BREAKING NEWS > |
ಉಡುಪಿ: ಗಣೇಶ ಚತುರ್ಥಿ ಹಬ್ಬದ ಅಂಗವಾಗಿ ಉಡುಪಿ ಗುಂಡಿಬೈಲಿನಲ್ಲಿರುವ ಯಮಹಾ ದ್ವಿಚಕ್ರ ವಾಹನಗಳ ಅಧಿಕೃತ ಡೀಲರ್ ಉಡುಪಿ ಮೋಟರ್ಸ್ನಲ್ಲಿ ಆ. 24ರಿಂದ ಆ. 31ರವರೆಗೆ ಬೃಹತ್ ಸಾಲ ಹಾಗೂ ಎಕ್ಸ್ಚೇಂಜ್ ಮೇಳ ಆಯೋಜಿಸಲಾಗಿದೆ.ಯಮಹಾ ಸ್ಕೂಟರ್ ಹಾಗೂ ಬೈಕುಗಳ ಮೇಲೆ ರೂ. 3,099ರಿಂದ ಆರಂಭವಾಗುವ ಸ್ಪೆಷಲ್ ಲೋ ಡೌನ್ ಪೇಮೆಂಟ್
ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಬುಧವಾರ ವಿಧಾನಸಭೆಯಲ್ಲಿ ವಿಶ್ವಾಸಮತ ಸಾಬೀತುಪಡಿಸಿದ್ದು, ಮಹಾಘಟಬಂಧನ ಮೈತ್ರಿಕೂಟ ಸರ್ಕಾರ ಭದ್ರವಾಗಿದೆ. ಇಂದು ನಡೆದ ವಿಶೇಷ ಅಧಿವೇಶನದಲ್ಲಿ ನಿತೀಶ್ ಕುಮಾರ್ ಅವರು ತಮ್ಮ ನೇತೃತ್ವದ ಮಹಾಘಟಬಂಧನ ಸರ್ಕಾರದ ಬಹುಮತ ಸಾಬೀತಪಡಿಸಿದರು. ಬಳಿಕ ಮಾತನಾಡಿದ ಜನತಾ ದಳ(ಯುನೈಟೆಡ್) ಮುಖ್ಯಸ್ಥ ಮತ್ತು ಬಿಹಾರ ಸಿಎಂ ನಿತೀಶ್ ಕುಮಾರ್ ಅವರು,
ಉಡುಪಿ : ನಗರದ ಸಂಸ್ಕೃತ ಕಾಲೇಜ್ ಬಳಿಯಲ್ಲಿನ ಶ್ಯಾಮ್ ಕಾಂಪ್ಲೆಕ್ಸ್ ನ ಮುಂಭಾಗದಲ್ಲಿ ಈ ಬಾರಿ 22ನೇ ಗಣೇಶೋತ್ಸವ ಆಚರಣೆಯ ಕುರಿತು ಸಮಿತಿಯ ಸಭೆಯಲ್ಲಿ ಎಲ್ಲರ ಒಮ್ಮತದಲ್ಲಿ ಗುರುರಾಜ್ ಎಂ ಶೆಟ್ಟಿ ಆಯ್ಕೆಯಾಗಿದ್ದಾರೆ. ಈ ಸಂದರ್ಭದಲ್ಲಿ ಅಧ್ಯಕ್ಷರಾದ ಗುರುರಾಜ್ ಎಂ ಶೆಟ್ಟಿ ಅವರು ಗಣೇಶೋತ್ಸವ ಆಚರಿಸುವ ಕುರಿತು ಚರ್ಚಿಸಲಾಯಿತು. ಸಭೆಯಲ್ಲಿ ಅಧ್ಯಕ್ಷರಾದ
ಕಳೆದ ಎರಡು ವರುಷಗಳಿ೦ದ ಕೊರೋನಾದಿ೦ದಾಗಿ ಗಣಪನ ಹಬ್ಬವು ಸರಳ ರೀತಿಯಲ್ಲಿ ಆಚರಿಸಬೇಕಾಯಿತು ಅದರೆ ಈ ಬಾರಿ ಗಣಪನ ಹಬ್ಬಕ್ಕೆ ಯಾವುದೇ ಅ೦ತಹ ತೊ೦ದರೆಯಿಲ್ಲವಾಗಿ ಕಾರಣ ಕೊರೋನಾ ಇಳಿಮುಖ ವಾಗಿರುವುದರಿ೦ದಾಗಿ ಹಿ೦ದಿನ೦ತೆ ವೈಭವದಿ೦ದ ಈ ಬಾರಿ ರಾಜ್ಯದ ಎಲ್ಲೆಡೆಗಳಲ್ಲಿಯೂ ಭರದ ಸಿದ್ದತೆಯನ್ನು ಭಕ್ತರು ಮಾಡುತ್ತಿದ್ದಾರೆ.ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿಗಳಿ೦ದ ಹಾಗೂ ಮನೆ-ಮನೆಗಳಲ್ಲಿ
ಉಡುಪಿ ಜಿಲ್ಲಾ ಔಷಧ ವ್ಯಾಪಾರಸ್ಥರ ಸಂಘ (ರಿ)ಇವರ ವತಿಯಿಂದ ಉಡುಪಿ ಜಿಲ್ಲೆಗೆ ನೂತನವಾಗಿ ಸಹಾಯಕ ಔಷಧ ನಿಯಂತ್ರಕರಾಗಿ ನಿಯುಕ್ತಿ ಗೊಂಡಿರುವ ಶಂಕರ್ ನಾಯಕ್ ಇವರನ್ನು ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ಸತಾತ ಆರು ವರ್ಷಗಳ ಕಾಲ ಉಡುಪಿ ಜಿಲ್ಲೆಯಲ್ಲಿ ಸಹಾಯಕ ಔಷಧ ನಿಯಂತ್ರಕರಾಗಿ ಸೇವೆ ಸಲ್ಲಿಸಿದಂತಹ ಕೆವಿ ನಾಗರಾಜ್ ಇವರನ್ನು ಬೀಳ್ಕೊಡಲಾಯಿತು. ಸಭೆಯಲ್ಲಿ
ಮಣಿಪಾಲ:ಅ 24. ಇಲ್ಲಿನ ಸ್ಥಳೀಯ ಶಾಲೆಯಲ್ಲಿ ಒಂದನೇ ತರಗತಿ ವಿದ್ಯಾರ್ಥಿನಿ ಮೇಲೆ ಬೀದಿ ನಾಯಿಗಳ ಗುಂಪೊಂದು ಮೈಮೇಲೆ ಎರಗಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಆ. 24ರ ಬುಧವಾರ ನಡೆದಿದೆ. ನಾಯಿಗಳ ದಾಳಿಯಿಂದ ಬಾಲಕಿಯ ತಲೆಯ ಭಾಗಕ್ಕೆ ಗಂಭೀರ ಗಾಯಗಳಾಗಿವೆ. ಚಿಕಿತ್ಸೆಗಾಗಿ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ವಿಷಯ ತಿಳಿದು ಕಾನೂನು ಪ್ರಾಧಿಕಾರದ
ಉಡುಪಿ:ಆ 24. ಉಡುಪಿ ಜಿಲ್ಲಾ ಪೊಲೀಸರು ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾದಕ ದ್ರವ್ಯದ ವಿರುದ್ಧ ಕಾರ್ಯಾಚರಣೆ ನಡೆಸಿದ್ದು, ಒಟ್ಟು 40 ಮಂದಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ವಶಕ್ಕೆ ಪಡೆದಿದ್ದಾರೆ. ಆಗಸ್ಟ್ 20ರಂದು ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳಪು ಬಳಿ ವಿನಯ ನಗರದ ಮುಸ್ತಾಫ್(30), ಅಶ್ರಫ್(35), ಉಡುಪಿ ನಗರ
ಉಡುಪಿ:ಆ 24. ಜಿಲ್ಲೆಯು ವಿಸ್ತೀರ್ಣದಲ್ಲಿ ಚಿಕ್ಕವಾಗಿದ್ದರೂ, ಜನಸಂಖ್ಯೆಯಲ್ಲಿ ದೊಡ್ಡದಾಗಿದೆ. ಯುವ ಜನಾಂಗವು ಉದ್ಯೋಗವನ್ನು ಅರಸಿ ಪರ ಊರು-ದೇಶಗಳಿಗೆ ತೆರಳುವ ಬದಲು ಸ್ವಂತ ಊರಲ್ಲಿಯೇ ಉದ್ಯೋಗ ಪಡೆಯುವಂತಾಗಲು ಸಾಫ್ಟ್ವೇರ್ ಉದ್ದಿಮೆಗಳ ಅವಶ್ಯಕತೆ ಇದೆ ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ ಹೇಳಿದರು. ಅವರು ಇಂದು ನಗರದ
ಟರ್ಕಿ: ಆ 22. ಆಗ್ನೇಯ ಟರ್ಕಿ ಗಾಜಿಯಾಂತೆಪ್ ನಗರದಲ್ಲಿ ಭೀಕರ ಅಪಘಾತ ಸಂಭವಿಸಿದೆ. ಕಾರಿನ ಅಪಘಾತ ನಡೆದ ವೇಳೆ ಅದಕ್ಕೆ ಪ್ರತಿಸ್ಪಂದಿಸುತ್ತಿ ಜನರ ಮೇಲೆ ವೇಗವಾಗಿ ಬಂದ ಬಸ್ ನಿಯಂತ್ರಣಕ್ಕೆ ಬಾರದೇ ವಾಹನಗಳಿಗೆ ಢಿಕ್ಕಿ ಹೊಡೆದು ಜನರ ಮೇಲೆ ಹರಿದು ಈ ಘಟನೆ ಸಂಭವಿಸಿದೆ. ಗಾಜಿಯಾಂತೆಪ್ ಮತ್ತು ನಿಜಿಪ್ ನಡುವಿನ
ಉಡುಪಿಯು ಕೇವಲ ಹೊಟೇಲ್ ಉದ್ಯಮಕ್ಕೆ ಮಾತ್ರ ಸೀಮಿತವಾಗದೇ ಎಲ್ಲಾ ರ೦ಗದಲ್ಲಿಯೂ ಪ್ರಸಿದ್ಧಿಯನ್ನು ಹೊ೦ದಿದೆ.ಇದೀಗ ಉಡುಪಿಯ ರಥಬೀದಿಯಲ್ಲಿನ ಯು.ದಿನಕರ ಭಟ್ ಟ್ರೇಡರ್ಸರವರ ನೇತೃತ್ವದಲ್ಲಿ ಅ೦ಕೋಲಾದ ಸಮೀಪದ ಯಲ್ಲಾಪುರದ ಸಾರ್ವಜನಿಕ ಶ್ರೀಗಣೇಶೋತ್ಸವಕ್ಕೆ ಸುಮಾರು 10ಕೆಜಿ ಬೆಳ್ಳಿ 7ಅಡಿ ಎತ್ತರದ ಸು೦ದರವಾದ ಬೆಳ್ಳಿಯ ಪ್ರಭಾವಳಿಯು ವೆ೦ಕಟೇಶ ಭ್ ಟ್ ರವರಿ೦ದ ಸಮಿತಿಯ ಆದೇಶದ೦ತೆ ಶ್ರೀಗಣೇಶೋತ್ಸವಕ್ಕೆ ನಿರ್ಮಿಸಿ