Log In
BREAKING NEWS >
...........ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆ,ಅಭಿಮಾನಿಗಳಿಗೆ "ಶ್ರೀರಾಮನವಮಿ"ಯ ಶುಭಾಶಯಗಳು.......

ಉಡುಪಿ: ಬೆಳಕಿನ ಹಬ್ಬ ದೀಪಾವಳಿಯ ಶುಭ ಸಂದರ್ಭದಲ್ಲಿ ಉಡುಪಿಯ ಗುಂಡಿಬೈಲಿನಲ್ಲಿರುವ ಹಬ್ಬಗಳ ಧಮಾಕಾ ಆಯೋಜಿಸಲಾಗಿದೆ. ಧಮಾಕಾ ಸೇಲ್ ಅಂಗವಾಗಿ ಗ್ರಾಹಕರಿಗೆ ಪ್ರತೀ ಖರೀದಿಯೊಂದಿಗೆ ಉಚಿತ ಕೂಪನ್ ವಿತರಿಸಲಾಗುತ್ತಿದ್ದು, ವಿಜೇತರಿಗೆ ಆಕರ್ಷಕ ಬಂಪರ್ ಬಹುಮಾನವಾಗಿ ಟಿವಿ, ಫ್ರಿಜ್, ಚಿನ್ನದ ನಾಣ್ಯಗಳನ್ನು ನೀಡಲಾಗುವುದು. ಅಕ್ಟೋಬರ್ 25ರಂದು ಗ್ರಾಹಕರ ಸಮ್ಮುಖದಲ್ಲಿ ಲಕ್ಕಿಡಿಪ್ ಡ್ರಾ ನಡೆಸಲಾಗುವುದು. ಈ

ಬೆಳ್ತಂಗಡಿ, ಅ 19: ಸೂರ್ಯಗ್ರಹಣ ಹಿನ್ನೆಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ಅ.25 ರಂದು ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶವಿಲ್ಲವೆಂದು ದೇವಸ್ಥಾನದ ಆಡಳಿತ ಮಂಡಳಿಯ ಪ್ರಕಟನೆ ತಿಳಿಸಿದೆ. ಸೂರ್ಯಗ್ರಹಣದ ಪ್ರಯುಕ್ತ ಮಧ್ಯಾಹ್ನ 2.30 ರಿಂದ ರಾತ್ರಿ 7.30 ರ ವರೆಗೆ ದೇವರ ದರ್ಶನಕ್ಕೆ ಅವಕಾಶವಿರುವುದಿಲ್ಲ. ಇದರೊಂದಿಗೆ ಬೋಜನ

ನವದೆಹಲಿ: ಎಐಸಿಸಿ ನೂತನ ಅಧ್ಯಕ್ಷರಾಗಿ ಕರ್ನಾಟಕ ಮೂಲಕ, ಕಾಂಗ್ರೆಸ್ ಹಿರಿಯ ನಾಯಕ, ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾಗಿದ್ದಾರೆ. ಚಲಾವಣೆಯಾದ ಒಟ್ಟು 9.385 ಮತಗಳಲ್ಲಿ ಮಲ್ಲಿಕಾರ್ಜುನ ಖರ್ಗೆಯವರ ಪರವಾಗಿ 7 ಸಾವಿರದ 897 ಮತಗಳು, ಸಂಸದ ಶಶಿ ತರೂರ್ ಪರವಾಗಿ ಸಾವಿರದ 1,072 ಮತಗಳು ಲಭಿಸಿವೆ. ಇನ್ನು 400ಕ್ಕೂ ಹೆಚ್ಚು ಮತಗಳು

ನವದೆಹಲಿ: ದೀಪಾವಳಿ ಹಬ್ಬದಂದು ದೆಹಲಿಯಲ್ಲಿ ಪಟಾಕಿ ಸಿಡಿಸಿದರೆ ಆರು ತಿಂಗಳವರೆಗೆ ಜೈಲು ಶಿಕ್ಷೆ ಮತ್ತು 200 ರೂಪಾಯಿ ದಂಡ ವಿಧಿಸಲಾಗುವುದು ಎಂದು ಪರಿಸರ ಸಚಿವ ಗೋಪಾಲ್ ರೈ ಬುಧವಾರ ಹೇಳಿದ್ದಾರೆ. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜಧಾನಿಯಲ್ಲಿ ಪಟಾಕಿ ಉತ್ಪಾದನೆ, ಶೇಖರಣೆ ಮತ್ತು ಮಾರಾಟಕ್ಕೆ 5,000 ರೂ.ವರೆಗೆ ದಂಡ ಮತ್ತು ಸ್ಫೋಟಕ ಕಾಯ್ದೆಯ

ಗಾಂಧಿನಗರ: ಭಾರತ ದೇಶ ಬದಲಾಗಿದ್ದು, ದೇಶವು ಬಹಳ ದೂರ ಸಾಗಿದೆ, ಮೊದಲು ನಾವು ಪಾರಿವಾಳಗಳನ್ನು ಬಿಡುತ್ತಿದ್ದೆವು, ಈಗ ನಾವು ಚೀತಾಗಳನ್ನು ಬಿಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾ ಹೇಳಿದ್ದಾರೆ. ಭಾರತ-ಪಾಕಿಸ್ತಾನ ಗಡಿಯ ಸಮೀಪ ಉತ್ತರ ಗುಜರಾತ್‌ನಲ್ಲಿ ಹೊಸ ವಾಯುನೆಲೆಗೆ ಬುಧವಾರ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ ಮೋದಿ, ಈ ಕೇಂದ್ರ ದೇಶದ

ನವದೆಹಲಿ: ದೇಶದಲ್ಲಿ ಪರಮಾಣು ಸ್ಥಾವರಗಳಿಂದ ವಿದ್ಯುತ್ ಉತ್ಪಾದನೆಯನ್ನು ಹೆಚ್ಚಿಸಲು ಜಂಟಿ ಸಹಯೋಗದೊಂದಿಗೆ ಮಹಾರಾಷ್ಟ್ರದ ರತ್ನಾಗಿರಿ ಜಿಲ್ಲೆಯ ಜೈತಾಪುರದಲ್ಲಿ ಆರು ಹೊಸ ಯುರೋಪಿಯನ್ ಪ್ರೆಶರೈಸ್ಡ್ ನ್ಯೂಕ್ಲಿಯರ್ ಪವರ್ ರಿಯಾಕ್ಟರ್‌ಗಳನ್ನು(ಎನ್‌ಪಿಆರ್) ಸ್ಥಾಪಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ಬೃಹತ್ ಯೋಜನೆಗೆ ಸಂಬಂಧಿಸಿದಂತೆ, ಚೆರಿಸೌಲಾ ಜಚರೋಪೌಲೌ ನೇತೃತ್ವದ ಫ್ರೆಂಚ್ ನಿಯೋಗ  ಮಂಗಳವಾರ ಕೇಂದ್ರ ವಿಜ್ಞಾನ ಮತ್ತು

ಉಕ್ರೇನ್, ಅ 18: ‌ಉಕ್ರೇನ್ ಗಡಿ ಸಮೀಪದಲ್ಲಿರುವ ನೈರುತ್ಯ ರಷ್ಯಾದ ಯೆಸ್ಕ್ನ ವಸತಿ ಪ್ರದೇಶದಲ್ಲಿ ರಷ್ಯಾದ ಸೇನಾ ವಿಮಾನ ಪತನಗೊಂಡು ಮೂವರು ಮಕ್ಕಳು ಸೇರಿ ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ. ಸುಖೋಯ್ ಸು-34 ಪತನಕ್ಕೀಡಾದ ವಿಮಾನ. ಸೋಮವಾರವೇ ಘಟನೆ ಸಂಭವಿಸಿದ್ದು, ವಿಮಾನ ಪತನವಾದ ಮಾಹಿತಿ ತಿಳಿದ ತತ್‌ಕ್ಷಣ ಅವಶೇಷಗಳಡಿ ಸಿಲುಕಿರುವವರಿಗಾಗಿ

ಸುರತ್ಕಲ್:ಅ 18: ಸುರತ್ಕಲ್ ಟೋಲ್ ಗೇಟ್ ತೆರವುಗೊಳಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯ ಪ್ರಮುಖರು ಸೇರಿದಂತೆ ಅನೇಕ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪದುಕೊಂಡಿದ್ದಾರೆ. ಪೊಲೀಸ್ ಬ್ಯಾರಿಕೇಡ್ ಗಳನ್ನು ತಳ್ಳಿ ಟೋಲ್ ಗೇಟ್ ಗೆ ಮುತ್ತಿಗೆ ಹಾಕಲು ಯತ್ನಿಸಿದ ಪ್ರತಿಭಟನಾಕಾರರನ್ನು ಪೊಲೀಸರು ತಡೆದಿದ್ದಾರೆ. ಹೋರಾಟ ಸಮಿತಿಯ

ಬಂಟ್ವಾಳ: ಬಂಟ್ವಾಳ ನಗರ ಠಾಣಾ ಎಸ್. ಐ.ಅವಿನಾಶ್ ನೇತೃತ್ವದ ತಂಡ ಸಾರ್ವಜನಿಕ ಸ್ಥಳದಲ್ಲಿ ಗಾಂಜ ಸೇವನೆ ಮಾಡುತ್ತಿದ್ದ ಬಗ್ಗೆ ದೂರಿನ ಹಿನ್ನೆಲೆಯಲ್ಲಿ ಸೋಮವಾರ ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ ಘಟನೆ ಪರ್ಲಿಯಾ ಎಂಬಲ್ಲಿ ನಡೆದಿದೆ. ಬಂಧಿತ ಆರೋಪಿಗಳನ್ನು ಪರ್ಲಿಯಾ ನಿವಾಸಿಗಳಾದ ಉಮ್ಮರ್ ಸಿಯಾಫ್ ಹಾಗೂ ಅಹಮ್ಮದ್ ಸೈಫ್ ಎಂದು

ಮಣಿಪಾಲ: ಕಾರೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಪೆರಂಪಳ್ಳಿ ಸುಂದರಿ ಗೇಟ್‌ ಬಳಿ ಅ.17ರ ಸೋಮವಾರ ತಡರಾತ್ರಿ ನಡೆದಿದೆ. ಕಾರು ಮರವಂತೆ ಕಡೆಯಿಂದ ಮಣಿಪಾಲ ಕಡೆಗೆ ಬರುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ 2-3 ಪಲ್ಟಿಯಾಗಿ ಮತ್ತೊಂದು ವಿದ್ಯುತ್ ಕಂಬಕ್ಕೆ