BREAKING NEWS > |
ಉಪ್ಪಿನಂಗಡಿ: ಕಣಿಯೂರು ಗ್ರಾಮದ ಸಾರ್ವಜನಿಕರ ಸಹಾಯದಿಂದ ಕಣಿಯೂರು ಗ್ರಾಮದ ಗಾಳಿಗುಡ್ಡೆ ಎಂಬಲ್ಲಿ ಪದ್ಮಂಜ ಪಿಲಿಗೂಡು ರಸ್ತೆಯಲ್ಲಿ ಅಕ್ರಮವಾಗಿ ಅಕೇಶಿಯಾ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ವಾಹನವನ್ನು ಪತ್ತೆ ಹಚ್ಚಿ ಪ್ರಕರಣ ದಾಖಲಿಸಲಾಯಿತು. ಈ ಪ್ರಕರಣದಲ್ಲಿ ಮೂವರು ಆರೋಪಿಗಳಿದ್ದು, ಲಾರಿ ಚಾಲಕ ಅಶ್ರಫ್ ಬಿನ್ ಅಬ್ಬೋನ್ ಬೊಗೋಳಿ ಮನೆ, ಪಾಣೆ ಮಂಗಳೂರು ಇವರನ್ನು
ಉಡುಪಿ: ಬುಡ ಸಮೇತ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಉರುಳಿ ಬಿದ್ದು, ಕಾರು ಮತ್ತು ಬೈಕ್ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಜು.9ರಂದು ಬ್ರಹ್ಮಗಿರಿಯ ಅಂಬಲಪಾಡಿ ರಸ್ತೆಯಲ್ಲಿ ನಡೆದಿದೆ. ಬೈಕ್ ಮತ್ತು ಕಾರು ಘಟನೆ ವೇಳೆ ಜಖಂಗೊಂಡಿದ್ದು, ಕೂದಲೆಳೆಯಲ್ಲಿ ಸಣ್ಣ ಪುಟ್ಟ ಗಾಯಗಳೊಂದಿಗೆ ಸವಾರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬಂಟ್ವಾಳ: ಅಮರನಾಥದಲ್ಲಿ ಸಂಭವಿಸಿದ ಮೇಘಸ್ಪೋಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಿಂದ ಯಾತ್ರೆ ಕೈಗೊಂಡ 30 ಮಂದಿಯ ತಂಡ ಅಮರನಾಥಕ್ಕೆ ತಲುಪಿದ್ದು, ಸುರಕ್ಷಿತವಾಗಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರ ನಿರ್ದೇಶನದಂತೆ ಬಂಟ್ವಾಳ ಬೂಡಾ ಅಧ್ಯಕ್ಷ ದೇವದಾಸ ಶೆಟ್ಟಿಯವರು ಯಾತ್ರಿಗಳ ತಂಡದ ಜೊತೆ ನಿರಂತರ ಸಂಪರ್ಕದಲ್ಲಿದ್ದಾರೆ. ಇನ್ನು
ಕೊಲಂಬೋ: ಶ್ರೀಲಂಕಾ ಆರ್ಥಿಕ ಬಿಕ್ಕಟ್ಟು ತಾರಕಕ್ಕೇರಿದ್ದು, ಅಧ್ಯಕ್ಷ ಗೋಟಾಬಯ ವಿರುದ್ಧದ ಪ್ರತಿಭಟನೆಯಲ್ಲಿ ಶ್ರೀಲಂಕಾ ಮಾಜಿ ಕ್ರಿಕೆಟಿಗ ಸನತ್ ಜಯಸೂರ್ಯ ಪಾಲ್ಗೊಂಡಿದ್ದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮಾಜಿ ಕ್ರಿಕೆಟಿಗ ಸನತ್ ಜಯಸೂರ್ಯ ಅವರು ಅಧ್ಯಕ್ಷ ಗೋಟಾಬಯ ರಾಜಪಕ್ಸೆ ವಿರುದ್ಧ ಧ್ವನಿ ಎತ್ತಿದ್ದು, ಹಾಲಿ ಆಂದೋಲನಕ್ಕೆ ಬೆಂಬಲ ನೀಡಿದ್ದಾರೆ. ತೀವ್ರ ಆರ್ಥಿಕ
ಧರ್ಮಸ್ಥಳ : ಈ ಬಾರಿ ರಾಜ್ಯಸಭೆಗೆ ರಾಜ್ಯದಿಂದ ನಾಮ ನಿರ್ದೇಶನಗೊಂಡ ಧರ್ಮಸ್ಥಳದ ಧರ್ಮಾಧಿಕಾರಿಯವರದ ವೀರೇಂದ್ರ ಹೆಗ್ಡೆ. ಆರೋಗ್ಯ, ಶಿಕ್ಷಣ ಮತ್ತು ಸಂಸ್ಕೃತಿ ಕ್ಷೇತ್ರದಲ್ಲಿ ಇವರು ಮಾಡುತ್ತಿರುವ ಮಹತ್ವದ ಕಾರ್ಯವನ್ನು ಗುರುತಿಸಿ ಇವರಿಗೆ ಈ ಸ್ಥಾನವನ್ನ ನೀಡಲಾಗಿತ್ತು. ಈ ಬಗ್ಗೆ ಮಾತನಾಡುತ್ತ ಧರ್ಮಸ್ಥಳದ ಧರ್ಮಾಧಿಕಾರಿಯವರು ”ಇದರಲ್ಲಿ ಯಾವುದೇ ಉತ್ಸಾಹದ ರಾಜಕಾರಣವಿಲ್ಲ, ಈ
ಟೋಕಿಯೊ: ಜಪಾನ್ ಮಾಜಿ ಪ್ರಧಾನ ಮಂತ್ರಿ ಶಿಂಜೊ ಅಬೆ ನಿಧನರಾಗಿದ್ದಾರೆ. ಅವರ ಮೇಲೆ ಇಂದು ಶುಕ್ರವಾರ ಬೆಳಗ್ಗೆ ಪೂರ್ವ ಜಪಾನ್ ನ ನಾರಾ ನಗರದಲ್ಲಿ ಚುನಾವಣಾ ಪ್ರಚಾರ ಭಾಷಣ ಮಾಡುತ್ತಿದ್ದ ವೇಳೆ ಗುಂಡಿನ ದಾಳಿ ನಡೆದಿತ್ತು. ಕುತ್ತಿಗೆ, ಎದೆಭಾಗ ಸೇರಿದಂತೆ ಭೀಕರವಾಗಿ ದಾಳಿಗೀಡಾಗಿ ರಕ್ತಸ್ರಾವವಾಗಿ ಹೃದಯ ಸ್ತಂಭನಕ್ಕೊಳಗಾಗಿದ್ದ ಶಿಂಜೊ ಅಬೆಯವರನ್ನು
ಬೆಂಗಳೂರು : ರಾಜ್ಯದಲ್ಲಿನ ಮಳೆ ಹಾನಿ ಪರಿಹಾರಕ್ಕೆ 55 ಕೋಟಿ ರೂ. ಹಣ ಬಿಡುಗಡೆ ಮಾಡಲಾಗಿದೆ ಎಂದು ಕಂದಾಯ ಸಚಿವ ಹಾಗೂ ವಿಪತ್ತು ನಿರ್ವಹಣಾ ಪ್ರಾಧಿಕಾರದ ಉಪಾಧ್ಯಕ್ಷ ಆರ್.ಅಶೋಕ್ ಇಂದು ಹೇಳಿದ್ದಾರೆ. "ರಾಜ್ಯಾದ್ಯಂತ ಭಾರೀ ಪ್ರಮಾಣದಲ್ಲಿ ಮುಂಗಾರು ಮಳೆಯಾಗುತ್ತಿದ್ದು ಇದರಿಂದ ಪ್ರವಾಹ ಪರಿಸ್ಥಿತಿ ಉಂಟಾಗಿ ಮಾನವ ಹಾನಿ, ಜಾನುವಾರು ಜೀವ
ಬೆಂಗಳೂರು: ನಗರದ ಕಾಂಗ್ರೆಸ್ ಶಾಸಕ ಬಿ.ಜೆಡ್. ಜಮೀರ್ ಅಹಮ್ಮದ್ ಖಾನ್ ಅಧಿಕೃತ ಆದಾಯಕ್ಕೆ ಹೋಲಿಸಿದರೆ 87 ಕೋಟಿ ಹೆಚ್ಚಿನ ಆಸ್ತಿ ಹೊಂದಿದ್ದಾರೆ ಎಂದು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ದಾಖಲಿಸಿರುವ ಎಫ್ಐಆರ್ನಲ್ಲಿ ಆರೋಪಿಸಲಾಗಿದೆ ಎಂದು ತಿಳಿದು ಬಂದಿದೆ. ಜಾರಿ ನಿರ್ದೇಶನಾಲಯ (ಇ.ಡಿ) ಸಲ್ಲಿಸಿರುವ ವರದಿ ಆಧಾರದಲ್ಲಿ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ
ಬಿಹಾರ:ಜು 08 : ಶಾಲಾ ಸಮವಸ್ತ್ರಕ್ಕೆ ಹಣ ನೀಡುವಂತೆ ಬೆದರಿಸಿ ಮಚ್ಚಿ ಹಿಡಿದು ಶಾಲೆಗೆ ನುಗ್ಗಿದ ವ್ಯಕ್ತಿಯೊಬ್ಬ ಶಿಕ್ಷಕರಿಗೆ ಬೆದರಿಕೆ ಹಾಕಿದ ಘಟನೆ ಬಿಹಾರದ ಅರಾರಿಯಾದಲ್ಲಿ ನಡೆದಿದೆ. ಈ ಬಗ್ಗೆ ಮಾತನಾಡಿರುವ ಜೋಕಿಹತ್ ಸ್ಟೇಷನ್ ಹೌಸ್ ಆಫೀಸರ್ , "ತಂದೆಯೋರ್ವ ಮಚ್ಚು ಹಿಡಿದು ತನ್ನ ಮಗುವಿನ ಶಾಲೆಗೆ ಬಂದು ಶಾಲಾ
ಮಣಿಪಾಲ ಇಂಡಸ್ಟ್ರಿಯಲ್ ಏರಿಯಾದ ಮೂಲಕ ವೈಷ್ಣವಿ ದುರ್ಗಾ ದೇವಸ್ಥಾನದ ಬಳಿಯಲ್ಲಿರುವ ಈ ಅರ್ಬಿ ರ್ಫಾಲ್ಸ್ ಇದೀಗ ಸತತ ಮಳೆ ಬಂದಿರುವ ಹಿನ್ನೆಲೆಯಲ್ಲಿ ಈ ಫಾಲ್ಸ್ ಮೈದುಂಬಿ ಹರಿಯುತ್ತಿದೆ. ಈ ಫಾಲ್ಸ್ ನ ನೀರು ಬೆಟ್ಟದ ಮಧ್ಯದಲ್ಲಿ ಕಲ್ಲು ಬಂಡೆಗಳ ನಡುವೆ ಇಳಿಜಾರು ಪ್ರದೇಶದಲ್ಲಿ ಬರುವಂತಹ ನೀರಿನ ಜರಿಯ ನೋಟ ಕಣ್ತುಂಬುವಂತದ್ದು.