Log In
BREAKING NEWS >
"ಕರಾವಳಿಕಿರಣ ಡಾಟ್ ಕಾ೦"ನ ಎಲ್ಲಾ ಓದುಗರಿಗೆ,ಜಾಹೀರಾತುದಾರರಿಗೆ ಮತ್ತು ಅಭಿಮಾನಿಗಳಿಗೆ "ಶ್ರೀಅನ೦ತವೃತ"ದ ಶುಭಾಶಯಗಳು...

ಉದಯಪುರ:ಜು 01. ರಾಜಸ್ತಾನದ ಉದಯಪುರದಲ್ಲಿ ನಡೆದಿದ್ದ ಟೈಲರ್ ಕನ್ಹಯ್ಯ ಲಾಲ್ ಬರ್ಬರ ಹತ್ಯೆ ಪ್ರಕರಣದ ಆರೋಪಿಗಳಿಗೆ ಪಾಕಿಸ್ತಾನ ಮೂಲದ ಭಯೋತ್ಪಾದಕ ಗುಂಪಿನ ನಂಟು ಹೊಂದಿರುವ ವಿಚಾರದ ಬೆನ್ನಲ್ಲೇ ಮತ್ತೊಂದು ಅಘಾತಕಾರಿ ಅಂಶವನ್ನು ಪೊಲೀಸರು ಬಹಿರಂಗಪಡಿಸಿದ್ದಾರೆ. ಕೊಲೆ ಆರೋಪಿ ರಿಯಾಜ್ ಅಖ್ತರಿ ತನ್ನ ಬೈಕ್ ಗೆ " 2611 "ಎಂದು ಬರೆದ

ಕಾಸರಗೋಡು:ಜು 01. ಗಲ್ಫ್ ಉದ್ಯೋಗಿ ಸೀತಾಂಗೋಳಿ ಮುಗುವಿನ ಅಬೂಬಕ್ಕರ್ ಸಿದ್ದಿಕ್ ( 32) ನ ಕೊಲೆಗೆ ಸಂಬಂಧಪಟ್ಟಂತೆ ಮೂವರನ್ನು ವಿಶೇಷ ತನಿಖಾ ತಂಡ ಬಂಧಿಸಿದ್ದು , ಇದರಿಂದ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಐದಕ್ಕೇರಿದೆ. ಬಂಧಿತರನ್ನು ಮಂಜೇಶ್ವರ ಉದ್ಯಾವರದ ರಿಯಾಜ್ ಹಸನ್ ( 33) , ಉಪ್ಪಳ ಬಿ . ಟಿ

ನವದೆಹಲಿ: ಹಳದಿ ಲೋಹದ ಆಮದು ಸುಂಕ ಏರಿಕೆಯಾಗಿದೆ. ಚಿನ್ನದ ಮೇಲಿನ ಆಮದು ಸುಂಕವನ್ನು ಶೇ. 10.75 ರಿಂದ ಶೇ. 15ಕ್ಕೆ ಕೇಂದ್ರ ಸರ್ಕಾರ ಹೆಚ್ಚಿಸಿದೆ. ಇದು ಜೂನ್ 30 ರಿಂದ ಜಾರಿಗೆ ಬಂದಿದೆ. ಈ ಹಿಂದೆ ಚಿನ್ನದ ಮೇಲಿನ ಮೂಲ ಆಮದು ಸುಂಕ ಶೇ.7.5 ರಷ್ಟಿತ್ತು. ಅದು ಇದೀಗ ಶೇ. 12.5 ರಷ್ಟಾಗಲಿದೆ.

ಬೆಂಗಳೂರು:ಜು 01. ಮೂರೂವರೆ ವರ್ಷದ ಮಗುವಿನ ಕುತ್ತಿಗೆಗೆ ಶಾಲ್ ಬಿಗಿದು ಕೊಂದು ತಾಯಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಆರ್‌ ಆರ್‌ ನಗರದಲ್ಲಿ ನಡೆದಿದೆ. ಮಗು ರಿಯಾಳನ್ನು ಕೊಂದು ದೀಪಾ (31) ಆತ್ಮಹತ್ಯೆ ಮಾಡಿಕೊಂಡವರು. ಆತ್ಮಹತ್ಯೆಗೂ ಮುನ್ನ ’ನನ್ನ ಸಾವಿಗೆ ಯಾರೂ ಕಾರಣರಲ್ಲ, ಸ್ವಾರಿ ಅಮ್ಮಾ’ ಎಂಬುದಾಗಿ

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ (Money Laundering Case) ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಜಾಮೀನು ಅರ್ಜಿ ವಿಚಾರಣೆಯನ್ನು ಇಡಿ ವಿಶೇಷ ನ್ಯಾಯಾಲಯ ಜುಲೈ 30ಕ್ಕೆ ಮುಂದೂಡಿದೆ. ಜಾಮೀನಿಗೆ ಆಕ್ಷೇಪ ಸಲ್ಲಿಸಲು ಇಡಿ (ಜಾರಿ ನಿರ್ದೇಶನಾಲಯ) ಸಮಯಾವಕಾಶ ಕೇಳಿದ್ದು, ಜುಲೈ 30ಕ್ಕೆ ಆಕ್ಷೇಪಣೆ ಸಲ್ಲಿಸಲು ಜಾರಿ ನಿರ್ದೇಶನಾಲಯ ವಿಶೇಷ

ಪಾಟ್ನಾ:ಜ 01. ಪಾಟ್ನಾದ ಸಿವಿಲ್ ನ್ಯಾಯಾಲಯದಲ್ಲಿ ಶುಕ್ರವಾರ ಮಧ್ಯಾಹ್ನ ಸ್ಫೋಟ ಸಂಭವಿಸಿ ಪೊಲೀಸ್ ಸಿಬ್ಬಂದಿಗೆ ಗಾಯಗೊಂಡಿರುವ ಘಟನೆ ನಡೆದಿದೆ. ಪಾಟ್ನಾದ ಹಾಸ್ಟೆಲ್‌ನಿಂದ ಕೆಲವು ದಿನಗಳ ಹಿಂದೆ ಬಾಂಬ್ ವಶಪಡಿಸಿಕೊಳ್ಳಲಾಗಿದ್ದು, ವಶಪಡಿಸಿಕೊಂಡ ಬಾಂಬ್ ಅನ್ನ ಪ್ರಕರಣದ ವಿಚಾರಣೆಗಾಗಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಈ ವೇಳೆ ಬಾಂಬ್ ಸ್ಫೋಟಗೊಂಡಿದ್ದು, ಅಲ್ಲಿ ಹಾಜರಿದ್ದ ಪ್ರಕರಣದ ತನಿಖೆಯಲ್ಲಿ

ದೆಹಲಿ:  ಪ್ರವಾದಿ ಮೊಹಮ್ಮದ್ ಪೈಗಂಬರ್ ಬಗ್ಗೆ ಅವಹೇಳನಕಾರಿ ಹೇಳಿದ್ದಕ್ಕೆ ಅಮಾನತುಗೊಂಡಿರುವ ಬಿಜೆಪಿ ನಾಯಕಿ ನೂಪುರ್ ಶರ್ಮಾ ಇಡೀ ದೇಶದ ಕ್ಷಮೆ ಯಾಚಿಸಬೇಕು ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ. ಸುಪ್ರೀಂ ಕೋರ್ಟ್ ನೂಪುರ್ ಶರ್ಮಾ ಅವರನ್ನು ತರಾಟೆಗೆ ತೆಗೆದುಕೊಂಡಿದೆ. ಪ್ರವಾದಿ ವಿರುದ್ಧ ಹೇಳಿಕೆ ನೀಡಿ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದಕ್ಕೆ ಅವರು

ಉಡುಪಿ:ಕಳೆದ 50ವರುಷಗಳಿ೦ದ ಉಡುಪಿಯ ರಥಬೀದಿಯಲ್ಲಿನ ಶ್ರೀಕೃಷ್ಣ ಉಚಿತ ಚಿಕಿತ್ಸಾಯಲದಲ್ಲಿ ಉಚಿತ ವೈದ್ಯಕೀಯ ಸೇವೆಯನ್ನು ನೀಡಲಾಗುತ್ತಿದ್ದು ಈ ಸೇವೆಯಲ್ಲಿ ತಮ್ಮ ನಿಸ್ವಾರ್ಥಸೇವೆಯನ್ನು ಸಲ್ಲಿಸುತ್ತಿರುವ ಅನುಭವಿ ಹಿರಿಯ ವೈದ್ಯರುಗಳಾದ ಡಾ.ಕೆ.ಆರ್.ಕೆ ಭಟ್,ಡಾ.ಜಯ೦ತ್ ಕುಮಾರ್,ಡಾ.ಅರ್ಚನಾ ರಾವ್, ಡಾ.ಸತೀಶ್ ರಾವ್ ಮತ್ತು ಡಾ.ಕೆ.ಶಿವಾನ೦ದ ಭ೦ಡಾರ್ಕಾರ್ ರವರನ್ನು ಶುಕ್ರವಾರದ೦ದು ವೈದ್ಯರ ದಿನಾಚರಣೆಯ ಅ೦ಗವಾಗಿ ಕರಾವಳಿ ಕಿರಣ