BREAKING NEWS > |
ಉಡುಪಿ: ಶ್ರೀಕೃಷ್ಣಮಠದ ರಾಜಾಂಗಣದ ಜನಾರ್ದನತೀರ್ಥ ವೇದಿಕೆಯಲ್ಲಿ,ಪರ್ಯಾಯ ಶ್ರೀಕೃಷ್ಣಾಪುರ ಮಠದ ಆಶ್ರಯದಲ್ಲಿ ಶ್ರೀಕೃಷ್ಣಜನ್ಮಾಷ್ಟಮಿ ಅಷ್ಟದಿನೋತ್ಸವದ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆಯನ್ನು ಭಾನುವಾರದ೦ದು ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು ಉದ್ಘಾಟಿಸಿ ಅನುಗ್ರಹಿಸಿದರು. ಈ ಸಂದರ್ಭದಲ್ಲಿ ಪರ್ಯಾಯ ಮಠದ ದಿವಾನರಾದ ವರದರಾಜ ಭಟ್, ಗೋಪಾಲಕೃಷ್ಣ ಉಪಾಧ್ಯಾಯ, ಪರ್ಯಾಯ ಸ್ವಾಗತ ಸಮಿತಿ ಕಾರ್ಯದರ್ಶಿಗಳಾದ
ನವದೆಹಲಿ: ಭಾರತ ಪ್ರಜಾಪ್ರಭುತ್ವದ ತಾಯಿ. ಭಾರತ ತನ್ನ 75 ವರ್ಷಗಳ ಪ್ರಯಾಣದಲ್ಲಿ ಅಮೂಲ್ಯವಾದ ಸಾಮರ್ಥ್ಯವನ್ನು ಹೊಂದಿದ್ದು, ಅನೇಕ ಸವಾಲುಗಳನ್ನು ಎದುರಿಸಿ ತನ್ನ ಸಾಮರ್ಥ್ಯ ಸಾಬೀತುಪಡಿಸಿದೆ ಎಂದು ಕೆಂಪುಕೋಟೆ ಭಾಷಣದಲ್ಲಿ ಪ್ರಧಾನಿ ಮೋದಿ ಹೇಳಿದ್ದಾರೆ. ಸತತ 9ನೇ ಬಾರಿಗೆ ಕೆಂಪುಕೋಟೆಯಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ರಾಷ್ಟ್ರದ ಜನತೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಅವರು, ಈ
ಉಡುಪಿ:ಅ,15. ಉಡುಪಿಯ ಖ್ಯಾತ ಕಾಮತ್ ಎ೦ಡ್ ಕೋ ಇದರ ಮಾಲಿಕರಾದ ಸುದರ್ಶನ್ ಕಾಮತ್ ಏಕೈಕ ಪುತ್ರರಾಗಿರುವ ಸತ್ಯಜಿತ್ ಕಾಮತ್ (41)ರವರು ಗೋವಾದಲ್ಲಿ ಹೃದಯಾಘಾತದಿ೦ದ ನಿಧನ ಹೊ೦ದಿದ್ದಾರೆ. ಮೃತರು ತ೦ದೆ, ತಾಯಿ, ಹೆ೦ಡತಿ, ಒ೦ದು ಹೆಣ್ಣು ಹಾಗೂ ಒ೦ದು ಗ೦ಡು ಮಗುವನ್ನು ಬಿಟ್ಟಿ ಅಗಲಿದ್ದಾರೆ. ಈ ಹಿ೦ದೆ ಇ೦ದ್ರಾಳಿಯ ರೈಲ್ವೇ ಬ್ರೀಜ್
ಉಡುಪಿ: ಉಡುಪಿಯ ಕಡಿಯಾಳಿಯ ನಿವಾಸಿ,ಕೊ೦ಕಣ ರೈಲ್ವೇ ನೌಕರರಾಗಿರುವ ಸುಧೀರ್ ರಾವ್ ಮತ್ತು ಶ್ರೀಮತಿ ಗೀತಾಸುಧೀರ್ ರಾವ್ ರವರ ಪುತ್ರಿ ಕುಮಾರಿ ಶ್ರುತಿ ರಾವ್ ಮಣಿಪಾಲದ ಮಾಹೆ ವಿಶ್ವ ವಿದ್ಯಾಲಯದ ಬ್ಯಾಚುಲರ್ ಆಪ್ ಲ್ಯಾಬ್ ಟೆಕ್ನಾಲಜಿಸ್ಟ್ ವಿಭಾಗದ ಅಂತಿಮ ಪರೀಕ್ಷೆಯಲ್ಲಿ ಪ್ರಥಮ (Rank)ಸ್ಥಾನ ಪಡೆದಿರುತ್ತಾರೆ. ಇವರು ಪಣಿಯಾಡಿ ಅನಂತ ಪದ್ಮನಾಭ ದೇವಸ್ಥಾನದ
ಇಂಪಾಲ:ಆ 14.ಸ್ವಾತಂತ್ರ್ಯ ದಿನದ ಅಮೃತ ಮಹೋತ್ಸವದಂದು ಮಣಿಪುರದಲ್ಲಿ ದಾಳಿಗೆ ಸಂಚು ನಡೆಸಿದ್ದ ನಿಷೇಧಿತ ಪೀಪಲ್ಸ್ ಲಿಬರೇಷನ್ ಆರ್ಮಿ (ಪಿಎಲ್ಎ) ಸಂಘಟನೆಯ ಏಳು ಮಂದಿ ಉಗ್ರರನ್ನು ಪೊಲೀಸರು ಬಂಧಿಸಿದ್ದಾರೆ. ರಾಜ್ಯದ ವಿವಿಧ ಸ್ಥಳಗಳಿಂದ ಉಗ್ರರನ್ನು ಬಂಧಿಸಲಾಗಿದೆ. ಸರ್ಕಾರಿ ಕಚೇರಿ ಹಾಗೂ ಭದ್ರತಾ ಪಡೆಯನ್ನು ಗುರಿಯಾಗಿಸಿ ಸ್ವಾತಂತ್ರ್ಯ ದಿನಾಚರಣೆಯಂದು ದಾಳಿಗೆ ಸಂಚು ರೂಪಿಸಲಾಗಿತ್ತು.
ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ ಭಾನುವಾರದ೦ದು ಮಾಡಲ್ಪಟ್ಟ ವಿಶೇಷ ಅಲ೦ಕಾರದ ನೋಟ
ಬೆಂಗಳೂರು: ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು 75 ಎಲೆಕ್ಟ್ರಿಕ್ ಬಸ್ಸುಗಳನ್ನು ಲೋಕಾರ್ಪಣೆ ಮಾಡಿದರು. ವಿಧಾನಸೌಧದ ಮೆಟ್ಟಿಲುಗಳ ಮುಂಭಾಗ ಬಸ್ ಗಳ ಸಂಚಾರಕ್ಕೆ ಹಸಿರು ನಿಶಾನೆ ತೋರಿದ ಅವರು, ಸಾರಿಗೆ ಅಭಿವೃದ್ಧಿಯ ಅಂಗವಾಗಿದೆ. ಸಾರಿಗೆ ಇಲ್ಲದೆ ನಾವು ಜೀವನವನ್ನು ಯೋಚನೆ ಮಾಡೋಕು ಆಗಲ್ಲ. ಸರ್ಕಾರಕ್ಕೆ ಸಾರಿಗೆ
ಬೀಡ್: ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ ಭಾನುವಾರ ಬೆಳಗ್ಗೆ ಕಾರು ಮತ್ತು ಟೆಂಪೋ ಮುಖಾಮುಖಿ ಡಿಕ್ಕಿಯಾಗಿ ಆರು ಮಂದಿ ಮೃತಪಟ್ಟಿರೋ ದಾರುಣ ಘಟನೆ ನಡೆದಿದೆ. ಮಂಜರಸುಂಬ-ಪಟೋಡ ಹೆದ್ದಾರಿಯಲ್ಲಿ ಮುಂಜಾನೆ 5.30ರ ಸುಮಾರಿಗೆ ಅಪಘಾತ ಸಂಭವಿಸಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಕೇಜ್ ತಹಸಿಲ್ನ ಜಿವಾಚಿವಾಡಿ ಗ್ರಾಮದ ಕುಟುಂಬವೊಂದು ಮದುವೆ ಸಮಾರಂಭದಲ್ಲಿ ಭಾಗವಹಿಸಲು ಪುಣೆಗೆ ಕಾರಿನಲ್ಲಿ ಹೋಗುತ್ತಿದ್ದಾಗ
ಉಡುಪಿ:ಉಡುಪಿಯ ಶ್ರೀರಾಘವೇ೦ದ್ರ ಮಠದಲ್ಲಿ ಶುಕ್ರವಾರದಿ೦ದ ಆರ೦ಭಗೊ೦ಡ ಶ್ರೀರಾಘವೇ೦ದ್ರ ಸ್ವಾಮಿಯವರ ಆರಾಧನಾ ಮಹೋತ್ಸವವು ಆರ೦ಭಗೊ೦ಡಿದ್ದು ಇ೦ದು ಶನಿವಾರದ೦ದು ಆರಾಧನಾ ಮಹೋತ್ಸವದ ಪ್ರಯುಕ್ತವಾಗಿ ಚಿನ್ನದ ರಥದಲ್ಲಿ ರಾಯಮೂರ್ತಿಯನ್ನಿಟ್ಟು ಉತ್ಸವವನ್ನು ನೆರವೇರಿಸಲಾಯಿತು. ಪಲ್ಲಕ್ಕಿಯಲ್ಲಿ ರಾಯರ ಮೂರ್ತಿಯನ್ನಿಟ್ಟು ಮಠದ ಒಳಭಾಗದಲ್ಲಿ ಒ೦ದು ಸುತ್ತು ಪ್ರದಕ್ಷಿಣಿಯನ್ನು ಬರುವುದರ ಮುಖಾ೦ತರ ಪರ್ಯಾಯ ಶ್ರೀಕೃಷ್ಣಾಪುರ ಶ್ರೀವಿದ್ಯಾಸಾಗರ ತೀರ್ಥಶ್ರೀಪಾದರು ಆರತಿಯನ್ನು ಬೆಳಗಿಸಿದರು.ನ೦ತರ
ಮಂಗಳೂರು: ಮಕ್ಕಳಲ್ಲಿ ಧಾರ್ಮಿಕ ಪ್ರಜ್ಞೆಯನ್ನು ಬೆಳೆಸುವ ಪ್ರಯತ್ನವಾಗಿ ಮತ್ತು ಅವರಲ್ಲಿನ ಪ್ರತಿಭೆಯನ್ನು ಗುರುತಿಸಿ ಬೆಳೆಸುವ ಸದುದ್ದೇಶದಿಂದ ಕಳೆದ ನಾಲ್ಕು ದಶಕಗಳಿಂದ (40ವರ್ಷ) ಕಲ್ಕೂರ ಪ್ರತಿಷ್ಠಾನವು ನಡೆಸಿಕೊಂಡು ಬಂದಿರುವ ರಾಷ್ಟ್ರ ಮಟ್ಟದ ಮಕ್ಕಳ ಉತ್ಸವ-“ಶ್ರೀ ಕೃಷ್ಣ ವೇಷ ಸ್ಪರ್ಧೆ’’ಯನ್ನು ಕದ್ರಿ ಶ್ರೀ ಮಂಜುನಾಥದೇವಸ್ಥಾನದಲ್ಲಿ ಏರ್ಪಡಿಸಲಾಗಿದೆ. ಅಗಸ್ಟ್ 18, ಗುರುವಾರ ಕೃಷ್ಣಾಷ್ಟಮಿಯಂದು