Log In
BREAKING NEWS >
ಜೂ.26ರ೦ದು ಉಡುಪಿ ಶ್ರೀಪುತ್ತಿಗೆ ಮಠದ ೪ನೇ ಪರ್ಯಾಯಕ್ಕೆ ಕಟ್ಟಿಗೆ ಮುಹೂರ್ತ ಕಾರ್ಯಕ್ರಮ ಜರಗಲಿದೆ.....

ಉಡುಪಿ : ನಗರದ ಕೋರ್ಟ್‍ನ ಹಿಂಬದಿಯಲ್ಲಿರುವ ವಕೀಲೆಯೋರ್ವರ ಮನೆಗೆ ಮಂಗಳವಾರ ಜು.19ರ ಬೆಳಿಗ್ಗೆ 10:45 ರಿಂದ ಮದ್ಯಾಹ್ನ 2:10ರ ನಡುವಿನ ಸಮಯದಲ್ಲಿ ಕಳ್ಳರು ನುಗ್ಗಿ ಕಳ್ಳತನ ಎಸಗಿದ್ದಾರೆ ಎಂದು ತಿಳಿದು ಬಂದಿದೆ ‌ ಉಡುಪಿಯ ವಕೀಲೆ ವಾಣಿ ವಿ ರಾವ್ ಮನೆಯಲ್ಲಿ ಕಳ್ಳತನ ನಡೆದಿದೆ ಎಂದು ತಿಳಿಯಲಾಗಿದೆ. ಹಾಡಹಗಲೇ ಮನೆಗೆ ನುಗ್ಗಿ ಕೋಣೆಯಲ್ಲಿನ

ಬೆಂಗಳೂರು:ಜು 19. ಭಾರತ ದೇಶಕ್ಕೆ ಸ್ವಾತಂತ್ರ್ಯ ಲಭಿಸಿ 75 ವರ್ಷ ಪೂರೈಸುತ್ತಿದೆ. ಹೀಗಾಗಿ ದೇಶಾದ್ಯಂತ ಸ್ವಾತಂತ್ರ್ಯ ಅಮೃತ ಮಹೋತ್ಸವವನ್ನು ಆಚರಿಸಲು ಕರೆ ನೀಡಲಾಗಿದೆ. ಇದೇ ಸಂದರ್ಭದಲ್ಲಿ ಕರ್ನಾಟಕದಲ್ಲೂ ಆಚರಣೆ ಮಾಡಲು ಸಿದ್ಧತೆ ನಡೆಸಲಾಗುತ್ತಿದೆ. ಈ ಹಿನ್ನಲೆಯಲ್ಲಿಯೇ ರಾಜ್ಯದ ಎಲ್ಲಾ ಶಾಲೆಗಳ ಮೇಲೆ 3 ದಿನ ರಾಷ್ಟ್ರಧ್ವಜ ಹಾರಾಟ ಕಡ್ಡಾಯಗೊಳಿಸಿ ಸರ್ಕಾರದ

ಕೊಕ್ಕಡ:ಜು 19.ಶಿಬಾಜೆ ರಕ್ಷಿತಾರಣ್ಯದ ಕಜೆ ಎಂಬಲ್ಲಿ ಅಕ್ರಮವಾಗಿ ಬೆಲೆಬಾಳುವ ಮರ ಕಡಿಯುತ್ತಿದ್ದ ಮಾಹಿತಿ ಮೇರೆಗೆ ಪೊಲೀಸರು ದಾಳಿ ಮಾಡಿ ನಾಲ್ವರನ್ನು ಬಂಧಿಸಿದ್ದಾರೆ. ಬಂಧಿತರನ್ನು ಶಿಬಾಜೆ ಗ್ರಾಮದ ಕಜೆ ನಿವಾಸಿ ದಿನೇಶ್ (51) ಹಾಗೂ ಕಳೆಂಜ ಗ್ರಾಮದ ಕಾಯಡ ನಿವಾಸಿ ಜಿತೇಂದ್ರ (25)‌ ಶಿಬಾಜೆಯ ಉಮೇಶ್ (35), ರೆಖ್ಯದ ವಿಜಯ್‌ (45)

ಉತ್ತರಕನ್ನಡ:ಜು 19. ವಿಷ ಸೇವಿಸಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಪ್ರೇಮಿಗಳು ಚಿಕಿತ್ಸೆ ಫಲಕಾರಿಯಾದೇ ಇಂದು ಮೃತಪಟ್ಟಿರುವ ಘಟನೆ ನದೆದಿದೆ. ಮೃತರನ್ನು ಉತ್ತರಕನ್ನಡ ಜಿಲ್ಲೆ ಹಳಿಯಾಳ ಮೂಲದ ಜ್ಯೋತಿ ಸುರೇಶ ಅಂತ್ರೋಳಕರ(19), ರಿಕೇಶ್​ ಸುರೇಶ ಮಿರಾಶಿ(20) ಎಂದು ಗುರುತಿಸಲಾಗಿದೆ. ಹಳಿಯಾಳದ ಹವಗಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇವರಿಬ್ಬರು ವಿದ್ಯಾಭ್ಯಾಸ ಮಾಡುತ್ತಿದ್ದರು.

ಚಂಡೀಗಢ: ಹರಿಯಾಣದಲ್ಲಿ ಗಣಿಗಾರಿಕೆ ಮಾಫಿಯಾ ತಂಡವನ್ನು ಸೆರೆಹಿಡಿಯುವ ಕಾರ್ಯಾಚರಣೆ ವೇಳೆ ಹಿರಿಯ ಪೊಲೀಸ್ ಅಧಿಕಾರಿ ಮೇಲೆ ಟ್ರಕ್ ಹರಿಸಿ ಹತ್ಯೆ ಮಾಡಿರುವ ಭಯಾನಕ ಘಟನೆ ವರದಿಯಾಗಿದೆ. ಅರಾವಳಿ ಪರ್ವತ ಶ್ರೇಣಿಯ ಸಮೀಪದ ಪಚಗಾಂವ್‌ನಲ್ಲಿ ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಸುತ್ತಿರುವ ಬಗ್ಗೆ ಮಾಹಿತಿ ಪಡೆದಿದ್ದ ಡಿಎಸ್‌ಪಿ ಶ್ರೇಣಿಯ ಅಧಿಕಾರಿ ಸುರೇಂದ್ರ ಸಿಂಗ್ ಬಿಷ್ಣೋಯ್

ಉಡುಪಿ: ಇತಿಹಾಸ ಪ್ರಸಿದ್ಧ ದೇವಾಲಯವಾದ ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಮು೦ಬರುವ ಅಗಸ್ಟ್ ತಿ೦ಗಳ 2ರಿ೦ದ 9ರವರೆಗೆ 122ನೇ ಅಖ೦ಡ ಭಜನಾ ಸಪ್ತಾಹ ಮಹೋತ್ಸವವು ಜರಗಲಿದೆ. ಅಗಸ್ಟ್ 2ರ೦ದು ನಾಗರ ಪ೦ಚಮಿ ಹಾಗೂ ಶ್ರೀಸ೦ಸ್ಥಾನ ಕಾಶೀಮಠಾಧೀಶರಾದ ಶ್ರೀಮತ್ ಮಾಧವೇ೦ದ್ರ ತೀರ್ಥ ಸ್ವಾಮಿಜಿಯವರ ಪುಣ್ಯತಿಥಿ ಆರಾಧನೆ ಹಾಗೂ ಅಗಸ್ಟ್ 3ಕ್ಕೆ ಋಗುಪಾಕರ್ಮ ಕಾರ್ಯಕ್ರಮವು

ಬೆಂಗಳೂರು: ಪುಟ್ಟ ಮಕ್ಕಳನ್ನು ಭಿಕ್ಷಾಟನೆಗೆ ಒಯ್ಯುವ ದಂಧೆಗೆ ಕಡಿವಾಣ ಹಾಕಲು ಬದ್ಧರಿದ್ದೇವೆ ಭಿಕ್ಷಾಟನೆ ಸಂಪೂರ್ಣ ನಿರ್ಮೂಲನೆ ನಮ್ಮ ಸರ್ಕಾರದ ಉದ್ದೇಶ, ಈ ಹಿನ್ನೆಲೆಯಲ್ಲಿ ಗೃಹ, ಕಾರ್ಮಿಕ ಹಾಗೂ ಮಕ್ಕಳ ಕಲ್ಯಾಣ ಸಚಿವರೊಂದಿಗೆ ಸಭೆ ನಡೆಸಿದ್ದೇವೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ವಿಕಾಸಸೌಧದಲ್ಲಿ ಭಿಕ್ಷಾಟನೆ ನಿರ್ಮೂಲನೆ ಸಂಬಂಧ ಗೃಹ ಸಚಿವರು,

ಮೈಸೂರು/ಮಂಗಳೂರು: ಕೇರಳದ ಕಣ್ಣೂರಿನಲ್ಲಿ 31 ವರ್ಷದ ವ್ಯಕ್ತಿಯಲ್ಲಿ ದೇಶದ ಎರಡನೇ ಮಂಕಿಪಾಕ್ಸ್ (Monkeypox) ಪ್ರಕರಣ ವರದಿಯಾದ ಹಿನ್ನೆಲೆಯಲ್ಲಿ ಮೈಸೂರು ಮತ್ತು ಮಂಗಳೂರಿನ ಆರೋಗ್ಯ ಇಲಾಖೆ ಅಧಿಕಾರಿಗಳು ಗಡಿಯೊಳಗೆ ಪ್ರವೇಶಿಸುವ ಜನರ ಮೇಲೆ ತೀವ್ರ ನಿಗಾ ಇರಿಸುತ್ತಿದ್ದಾರೆ. ಸರಿಯಾಗಿ ತಪಾಸಣೆ ಮಾಡಿಯೇ ಮುಂದಕ್ಕೆ ಕಳುಹಿಸುತ್ತಿದ್ದಾರೆ. ಕೇರಳದಲ್ಲಿ ಪತ್ತೆಯಾದ ಮಂಕಿಪಾಕ್ಸ್ ರೋಗಿಯ ಜೊತೆ ಸಹ

ಬೆಂಗಳೂರು: ಜಿಎಸ್‍ಟಿ ಏರಿಕೆಯಿಂದಾಗಿ ಕೆಎಂಎಫ್ ಉತ್ಪನ್ನಗಳಾದ ಮೊಸರು, ಮಜ್ಜಿಗೆ, ಲಸ್ಸಿಗಳ ಬೆಲೆ ಏರಿಕೆಯಾಗಿದೆ. ಕೇಂದ್ರದ ನೂತನ ಜಿಎಸ್‍ಟಿ ನೀತಿ ಜಾರಿ ಹಿನ್ನೆಲೆಯಲ್ಲಿ ಬೆಲೆ ಏರಿಕೆ ಮಾಡಲಾಗಿದ್ದು, ಹೊಸ ದರಗಳು ಇಂದಿನಿಂದಲೇ ಜಾರಿಗೆ ಬರಲಿವೆ.  'ನಾವು ಬೆಲೆಯನ್ನು ಹೆಚ್ಚಿಸಲು ನಿರ್ಧರಿಸಿದ್ದು, ಇದಕ್ಕಾಗಿ ಶೀಘ್ರದಲ್ಲೇ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ

ಮಂಗಳೂರು:ಜು 18. 2022ರ ಫೆಮಿನಾ ಮಿಸ್ ಇಂಡಿಯಾ ಕಿರೀಟವನ್ನು ಮುಡಿಗೇರಿಸಿಕೊಂಡ ಉಡುಪಿ ಜಿಲ್ಲೆಯ ಇನ್ನಂಜೆ ಮೂಲದವರಾದ ಸಿನಿ ಶೆಟ್ಟಿ, ಮಿಸ್ ಇಂಡಿಯಾ ಆದ ಬಳಿಕ ಮೊದಲ ಬಾರಿಗೆ ಮಂಗಳೂರಿಗೆ ಆಗಮಿಸಿದ್ದು, ವಿಮಾನ ನಿಲ್ದಾಣದಲ್ಲಿ ಅವರಿಗೆ ಅದ್ದೂರಿ ಸ್ವಾಗತವನ್ನು ಕೋರಲಾಯಿತು. ಈ ವೇಳೆ ಸುದ್ದಿಗಾರರೊಂದಿಗೆ ತುಳುವಿನಲ್ಲೇ ಮಾತನಾಡಿದ ಅವರು, ನನ್ನನ್ನು ಪ್ರೋತ್ಸಾಹಿಸಿದ