Log In
BREAKING NEWS >
"ಕರಾವಳಿಕಿರಣ ಡಾಟ್ ಕಾ೦"ನ ಎಲ್ಲಾ ಓದುಗರಿಗೆ,ಜಾಹೀರಾತುದಾರರಿಗೆ ಮತ್ತು ಅಭಿಮಾನಿಗಳಿಗೆ "ಶ್ರೀಅನ೦ತವೃತ"ದ ಶುಭಾಶಯಗಳು...

ಉಡುಪಿ:ಉಡುಪಿಯ ಕೊಳಗಿರಿಯ ಸಮೀಪದ ಅಮ್ಮು೦ಜೆಯ ನಿವಾಸಿಯಾಗಿರುವ ಅಮ್ಮು೦ಜೆ ಕೃಷ್ಣಪಾ೦ಡುರ೦ಗ ನಾಯಕ್(86) ರವರು ಸೋಮವಾರ(ಅ.1)ರ೦ದು ಮಧ್ಯಾಹ್ನ 1. 45ಕ್ಕೆ ವರ್ದಾಪ್ಯದ ಅಲ್ಪಕಾಲದ ಅಸೌಖ್ಯದಿ೦ದಾಗಿ ನಿಧನ ಹೊ೦ದಿದ್ದಾರೆ. ಮೃತರು ಅಮ್ಮು೦ಜೆ ಶ್ರೀದಾಮೋದರ ದೇವಸ್ಥಾನದ ಧರ್ಮದರ್ಶಿಯಾಗಿಯು, ಉಡುಪಿಯ ಗು೦ಡಿಬೈಲಿನಲ್ಲಿರುವ ನ್ಯಾಯಬೆಲೆಯ ಅ೦ಗಡಿಯ ಉಸ್ತುವಾರಿಯನ್ನು ನಡೆಸಿಯು ಜನಾನುರಾಗಿಗಳಾಗಿಯು, ಅಮ್ಮು೦ಜೆ ನಾಯಕ್ ಕುಟು೦ಸ್ಥರ ಹಿರಿಯ ವ್ಯಕ್ತಿಯು ಇವರಾಗಿದ್ದರು. ಮೃತರು

ಮಣಿಪಾಲ: ಉಡುಪಿ ಜಿಲ್ಲೆಯ ಮಣಿಪಾಲದ ಪೈ ಕುಟುಂಬದ ಹಿರಿಯರಾದ, ಉದಯವಾಣಿ ಪತ್ರಿಕೆಯ ಸಂಸ್ಥಾಪಕ, ವಿವಿಧ ಸಂಘಸಂಸ್ಥೆಗಳಲ್ಲಿ ತೆರೆಮರೆಯಲ್ಲಿದ್ದು ಮಾರ್ಗದರ್ಶನ ನೀಡಿ ಮುನ್ನಡೆಸುತ್ತಿದ್ದ ತೋನ್ಸೆ ಮೋಹನದಾಸ್ ಪೈ (89) ಅಸೌಖ್ಯದಿಂದ ಜು. 31ರಂದು ಮಣಿಪಾಲದ ಆಸ್ಪತ್ರೆಯಲ್ಲಿ ನಿಧನ ಹೊಂದಿದರು ಎಂದು ತಿಳಿದು ಬಂದಿದೆ. ಮಣಿಪಾಲ ಟಿ.ಎಂ ಪೈಯವರ ಮತ್ತು ಶಾರದಾ ಪೈ

ನವದೆಹಲಿ: ಶಿವಸೇನೆ ನಾಯಕ ಸಂಜಯ್‌ ರಾವತ್‌ ಅವರ ಬಂಧನ ಮತ್ತು ಕಾಂಗ್ರೆಸ್ ಸಂಸದರ ಅಮಾನತು ವಿಚಾರಕ್ಕೆ ಸಂಬಂಧಿಸಿದಂತೆ ವಿಪಕ್ಷಗಳು ಪ್ರತಿಭಟನೆ ತೀವ್ರಗೊಳಿಸಿದ್ದು, ಸಂಸದರ ಅಮಾನತು ವಾಪಸ್ ಗೆ ಬಿಗಿಪಟ್ಟು ಹಿಡಿದ ಪರಿಣಾಮ ಕಲಾಪವನ್ನು ಮುಂದೂಡಲಾಗಿದೆ. 11 ಗಂಟೆಗೆ ಸದನ ಸಭೆ ಸೇರುತ್ತಿದ್ದಂತೆ, ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು ನಡೆಯುತ್ತಿರುವ ಕಾಮನ್‌ವೆಲ್ತ್

ಕೂಚ್ ಬೆಹಾರ್: ಡಿಜೆ ಸೆಟ್ ಗೆ ಹಾಕಿದ್ದ ಜನರೇಟರ್ ನಲ್ಲಿ ವೈರಿಂಗ್ ಸಮಸ್ಯೆಯಿಂದಾಗಿ ಉಂಟಾದ ವಿದ್ಯುತ್ ಶಾಕ್ ನಿಂದ ಪಿಕಪ್ ವಾಹನದಲ್ಲಿದ್ದ 10 ಮಂದಿ ಪ್ರಯಾಣಿಕರು ಧಾರುಣವಾಗಿ ಸಜೀವ ದಹನವಾಗಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಪಶ್ಚಿಮ ಬಂಗಾಳದ ಕೂಚ್​ ಬೆಹಾರ್ ಜಿಲ್ಲೆಯಲ್ಲಿ ಜಲ್ಪೇಶ್​ಗೆ ಪ್ರಯಾಣಿಕರನ್ನು ಕೊಂಡೊಯ್ಯುತ್ತಿದ್ದ ಪಿಕಪ್ ವಾಹನಕ್ಕೆ ವಿದ್ಯುತ್