BREAKING NEWS > |
ಉಡುಪಿ:ಉಡುಪಿಯ ಅ೦ಬಾಗಿಲಿನ ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿಯ ನೇತೃತ್ವದಲ್ಲಿ ಈ ಬಾರಿ 34ನೇ ವರುಷದ ಆಚರಣೆಯನ್ನು ಅದ್ದೂರಿಯಿ೦ದ ನಡೆಸಲು ಉದ್ದೇಶಿಸಲಾಗಿದೆ.ಇದಕ್ಕಾಗಿ ಚಪ್ಪರ ಮುಹೂರ್ತವನ್ನು ಇತ್ತೀಚಿಗೆ ನೆರವೇರಿಸಲಾಯಿತು. ಈ ಸ೦ದರ್ಭದಲ್ಲಿ ಸಮಿತಿಯ ಅಧ್ಯಕ್ಷರಾದ ಸದಾನ೦ದ ಶೆಟ್ಟಿ ಪೆರ್ಡೂರು,ಕಾರ್ಯಕಾರಿ ಸಮಿತಿಯ ವೆ೦ಕಟರಮಣ ಭಟ್, ಕಾರ್ಯದರ್ಶಿ ಪ್ರಭಾತ್ ಹೆಗ್ಡೆ,ಮಾಜಿ ಅಧ್ಯಕ್ಷರಾದ ದೇವಿದಾಸ್ ಶೆಟ್ಟಿಗಾರ್, ಕೃಷ್ಣ ಕೆರವರು
ಉಡುಪಿ ಜಿಲ್ಲೆಯಾಗಿ ಇ೦ದಿಗೆ 25ವರುಷದ ಸ೦ಭ್ರಮದ ದಿನಾಚರಣೆಯನ್ನು ಆಚರಿಸಲಾಗುತ್ತಿದೆ.ಈ ಪ್ರಯುಕ್ತ ಉಡುಪಿ ನಗರದ ಬೋರ್ಡ್ ಹೈಸ್ಕೂಲಿನಿ೦ದ ಅಜ್ಜರಕಾಡು ಜಿಲ್ಲಾ ಕ್ರೀಡಾ೦ಗಣದ ವರೆಗೆ ಮೆರವಣಿಗೆಯನ್ನು ನಡೆಸಲಾಯಿತು. ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಅ೦ಗಾರರವರು ಮೆರವಣಿಗೆಯನ್ನು ಉದ್ಘಾಟಿಸಿದರು.ಮ೦ಗಳೂರು ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್, ಉಡುಪಿಯ ಎ೦.ಪಿ ಶೋಭಾಕರ೦ದ್ಲಾಜೆ,ಕರಾವಳಿ ಅಭಿವೃದ್ಧಿಪ್ರಾಧಿಕಾರ ಅಧ್ಯಕ್ಷರಾದ
ತುಮಕೂರು: ರಾಜ್ಯದಲ್ಲಿ ಅಪಘಾತ ಘಟನೆ ಮುಂದುವರಿದಿದೆ. ಗುರುವಾರ ನಸುಕಿನ ಜಾವ ತುಮಕೂರು ಜಿಲ್ಲೆಯ ಶಿರಾ ಹತ್ತಿರ ಕಳ್ಳಂಬೆಳ್ಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 9 ಮಂದಿ ಮೃತಪಟ್ಟಿದ್ದಾರೆ. 10ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ತಕ್ಷಣಕ್ಕೆ ಶಿರಾದಲ್ಲಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಲಾರಿಗೆ ಕ್ರೂಸರ್ ಡಿಕ್ಕಿ
ಕೇರಳ:ಆ 25. ಟಾಟಾ ಟಿಯಾಗೋ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ 25 ಅಡಿ ಆಳಕ್ಕೆ ಉರುಳಿ ಬಿದ್ದ ಘಟನೆ ಕೇರಳದಲ್ಲಿ ನಡೆದಿದೆ. ಆದರೆ ಅದೃಷ್ಟವಶಾತ್ ಕಾರಿನಲ್ಲಿದ್ದ ನಾಲ್ವರಿಗೆ ಯಾವುದೇ ಅಪಾಯ ಉಂಟಾಗಿಲ್ಲ. ಕೇರಳದ ಕುಟುಂಬವೊಂದು ಟಾಟಾ ಟಿಯಾಗೋ ಕಾರಿನಲ್ಲಿ ಪ್ರಯಾಣಿಸುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು 25
ಕಾಪು:ಆ 25.: ಯುವತಿಯೋರ್ವಳು ಬೆಳ್ಳಂಬೆಳಗ್ಗೆ ಮನೆಯಿಂದ ನಾಪತ್ತೆಯಾದ ಘಟನೆ ಆ. 23ರ ಮಂಗಳವಾರ ಉದ್ಯಾವರ ಸಂಪಿಗೆನಗರದಲ್ಲಿ ನಡೆದಿದೆ. ನೇತ್ರಾವತಿ (20) ನಾಪತ್ತೆಯಾದ ಯುವತಿ. ಈಕೆ ಉದ್ಯಾವರ ಸಂಪಿಗೆನಗರ ಮಸೀದಿ ಬಳಿಯ ನಿವಾಸಿಯಾಗಿದ್ದು, ಕಳೆದ ಮೂರು ತಿಂಗಳಿನಿಂದ ಉದ್ಯಾವರದ ಸ್ಮಾರ್ಟ್ ಮೊಬೈಲ್ ಶಾಪ್ನಲ್ಲಿ ಉದ್ಯೋಗ ನಿರ್ವಹಿಸುತ್ತಿದ್ದಳು. ಸೋಮವಾರ ರಾತ್ರಿ ಊಟ ಮಾಡಿ
ಉಡುಪಿ: ಶ್ರೀಕೃಷ್ಣಮಠಕ್ಕೆ,ಕರ್ನಾಟಕ ರಾಜ್ಯಪಾಲರಾದ ತಾವರಚಂದ್ ಗೆಹಲೋಟ್ ರವರು ಇ೦ದು ಗುರುವಾರದ೦ದು ಭೇಟಿ ನೀಡಿದರು.ಈ ಸ೦ದರ್ಭದಲ್ಲಿ ಪರ್ಯಾಯ ಮಠದ ದಿವಾನರಾದ ವರದರಾಜ ಭಟ್ ಮಾಲಾರ್ಪಣೆ ಮಾಡಿ ಸ್ವಾಗತಿಸಿದರು. ಆ ಬಳಿಕ ರಾಜ್ಯಪಾಲರು ಶ್ರೀಕೃಷ್ಣನ ರ್ಶನ ಪಡೆದು, ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರಿಗೆ ಹಾರ,ಫಲವಸ್ತುಗಳನ್ನು ಸಲ್ಲಿಸಿ ಗೌರವಿಸಿದರು. ಪರ್ಯಾಯ ಶ್ರೀಪಾದರು