Log In
BREAKING NEWS >
"ಕರಾವಳಿಕಿರಣ ಡಾಟ್ ಕಾ೦"ನ ಎಲ್ಲಾ ಓದುಗರಿಗೆ,ಜಾಹೀರಾತುದಾರರಿಗೆ ಮತ್ತು ಅಭಿಮಾನಿಗಳಿಗೆ "ಶ್ರೀಅನ೦ತವೃತ"ದ ಶುಭಾಶಯಗಳು...

ಮಂಗಳೂರು: ಆ 04.: ದಕ್ಷ್ಣಿಣ ಕನ್ನಡ ಜಿಲ್ಲೆಯಲ್ಲಿ ವಾಮಂಜೂರಿನಲ್ಲಿ ನಡೆದಿದ್ದ ನಾಲ್ವರ ಬರ್ಬರ ಹತ್ಯೆ ಪ್ರಕರಣದ ಆರೋಪಿ ಸೆರೆವಾಸ ಅನುಭವಿಸುತ್ತಿರುವ ಪ್ರವೀಣ್ ಕುಮಾರ್(62) ನನ್ನು ಸದ್ಯ ಬಿಡುಗಡೆ ನಿರ್ಧಾರ ಕೈಗೊಳ್ಳಲಾಗಿದ್ದು, ಕುಟುಂಬಸ್ಥರು ಆತನ ಬಿಡುಗಡೆಗೆ ತಗಾದೆ ಎತ್ತಿದ್ದಾರೆ. ಭಾರತದ ಸ್ವಾತಂತ್ಯ್ರೋತ್ಸವದ ಅಮೃತೋತ್ಸವದ ಸಂದರ್ಭದಲ್ಲಿ ನಾಲ್ವರನ್ನು ಕೊಂದಿದ್ದ ಆರೋಪಿಯನ್ನು ಕ್ಷಮಧಾನದ ಆಧಾರದಲ್ಲಿ

ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜರಗುತ್ತಿರುವ 122ನೇ ಭಜನಾ ಸಪ್ತಾಹ ಮಹೋತ್ಸವವು ಗುರುವಾರ(ಇ೦ದು)3ನೇ ದಿನದತ್ತ ಸಾಗುತ್ತಿದೆ. ಶ್ರೀವೆ೦ಕಟೇಶ ದೇವರಿಗೆ ಸುಪ್ರಭಾತದೊ೦ದಿಗೆ ಮು೦ಜಾನೆ 5.30ಕ್ಕೆ ಶ್ರೀವಿಠೋಬರಖುಮಾಯಿ ದೇವರಿಗೆ ಸಪ್ತಾಹ ಮಹೋತ್ಸವ ಪ್ರಥಮ ಕಾಕಡಾರತಿಯು ಜರಗಿತು. ಬೆಳಿಗ್ಗೆ 8.30ರಿ೦ದ ವಿವಿಧ ಆಹ್ವಾನಿತ ಭಜನಾ ಮ೦ಡಳಿಗಳಿ೦ದ ನಿರ೦ತರ ಭಜನಾ ಕಾರ್ಯಕ್ರಮವು ಜರಗಲಿದೆ. ಸಪ್ತಾಹ ಮಹೋತ್ಸವದ ಅ೦ಗವಾಗಿ ಗುರುವಾರದ೦ದು

ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜರಗುತ್ತಿರುವ 122ನೇ ಭಜನಾ ಸಪ್ತಾಹ ಮಹೋತ್ಸವವು ಬುಧವಾರ (ಇ೦ದು)2ನೇ ದಿನದತ್ತ ಸಾಗುತ್ತಿದೆ. ಶ್ರೀವೆ೦ಕಟೇಶ ದೇವರಿಗೆ ಸುಪ್ರಭಾತದೊ೦ದಿಗೆ ಮು೦ಜಾನೆ 5,30ಕ್ಕೆ ಶ್ರೀವಿಠೋಬರಖುಮಾಯಿ ದೇವರಿಗೆ ಸಪ್ತಾಹ ಮಹೋತ್ಸವ ಪ್ರಥಮ ಕಾಕಡಾರತಿಯು ಜರಗಿತು. ಬೆಳಿಗ್ಗೆ 8.30ರಿ೦ದ ವಿವಿಧ ಆಹ್ವಾನಿತ ಭಜನಾ ಮ೦ಡಳಿಗಳಿ೦ದ ನಿರ೦ತರ ಭಜನಾ ಕಾರ್ಯಕ್ರಮವು ಜರಗಲಿದೆ. ಸಪ್ತಾಹ ಮಹೋತ್ಸವದ

ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನ ನಾಗಬನ,ನೀಲಾವರದ ದೇವಸ್ಥಾನ ಹಾಗೂ ಶ್ರೀಕೃಷ್ಣಮಠದಲ್ಲಿ,ನಾಗರಪಂಚಮಿ ಪ್ರಯುಕ್ತ,ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು,ಶ್ರೀವಾದಿರಾಜತೀರ್ಥರು ಪ್ರತಿಷ್ಠೆ ಮಾಡಿದ ತಕ್ಷಕ ಸನ್ನಿಧಾನದಲ್ಲಿ ಹಾಗೂ ಅಶ್ವತ್ಥಮರದ ನಾಗ ಸನ್ನಿಧಾನದಲ್ಲಿ ವಿಶೇಷ ಪೂಜೆ ನೆರವೇರಿಸಿದರು.

ಉಡುಪಿ:ಉಡುಪಿಯ ತೆ೦ಕಪೇಟೆಯಲ್ಲಿನ ಇತಿಹಾಸ ಪ್ರಸಿದ್ಧ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿಯ ವಾಡಿಕೆಯ೦ತೆ ನಡೆಯುವ ಭಜನಾ ಸಪ್ತಾಹ ಮಹೋತ್ಸವವು ಈ ಬಾರಿಗೆ 122ನೇ ಭಜನಾ ಸಪ್ತಾಹಮಹೋತ್ಸವವಾಗಿದ್ದು ಈ ಭಜನಾ ಸಪ್ತಾಹ ಮಹೋತ್ಸವಕ್ಕೆ ಇ೦ದು ಮ೦ಗಳವಾರ(ನಾಗರಪ೦ಚಮಿ)ದ೦ದು ದೇವಸ್ಥಾನದ ಆಡಳಿತ ಮ೦ಡಳಿಯ ಸದಸ್ಯರ ಹಾಗೂ ಜಿ.ಎಸ್.ಬಿ ಸಮಾಜ ಬಾ೦ಧವರ ಉಪಸ್ಥಿತಿಯಲ್ಲಿ ದೇವಳದ ಅರ್ಚಕವೃ೦ದದವರ ನೇತ್ರತ್ವದಲ್ಲಿ

-:122ನೇ ಭಜನಾಸಪ್ತಾಹ ಮಹೋತ್ಸವ ಕ್ಕೆ ಶುಭಕೋರುವ:-

ಭಟ್ಕಳ: ಆ 02. ಮಂಗಳವಾರ ಬೆಳಿಗ್ಗೆ ಮನೆಯ ಮೇಲೆ ಗುಡ್ಡ ಕುಸಿದು ಬಿದ್ದು ಅವಶೇಷಗಳಡಿ ನಾಲ್ವರು ಸಿಲುಕಿಕೊಂಡಿರುವ ಘಟನೆ ತಾಲ್ಲೂಕಿನ ಮುಟ್ಟಳ್ಳಿಯಲ್ಲಿ ನಡೆದಿದೆ. ಮನೆಯಲ್ಲಿದ್ದ ನಾರಾಯಣ ನಾಯ್ಕ (48), ಅವರ ಪುತ್ರಿ ಲಕ್ಷ್ಮಿ ನಾಯ್ಕ (33), ಪುತ್ರ ಅನಂತ ನಾರಾಯಣ ನಾಯ್ಕ (32) ಹಾಗೂ ಸಂಬಂಧಿ ಪ್ರವೀಣ ಬಾಲಕೃಷ್ಣ ನಾಯ್ಕ

ವಾಷಿಂಗ್ಟನ್‌:ಆ,02 . "ಅಲ್‌ ಖೈದಾ ಉಗ್ರ ಸಂಘಟನೆ ಮುಖ್ಯಸ್ಥ ಆಯ್ಮಾನ್ ಅಲ್‌ ಝವಾಹಿರಿಯನ್ನು ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ನಲ್ಲಿ ಡ್ರೋನ್ ದಾಳಿ ನಡೆಸಿ ಹತ್ಯೆಗೈಯಲಾಗಿದೆ" ಎಂದು ಅಮೆರಿಕ ಅಧ್ಯಕ್ಷ ಜೋ ಬೈಡನ್ ಘೋಷಿಸಿದ್ದಾರೆ. ಸುದ್ದಿ ವಾಹಿನಿಯಲ್ಲಿ ಈ ಬಗ್ಗೆ ಮಾತನಾಡಿ, "ಶನಿವಾರ ಅಮೇರಿಕಾದ ಸೆಂಟ್ರಲ್ ಇಂಟಲಿಜೆನ್ಸ್ ಏಜನ್ಸಿ (ಸಿಐಎ) ನಡೆಸಿದ

ಸುಬ್ರಹ್ಮಣ್ಯ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಸುಬ್ರಹ್ಮಣ್ಯದಲ್ಲಿ ಸೋಮವಾರ ರಾತ್ರಿ ಭೂಕುಸಿತದಿಂದ ಮನೆ ಕುಸಿದು ಬಿದ್ದಿದ್ದು, ಅವಶೇಷಗಳಡಿ ಸಿಲುಕಿ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಮೃತ ಮಕ್ಕಳನ್ನು11 ವರ್ಷದ ಶ್ರುತಿ ಮತ್ತು 6 ವರ್ಷದ ಜ್ಞಾನಶ್ರೀ ಎಂದು ಗುರುತಿಸಲಾಗಿದೆ. ಈ ಇಬ್ಬರು ಬಾಲಕಿಯರು ಕುಸುಮಾಧರ್ ಮತ್ತು ರೂಪಶ್ರೀ ದಂಪತಿಯ ಮಕ್ಕಳು. ಏತನ್ಮಧ್ಯೆ, ಭಾರೀ

ಮುಂಬೈ: ಭೂ ಹಗರಣಕ್ಕೆ ಸಂಬಂಧಿಸಿದಂತೆ ಬಂಧಿತ ಶಿವಸೇನಾ ಸಂಸದ ಸಂಜಯ್ ರಾವತ್ ಅವರನ್ನು ನಾಲ್ಕು ದಿನಗಳ ಕಾಲ ಜಾರಿ ನಿರ್ದೇಶನಾಲಯದ ಕಸ್ಟಡಿಗೆ ಒಪ್ಪಿಸಲಾಗಿದೆ. ತನಿಖಾ ಸಂಸ್ಥೆ ಇಡಿ ಎಂಟು ದಿನಗಳ ಕಸ್ಟಡಿಗೆ ಕೇಳಿತ್ತು. ಆದರೆ ಮುಂಬೈ ವಿಶೇಷ ನ್ಯಾಯಾಲಯ 4 ದಿನ ಕಸ್ಟಡಿಗೆ ನೀಡಿತು. ಇಡಿ ಕಸ್ಟಡಿಯಲ್ಲಿ ಸೇನಾ ನಾಯಕ ಸಂಜಯ್