Log In
BREAKING NEWS >
ಎಲ್ಲೆಡೆಯಲ್ಲಿ ಶಾ೦ತಿಯುತವಾಗಿ ವಿಜೃ೦ಭಣೆಯ ಹನುಮಾನ್ ಜಯ೦ತಿ ಆಚರಣೆ.....

ಉಡುಪಿ: ಶ್ರೀಕ್ಷೇತ್ರ ಕಲ್ಯಾಣಪುರ ವೆ೦ಕಟರಮಣ ದೇವಸ್ಥಾನದಲ್ಲಿನ 94ನೇ ಭಜನಾ ಸಪ್ತಾಹ ಮಹೋತ್ಸವವು ಸೋಮವಾರದ೦ದು ವಿದ್ಯುಕ್ತವಾಗಿ ದೀಪಪ್ರಜ್ವಲಿಸುವುದರೊ೦ದಿಗೆ ಆರ೦ಭಗೊ೦ಡಿದ್ದು ಇ೦ದು ಬುಧವಾರದ೦ದು 3ನೇ ದಿನದತ್ತ ಸಾಗುತ್ತಿದೆ. ಮು೦ಜಾನೆ ಗೌವಳಿನಿ ಹಾಡಿನೊ೦ದಿಗೆ ಪ್ರಥಮ ದಿನದ ಕಾಕಡಾರತಿಯು ವಿಜೃ೦ಭಣೆಯಿ೦ದ ನೂರಾರು ಭಕ್ತರ ಉಪಸ್ಥಿತಿಯಲ್ಲಿ ಅದ್ದೂರಿಯಿ೦ದ ಜರಗಿತು. ನ೦ತರ ಬೆಳಿಗ್ಗೆ 6ರ ತನಕ ಕಲ್ಯಾಣಪುರದ ವೇದಮೂರ್ತಿ ಕೆ.ಕಾಶೀನಾಥ್

ಶ್ರೀಕ್ಷೇತ್ರ ಕಲ್ಯಾಣಪುರ ವೆ೦ಕಟರಮಣ ದೇವಸ್ಥಾನದಲ್ಲಿನ 94ನೇ ಭಜನಾ ಸಪ್ತಾಹ ಮಹೋತ್ಸವವು ಸೋಮವಾರದ೦ದು ವಿದ್ಯುಕ್ತವಾಗಿ ದೀಪಪ್ರಜ್ವಲಿಸುವುದರೊ೦ದಿಗೆ ಆರ೦ಭಗೊ೦ಡಿದ್ದು ಇ೦ದು ಮ೦ಗಳವಾರ ಎರಡನೇ ದಿನದತ್ತ ಸಾಗುತ್ತಿದೆ. ಮು೦ಜಾನೆ ಗೌವಳಿ ಹಾಡಿನೊ೦ದಿಗೆ ಪ್ರಥಮ ದಿನದ ಕಾಕಡಾರತಿಯು ವಿಜೃ೦ಭಣೆಯಿ೦ದ ನೂರಾರು ಭಕ್ತರ ಉಪಸ್ಥಿತಿಯಲ್ಲಿ ಅದ್ದೂರಿಯಿ೦ದ ಜರಗಿತು. ನ೦ತರ ಬೆಳಿಗ್ಗೆ 6ರ ತನಕ ಕಲ್ಯಾಣಪುರದ ವೇದಮೂರ್ತಿ ಕೆ.ಕಾಶೀನಾಥ್

ಉಡುಪಿ: ಶ್ರೀಕ್ಷೇತ್ರ ಕಲ್ಯಾಣಪುರ ಶ್ರೀವೆ೦ಕಟರಮಣ ದೇವರ ಸನ್ನಿಧಿಯಲ್ಲಿ ವರ್ಷ೦ಪ್ರತಿ ನಡೆದು ಬರತಕ್ಕ ಸಪ್ತಾಹ ಮಹೋತ್ಸವವು ಶುಭಕೃತ್ ನಾಮ ಸ೦ವತ್ಸರದ ಮಾರ್ಗಶಿರ ಶುದ್ಧ ಪ೦ಚಮಿ ನವೆ೦ಬರ್ 28ರ ಸೋಮವಾರ (ಇ೦ದು) ಪ್ರಾತಕಾಲ 8ರಿ೦ದ ಮೊದಲ್ಗೊ೦ಡು ಡಿಸೆ೦ಬರ್ 5ರ ಸೋಮವಾರ ಪ್ರಾತಕಾಲ 8.00ಗ೦ಟೆಯವರೆಗೆ ಅಹೋರಾತ್ರಿ 7ದಿನಗಳ ಪರ್ಯ೦ತ ಜರಗಲಿರುವ ಭಜನಾ ಸಪ್ತಾಹ

ಅಹ್ಮದಾಬಾದ್: ಗುಜರಾತ್ ನ ವಿಧಾನಸಭಾ ಚುನಾವಣೆಗೆ ಪ್ರಚಾರ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ವಿರುದ್ಧ ಭಯೋತ್ಪಾದನೆಗೆ ಕವಚವಾಗಿರುವ ಆರೋಪ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಗುಜರಾತ್ ಭಯೋತ್ಪಾದನೆಯ ಬೇಗೆಯಲ್ಲಿ ಹಲವು ವರ್ಷಗಳ ಕಾಲ ಬೆಂದಿತ್ತು. ಗುಜರಾತ್ ನಲ್ಲಿದ್ದ ಬಿಜೆಪಿ ಸರ್ಕಾರ ಭಯೋತ್ಪಾದಕರ ಸ್ಲೀಪರ್

(ಕರಾವಳಿ ಕಿರಣ ಡಾಟ್ ಕಾ೦ ವಿಶೇಷವರದಿ:ಟಿ.ಜಯಪ್ರಕಾಶ್ ಕಿಣಿ,ಉಡುಪಿ) ಉಡುಪಿ ದೇಶದಲ್ಲೇ ನ೦ಬರ್ ೧ಎ೦ಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ಉಡುಪಿ ನಗರಸಭೆಯ ಪರಿಸ್ಥಿತಿ ತೀರ ಹದಗೆಟ್ಟಿದೆ. ನಗರದಲ್ಲಿ ಕಸವನ್ನು ಎಲ್ಲೆ೦ದರಲ್ಲಿ ಜನರು ಬಿಸಾಡುತ್ತಾರೆ೦ಬ ಕಾರಣಕ್ಕಾಗಿ ಅಲ್ಲಲ್ಲಿ ಕಸವನ್ನು ಹಾಕಲೆ೦ದು "ಡಸ್ಟ್ ಬಿನ್" ಡಬ್ಬಿಗಳನ್ನು ಇಡಲಾಗಿತ್ತು. ಉಡುಪಿ ನಗರಸಭೆಯ ವತಿಯಿ೦ದ ರಥಬೀದಿಯಲ್ಲಿ ಇಡಲಾಗಿದ್ದ ಈ

ಉಡುಪಿಯ ಶ್ರೀಪೇಜಾವರ ಮಠಾಧೀಶರಾದ ಶ್ರೀವಿಶ್ವಪ್ರಸನ್ನ ತೀರ್ಥಶ್ರೀಪಾದರ ನೇತೃತ್ವದಲ್ಲಿ ಪ್ರತಿವರ್ಷದ೦ತೆ ಉಡುಪಿಯ ಶ್ರೀಕೃಷ್ಣಮಠದಿ೦ದ ನೀಲಾವರ ಗೋಶಾಲೆಗೆ ಕಾಲ್ನಡಿಗೆಯಲ್ಲಿ ನಡೆದುಕೊ೦ಡು ಹೋಗುವ ಪಾದಯಾತ್ರೆಯು ಭಾನುವಾರದ೦ದು ನಡೆಯಿತು.ನೂರಾರುಮ೦ದಿ ಭಕ್ತರು ಇದರಲ್ಲಿ ಭಾಗವಹಿಸಿದ್ದರು.

ಉಡುಪಿಯ ಬ್ರಹ್ಮಗಿರಿಯ ನಿವಾಸಿ ಖ್ಯಾತ ವೈದ್ಯರಾಗಿದ್ದ ಡಾ.ಪ್ರಸನ್ನ ಕೆ.ಎಸ್ ರವರು ಶನಿವಾರದ೦ದು ಉಡುಪಿಯ ರಥಬೀದಿಯಲ್ಲಿನ ಶ್ರೀಕೃಷ್ಣ ಉಚಿತ ಚಿಕ್ಸಿತಾಯಲದಲ್ಲಿ ಸೇವೆಯನ್ನುಸಲ್ಲಿಸಿ ನ೦ತರ ಮನೆಗೆ ತೆರಳುತ್ತಿದ್ದ೦ತೆ ಹೃದಯಾಘಾತದಿ೦ದಾಗಿ ನಿಧನ ಹೊ೦ದಿದ್ದಾರೆ. ಮೃತರು ಎ.ಜೆ ಆಸ್ಪತ್ರೆಯಲ್ಲಿ ಹಾಗೂ ಫಾದರ್ ಮುಲ್ಲಾ ಆಸ್ಪತ್ರೆಯಲ್ಲಿ ಸೇವೆಯನ್ನು ಸಲ್ಲಿಸಿ ಜನಪ್ರಿಯತೆಯನ್ನು ಪಡೆದುಕೊ೦ಡವರಾಗಿದ್ದರು. ಇವರು ಕೆ.ಎ೦.ಸಿಯಲ್ಲಿ ತಮ್ಮ ವ್ಯಾಸ೦ಗವನ್ನು

ಮಂಗಳೂರು: ಮಂಗಳೂರು ಬಾಂಬ್ ಸ್ಫೋಟ ಪ್ರಕರಣದ ರೂವಾರಿ ಮೊಹಮದ್ ಶಾರಿಕ್ ಗೆ ಜೀವ ಬೆದರಿಕೆ ಇರುವ ಕಾರಣ ಆತ ದಾಖಲಾಗಿರುವ ಮಂಗಳೂರು ಆಸ್ಪತ್ರೆಗೆ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. ನವೆಂಬರ್ 19 ರಂದು ನಡೆದ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಶಂಕಿತ ಆರೋಪಿ ಮೊಹಮ್ಮದ್ ಶಾರಿಕ್ (24) ಚಿಕಿತ್ಸೆ ಪಡೆಯುತ್ತಿರುವ ಮಂಗಳೂರಿನ

ಚಿತ್ರದುರ್ಗ: ಟ್ಯಾಂಕರ್​​ ಡಿಕ್ಕಿಯಾಗಿ ಬೈಕ್​ನಲ್ಲಿದ್ದ ಮೂವರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಕೈನಡು ಗ್ರಾಮದ ಬಳಿ ನಡೆದಿದೆ. ಟ್ಯಾಂಕರ್​ ಡಿಕ್ಕಿಯಾಗಿ ಒಂದೇ ಬೈಕಿನಲ್ಲಿ ತೆರಳುತ್ತಿದ್ದ ಒಂದೇ ಗ್ರಾಮದ ಮೂವರು ಮೃತಪಟ್ಟಿದ್ದಾರೆ. ಮೃತಪಟ್ಟವರನ್ನು ಕೈನಡು ಗ್ರಾಮದ ನಿವಾಸಿಗಳಾದ ಉಜ್ಜೀರಪ್ಪ(38), ರವಿಕುಮಾರ್(29), ಗಿರೀಶ್(23) ಎಂದು ಗುರುತಿಸಲಾಗಿದೆ. ಹೊಸದುರ್ಗದಿಂದ ಕೈನಡು ಗ್ರಾಮಕ್ಕೆ