Log In
BREAKING NEWS >
"ಕರಾವಳಿಕಿರಣ ಡಾಟ್ ಕಾ೦"ನ ಎಲ್ಲಾ ಓದುಗರಿಗೆ,ಜಾಹೀರಾತುದಾರರಿಗೆ ಮತ್ತು ಅಭಿಮಾನಿಗಳಿಗೆ "ಶ್ರೀಅನ೦ತವೃತ"ದ ಶುಭಾಶಯಗಳು...

ಉಡುಪಿ: ನಗರದ ಕೋರ್ಟ್ ಹಿಂಬದಿ ರಸ್ತೆ ಸಮೀಪದ ವಕೀಲೆ ಮನೆಗೆ ಹಾಡಹಗಲೇ ನುಗ್ಗಿ ಒಟ್ಟು 25 ಲಕ್ಷ ಮೌಲ್ಯದ ವಸ್ತುಗಳನ್ನು ಕಳವು ಮಾಡಿದ್ದ ಆರೋಪಿಯನ್ನು ಉಡುಪಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.  ಬಾಗಲಕೋಟೆ ಜಿಲ್ಲೆಯ ಮುತ್ತಣ್ಣ ಬಸಣ್ಣ ಮಾವರಾಣಿ ಬಂಧಿತ ಆರೋಪಿಯಾಗಿದ್ದಾನೆ.  ಆರೋಪಿ ಹಾಡಹಗಲೇ ವಕೀಲೆ ಮನೆಗೆ ನುಗ್ಗಿ ನಗದು, ಚಿನ್ನಾಭರಣ,

ಮ೦ಗಳೂರು:ಶ್ರೀ ಪುತ್ತಿಗೆ ಮಠದ ಶಾಖೆ, ನವ ವೃಂದಾವನ ಸೇವಾ ಪ್ರತಿಷ್ಠಾನ ರಿ. ಶ್ರೀ ರಾಘವೇಂದ್ರ ಸ್ವಾಮಿ ಮಠ ಕುಳಾಯಿ ಹೊಸಬೆಟ್ಟು ಇದರ ಸಂಸ್ಥಾಪನಾ ರಜತ ಮಹೋತ್ಸವದ ಸಂದರ್ಭದಲ್ಲಿ ಧಾರ್ಮಿಕ ಸಭಾ ಕಾರ್ಯಕ್ರಮದ ಸಮಾರಂಭವನ್ನು ಪುತ್ತಿಗೆ ಮಠದ ಪರಮಪೂಜ್ಯ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಉದ್ಘಾಟಿಸಿ ಆಶೀರ್ವಚನ ನೀಡಿದರು.

ಉಡುಪಿ:ಜುಲೈ,24.ಶ್ರೀ ಪುತ್ತಿಗೆ ಮಠದ ಪೀಠಾಧಿಪತಿಗಳಾದ ಪರಮಪೂಜ್ಯ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದಂಗಳವರು 2024 ಜನೆವರಿ 18 ರಿಂದ ಪ್ರಾರಂಭಗೊಳ್ಳಲಿರುವ ತಮ್ಮ ನಾಲ್ಕನೆಯ ಶ್ರೀ ಕೃಷ್ಣ ಪೂಜಾ ಪರ್ಯಾಯ ಸಂಭ್ರಮದ ನಿಮಿತ್ತವಾಗಿ ಶ್ರೀ ಕೃಷ್ಣನ ಮುಖಾರವಿಂದದಿಂದಲೇ ಹೊರಹೊಮ್ಮಿದ, ವಿಶ್ವ ಶಾಂತಿಯನ್ನ ಸಾರುವ ಅಮೃತಮಯವಾದ ಶ್ರೇಷ್ಠ ಗ್ರಂಥವಾದ ಶ್ರೀಮದ್ ಭಗವದ್ಗೀತಾ

ವಿಜಯನಗರ : ಹರಪ್ಪನಳ್ಳಿ ಸಮೀಪ ಡೀಸೆಲ್ ಸಾಗಿಸುತ್ತಿದ್ದ ಟ್ಯಾಂಕರ್ ಬಿದ್ದ ಪರಿಣಾಮ ಭಾರೀ ಪ್ರಮಾಣದ ಬೆಂಕಿ ಹುಟ್ಟಿಕೊಂಡು ಇಬ್ಬರು ಸಾವನ್ನಪ್ಪಿ,ಓರ್ವ ಗಂಭೀರ ಗಾಯಗೊಂಡ ಘಟನೆ ವಿಜಯನಗರ ಜಿಲ್ಲೆಯ ಹರಪ್ಪನಹಳ್ಳಿ ತಾಲೂಕಿನಲ್ಲಿರುವ ರೈಲ್ವೇ ಗೇಟ್ ಬಳಿ ಇಂದು ನಡೆದಿದೆ. ಈ ಘಟನೆಯಲ್ಲಿ ಟ್ಯಾಂಕರ್‌ನಲ್ಲಿದ್ದ ಇಬ್ಬರು ಸುಟ್ಟು ಕರಕಲಾಗಿದ್ದು, ಚಾಲಕನಿಗೆ ಗಂಭೀರವಾದ ಸುಟ್ಟ

ಬೆಂಗಳೂರು: ನಗರದಲ್ಲಿ ಗಾಂಜಾ ಮಾರಾಟ ಮಾರಾಟ ಮಾಡುತ್ತಿದ್ದ ಬೃಹತ್ ಜಾಲದ ತಂಡವನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ಇತ್ತೀಚೆಗೆ ಬಿಡುಗಡೆಯಾಗಿ ಯಶಸ್ಸು ಕಂಡ ತೆಲುಗಿನ “ಪುಷ್ಪಾ" ಸಿನಿಮಾದಿಂದ ಪ್ರೇರಣೆಯಿಂದ ಬುಲೆರೊ ಗೂಡ್ಸ್‌ ವಾಹನದ ಕೆಳಭಾಗದಲ್ಲಿ ಪ್ರತ್ಯೇಕ ಬಾಕ್ಸ್‌ ಮಾಡಿಕೊಂಡು ಬೀದರ್‌ನಿಂದ ಗಾಂಜಾ ತಂದು ನಗರದಲ್ಲಿ ಪೆಡ್ಲರ್‌ಗಳಿಗೆ ಮಾರಾಟ ಮಾಡುತ್ತಿದ್ದ

ಯೂಜೀನ್ (ಅಮೇರಿಕ) ಜು 24. ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಪುರುಷರ ಜಾವೆಲಿನ್ ಫೈನಲ್‌ನಲ್ಲಿ ನೀರಜ್ ಚೋಪ್ರಾ ಅವರು 88.13 ಮೀಟರ್‌ ದೂರ ಜಾವೆಲಿನ್‌ ಬೆಳ್ಳಿ ಪದಕ ಗೆದ್ದಿದ್ದಾರೆ. ನೀರಜ್ ಚೋಪ್ರಾಗೆ ಪ್ರಬಲ ಸ್ಪರ್ಧೆ ನೀಡಿದ ಆಯಂಡರ್ಸನ್ ಪೀಟರ್ ಮೂರು ಬಾರಿ 90ಮೀಟರ್ ಗಿಂತ ಹೆಚ್ಚು ವ್ಸೆದು ಬಂಗಾರದ ಪದಕ ಗೆದ್ದಿದ್ದಾರೆ, ಇನ್ನು

ಗುವಾಹಟಿ: ಜು 24. ವೇಶ್ಯಾವಾಟಿಕೆ ನಡೆಯುತ್ತಿರುವ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಮೇಘಾಲಯ ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬರ್ನಾರ್ಡ್ ಎನ್. ಮರಾಕ್ ಅಲಿಯಾಸ್ ರಿಂಪು ಅವರ ರೆಸಾರ್ಟ್ ಮೇಲೆ ಪೊಲೀಸರು ದಾಳಿ ನಡೆಸಿ 73 ಮಂದಿಯನ್ನು ಬಂಧಿಸಿದ್ದಾರೆ. ಆದರೆ ಈ ಆರೋಪವನ್ನು ರಿಂಪು ತಳ್ಳಿ ಹಾಕಿದ್ದಾರೆ. ಸ್ವಚ್ಚತೆ ಇಲ್ಲದ

ಮುಂಬಯಿ :  ಚಿತ್ರದ ಯಶಸ್ಸಿನ ನಂತರದಲ್ಲಿ'ಏಕ್ ವಿಲನ್ ರಿಟರ್ನ್ಸ್​'ಸಿನಿಮಾ ತೆರೆಗೆ ಬರೋಕೆ ರೆಡಿ ಆಗಿದೆ. ಆದರೆ ಇದೀಗ ಸಿನಿಮಾಗೆ ಬಿಗ್ ಶಾಕ್ ಎದುರಾಗಿದ್ದು ಸಿನಿಮಾದ ಹಲವು ಭಾಗಗಳಿಗೆ ಕತ್ತರಿ ಬಿದ್ದಿದೆ. ಹೌದು, ಈ ಚಿತ್ರ ಸೆನ್ಸಾರ್ ಪ್ರಕ್ರಿಯೆ ಪೂರ್ಣಗೊಳಿಸಿದೆ. ಈ ಚಿತ್ರದಲ್ಲಿ ದಿಶಾ ಪಟಾನಿ  ಹಾಟ್ ಅವತಾರ ತಾಳಿದ್ದಾರೆ. ಆದರೆ,

ಉಡುಪಿ:ಜು 24. ಉಡುಪಿ ಕೆಳ ಪರ್ಕಳ ರಾಷ್ಟ್ರೀಯ ಹೆದ್ದಾರಿ 169ಎ ಯ ಅವ್ಯಸ್ಥೆಯನ್ನು ವಿರೋಧಿಸಿ ಮನೋವೈದ್ಯರಾದ ಡಾ ಪಿ ಭಂಡಾರಿಯವರ ನೇತೃತ್ವದಲ್ಲಿ ಸಮಾನ ವಯಸ್ಕರೆಲ್ಲರೂ, ಸ್ಥಳೀಯರು, ವಾಹನ ಚಾಲಕರು ಸೇರಿ ಇಂದು ಬೆಳಗ್ಗೆ ಪ್ರತಿಭಟನೆ ನಡೆಸಿದರು. ಈ ಸಂಧರ್ಭದಲ್ಲಿ ಮಾತನಾಡಿದ ಡಾ ಪಿ ಭಂಡಾರಿ, ಈಗಾಗಲೇ ಉಡುಪಿ ಶಾಸಕರು ನವೆಂಬರ್

ಚಿತ್ತೂರು: ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ಇಂದು ನಸುಕಿನ ವೇಳೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರಿನ ಶಿವಾಜಿನಗರ ಪೊಲೀಸ್ ಠಾಣೆಯ ಮೂವರು ಪೊಲೀಸರು ಸಾವನ್ನಪ್ಪಿದ್ದಾರೆ. ಕರ್ತವ್ಯದ ಮೇರೆಗೆ ತಿರುಪತಿಗೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಪುತಲಪಟ್ಟು ಮಂಡಲದ ಪಿ. ಕೊಟ್ಟಕೋಟದಲ್ಲಿ  ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ