಾರಣ
ಬ್ರಹ್ಮಾವರ : ಉಡುಪಿ ಜಿಲ್ಲೆಯ ಬ್ರಹ್ಮಾವರದ ಪ್ಲಾಟಿನಲ್ಲಿ ಒಂದು ವರ್ಷದ ಹಿಂದೆ ನಡೆದ ಕೊಲೆ ಪ್ರಕರಣದಲ್ಲಿ ಮತ್ತೋರ್ವ ಆರೋಪಿಯನ್ನು ಬಂಧಿಸುವಲ್ಲಿ ಬ್ರಹ್ಮಾವರ ಪೊಲೀಸರ ತಂಡ ಯಶಸ್ವಿಯಾಗಿದೆ. ಈ ಕೊಲೆಯ ಸುಫಾರಿ ಹಂತಕ ಮಹಾರಾಷ್ಟ್ರ ಮೂಲದ ರೋಹಿತ್ ರಾಣಾ ಪ್ರತಾಪ್ ನಿಶಾದ್ ಯಾನೆ ಸೋನು (21 ವರ್ಷ) ಎಂದು ತಿಳಿದು ಬಂದಿದೆ
ಹೌದು ಹಬ್ಬ ಹರಿದಿನಗಳಲ್ಲಿ ಮಾತ್ರ ಬೇಡಿಕೆಯಿದ್ದ ಮೂಡೆಗೆ ಇ೦ದು ಉಡುಪಿಯಲ್ಲಿ ಭಾರೀ ಬೇಡಿಕೆ. ಕರಾವಳಿಯಲ್ಲಿ ಕಳೆದ ಒ೦ದುವಾರದಿ೦ದ ಸುರಿಯುತ್ತಿರುವ ಭಾರೀ ಮಳೆಯಿ೦ದಾಗಿ ತಗ್ಗು ಪ್ರದೇಶಗಳೆಲ್ಲವೂ ಜಲಾವೃತವಾಗಿದೆ. ನಾಳೆ ಆಷಾಢ ಏಕಾದಶಿಒ೦ದೆಡೆಯಾದರೆ ಮತ್ತೊ೦ದೆಡೆಯಲ್ಲಿ ಮುಸ್ಲಿ೦ಮರ ಬಕ್ರೀದ್ ಹಬ್ಬದ ಸಡಗರವಾಗಿರುವುದರಿ೦ದ ನಗರದಲ್ಲಿ ಮೂಡೆಗೆ ಭಾರೀ ಬೇಡಿಕೆಯೋ ಬೇಡಿಕೆ. ಪ್ರತಿ ನಿತ್ಯವೂ ರಥಬೀದಿಯಲ್ಲಿ ಮೂಡೆಯನ್ನು
ಕುಣಿಗಲ್: ಜು 09.ಕುಣಿಗಲ್ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75 ರ ಬಿ.ಎಂ ರಸ್ತೆ ನಾಗೇಗೌನಪಾಳ್ಯ ಗೇಟ್ ಬಳಿ ಚಾಲಕನ ನಿಯಂತ್ರಣ ತಪ್ಪಿ, ಕಾರು ಪಲ್ಟಿಯಾದ ಪರಿಣಾಮ ಎರಡುವರೆ ತಿಂಗಳ ಮಗು ಮೃತಪಟ್ಟು ಮಗುವಿನ ತಂದೆ, ತಾಯಿ ಗಾಯಗೊಂಡಿರುವ ಘಟನೆ ನಡೆದಿದೆ. ಎರಡುವರೆ ತಿಂಗಳ ಸಮರ್ಥ ಮಗು ಸ್ಥಳದಲ್ಲೇ ಮೃತಪಟ್ಟಿದ್ದು, ಮಗುವಿನ
ನವದೆಹಲಿ: ದಕ್ಷಿಣ ಕಾಶ್ಮೀರದ ಅಮರನಾಥ ಗುಹಾ ದೇಗುಲದ ಬಳಿ ಸಂಭವಿಸಿದ ಸಾವುಗಳು ಮತ್ತು ಪ್ರವಾಹ ವಿನಾಶಕ್ಕೆ ಅತಿಯಾದ ಮಳೆ ಕಾರಣವೇ ಹೊರತು, ಮೇಘಸ್ಫೋಟವಲ್ಲ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಹೇಳಿದೆ. ಹವಾಮಾನ ವಿಜ್ಞಾನಿಗಳ ಪ್ರಕಾರ, ಶುಕ್ರವಾರ ಸಂಜೆ 4.30 ರಿಂದ 6.30 ರ ನಡುವೆ ದೇಗುಲದ ಆವರಣದಲ್ಲಿ 31 ಮಿಮೀ
ಅಮರನಾಥ ಗುಹಾ ದೇಗುಲದ ಬಳಿ ಸಂಭವಿಸಿದ ಮೇಘಾಸ್ಫೋಟದಿಂದಾಗಿ ಹಠಾತ್ ಸಂಭವಿಸಿದ ಪ್ರವಾಹದಲ್ಲಿ 16 ಮಂದಿ ಮೃತಪಟ್ಟು ಹಲವರು ನಾಪತ್ತೆಯಾಗಿರುವ ಹಿನ್ನೆಲೆಯಲ್ಲಿ ಕೇದಾರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಸೋನಪ್ರಯಾಗದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮ ಹಾಗೂ ಯಾತ್ರಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು