BREAKING NEWS > |
ಬೈಂದೂರು : ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ನಂದನವನ ವಸತಿ ಗೃಹಕ್ಕೆ ಭಿನ್ನಮತೀಯ ಜೋಡಿಗಳು ಬಂದ ವಿಷಯ ತಿಳಿದು ಹಿಂದೂ ಸಂಘಟನೆಯ ಕಾರ್ಯಕರ್ತರು ನೀಡಿದ ಮಾಹಿತಿಯ ಮೇರೆಗೆ ಬೈಂದೂರು ಪೊಲೀಸರು ಸ್ಥಳಕ್ಕೆ ಆಗಮಿಸಿ ಇಬ್ಬರನ್ನೂ ಠಾಣೆಗೆ ಕರೆದುಕೊಂಡು ಹೋಗಿ ವಿಚಾರಣೆ ನಡೆಸಿದ ಘಟನೆ ಇಂದು ನಡೆದಿದೆ. ಉಪ್ಪುಂದ ಲಾಡ್ಜ್ ಒಂದಕ್ಕ
ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ಪುತ್ರ ಬಿ.ವೈ.ವಿಜಯೇಂದ್ರ ರಾಜಕೀಯ ಭವಿಷ್ಯದ ವಿಚಾರವಾಗಿ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ತಾವು ಹಲವು ದಶಕಗಳಿಂದ ಸ್ಪರ್ಧೆ ಮಾಡುತ್ತಿರುವ ಶಿಕಾರಿಪುರ ಕ್ಷೇತ್ರವನ್ನು ಪುತ್ರ ವಿಜಯೇಂದ್ರಗೆ ಬಿಟ್ಟುಕೊಡುತ್ತಿದ್ದೇನೆ ಎಂದು ಘೋಷಿಸಿದ್ದಾರೆ. ನಾನು ಕ್ಷೇತ್ರ ಬಿಟ್ಟುಕೊಡುತ್ತಿರುವುದರಿಂದ ಶಿಕಾರಿಪುರದಲ್ಲಿ ವಿಜಯೇಂದ್ರ ಸ್ಪರ್ಧೆ ಮಾಡಲಿದ್ದಾರೆ. ಮೈಸೂರು ಭಾಗದಲ್ಲಿ ವಿಜಯೇಂದ್ರ ಸ್ಪರ್ಧೆಗೆ
ಸುರತ್ಕಲ್:ಜು 22. ನೊಂದ ಜೀವಗಳಿಗೆ ದಾರಿದೀಪವಾಗಬೇಕಾಗಿದ್ದ ಸ್ವಾಮೀಜಿಯೋರ್ವರ ಮೃತದೇಹ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತರನ್ನು ತಲಕಲ ನೂತನವಾಗಿ ನಿರ್ಮಿಸಲಾದ ಧರ್ಮಚಾವಡಿಯ ಧರ್ಮದರ್ಶಿ , ಶ್ರೀ ಕೃಷ್ಣ ದೇವಿಪ್ರಸಾದ ತೀರ್ಥ ಸ್ವಾಮೀಜಿ(50) ಎಂದು ಗುರುತಿಸಲಾಗಿದೆ. ಇವರ ಪೂರ್ವಶ್ರಮದ ಹೆಸರು ದೇವಿಪ್ರಸಾದ ಶೆಟ್ಟಿ. ವಿವಾಹಿತರಾಗಿದ್ದ ಇವರು, ಪತ್ನಿ ಪುತ್ರಿಯನ್ನು ಹೊಂದಿದ್ದಾರೆ. .5
ಮಂಗಳೂರು: ಜು 22. ನಗರದ ಬಜಾಲ್ ಪರಿಸರದಲ್ಲಿ ಗೋಕಳ್ಳತನ ಪ್ರಕರಣ ಬೆಳಕಿಗೆ ಬಂದಿದ್ದು, ಗೋಕಳ್ಳರ ಬಂಧನಕ್ಕೆ ಶಾಸಕ ವೇದವ್ಯಾಸ್ ಕಾಮತ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಪೊಲೀಸ್ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಅಕ್ರಮವಾಗಿ ಗೋಹತ್ಯೆ, ಗೋಕಳ್ಳತನ ಪ್ರಕರಣಗಳನ್ನು ತಡೆಯಲು ಗೋಕಳ್ಳರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಸೂಚನೆ ನೀಡಿರುವ ಶಾಸಕ ಕಾಮತ್
ಉಡುಪಿ : ನಗರದಲ್ಲಿ ಮಗನೊಬ್ಬ ಕುಡಿದ ಅಮಲಿನಲ್ಲಿ ತಾಯಿಗೆ ನಿಂದಿಸಿದ ಎಂದು ವ್ಯಕ್ತಿಯನ್ನು ಕೊಲೆ ಮಾಡಿದ ಘಟನೆ ಮಣಿಪಾಲದ ರಾ. ಹೆದ್ದಾರಿಯಿಂದ ಇಂದ್ರಾಳಿ ರೈಲ್ವೆ ನಿಲ್ದಾಣದ ಕಡೆಗೆ ಹೋಗುವ ರಸ್ತೆಯಲ್ಲಿ ಇಂದು ಸಂಜೆ ಸಂಭವಿಸಿದೆ. ಕೊಲೆಯಾದ ವ್ಯಕ್ತಿ ತಮಿಳುನಾಡು ಮೂಲದ ಕುಮಾರ್ (32) ಎಂದು ತಿಳಿದು ಬಂದಿದೆ. ಕುಟ್ಟಿ ಮತ್ತು ನವೀನ್
ವಿಟ್ಲ: ಕಾರಿನಲ್ಲಿ ಅಕ್ರಮವಾಗಿ ಗೋವು ಸಾಗಾಟ ನಡೆಸುತ್ತಿದ್ದ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಕೇಪು ಕಲ್ಲಂಗಳದಿಂದ ತೋರಣಕಟ್ಟೆ ಸಂಪರ್ಕ ರಸ್ತೆಯ ಒಳ ರಸ್ತೆಯೊಂದರಲ್ಲಿ ನಡೆದಿದೆ. ಎರಡು ಗೋವುಗಳು ಕಾರಿನ ಹಿಂಭಾಗದಲ್ಲಿದ್ದು, ಕಾರಿನ ಹಿಂಭಾಗ ಮತ್ತು ಮುಂಭಾಗದ ಗಾಜು ಒಡೆದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಇದೀಗ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿದ್ದು,
ಅಮೆರಿಕಾ: ಟೋಕಿಯೊ ಒಲಿಂಪಿಕ್ ಚಾಂಪಿಯನ್, ಭಾರತದ ಜಾವೆಲಿನ್ ಸ್ಪರ್ಧಿ ನೀರಜ್ ಚೋಪ್ರಾ ಅವರು ವಿಶ್ವ ಅಥ್ಲೆಟಿಕ್ ಚಾಂಪಿಯನ್ಷಿಪ್ನ ಪುರುಷರ ಜಾವೆಲಿನ್ ಥ್ರೊ ಸ್ಪರ್ಧೆಯ ಫೈನಲ್ಗೆ ಲಗ್ಗೆಯಿಟ್ಟಿದ್ದಾರೆ. 2022 ರಲ್ಲಿ ಟೋಕಿಯೊ ಒಲಿಂಪಿಕ್ ಪದಕ ವಿಜೇತ ನೀರಜ್ ಚೋಪ್ರಾ ಅವರು ಜಾವೆಲಿನ್ ಥ್ರೋ ಪಂದ್ಯಾವಳಿಯಲ್ಲಿ ತಮ್ಮ ಮೊದಲ ಪ್ರಯತ್ನದಲ್ಲಿಯೇ ಫೈನಲ್ಗೆ ಅರ್ಹತೆ ಪಡೆದಿದ್ದಾರೆ.
ನವದೆಹಲಿ:ಜು 2. ಆಕಾಶ್ ಏರ್ ಎಂಬ ಹೆಸರಿನ ಹೊಸ ವಿಮಾನ ಹಾರಾಟ ಆರಂಭವಾಗಲಿದ್ದು, ಆಗಸ್ಟ್ 7ರಂದು ಈ ವಿಮಾನ ತನ್ನ ಮೊದಲ ಸಂಚಾರ ಆರಂಭಿಸಲಿದೆ ಎಂದು ತಿಳಿದು ಬಂದಿದೆ. ಆಕಾಶ್ ಏರ್ ಬೋಯಿಂಗ್ 737 ಮ್ಯಾಕ್ಸ್ ವಿಮಾನವು ಮುಂಬೈ- ಅಹಮದಾಬಾದ್ಮಾರ್ಗದಲ್ಲಿ ತನ್ನ ಮೊದಲ ಸೇವೆ ಆರಂಭಿಸಲಿದ್ದು, ಟಿಕೆಟ್ ಬುಕ್ಕಿಂಗ್ ಶುರುವಾಗಿದೆ
ಮಂಗಳೂರು:ಜು 22. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ 2021 ನೇ ಸಾಲಿನ ಗೌರವ ಪ್ರಶಸ್ತಿ ಘೋಷಣೆಯಾಗಿದ್ದು, ಪ್ರಶಸ್ತಗೆ ಆಯ್ಕೆಯಾದವರ ಹೆಸರನ್ನು ಅಕಾಡೆಮಿಯ ಅಧ್ಯಕ್ಷ ದಯಾನಂದ ಕತ್ತಲ್ ಸಾರ್ ಪ್ರಕಟಿಸಿದ್ದಾರೆ. ಈ ಕುರಿತಾಗಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿರುವ ದಯಾನಂದ ಕತ್ತಲ್ ಸಾರ್, ತುಳು ಜಾನಪದ ಕ್ಷೇತ್ರದಲ್ಲಿ ಸಂಜೀವ ಬಂಗೇರ ತಲಪಾಡಿ, ತುಳು
ಲಕ್ನೋ:ಜು 21. ಉತ್ತರ ಪ್ರದೇಶದ ವೈದ್ಯರೊಬ್ಬರು ತಾವು ಗಳಿಸಿದ 600 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಬಡವರಿಗಾಗಿ ದಾನ ಮಾಡಿದ್ದಾರೆ.ಆ ಮೂಲಕ ಒಂದೊಂದು ರೂಪಾಯಿಯನ್ನೂ ಲೆಕ್ಕ ಹಾಕುವ ಇಂದಿನ ಕಾಲಘಟ್ಟದಲ್ಲಿ ಮಾದರಿಯಾಗಿದ್ದಾರೆ. ಅರವಿಂದ ಕುಮಾರ್ ಗೋಯೆಲ್ ಎಂಬುವವರೇ ಆಸ್ತಿ ದಾನ ಮಾಡಿ ಮಾದರಿಯಾದ ವೈದ್ಯ. ಇವರು ತಮ್ಮ 50 ವರ್ಷದ