Log In
BREAKING NEWS >
ಮಾ.28ರ೦ದು ಪಣಿಯಾಡಿ ಶ್ರೀಅನ೦ತಾಸನ ಶ್ರೀಲಕ್ಷ್ಮೀಪದ್ಮನಾಭ ದೇವಸ್ಥಾನದ ವಠಾರದಲ್ಲಿ ಶ್ರೀಏಕದ೦ತ ಸೇವಾ ಸಮಿತಿ ಪಣಿಯಾಡಿ ಉದ್ಘಾಟನಾ ಸಮಾರ೦ಭ ವು ಜರಗಿತು....

ಡೆಹ್ರಾಡೂನ್: ಉತ್ತರಾಖಂಡದಲ್ಲಿನ ಕೇದಾರನಾಥ ದೇಗುಲಕ್ಕೆ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ಪತನಗೊಂಡಿದ್ದು, ಪೈಲಟ್‌ ಸೇರಿದಂತೆ 7 ಮಂದಿ ಸಾವನ್ನಪ್ಪಿರುವ ದುರಂತ ಮಂಗಳವಾರ ನಡೆದಿದೆ. ಕೇದಾರನಾಥ್ ದೇವಸ್ಥಾನದಿಂದ 2 ಕಿ.ಮೀ ದೂರದಲ್ಲಿ ಈ ದುರಂತ ನಡೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಹೆಲಿಕಾಪ್ಟರ್​ನಲ್ಲಿ 8 ಜನರು ಪ್ರಯಾಣಿಸುತ್ತಿದ್ದರು ಎಂದು ಮೂಲಗಳಿಂದ ತಿಳಿದುಬಂದಿದೆ. 8 ಮಂದಿ ಪೈಕಿ ಪೈಲಟ್ ಸೇರಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ನವೆಂಬರ್ 11ರಂದು ಬೆಂಗಳೂರಿಗೆ ಬರುತ್ತಿದ್ದಾರೆ. ಅದು  ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ 2ನೇ ಟರ್ಮಿನಲ್‌ ಉದ್ಘಾಟಿಸಲು, ಅದರ ಜೊತೆಗೆ ವಿಮಾನ ನಿಲ್ದಾಣದ ಅವರಣದಲ್ಲಿ ನಿರ್ಮಾಣವಾಗಿರುವ ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ. ಈ ಬಗ್ಗೆ ನಿನ್ನೆ ಉನ್ನತ ಶಿಕ್ಷಣ ಸಚಿವ ಡಾ ಸಿ ಎನ್

ಚೆನ್ನೈ: ತಮಿಳುನಾಡು ಮಾಜಿ ಸಿಎಂ ಜೆ.ಜಯಲಲಿತಾ ಸಾವು ಪ್ರಕರಣದಲ್ಲಿ ಶಶಿಕಲಾ ಹಾಗೂ ವೈದ್ಯಕೀಯ ಸಿಬ್ಬಂದಿ ತನಿಖೆಗೆ ನ್ಯಾ. ಆರ್ಮುಗಸ್ವಾಮಿ ವಿಚಾರಣಾ ಸಮಿತಿ ಆದೇಶಿಸಿದೆ. ಇಂದು ಸಮಿತಿಯ ವರದಿ ಮಂಡನೆಯಾಗಿದ್ದು, ತಮಿಳುನಾಡು ವಿಧಾನಸಭೆಯಲ್ಲಿ ವರದಿಯನ್ನು ಮಂಡನೆ ಮಾಡಲಾಯಿತು. ಪ್ರಕರಣದ ಸಂಬಂಧ ಜಯಲಲಿತಾ ಆಪ್ತೆ ಶಶಿಕಲಾ ನಟರಾಜನ್, ಮಾಜಿ ಆರೋಗ್ಯ ಕಾರ್ಯದರ್ಶಿ ರಾಧಾಕೃಷ್ಣನ್, ವೈದ್ಯ ಶಿವಕುಮಾರ್,

ಮಂಗಳೂರು,ಅ 17 : ಬಸ್‌ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನಕ್ಕೆ ನಲ್ಲಿ ಹಿಂಬದಿ ಸವಾರನಾಗಿ ಹೋಗುತ್ತಿದ್ದ 13 ವರ್ಷದ ಬಾಲಕ ಕೆಳ ಬಿದ್ದು ಆತನ ಮೇಲೆ ಬಸ್‌ ಚಕ್ರ ಹರಿದು ಮೃತಪಟ್ಟ ಘಟನೆ ನಗರದ ಲಾಲ್ ಭಾಗ್ ಸಿಗ್ನಲ್ ಬಳಿ ಅ. 17 ರಂದು ಸೋಮವಾರ ನಡೆದಿದೆ. ಬಾಲಕನನ್ನು

ಇಂದೋರ್: ಬಿಗ್ ಬಾಸ್ ಸ್ಪರ್ದಿ ಹಾಗೂ ಖ್ಯಾತ ಕಿರುತೆರೆ ನಟಿ ನಿಗೂಢವಾಗಿ ಮೃತಪಟ್ಟಿದ್ದು, ಇಂದೋರ್ ನಲ್ಲಿ ಇರುವ ನಟಿಯ ಮನೆಯಲ್ಲಿ ಮೃತ ದೇಹ ಪತ್ತೆಯಾಗಿದೆ. ಮೃತಪಟ್ಟಿರುವ ನಟಿಯನ್ನು ವೈಶಾಲಿ ಟಕ್ಕರ್ ಎಂದು ಗುರುತಿಸಲಾಗಿದೆ. ವೈಶಾಲಿ ಟಕ್ಕರ್ ಇವರು ಹಿಂದಿಯ ಜನಪ್ರಿಯ ಧಾರಾವಾಹಿ ಯೇ ರಿಶ್ತಾ ಕ್ಯಾ ಕೆಹತಾ ಹೈ, ನಸುರಲ್

ಶ್ರೀನಗರ: ನ್ಯಾಯ ಸಿಗದ ಹೊರತು ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರ ಉದ್ದೇಶಿತ ಹತ್ಯೆಗಳು ನಿಲ್ಲುವುದಿಲ್ಲ ಎಂದು ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಅವರು ಸೋಮವಾರ ಹೇಳಿದ್ದಾರೆ. ಜಮ್ಮು ವಿಭಾಗದ ಜಿಲ್ಲಾ ರಿಯಾಸಿ ಪ್ರವಾಸದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ”ನ್ಯಾಯ ಸಿಗುವವರೆಗೂ ಹತ್ಯೆಗಳು ನಿಲ್ಲುವುದಿಲ್ಲ, ಬಿಜೆಪಿಯವರು 370 ನೇ

ಮುಂಬೈ: ನವೆಂಬರ್ 3 ರಂದು ನಡೆಯುವ ಮುಂಬೈನ ಅಂಧೇರಿ ಪೂರ್ವ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಸ್ಪರ್ಧಿಸುವುದಿಲ್ಲ ಎಂದು ಮಹಾರಾಷ್ಟ್ರ ಬಿಜೆಪಿ ಮುಖ್ಯಸ್ಥ ಚಂದ್ರಶೇಖರ ಬವಾಂಕುಲೆ ಅವರು ಸೋಮವಾರ ಹೇಳಿದ್ದಾರೆ. ಅಂಧೇರಿ ಪೂರ್ವ ಉಪಚುನಾವಣೆಯಲ್ಲಿ ಸ್ಪರ್ಧಿಸದಿರಲು ಬಿಜೆಪಿ ನಿರ್ಧರಿಸಿದೆ. ಬಿಜೆಪಿಯಿಂದ ನಾಮಪತ್ರ ಸಲ್ಲಿಸಿದ್ದ ಮುರ್ಜಿ ಪಟೇಲ್ ಅವರು ತಮ್ಮ

ಬೆಂಗಳೂರು: ಕೊನೆಯ ಕ್ಷಣದ ಬದಲಾವಣೆಯಲ್ಲಿ, ಸಾರ್ವಜನಿಕ ಶಿಕ್ಷಣ ಇಲಾಖೆ 1 ರಿಂದ 10 ನೇ ತರಗತಿಯ ವಿದ್ಯಾರ್ಥಿಗಳಿಗೆ ಮಧ್ಯಂತರ ಪರೀಕ್ಷೆಯನ್ನು ಎರಡು ವಾರಗಳ ಕಾಲ ಮುಂದೂಡಿದೆ. ಇದರೊಂದಿಗೆ ದಸರಾ ರಜೆಯ ನಂತರ ಪರೀಕ್ಷೆಗೆ ಮಾನಸಿಕವಾಗಿ ಸಿದ್ಧರಾಗಲು ವಿದ್ಯಾರ್ಥಿಗಳಿಗೆ ಸಾಕಷ್ಟು ಸಮಯ ಸಿಗಲಿದೆ. ಏಪ್ರಿಲ್‌ನಲ್ಲಿ ಇಲಾಖೆ ಬಿಡುಗಡೆ ಮಾಡಿದ ಶಾಲಾ ಶಿಕ್ಷಣ ಕ್ಯಾಲೆಂಡರ್

ಮಂಗಳೂರು: ಮಂಗಳೂರಿನ ಮಳಲಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್ ಸಲ್ಲಿಸಿದ್ದ ಅರ್ಜಿಯ ತೀರ್ಪನ್ನು ನ್ಯಾಯಾಲಯ ನವೆಂಬರ್ 9ಕ್ಕೆ ಮುಂದೂಡಿದೆ. ಮಳಲಿ ಮಸೀದಿಯಲ್ಲಿ ಹಿಂದೂ ದೇಗುಲ ಆಕೃತಿಯ ಕಟ್ಟಡ ಇದೆ. ಮಸೀದಿ ಸಮುಚ್ಚಯದ ಸರ್ವೇಕ್ಷಣೆಗೆ ಆದೇಶ ಮಾಡಬೇಕು ಎಂದು ಹಿಂದುತ್ವ ಪರ ಸಂಘಟನೆಗಳು ಮನವಿ ಮಾಡಿದ್ದವು. ಇನ್ನು ವಿರೋಧಿಸಿದ್ದ ಮಸೀದಿ

ಬೆಂಗಳೂರು: ನಗರದ ರಸ್ತೆಗುಂಡಿಯಲ್ಲಿ ದ್ವಿಚಕ್ರ ವಾಹನದಲ್ಲಿ ಸಂಚರಿಸುವಾಗ ಗುಂಡಿಯನ್ನು ತಪ್ಪಿಸಲು ಹೋದ ಮಹಿಳೆ ಮೇಲೆ ಕೆಎಸ್ ಆರ್ ಟಿಸಿ ಬಸ್ಸು ಹರಿದು ಗಂಭೀರವಾಗಿ ಗಾಯಗೊಂಡು ಆರೋಗ್ಯ ಸ್ಥಿತಿ ಚಿಂತಾಜನಕವಾಗಿರುವ ದಾರುಣ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ. ರಾಜಾಜಿನಗರದ ಸುಜಾತ ಥಿಯೇಟರ್ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಹೋಂಡಾ ಆಕ್ಟೀವಾದಲ್ಲಿ ಬರುತ್ತಿದ್ದ 47 ವರ್ಷದ