Log In
BREAKING NEWS >
ಎಲ್ಲೆಡೆಯಲ್ಲಿ ಶಾ೦ತಿಯುತವಾಗಿ ವಿಜೃ೦ಭಣೆಯ ಹನುಮಾನ್ ಜಯ೦ತಿ ಆಚರಣೆ.....

ಮೊರ್ಬಿ: ಗುಜರಾತಿನ ಮೊರ್ಬಿಯಲ್ಲಿನ ತೂಗು ಸೇತುವೆಯ ದುರಸ್ತಿ ಮಾಡಿದ ಗುತ್ತಿಗೆದಾರರು ಆ ಕೆಲಸ ನಿರ್ವಹಿಸಲು ಅರ್ಹರಾಗಿರಲಿಲ್ಲ ಎಂದು ಪ್ರಾಸಿಕ್ಯೂಷನ್ ಮಂಗಳವಾರ ನ್ಯಾಯಾಲಯಕ್ಕೆ ಮಾಹಿತಿ ನೀಡಿದೆ. ಸೇತುವೆಯ ನೆಲಹಾಸನ್ನು ಬದಲಾಯಿಸಿದಾಗ, ಅದರ ಕೇಬಲ್ ಅನ್ನು ಬದಲಾಯಿಸಲಾಗಿಲ್ಲ ಮತ್ತು ಬದಲಾದ ನೆಲಹಾಸಿನ ತೂಕವನ್ನು ತೆಗೆದುಕೊಳ್ಳಲು ಸಾಧ್ಯವಾಗಲಿಲ್ಲ ಎಂಬ ಫೋರೆನ್ಸಿಕ್ ವರದಿಯನ್ನು ಉಲ್ಲೇಖಿಸಿ ಪ್ರಾಸಿಕ್ಯೂಷನ್

ಸರಣಿ ರಜೆಗಳಿ೦ದ ಬ್ಯಾ೦ಕ್ ಬ೦ದ್ ಆಗಿರುವುದರಿ೦ದಾಗಿ ಬ್ಯಾ೦ಕ್ ನಲ್ಲಿ ಎಟಿಎ೦ ಖಾತೆಯನ್ನು ಹೊ೦ದಿರುವ ಗ್ರಾಹಕರು ತಮ್ಮ ಹಣಕ್ಕಾಗಿ ತಾವು ಎಟಿಎ೦ನಿ೦ದ ಎಟಿಎ೦ಗೆ ಪರದಾಟನಡೆಸುತ್ತಿರುವ ಘಟನೆಯು ಉಡುಪಿಯಲ್ಲಿ ನಡೆಯುತ್ತಿದೆ. ಹೆಸರಾ೦ತ ಬ್ಯಾ೦ಕ್ ಗಳ ಎಟಿಎ೦ನಲ್ಲಿಯೇ ಈ ರೀತಿಯ ಪರಿಸ್ಥಿತಿ. ಅಲೆವೂರಿನ ನಿವೃತ್ತ ಬ್ಯಾ೦ಕ್ ಅಧಿಕಾರಿಯೊಬ್ಬರು ತಮಗೆ ಹಣದ ಅಗತ್ಯವಿರುವುದರಿ೦ದ ತಮ್ಮ ಅಲೆವೂರಿನ

ಉಡುಪಿ: ಉಡುಪಿಯ ಬನ್ನ೦ಜೆಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಲೋಕ ಕಲ್ಯಾಣಾರ್ಥ ವಾಗಿ ಶ್ರೀ ದೇವರ ಸನ್ನಿಧಿಯಲ್ಲಿ ಸೋಮವಾರ ದೇವಳದ ತಂತ್ರಿಗಳಾದ ಶ್ರೀನಿವಾಸ ತಂತ್ರಿ ಗಳ ನೇತೃತ್ವದಲ್ಲಿ ಶತ ರುದ್ರಾಭಿಷೇಕ , ನವಕ ಪ್ರಧಾನ ಪೂರ್ವಕ - ರುದ್ರ ಯಾಗ - ನೆಡೆಯಿತು . ಬೆಳ್ಳಿಗೆ 8 ಕ್ಕೆ ಸಾಮೂಹಿಕ

ಬೆಂಗಳೂರು: ರಾಜಧಾನಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ(Global investors meet) ಇಂದು ಬುಧವಾರ ಉದ್ಘಾಟನೆಗೊಂಡಿದ್ದು ವಿಡಿಯೊ ಕಾನ್ಫರೆನ್ಸ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದಾರೆ.(Invest Karnataka-2022) ಬಳಿಕ ಮಾತನಾಡಿದ ಅವರು, ಇಂದು ಭಾರತದ ಶಕ್ತಿ ಇಡೀ ವಿಶ್ವಕ್ಕೆ ಗೊತ್ತಾಗಿದೆ. ಮಹಾಮಾರಿ ಕೋವಿಡ್ ಸಂಕಷ್ಟದಿಂದ ಇಡೀ ವಿಶ್ವವೇ ನಲುಗಿ ಹೋಗಿತ್ತು.

ಹೊನ್ನಾಳಿ:  ಬಿಜೆಪಿ ಶಾಸಕ  ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ. ರೇಣುಕಾಚಾರ್ಯ ಸಹೋದರನ ಮಗ ನಾಪತ್ತೆಯಾಗಿದ್ದು,  ಕುಟುಂಬಸ್ಥರಲ್ಲಿ ಆತಂಕ ಮನೆ ಮಾಡಿದೆ. ರೇಣುಕಾಚಾರ್ಯ ಸಹೋದರ ಎಂ.ಪಿ. ರಮೇಶ್ ಅವರ ಹಿರಿಯ ಪುತ್ರ ಎಂ.ಆರ್. ಚಂದ್ರಶೇಖರ್ ಕಾಣೆಯಾಗಿದ್ದಾರೆ. ಇದರಿಂದ ಇಡೀ ಕುಟುಂಬಕ್ಕೆ ಆಘಾತವಾಗಿದ್ದು, ಅಣ್ಣನ ಮಗನ ಹುಡುಕಾಟದಲ್ಲಿ ಶಾಸಕ ರೇಣುಕಾಚಾರ್ಯ ಇದ್ದಾರೆ.