Log In
BREAKING NEWS >
Nandini Milk: ಕೆಎಂಎಫ್ ನಂದಿನಿ ಮಿಲ್ಕ್ ಹೊಸ ದಾಖಲೆ​​: ಒಂದೇ ದಿನ 51 ಲಕ್ಷ ಲೀಟರ್ ಹಾಲು ಮಾರಾಟ....

ಗುವಾಹಟಿ: ಅರುಣಾಚಲ ಪ್ರದೇಶದ ಪರ್ವತ ಪ್ರದೇಶದಲ್ಲಿ ಶುಕ್ರವಾರ ಬೆಳಗ್ಗೆ ಸೇನಾ ಹೆಲಿಕಾಪ್ಟರ್ ಪತನಗೊಂಡಿದ್ದು, ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ. ಅರುಣಾಚಲ ಪ್ರದೇಶದ ಅಪ್ಪರ್ ಸಿಯಾಂಗ್ ಜಿಲ್ಲೆಯ ಟುಟಿಂಗ್ ಬಳಿಯ ಮಿಗ್ಗಿಂಗ್ ನಲ್ಲಿ ಬೆಳಗ್ಗೆ 10:43 ಸುಮಾರಿನಲ್ಲಿ ಈ ಘಟನೆ ಸಂಭವಿಸಿದೆ. ಪ್ರಸ್ತುತ ವಿಚಾರ ತಿಳಿಯುತ್ತಲೇ ಘಟನಾ ಪ್ರದೇಶಕ್ಕೆ ದೌಡಾಯಿಸಿರುವ ರಕ್ಷಣಾ ಸಿಬ್ಬಂದಿಗಳು ಶೋಧ

ಬೆಂಗಳೂರು: ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ಕಾಂಗ್ರೆಸ್ ಪಕ್ಷದ ಪೇಸಿಎಂ ಅಭಿಯಾನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷದ ಇಬ್ಬರು ನಾಯಕ ವಿರುದ್ಧ ದಾಖಲಾಗಿದ್ದ ಎಫ್ ಐಆರ್ ಗಳನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದ್ದು, ಮಾತ್ರವಲ್ಲದೇ ತನಿಖಾ ಪ್ರಕ್ರಿಯೆಗೂ ತಡೆ ನೀಡಿದೆ. ಪೇಸಿಎಂ ಅಭಿಯಾನಕ್ಕೆ ಕರೆಕೊಟ್ಟಿದ ಆರೋಪದ ಮೇಲೆ ಬೆಂಗಳೂರಿನ ನೆಲಮಂಗಲ ವಿಧಾನಸಭಾ ಕ್ಷೇತ್ರದ

ಹೋಬರ್ಟ್: ಟಿ20 ವಿಶ್ವಕಪ್ ಟೂರ್ನಿ ಇಂದು ರೋಚಕ ಪಂದ್ಯಕ್ಕೆ ಸಾಕ್ಷಿಯಾಗಿದ್ದು, 2 ಬಾರಿ ಚಾಂಪಿಯನ್  ಬಲಿಷ್ಠ ವೆಸ್ಟ್ ಇಂಡೀಸ್ ತಂಡವನ್ನು ಕ್ರಿಕೆಟ್ ಶಿಶು ಐರ್ಲೆಂಡ್ ಸೋಲಿಸುವ ಮೂಲಕ ಟೂರ್ನಿಯಿಂದಲೇ ಹೊರದಬ್ಬಿದೆ. ಆಸ್ಚ್ರೇಲಿಯಾದ ಹೋಬರ್ಟ್ ನ ಬೆಲ್ಲೆರಿವ್ ಓವಲ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡವನ್ನು ಐರ್ಲೆಂಡ್ ತಂಡ 9 ವಿಕೆಟ್

ಡೆಹ್ರಾಡೂನ್: ಪ್ರಧಾನಿ ನರೇಂದ್ರ ಮೋದಿ ಉತ್ತರಾಖಂಡ ಪ್ರವಾಸದಲ್ಲಿದ್ದು, ಶುಕ್ರವಾರ ಕೇದಾರನಾಥಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಕೇದಾರನಾಥ ಬಳಿಕ ಬದರಿನಾಥಕ್ಕೆ ಭೇಟಿ ನೀಡುವ ಪ್ರಧಾನಿ ಮೋದಿಯವರು ಬಳಿಕ ಹೇಮಕುಂಡ್ ಸಾಹಿಬ್ ರೋಪ್‌ವೇ ಮತ್ತು ಕೆಲವೊಂದು ರಸ್ತೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಮೋದಿ ಭೇಟಿ ಹಿನ್ನೆಲೆಯಲ್ಲಿ ಪೊಲೀಸ್ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಕೇದಾರನಾಥ

ಆಂಧ್ರಪ್ರದೇಶ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ರಾತ್ರಿ ಮಂತ್ರಾಲಯದಲ್ಲಿರುವ ಪ್ರಸಿದ್ಧ ಗುರು ರಾಘವೇಂದ್ರ ಸ್ವಾಮಿಯ ದೇಗುಲಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಭಾರತ್ ಜೋಡೋ ಯಾತ್ರೆಯ 43 ನೇ ದಿನವಾದ ಗುರುವಾರ ರಾಹುಲ್ ಗಾಂಧಿ, ತಮ್ಮ ದಿನದ ವೇಳಾಪಟ್ಟಿಯ ಕೊನೆಯಲ್ಲಿ ಮಂತ್ರಾಲಯದ ಗುರು ರಾಘವೇಂದ್ರ ಸ್ವಾಮಿಗಳ ಬೃಂದಾವನ ದರ್ಶನ