Log In
BREAKING NEWS >
"ಕರಾವಳಿಕಿರಣ ಡಾಟ್ ಕಾ೦"ನ ಎಲ್ಲಾ ಓದುಗರಿಗೆ,ಜಾಹೀರಾತುದಾರರಿಗೆ ಮತ್ತು ಅಭಿಮಾನಿಗಳಿಗೆ "ಶ್ರೀಅನ೦ತವೃತ"ದ ಶುಭಾಶಯಗಳು...

ನವದೆಹಲಿ: ರಾಜ್ಯ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಬಿಜೆಪಿ ಸಂಸದೀಯ ಮಂಡಳಿಗೆ ನೇಮಕ ಮಾಡಲಾಗಿದ್ದು, ಈ ಮೂಲಕ ಲಿಂಗಾಯತ ಪ್ರಭಾವಿ ನಾಯಕ ಯಡಿಯೂರಪ್ಪ ಅವರನ್ನು ಸೈಡ್ ಲೈನ್ ಮಾಡಿಲ್ಲ ಎಂಬ ಸಂದೇಶ ರವಾನಿಸಲಾಗಿದೆ. ಬಿಜೆಪಿ ಹೈಕಮಾಂಡ್ ಕೇಂದ್ರ ಸಚಿವ ನಿತಿನ್ ಗಡ್ಕರಿ ಮತ್ತು ಮಧ್ಯಪ್ರದೇಶ ಮುಖ್ಯಮಂತ್ರಿ

ಉಡುಪಿ : ಉಡುಪಿ ಜಿಲ್ಲೆಗೆ ನೂತನ ಎಸ್.ಪಿ ಯಾಗಿ ಚಿಕ್ಕಮಗಳೂರು ಜಿಲ್ಲೆ ಎಸ್.ಪಿ ಆಗಿದ್ದ ಹಾಕೈ ಅಕ್ಷಯ್ ಮಚಿಂದ್ರಾ ನೇಮಿಸಿ ಸರಕಾರ ಆದೇಶ ಹೊರಡಿಸಿದೆ ಎಂದು ತಿಳಿದು ಬಂದಿದೆ. ಉಡುಪಿ ಜಿಲ್ಲೆಯ ಎಸ್.ಪಿ ಯಾಗಿ ಕಳೆದ ಎರಡು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದ ಎನ್.ವಿಷ್ಣುವರ್ಧನ್ ಅವರನ್ನು ಬೆಂಗಳೂರು ಗುಪ್ತಚರ ಇಲಾಖೆಯ ಪೊಲೀಸ್

ಉಡುಪಿ:ಆ.16. ಉದ್ಯಮಿಯೊಬ್ಬರಿಗೆ ಸೇರಿದ ದಾಖಲೆಗಳನ್ನು ಕದ್ದು ಬೆದರಿಸಿ, ಹಣ ಸುಲಿಗೆಗೆ ಯತ್ನಿಸಿದ ಘಟನೆಗೆ ಸಂಬಂಧಿಸಿ ಉದ್ಯಾವರದ ಉದ್ಯಮಿ ವೀರೇಂದ್ರ ಹೆಗ್ಡೆ ಅವರು ಬೈಲೂರು ನಿವಾಸಿ ಪಾಂಡುರಂಗ ಕಿಣಿ ವಿರುದ್ಧ ಮಂಗಳೂರಿನ ಬರ್ಕೆ ಠಾಣೆಯಲ್ಲಿ ದೂರು ನೀಡಿದ್ದಾರೆ. ಕೆಲವು ವರ್ಷಗಳ ಹಿಂದೆ ಪಾಂಡುರಂಗ ಕಿಣಿ, ವೀರೇಂದ್ರ ಹೆಗ್ಡೆಅವರ ಬಳಿ ಹಣದ ಸಹಾಯ

ಉಡುಪಿ:ಶ್ರೀಕೃಷ್ಣನ ನೆಲೆವೀಡಾಗಿರುವ ಪ್ರಸಿದ್ಧ ಉಡುಪಿಯು ಅಷ್ಟಮಠಾಧೀಶರಿ೦ದ ಪೂಜಿಸಲ್ಪಡಿತ್ತಿರುವ ಶ್ರೀಕೃಷ್ಣನ ಜನ್ಮಾಷ್ಟಮಿ ಪ್ರತಿವರ್ಷವೂ ವಿಜೃ೦ಭಣೆಯಿ೦ದ ನಡೆಯತ್ತಲೇ ಬ೦ದಿದ್ದು ಈ ಬಾರಿಯೂ ವಿಜೃ೦ಭಣೆಯಿ೦ದ ನಡೆಸಲು ಈಗಾಗಲೇ ಎಲ್ಲಾ ರೀತಿಯ ಸಿದ್ದತೆಯು ಭರದಿ೦ದ ನಡೆಯುತ್ತಿದೆ. ಶ್ರೀಕೃಷ್ಣಮಠದಲ್ಲಿ ಅಗಸ್ಟ್ 19ರ೦ದು ಜನ್ಮಾಷ್ಟಮಿ 20ರ೦ದು ವಿಟ್ಲಪಿ೦ಡಿ(ಲೀಲೋತ್ಸವ)ಯ ಆಚರಣೆ ನಡೆಯಲಿದೆ. ಜನ್ಮಾಷ್ಟಮಿಯ ಪ್ರಯುಕ್ತ ವಿವಿಧ ಸಾ೦ಸ್ಕೃತಿಕ ಕಾರ್ಯಕ್ರಮಕ್ಕೆ ಈಗಾಗಲೇ ಪರ್ಯಾಯ

ರಾಯಚೂರು:ಆ 16. ಈಚರ್ ವಾಹನ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸಿರವಾರ ತಾಲೂಕಿನ ಹೊಕ್ರಾಣಿ ಕ್ರಾಸ್ ಬಳಿ ಮಂಗಳವಾರ ನಡೆದಿದೆ. ಸಿರವಾರ ತಾಲೂಕಿನ ಕಲ್ಲೂರು ಗ್ರಾಮದ ನಿವಾಸಿಗಳಾದ ಬಸವರಾಜ್ ಮಾಸಳಿ(40), ಬಸವರಾಜ್​ರ ಪುತ್ರ ನರೇಶ್ (8) ಮತ್ತು ಚಿಕ್ಕಮ್ಮ ಭೀಮವ್ವ

ಶಿವಮೊಗ್ಗ: ವೀರ ಸಾವರ್ಕರ್ ಫೋಟೋ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಪ್ರೇಮ್ ಸಿಂಗ್ ಎಂಬ ಯುವಕನಿಗೆ ಚಾಕು ಇರಿದ ಪ್ರಕರಣ ಸಂಬಂಧ ಈಗಾಗಲೇ ಇಬ್ಬರನ್ನು ಬಂಧಿಸಿದ್ದ ಪೊಲೀಸರು, ಇದೀಗ ಪ್ರಕರಣದ ಪ್ರಮುಖ ಆರೋಪಿಯನ್ನು ಗುಂಡು ಹಾರಿಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶಿವಮೊಗ್ಗದ ಮಾರ್ನಾಮಿಬೈಲ್​ನ ನಿವಾಸಿ ಮೊಹಮ್ಮದ್ ಜಬೀವುಲ್ಲಾನನ್ನು ಪೊಲೀಸರು ಇಂದು ಮಂಗಳವಾರ ನಸುಕಿನ ಜಾವ

ಅನಂತ್ ನಾಗ್: ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಚಂದನ್ ವಾರಿ ಪಹಲ್ಗಾಮ್ ಸಮೀಪ ಮಂಗಳವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 6 ಮಂದಿ ಐಟಿಬಿಪಿ ಯೋಧರು ಹುತಾತ್ಮರಾಗಿದ್ದು, ಹಲವರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಶ್ರೀನಗರದ ಸೇನಾಸ್ಪತ್ರೆಗೆ ಏರ್ ಲಿಫ್ಟ್ ಮಾಡಿ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. 37 ಮಂದಿ ಐಟಿಬಿಪಿ ಯೋಧರು ಮತ್ತು ಇಬ್ಬರು

ಉಡುಪಿ: ಸ್ವಾತಂತ್ರ್ಯ ದಿನದಂದು ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥರು ಬಾಲ್ಯದಲ್ಲಿ ಕಲಿತ ಹಾಗೂ ದತ್ತು ಕೊಂಡಿರುವ ಕೆಂಮುಂಡೇಲ್ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಅಲ್ಲಿನ ಎಲ್ಲಾ. 106 ವಿಧ್ಯಾರ್ಥಿಗಳಿಗೆ ಪುತ್ತಿಗೆ ವಿದ್ಯಾಪೀಠದ ಹಳೇ ವಿದ್ಯಾರ್ಥಿಯಾದ ಶ್ರೀ ಜ್ಞಾನ ಮೂರ್ತಿ ಯವರಿಂದ ಕೊಡಲ್ಪಟ್ಟ ಕೋಟಿ ಗೀತಾ ಲೇಖನದ ಪುಸ್ತಕಗಳನ್ನು ನೀಡಿ ಮಕ್ಕಳಿಗೆ

ಶಿವಮೊಗ್ಗ:ಆ 15. ಶಿವಮೊಗ್ಗದಲ್ಲಿ ಅಮೃತ ಮಹೋತ್ಸವವನ್ನು ಅಮೃತ ಮಹೋತ್ಸವದ ಆಚರಣೆ ವೇಳೆ ಸಾವರ್ಕರ್ - ಟಿಪ್ಪು ಫೋಟೋ ಅಳವಡಿಕೆ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿದೆ. ವಿವಾದ ಕಿಡಿ ಗಲಾಟೆಯ ರೂಪ ಪಡೆಯುತ್ತಿದ್ದಂತೆಯೇ ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ ನಗರದಾದ್ಯಂತ 144 ಸೆಕ್ಷನ್ ಜಾರಿಗೊಳಿಸಲಾಗಿದೆ. ಶಿವಮೊಗ್ಗದ ಅಮೀರ್ ಅಹ್ಮದ್ ಸರ್ಕಲ್ ನಲ್ಲಿ ಹಿಂದೂಪರ

ಉಡುಪಿ:ಉಡುಪಿ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ಜಿ ಎಸ್ ಬಿ ಮಹಿಳಾ ಮಂಡಳಿವತಿಯಿಂದ ಶ್ರಾವಣ ಮಾಸದ ವರ ಮಹಾಲಕ್ಷ್ಮೀ ಪೂಜೆ ಹುಣ್ಣೆಮೆ ಶುಕ್ರ ವಾರ ನೆಡೆಯಿತು. ಧಾರ್ಮಿಕ ಪೂಜಾ ವಿಧಿಗಳನ್ನು ಅರ್ಚಕ ದಯಾಘನ ಭಟ್ ನೆಡೆಸಿಕೊಟ್ಟರು ಮಹಿಳಾ ಮಂಡಳಿವತಿ ಅಧ್ಯಕ್ಷರಾದ ಸುಧಾ ಆರ್ ಶೆಣೈ , ಪೂಜಾ ಕಾರ್ಯದಲ್ಲಿ ವಿದ್ಯಾ