Log In
BREAKING NEWS >
"ಕರಾವಳಿಕಿರಣ ಡಾಟ್ ಕಾ೦"ನ ಎಲ್ಲಾ ಓದುಗರಿಗೆ,ಜಾಹೀರಾತುದಾರರಿಗೆ ಮತ್ತು ಅಭಿಮಾನಿಗಳಿಗೆ "ಶ್ರೀಅನ೦ತವೃತ"ದ ಶುಭಾಶಯಗಳು...

ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ಶುಕ್ರವಾರದ೦ದು ಶ್ರೀದೇವರಿಗೆ ಆಷಾಢ ಶುದ್ಧ ನವಮಿ, ಶ್ರೀ ದೇವರ ಪುನರ್ ಪ್ರತಿಷ್ಠಾ ವರ್ಧಂತಿಯ ಪ್ರಯುಕ್ತ ಶ್ರೀ ದೇವರಿಗೆ ಪಂಚಾಮೃತ ಅಭಿಷೇಕ, ಸಾನಿಧ್ಯ ಹವನ, ಶತಕಲಾಶಾಭಿಷೇಕ, ಮಹಾಪೂಜೆ ಮತ್ತು ಮಹಾಸಮಾರಾಧನೆ ನಡೆಯಿತು. 09-07-2022 ಶನಿವಾರದ೦ದು ಆಷಾಢ ಶುದ್ಧ ದಶಮಿ, ಚಾತುರ್ಮಾಸ ಆರಂಭ ಪ್ರಯುಕ್ತ ಶ್ರೀ ದೇವರಿಗೆ ಪಂಚಾಮೃತ

ಸುರತ್ಕಲ್:ಜು 08. ಸರಕು ಸಾಗಿಸುತ್ತಿದ್ದ ಲಾರಿಯೊಂದು ಪಲ್ಟಿಯಾದ ಪರಿಣಾಮ ಓಮ್ನಿ ಚಾಲಕ ಗಂಭೀರ ಗಾಯಗೊಂಡ ಘಟನೆ ಶುಕ್ರವಾರ ಮಧ್ಯಾಹ್ನ ಸುರತ್ಕಲ್ ನ ಹೊನ್ನಕಟ್ಟೆ ಜಂಕ್ಷನ್ ನಲ್ಲಿ ನಡೆದಿದೆ. ಓಮಿನಿ ಚಾಲಕ ಗೋಕುಲ ನಗರ ನಿವಾಸಿ ಲೋಕೇಶ್ ಕುಲಾಲ್ (38) ರವರು ಮೃತ ಪಟ್ಟಿದ್ದಾರೆ. ಅಪಘಾತದ ಪರಿಣಾಮ ಓಮಿನಿ ಸಂಪೂರ್ಣ ನಜ್ಜುಗುಜ್ಜಾಗಿದೆ. ಲಾರಿ

ಬೆಂಗಳೂರು: ಖ್ಯಾತ ಪರಿಸರವಾದಿ ಸಾಲುಮರದ ತಿಮ್ಮಕ್ಕ ಅವರನ್ನು ಪರಿಸರ ರಾಯಭಾರಿಯಾಗಿ ಮಾಡಿ ಅವರಿಗೆ ರಾಜ್ಯ ಸಂಪುಟ ದರ್ಜೆ ಸ್ಥಾನಮಾನ ನೀಡಿ ಸರ್ಕಾರ ಆದೇಶ ಹೊರಡಿಸಿದೆ. 111 ವರ್ಷದ ಜನ್ಮದಿನ ಆಚರಿಸಿಕೊಂಡಿದ್ದ ಸಾಲುಮರದ ತಿಮ್ಮಕ್ಕ ಅವರನ್ನು ಇತ್ತೀಚೆಗೆ ರಾಜ್ಯ ಸರ್ಕಾರ ವತಿಯಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗೌರವಿಸಿದ್ದರು. ಅವರನ್ನು ಸರ್ಕಾರದ ಪರಿಸರ ರಾಯಭಾರಿಯಾಗಿ

ಉಡುಪಿ: ಜುಲೈ13ರ೦ದು ಕೊಡವೂರು ತೋಟದಮನೆ ಶ್ರೀಶಿರ್ಡಿ ಸಾಯಿ ಬಾಬಾ ಮ೦ದಿರದಲ್ಲಿ ಗುರುಪೂರ್ಣೆಮ ಆಚರಣೆಯ ಕಾರ್ಯಕ್ರಮವು ಜರಗಲಿದೆ ಎ೦ದು ಸಾಯಿ ಬಾಬಾ ಮ೦ದಿರದ ಆಡಳಿತ ಮುಕ್ತೇಸರರಾದ ಕೆ.ದಿವಾಕರ ಶೆಟ್ಟಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅ೦ದು ಮು೦ಜಾನೆ7.30ರಿ೦ದ ಶ್ರೀಸಾಯಿ ಬಾಬಾರವರಮೂರ್ತಿಗೆ ಪ೦ಚಾಮೃತ ಅಭಿಷೇಕದೊ೦ದಿಗೆ ವಿಶೇಷ ಹೂವಿನ ಅಲ೦ಕಾರದೊ೦ದಿಗೆ ಮಧ್ಯಾಹ್ನದ ಮಹಾಪೂಜೆಯು ಜರಗಲಿದೆ. ಈ ಕಾರ್ಯಕ್ರಮದ

ಸುಳ್ಯ:ಜು 07. ಕೆಲದಿನಗಳ ಹಿಂದೆ ಭೂಕಂಪನದಿಂದ ಹಾನಿಗೊಳಪಟ್ಟ ಸುಳ್ಯ ತಾಲೂಕಿನ ವಸಂತ ಭಟ್ ಅವರ ಮನೆಗೆ ವಿವಿಧ ಇಲಾಖೆಗಳ ಸಚಿವರು ಗುರುವಾರ ಭೇಟಿ ನೀಡಿ 45 ಸಾವಿರ ರೂ.ಗಳ ಚೆಕ್ ವಿತರಿಸಿದರು. 5 ಲಕ್ಷ ರೂ.ಗಳ ಪರಿಹಾರ ಒದಗಿಸುವ ಭರವಸೆಯನ್ನು ಇದೇ ವೇಳೆ ನೀಡಿದರು. ಕಂದಾಯ ಸಚಿವ ಆರ್. ಅಶೋಕ್,

ಪಂಜಾಬ್:ಜು 07. ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಎರಡನೇಯ ವಿವಾಹ ಡಾ.ಗುರುಪ್ರೀತ್ ಕೌರ್ ಅವರೊಂದಿಗೆ ಸಿಖ್ ಸಂಪ್ರದಾಯದಂತೆ ಗುರುದ್ವಾರದಲ್ಲಿ ನಡೆಯಿತು. ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಅನೇಕ ರಾಜಕೀಯ ನಾಯಕರು ಮದುವೆಯಲ್ಲಿ ಪಾಲ್ಗೊಂಡು ದಂಪತಿಗಳಿಗೆ ಆಶೀರ್ವದಿಸಿದರು. ಈ ಕುರಿತು ಟ್ವೀಟ್ ಮಾಡಿರುವ

ಕಡಬ:ಜು 07 : ಚಾಲಕನ ನಿಯಂತ್ರಣ ತಪ್ಪಿದ ಮಾರುತಿ ಸೆಲೆರಿಯೊ ಕಾರೊಂದು ಪಲ್ಟಿಯಾಗಿ ನಾಲ್ವರು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಡಬ ಹಳೆ ನಿಲ್ದಾಣದ ಬಳಿ ನಡೆದಿದೆ. ಗಾಯಗೊಂಡವರನ್ನು ಸುಬ್ರಹ್ಮಣ್ಯದ ಕುಲ್ಕುಂದ ನಿವಾಸಿಗಳಾದ ಮಂಜುನಾಥ್, ಕಿರಣ್, ಗಿರೀಶ್ ಮತ್ತು ಕೃಷ್ಣಮೂರ್ತಿ ಎಂದು ಗುರುತಿಸಲಾಗಿದೆ. ಗಾಯಗೊಂಡವರಲ್ಲಿ ಇಬ್ಬರ ಸ್ಥಿತಿ

ಉಡುಪಿ: ನಗರ ಹಾಜಿ‌ ಅಬ್ದುಲ್ಲಾ ಸರಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಮಹಿಳೆಯೊಬ್ಬರು ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ಪ್ರಸಂಗ ಇಂದು ನಡೆದಿದೆ. ಉಡುಪಿಯ ಸರಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಯಲ್ಲಿ ಮೂರು ಮಕ್ಕಳಿಗೆ ಜನ್ಮ ನೀಡಿದ್ದಾರೆ.27  ವರ್ಷದ ಅಂಕೋಲ‌ ಮೂಲದ ಸುನೀತಾ ಎನ್ನುವ ಮಹಿಳೆಗೆ ಸಿಸೇರಿಯನ್ ಹೆರಿಗೆ

ಬಂಟ್ವಾಳ: ಭಾರೀ ಮಳೆಯಿಂದಾಗಿ ಶೆಡ್ ಮೇಲೆ ಗುಡ್ಡ ಕುಸಿದಿದ್ದ ಘಟನೆ ಬುಧವಾರ ಸಂಜೆ ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಂಜಿಕಲ್ಲು ಗ್ರಾಮದ ಮುಕ್ಕುಡದಲ್ಲಿ ನಡೆದಿದೆ.  ಹೆನ್ರಿ ಕಾರ್ಲೊ ಅವರ ಮನೆಯ ಬಳಿಯ ಶೆಡ್ ನಲ್ಲಿ ಉಳಿದುಕೊಂಡು ರಬ್ಬರ್ ತೋಟಗಳಲ್ಲಿ ಕೆಲಸ ಮಾಡುತ್ತಿದ್ದ ಐವರ ಪೈಕಿ ನಾಲ್ವರು ಗುಡ್ಡ ಜರಿದು ಶೆಡ್

ಬೈಂದೂರು : ಮರವಂತೆಯಲ್ಲಿ ಮತ್ತೆ ಕಡಲು ಕೊರೆತ ಉಂಟಾಗಿದ್ದು ತೆಂಗಿನ ಮರಗಳು ಹಾಗೂ ಮೀನುಗಾರಿಕೆ ಸಲಕರಣೆಗಳು  ಶೇಡ್ಡ್ ಗಳು  ನೀರು ಪಾಲಾಗಿದ್ದು, ಹಾಕಿದ ಕಲ್ಲು ಸಂಪೂರ್ಣ ಸಮುದ್ರ ಪಾಲಾಗಿದೆ. ಈಗಾಗಲೇ ಅಧಿಕಾರಿಗಳು ಬಂದುಹೋದರು ಎನು ಪ್ರಯೊಜನೆ ಆಗಲಿಲ್ಲ, ಇವತ್ತು ಸಮುದ್ರದ ಅಬ್ಬರದ  ಅಲೆಗಳು ಜಾಸ್ತಿ ಆಗಿರುದರಿಂದ ಕಡಲು ತೀರ ಪ್ರದೇಶದಲ್ಲಿ