BREAKING NEWS > |
ಉಳ್ಳಾಲ, ನ 06. ರಾ.ಹೆ. 66 ರಲ್ಲಿ ಸಂಚರಿಸುತ್ತಿದ್ದ ಸ್ಕೂಟರಿಗೆ ಕಲ್ಲಾಪು ಗ್ಲೋಬಲ್ ಮಾರುಕಟ್ಟೆಯಿಂದ ಹೊರಬರುತ್ತಿದ್ದ ಲಾರಿ ಢಿಕ್ಕಿ ಹೊಡೆದ ಪರಿಣಾಮ ಜೆಪ್ಪು ತಂದೊಳಿಗೆ ನಿವಾಸಿ ಗಂಗಾಧರ್ (45) ಹಾಗೂ ಕೊಣಾಜೆ ಪಜೀರು ನಿವಾಸಿ ನೇತ್ರಾವತಿ(48) ಸಾವನ್ನಪ್ಪಿರುವ ಘಟನೆ ತೊಕ್ಕೊಟ್ಟು ಕಲ್ಲಾಪು ಬಳಿ ಸಂಭವಿಸಿದೆ. ಸ್ಕೂಟರಿನಲ್ಲಿದ್ದ ಮೃತ ನೇತ್ರಾವತಿ ಅವರ
ತಿರುವನಂತಪುರಂ, ನ 06: ಮನೆಯ ಸಾಕು ನಾಯಿಗೆ ತಡವಾಗಿ ಊಟ ಹಾಕಿದ್ದಕ್ಕೆ ಆಕ್ರೋಶಗೊಂಡ ಯುವಕನೋರ್ವ ಸಂಬಂಧಿಯನ್ನು ಹಿಂಸಿಸಿ ಕೊಂದ ಘಟನೆ ಪಾಲಕ್ಕಾಡ್ನ ಮನ್ನೆಂಗೋಡ್ನಲ್ಲಿ ನಡೆದಿದೆ. ಹರ್ಷದ್ (27) ಕೊಲೆಯಾದ ಯುವಕ. ಹಕೀಂ (27) ಕೃತ್ಯ ಎಸಗಿದ ಆರೋಪಿ.ಹರ್ಷದ್ ಮತ್ತು ಹಕೀಂ ಬಾಡಿಗೆ ಮನೆಯಲ್ಲಿ ವಾಸವಿದ್ದು, ಖಾಸಗಿ ಮೊಬೈಲ್ ಟೆಲಿಕಾಂ ಕಂಪೆನಿಯಲ್ಲಿ
ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ಶನಿವಾರದ೦ದು ದೇವಸ್ಥಾನ ಅರ್ಚಕರಾದ ಜಯದೇವ್ ಭಟ್ ರವರ ನೇತೃತ್ವದಲ್ಲಿ ಉತ್ಥಾನದ್ವಾದಶಿಯ೦ದು ಉತ್ಥಾನ ದ್ವಾದಶಿಯ೦ದು ಶ್ರೀದೇವರ ಚಾತುರ್ಯಮಾಸ ಮುಕ್ತಾಯದೊ೦ದಿಗೆ ತುಳಸಿ ಪೂಜೆಯು ನಡೆಯಿತು. ಇದೇ ನವೆ೦ಬರ್9 ರ೦ದು ದೇವಸ್ಥಾನದಲ್ಲಿ ಕಾರ್ತಿಕಮಾಸದಲ್ಲಿ ನಡೆಯುವ ಲಕ್ಷದೀಪವು ಜರಗಲಿದೆ ಅ೦ದು ಮು೦ಜಾನೆ 9ರ೦ದು ದೇವರಿಗೆ ಸ್ವರ್ಣನದಿಯಲ್ಲಿ ಅವಭೃತ ಸ್ನಾನ ಜರಗಲಿದ್ದು
ಪರ್ಕಳ ನವಂಬರ್ 8ರ ಮಂಗಳವಾರ ಸಂಜೆ 5 ರಿಂದ 6:30 ರತನಕ ಪರ್ಕಳ ಪೇಟೆಯಲ್ಲಿರುವ ಸಂಧ್ಯಾ ವೆಜ್ ರೆಸ್ಟೋರೆಂಟ್ ನ (ಶಿವಂ)ಕಟ್ಟಡದ ಟಾಪ್ ಫ್ಲೋರ್ ಮೇಲೆ ಎಂಐಟಿ ಉದ್ಯೋಗಿ ಆರ್ ಮನೋಹರ್ ಅವರು. ಆವಿಷ್ಕರಿಸಿದ 4. ಟೆಲಿಸ್ಕೋಪ್ ಮೂಲಕ. ಚಂದ್ರ ಗ್ರಹಣವನ್ನು ಖಗೋಳ ಆಸಕ್ತರಿಗೆ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ.
ಉಡುಪಿ, ನ 06: ಉತ್ಥಾನ ದ್ವಾದಶಿ ನಿಮಿತ್ತ ಶ್ರೀಕೃಷ್ಣ ಮಠದಲ್ಲಿ ಆರಂಭವಾದ ನಾಲ್ಕು ದಿನಗಳ ತೆಪ್ಪೋತ್ಸವ ಹಾಗೂ ಲಕ್ಷ ದೀಪೋತ್ಸವ ಮಹೋತ್ಸವದಲ್ಲಿ ಶನಿವಾರದ೦ದು ಸಹಸ್ರಾರು ಭಕ್ತರು ಪಾಲ್ಗೊಂಡಿದ್ದರು. ಪರ್ಯಾಯ ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿ ಪೂಜೆ ಸಲ್ಲಿಸಿದರು. ಸಂಜೆ ವಿವಿಧ ಮಠಗಳ ಹಿರಿ-ಕಿರಿಯ ಮುಖಂಡರು ಕಾರ್ ಸ್ಟ್ರೀಟ್ನಲ್ಲಿ
ಆಡಿಲೇಡ್: ಟಿ-20 ವಿಶ್ವಕಪ್ ನಲ್ಲಿ ಭಾರತ ತಂಡ ಜಿಂಬಾಬ್ವೆ ತಂಡದ ವಿರುದ್ಧ ಸೆಣಸುವ ಮುನ್ನವೇ ಸೆಮಿಫೈನಲ್ ಪ್ರವೇಶಿಸಿದೆ. ನೆದರ್ಲ್ಯಾಂಡ್ಸ್ ವಿರುದ್ಧದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ 13 ರನ್ ಗಳಿಂದ ಸೋಲಿಗೆ ಶರಣಾದ ನಂತರ ಭಾರತ ತಂಡಕ್ಕೆ ಅದೃಷ್ಟ ಖುಲಾಯಿಸಿತು. ಸೂಪರ್ ಲೀಗ್ 12ರ ಕೊನೆಯ ಪಂದ್ಯ ಆಡುವ ಮುನ್ನವೇ ಸೆಮಿ ಫೈನಲ್
ಲಾಸ್ ಏಂಜಲೀಸ್: ಅಮೆರಿಕದ ಪಾಪ್ ತಾರೆ ಆರನ್ ಕಾರ್ಟರ್ ಶನಿವಾರ ಲಾಸ್ ಏಂಜಲೀಸ್ ಬಳಿಯ ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಕಾರ್ಟರ್ ಗಾಯನ ಮತ್ತು ನಟನೆಯಲ್ಲಿ ವೃತ್ತಿಜೀವನವನ್ನು ಮುಂದುವರಿಸುವ ಮೊದಲು ತಮ್ಮ ಸಹೋದರನ ಹಿಟ್ ಬ್ಯಾಂಡ್ ಬ್ಯಾಕ್ಸ್ಟ್ರೀಟ್ ಬಾಯ್ಸ್ನೊಂದಿಗೆ ಕೆಲಸ ಮಾಡಿದ್ದರು. ಶನಿವಾರ ಮಧ್ಯಾಹ್ನ ಲಾಸ್ ಏಂಜಲೀಸ್ ಪೊಲೀಸ್ ಇಲಾಖೆಯ ವಕ್ತಾರರು ಕಾರ್ಟರ್
ಉಡುಪಿ:ಉಡುಪಿಯ ಶ್ರೀಕೃಷ್ಣಮಠದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವವು ಶನಿವಾರದಿ೦ದ ಕೆರೆ ಉತ್ಸವದೊ೦ದಿಗೆ ಆರ೦ಭಗೊ೦ಡು ರಥೋತ್ಸವದೊ೦ದಿಗೆ ಜರಗಲಿದ್ದು ಶನಿವಾರ ಸಾಯ೦ಕಾಲದಲ್ಲಿ ಪರ್ಯಾಯ ಶ್ರೀಕೃಷ್ಣಪುರ ಮಠಾಧೀಶರಾದ ಶ್ರೀವಿದ್ಯಾಸಾಗರ ತೀರ್ಥಶ್ರೀಪಾದರ ಉಪಸ್ಥಿತಿಯಲ್ಲಿ ರಥಬೀದಿಯ ಸುತ್ತಲೂ ಹಣತೆಯನ್ನು ಇಡುವ ಕಾರ್ಯಕ್ರಮಕ್ಕೆ ಶ್ರೀಕೃಷ್ಣಮಠ ಮು೦ಭಾಗದಿ೦ದ ಆರ೦ಭಗೊ೦ಡಿತು. ಪರ್ಯಾಯ ಮಠಾಧೀಶರೊ೦ದಿಗೆ ಶ್ರೀಕಾಣಿಯೂರು ಮಠದ ಶ್ರೀವಿದ್ಯಾವಲ್ಲಭ ಶ್ರೀಪಾದರು, ಅದಮಾರು ಮಠದ
ನವದೆಹಲಿ: ಟೀಂ ಇಂಡಿಯಾ ಬ್ಯಾಟರ್ ವಿರಾಟ್ ಕೊಹ್ಲಿಗೆ ಇಂದು 34ನೇ ಹುಟ್ಟಹಬ್ಬದ ಅಂಗವಾಗಿ ಬೆಳಗ್ಗೆಯಿಂದಲೇ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ. ಆಸ್ಟ್ರೇಲಿಯಾದ ಆಲ್ ರೌಂಡರ್ ಗ್ಲೇನ್ ಮ್ಯಾಕ್ಸ್ ವೆಲ್, ಪಾಕಿಸ್ತಾನದ ಶೆಹನ್ವಾಜ್ ದಹನಿ ಸೇರಿದಂತೆ ಹಲವು ಗಣ್ಯರು ವಿರಾಟ್ ಕೊಹ್ಲಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ. ಗ್ಲೇನ್ ಮ್ಯಾಕ್ಸ್ ವೆಲ್ ಹಾಗೂ ದಹನಿ ನಿನ್ನೆಯೇ
ಶ್ರೀಕೃಷ್ಣಮಠದಲ್ಲಿ ಉತ್ಥಾನದ್ವಾದಶಿಯ ಪ್ರಾತ: ಕಾಲದಲ್ಲಿ ತುಳಸೀಪೂಜೆಯನ್ನು ಪರ್ಯಾಯ ಶ್ರೀಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು ನೆರವೇರಿಸಿದರು.