Log In
BREAKING NEWS >
ಜೂ.26ರ೦ದು ಉಡುಪಿ ಶ್ರೀಪುತ್ತಿಗೆ ಮಠದ ೪ನೇ ಪರ್ಯಾಯಕ್ಕೆ ಕಟ್ಟಿಗೆ ಮುಹೂರ್ತ ಕಾರ್ಯಕ್ರಮ ಜರಗಲಿದೆ.....

ಬೆಂಗಳೂರು: ದೇಶದ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವ ಅಂಗವಾಗಿ ಇಂದು ಶನಿವಾರದಿಂದ ಮೂರು ದಿನಗಳ ಕಾಲ 'ಹರ್ ಘರ್ ತಿರಂಗ' ಪ್ರತಿ ಮನೆಯಲ್ಲಿ ತ್ರಿವರ್ಣ ಧ್ವಜ ಹಾರಿಸುವ ಕಾರ್ಯಕ್ರಮಕ್ಕೆ ಸರ್ಕಾರ ವತಿಯಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಧಾನಸೌಧ ಮುಂದೆ ಚಾಲನೆ ನೀಡಿದರು. ಮನೆ ಮನೆಗಳಲ್ಲಿ ತಿರಂಗ ಅಭಿಯಾನ ಅಂಗವಾಗಿ ವಿಧಾನಸೌಧ ಮುಂದೆ

ಉಳ್ಳಾಲ: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ರಾಷ್ಟ್ರೀಯ ಹೆದ್ದಾರಿ 66ರ ಜೆಪ್ಪಿನಮೊಗರು ಬಳಿ ರಸ್ತೆ ಬದಿ ಹುಲ್ಲು ತೆಗೆಯುತ್ತಿದ್ದ ಕಾರ್ಮಿಕರ ಮೇಲೆ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದು ಓರ್ವ ಸಾವನ್ನಪ್ಪಿದ ಘಟನೆ ಇಂದು ಸಂಭವಿಸಿದೆ. ಮೃತಪಟ್ಟ ವ್ಯಕ್ತಿ ಬಿಹಾರ ಮೂಲದ ಕಾರ್ಮಿಕ ವಿಕ್ಕಿ(30) ಎಂದು ತಿಳಿಯಲಾಗಿದೆ. ಬ್ರಹ್ಮಾವರದ ಗೋಪಾಲ ಪೂಜಾರಿ

ಉತ್ತರ ಪ್ರದೇಶ:ಆ 12. ಯಮುನಾ ನದಿಯಲ್ಲಿ ಗುರುವಾರ ದೋಣಿ ಮಗುಚಿ ಬಿದ್ದು 25 ಜನರು ನಾಪತ್ತೆಯಾಗಿದ್ದು ಅವರಲ್ಲಿ ಈವರಗೆ ಮೂರು ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದು, ನೆರವಿಗಾಗಿ ಪ್ರಯಾಗ್‌ರಾಜ್‌ನಿಂದ ಮುಳುಗು ತಜ್ಞರನ್ನು ಸಹ ಕರೆಸಲಾಗಿದೆ. ಇನ್ನು ದುರಂತದಲ್ಲಿ ಇಬ್ಬರು

ನವದೆಹಲಿ:ಆ 12. ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಏರುಗತಿಯಲ್ಲಿ ಸಾಗುತ್ತಿರುವ ಹಿನ್ನೆಲೆಯಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆಗೆ ಕೇಂದ್ರ ಸರ್ಕಾರ ಕೆಲವೊಂದು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವ ಸಂದರ್ಭದಲ್ಲಿ ರಾಜ್ಯಗಳು ಯಾವುದೇ ಬೃಹತ್‌ ಸಭೆ-ಸಮಾರಂಭ ಆಯೋಜಿಸಬಾರದು ಎಂದು ಕೇಂದ್ರ ಎಲ್ಲಾ ರಾಜ್ಯಗಳಿಗೆ ಸೂಚನೆ ನೀಡಿದೆ. ಸಭೆ ಸಮಾರಂಭಗಳಲ್ಲಿ ಹೆಚ್ಚು

ಉಡುಪಿ: ಇ೦ದು ಉಡುಪಿಯ ಶ್ರೀಕೃಷ್ಣಮಠದಲ್ಲಿ ಹೊಸ್ತಿಲು ಹುಣ್ಣಿಮೆಯ ಪ್ರಯುಕ್ತ ಮಹಿಳೆಯರು ಹೊಸ್ತಿಲು ಪೂಜೆಯನ್ನು ನೆರವೇರಿಸಿದರು.  

ಶ್ರೀ ಕ್ಷೇತ್ರ ಕುಂಜಾರುಗಿರಿ ದುರ್ಗಾ ದೇವಸ್ಥಾನದಲ್ಲಿ,ಚಾತುರ್ಮಾಸ ವೃತ ಸಂಕಲ್ಪಿತರಾದ ಅದಮಾರು ಮಠಾಧೀಶರಾದ ಶ್ರೀವಿಶ್ವಪ್ರಿಯ ತೀರ್ಥ ಶ್ರೀಪಾದರು,ಭಾರತದ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಈ ಸುಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಕರೆ ನೀಡಿರುವ 'ಹರ್ ಘರ್ ತಿರಂಗಾ' ಕಾರ್ಯಕ್ರಮದ ಅಂಗವಾಗಿ ಗಿರಿಬಳಗದ ವತಿಯಿಂದ ಉಚಿತವಾಗಿ ರಾಷ್ಟ್ರಧ್ವಜವನ್ನು ಭಕ್ತರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ

ನವದೆಹಲಿ:ಆ 12. ಸ್ವಾತಂತ್ರ್ಯ ದಿನಾಚರಣೆಗೆ ಮುನ್ನ ದೆಹಲಿ ಪೊಲೀಸರು ಅಪಾರ ಪ್ರಮಾಣದ ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದು, ಆರು ಜನರನ್ನು ಬಂಧಿಸಿದ್ದಾರೆ. ಬಂಧಿತರ ವಶದಿಂದ 2,000 ಜೀವಂತ ಕಾಟ್ರಿಡ್ಜ್‌ಗಳು ಸೇರಿದಂತೆ ಅಪಾರ ಪ್ರಮಾಣದ ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.ಈ ಸಂಬಂಧ ಆರು ಆರೋಪಿಗಳನ್ನು ಬಂಧಿಸಲಾಗಿದೆ. ಮಾಹಿತಿಯ ಪ್ರಕಾರ, ಪೂರ್ವ ದೆಹಲಿ ಪೊಲೀಸರು ಆನಂದ್ ವಿಹಾರ್ ಪ್ರದೇಶದಲ್ಲಿ ಎರಡು

ಬೆಂಗಳೂರು: ಕಾಡು ಕುದುರೆ ಓಡಿ ಬಂದಿತ್ತಾ ಗೀತೆ ಖ್ಯಾತಿಯ, ಕನ್ನಡದ ಖ್ಯಾತ ಸುಗಮ ಸಂಗೀತ ಗಾಯಕ ಶಿವಮೊಗ್ಗ ಸುಬ್ಬಣ್ಣ (83 ವರ್ಷ) ಹೃದಯಾಘಾತದಿಂದ ಗುರುವಾರ ರಾತ್ರಿ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ಇತ್ತೀಚಿಗೆ ಸುಬ್ಬಣ್ಣ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ಹೀಗಾಗಿ ಅವರನ್ನು ಜಯನಗರದ ಶಾಂತಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರಿಗೆ ಹೃದಯಾಘಾತವಾಗಿದ್ದು,

ಬೆಂಗಳೂರು: ಆ 11. ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ವನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿ ಎಸಿಬಿ ಮುಂದಿರುವ ಎಲ್ಲಾ ಪ್ರಕರಣಗಳನ್ನು ಲೋಕಾಯುಕ್ತ ಪೊಲೀಸರಿಗೆ ವರ್ಗಾಯಿಸಲು ಮಹತ್ವದ ಆದೇಶ ನೀಡಿದೆ. ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ರಚನೆಯ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯೂ ಸೇರಿದಂತೆ 15 ಮನವಿಗಳಿಗೆ ಸಂಬಂಧಿಸಿದ ತೀರ್ಪನ್ನು

ಕುಂದಾಪುರ: ಆ 11. ಮನೆಮಂದಿ ತೀರ್ಥಯಾತ್ರೆಗೆ ತೆರಳಿದ್ದ ವೇಳೆ ಮನೆಗೆ ಕಳ್ಳಹಾಕಿ ಚಿನ್ನಾಭರಣ ಹಾಗೂ ನಗದು ಕಳವು ಮಾಡಿದ್ದ ಆರೋಪಿಗಳನ್ನು ಪೊಲೀಸರು ಆಧುನಿಕ ತಂತ್ರಜ್ಞಾನ ಬಳಸಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮರವಂತೆ ಯ ಬೈಂದೂರು, ಸಾಧನ ರಸ್ತೆಯ ನಿವಾಸಿ ಸುಭಾಶ್ಚಂದ್ರ ಆಚಾರ್ಯ (40) ಎಂದು ಗುರುತಿಸಲಾಗಿದೆ. ಆರೋಪಿಯಿಂದ ಎಂಟು ಗ್ರಾಂ ತೂಕದ