Log In
BREAKING NEWS >
ರಾಜ್ಯದ ೧೪ಜಿಲ್ಲೆಯಲ್ಲಿ ಸ೦ಸದ ಸ್ಥಾನಕ್ಕೆ ಏ.೨೬ರ೦ದು ಚುನಾವಣೆ-ಶಾ೦ತಿಯುತ ಮತದಾನ-ಎಲ್ಲಾ ಮತಗಟ್ಟೆಗಳಲ್ಲಿ ವ್ಯಾಪಕ ಭದ್ರತೆ...

ಮೊಗದಿಶು: ಸೊಮಾಲಿಯಾದ ರಾಜಧಾನಿಯ ಜನನಿಬಿಡ ಜಂಕ್ಷನ್‌ನಲ್ಲಿ ಶನಿವಾರ ನಡೆದ ಎರಡು ಕಾರು ಬಾಂಬ್ ಸ್ಫೋಟಗಳಲ್ಲಿ ಕನಿಷ್ಠ 100 ಜನರು ಮೃತಪಟ್ಟಿದ್ದಾರೆ. ಭೀಕರ ದಾಳಿಯಿಂದಾಗಿ ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಸೊಮಾಲಿಯಾದ ಅಧ್ಯಕ್ಷ ಹಸನ್ ಶೇಖ್ ಮೊಹಮ್ಮದ್ ತಿಳಿಸಿದ್ದಾರೆ. ಐದು ವರ್ಷಗಳ ಹಿಂದೆ ಇದೇ ಸ್ಥಳದಲ್ಲಿ ಟ್ರಕ್ ಬಾಂಬ್

ಸಿಯೋಲ್, (ದಕ್ಷಿಣ ಕೊರಿಯಾ): ದಕ್ಷಿಣ ಕೊರಿಯಾ ರಾಜಧಾನಿ ಸಿಯೋಲ್‌ನಲ್ಲಿ ಹ್ಯಾಲೋವೀನ್ ಹಬ್ಬಗಳ ಸಂದರ್ಭದಲ್ಲಿ ಕಿರಿದಾದ ರಸ್ತೆಯಲ್ಲಿ ಭಾರೀ ಜನಸಮೂಹ ಸೇರಿ ಉಂಟಾದ ಕಾಲ್ತುಳಿತಕ್ಕೆ(Seoul Halloween stampede) ಕಳೆದ ರಾತ್ರಿ ಮೃತಪಟ್ಟವರ ಸಂಖ್ಯೆ 151ಕ್ಕೇರಿದೆ. ಅವರಲ್ಲಿ 19 ಮಂದಿ ವಿದೇಶಿಯರು ಎಂದು ದೃಢಪಟ್ಟಿದೆ. ಸಿಯೋಲ್‌ನ ಯೋಂಗ್‌ಸಾನ್ ಅಗ್ನಿಶಾಮಕ ವಿಭಾಗದ ಮುಖ್ಯಸ್ಥ ಚೋಯ್ ಸಿಯೊಂಗ್-ಬೀಮ್,

ಬೆಂಗಳೂರು: ಮಾಗಡಿ ತಾಲೂಕಿನ ಕಂಚುಗಲ್ ಬಂಡೆಮಠದ 45 ವರ್ಷದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಕೇಸಿಗೆ ಭಾನುವಾರ ದೊಡ್ಡ ತಿರುವು ಸಿಕ್ಕಿದೆ. ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಪೊಲೀಸರು ಮಾಗಡಿ ತಾಲ್ಲೂಕಿನ ಕಣ್ಣೂರು ಮಠದ ಡಾ ಮೃತ್ಯುಂಜಯ ಶ್ರೀ ಹಾಗೂ ಯವತಿ ನೀಲಾಂಬಿಕೆ ಹಾಗೂ ನಿವೃತ್ತ ಶಿಕ್ಷಕ ಹಾಗೂ ವಕೀಲ ಮಹದೇವಯ್ಯ ಎಂಬುವವರನ್ನು

ಬೆಂಗಳೂರು: ಅಕ್ಟೋಬರ್ ತಿಂಗಳಿನಲ್ಲಿ ಬೆಂಗಳೂರು ನಗರದಲ್ಲಿ ಉತ್ತಮ ಮಳೆಯಾಗಿದೆ. ಕಳೆದ ಕೆಲವು ದಿನಗಳಲ್ಲಿ ಬಿಡುವು ಕೊಟ್ಟಿರುವ ಮಳೆ ನವೆಂಬರ್ ತಿಂಗಳಲ್ಲಿ ಮತ್ತೆ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಶಾನ್ಯ ಮಾನ್ಸೂನ್ ಪ್ರಾರಂಭವಾದ ನಂತರ ಮಳೆ ಹೆಚ್ಚಾಗಲಿದ್ದು, ನವೆಂಬರ್ 2 ರಿಂದ ನವೆಂಬರ್ 4 ರವರೆಗೆ

ಕೊಲ್ಲೂರು: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಕಾಂತಾರ ಖ್ಯಾತಿಯ ನಟ ಹಾಗೂ ನಿರ್ದೇಶಕರಾಗಿರುವ ರಿಷಬ್ ಶೆಟ್ಟಿ ಬೇಟಿ ನೀಡಿ ದೇವಿಯ ದರ್ಶನ ಪಡೆದರು. ರಿಷಬ್ ಶೆಟ್ಟಿಯವರು ಪುತ್ರ ರನ್ವಿತ್ ಹಾಗೂ ಪತ್ನಿ ಪ್ರಗತಿ ಜೊತೆ ದೇಗುಲಕ್ಕೆ ಆಗಮಿಸಿ ದೇವರ ದರ್ಶನ ಪಡೆದರು. ದೇವಸ್ಥಾನದ ವತಿಯಿಂದ ಇದ್ದಕ್ಕೂ ಮುನ್ನ ನಟನನ್ನು ಆತ್ಮಿಯವಾಗಿ ಸ್ವಾಗತಿಸಿದ್ದರು. ರಿಷಬ್

ಚಿತ್ರದುರ್ಗ: ಇಬ್ಬರು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜೈಲು ಪಾಲಾಗಿರುವ ಮುರುಘಾ ಶ್ರೀಗಳ ವಿರುದ್ಧದ ಪೋಕ್ಸೋ ಪ್ರಕರಣದ ನಾಲ್ಕನೇ ಆರೋಪಿ, ಕಳೆದ ಎರಡು ತಿಂಗಳಿಂದ ತಲೆಮರೆಸಿಕೊಂಡಿದ್ದ ಎಸ್ ಜೆಎಂ ವಿದ್ಯಾಪೀಠದ ಮಾಜಿ ಕಾರ್ಯದರ್ಶಿ ಪರಮಶಿವಯ್ಯ ಅವರನ್ನು ಪೊಲೀಸರು ಕೊನೆಗೂ ಶನಿವಾರ ಬಂಧಿಸಿದ್ದಾರೆ. ಪರಮಶಿವಯ್ಯ ಅವರನ್ನು ಇಂದು ಬಂಧಿಸಲಾಗಿದ್ದು,

ಹೈದರಾಬಾದ್: ನಾಲ್ವರು ಟಿಆರ್‌ಎಸ್ ಶಾಸಕರ ಖರೀದಿ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ರಾಜ್ಯ ಸರ್ಕಾರದ ಪರವಾಗಿ ಆದೇಶ ಹೊರಡಿಸಿದೆ. ಮೂವರು ಆರೋಪಿಗಳ ಬಂಧನದ ವಿರುದ್ಧ ತೀರ್ಪು ನೀಡಿದ ಎಸಿಬಿ ವಿಶೇಷ ನ್ಯಾಯಾಲಯದ ನ್ಯಾಯಾಧೀಶರ ಆದೇಶವನ್ನು ರದ್ದುಗೊಳಿಸಿದ ಹೈಕೋರ್ಟ್, ರಾಮಚಂದ್ರ ಭಾರತಿ ಅಲಿಯಾಸ್ ಸತೀಶ್ ಶರ್ಮಾ, ಕೆ.ನಂದಕುಮಾರ್ ಮತ್ತು ಡಿಪಿಎಸ್‌ಕೆವಿಎನ್ ಸಿಂಹಯಾಜುಲು

ನವದೆಹಲಿ: ಪಂಜಾಬ್ ನಂತರ ಗುಜರಾತ್ ವಿಧಾನಸಭಾ ಚುನಾವಣೆಗಾಗಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಶನಿವಾರ ಜನಾಭಿಪ್ರಾಯ ಸಂಗ್ರಹಕ್ಕೆ ಚಾಲನೆ ನೀಡಿದ್ದಾರೆ. ಜನರು ವಾಟ್ಸಪ್  ನಂಬರ್ 6357000360 ಮೂಲಕ ತಮ್ಮ ಅಭಿಪ್ರಾಯವನ್ನು ದಾಖಲಿಸಬಹುದಾಗಿದೆ ಅಲ್ಲದೇ ವೈಸ್ ಮೇಸೆಜ್ ಕೂಡಾ ಮಾಡಬಹುದಾಗಿದೆ. ನವೆಂಬರ್

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಬದುಕಿದ್ದಾಗ ಅನೇಕ ಸಮಾಜಮುಖಿ ಕೆಲಸಗಳನ್ನು ಮಾಡಿ ಜನತೆಗೆ ಹತ್ತಿರವಾದರು, ಇದೀಗ ಅವರ ನಿಧನ ಬಳಿಕವೂ ಅವರ ಹೆಸರಿನಲ್ಲಿ ಅನೇಕ ಸಮಾಜಪರ, ಜನಪರ ಕೆಲಸಗಳು ನಡೆಯುತ್ತಿವೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅವರು ಇಂದು ಬೆಂಗಳೂರಿನ ಮಲ್ಲೇಶ್ವರ ಸರ್ಕಾರಿ ಪ್ರೌಢಶಾಲೆಯಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ

ಬೆಂಗಳೂರು: ಈಗಾಗಲೇ ಹಲವು ಮೈಲಿಗಲ್ಲುಗಳನ್ನು ಸಾಧಿಸಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ಈಗ ಮತ್ತೊಂದು ಹೆಜ್ಜೆ ಮುಂದಿಟ್ಟಿದ್ದು, ತಮಿಳುನಾಡಿನ ಮಹೇಂದ್ರಗಿರಿಯಲ್ಲಿರುವ ಇಸ್ರೋ ಪ್ರೊಪಲ್ಷನ್ ಕಾಂಪ್ಲೆಕ್ಸ್‌ನ (ಐಪಿಆರ್‌ಸಿ) ಹೈ ಆಲ್ಟಿಟ್ಯೂಡ್ ಟೆಸ್ಟ್ ಸೌಲಭ್ಯದಲ್ಲಿ ಭಾರೀ ತೂಕದ ಸಿಇ-20 ಇಂಜಿನ್‌ನ ಹಾರಾಟದ ವೇಳೆ ತಡೆದುಕೊಳ್ಳಬಹುದಾದ ಉಷ್ಣಾಂಶ ಧಾರಣ ಸಾಮರ್ಥ್ಯದ ಪರೀಕ್ಷೆ ನಡೆಸಿದೆ. ಇಸ್ರೋ ಮುಂದಿನ