Log In
BREAKING NEWS >
Nandini Milk: ಕೆಎಂಎಫ್ ನಂದಿನಿ ಮಿಲ್ಕ್ ಹೊಸ ದಾಖಲೆ​​: ಒಂದೇ ದಿನ 51 ಲಕ್ಷ ಲೀಟರ್ ಹಾಲು ಮಾರಾಟ....

ಮುಂಬೈ: ಕಾಲ್ ಸೆಂಟರ್ ಉದ್ಯೋಗಿ ಶ್ರದ್ಧಾ ವಾಲ್ಕರ್ ನನ್ನು ಅಮಾನುಷವಾಗಿ ಹತ್ಯೆ ಮಾಡಿದ ಲಿವ್ ಇನ್ ರಿಲೇಷನ್ ಷಿಪ್ ಗೆಳೆಯ ಆಫ್ತಾಬ್ ಪೂನವಾಲನನ್ನು ಈ ತಿಂಗಳ ಆರಂಭದಲ್ಲಿ ವಿಚಾರಣೆಗೊಳಪಡಿಸಿದಾಗ ಆತನ ಮುಖದಲ್ಲಿ ಆತ್ಮವಿಶ್ವಾಸವಿತ್ತೇ ಹೊರತು ಪಶ್ಚಾತ್ತಾಪ ಭಾವನೆ ಒಂದಿನಿತೂ ಕಂಡುಬಂದಿರಲಿಲ್ಲ ಎಂದು ಮಹಾರಾಷ್ಟ್ರದಲ್ಲಿ ಮಣಿಕ್ ಪುರ ಪೊಲೀಸರು ಹೇಳಿದ್ದಾರೆ ಎಂದು

ನವದೆಹಲಿ: ಬೆಂಗಳೂರಿನಲ್ಲಿ ಬೈಕ್ ಟ್ಯಾಕ್ಸಿ ರಾಪಿಡೋ ರೈಡರ್ ಓರ್ವ ಮಾಡೆಲ್ ಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ನಡೆದಿದೆ. ರೂಪದರ್ಶಿ ರಾಪಿಡೋ ಬೈಕ್ ಟ್ಯಾಕ್ಸಿಯ ರೈಡರ್ ವಿರುದ್ಧ ದೂರು ದಾಖಲಿಸಿದ್ದಾರೆ.  21 ವರ್ಷದ ಸಂತ್ರಸ್ತೆ, ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಮಂಜುನಾಥ್ ತಿಪ್ಪೇಸ್ವಾಮಿ ಎಂಬ ವ್ಯಕ್ತಿ ವಿರುದ್ಧ ದೂರು ದಾಖಲಿಸಿದ್ದಾರೆ ಹಾಗೂ ರಾಪಿಡೋ

ಬಾಲಿ(ಇಂಡೋನೇಷಿಯಾ): ಉಕ್ರೇನ್‌ನಲ್ಲಿ ಕದನ ವಿರಾಮ ಮತ್ತು ರಾಜತಾಂತ್ರಿಕತೆಯ ಹಾದಿಗೆ ಮರಳಲು ನಾವು ಮಾರ್ಗವನ್ನು ಕಂಡುಕೊಳ್ಳಬೇಕಾಗಿದೆ ಎಂದು ನಾನು ಹಲವು ಬಾರಿ ಹೇಳಿದ್ದೇನೆ. ಕಳೆದ ಶತಮಾನದಲ್ಲಿ, ಎರಡನೇ ವಿಶ್ವಯುದ್ಧ ಇಡೀ ವಿಶ್ವವನ್ನು ವಿನಾಶ ಮಾಡಿತು. ಆ ನಂತರ ಅಂದಿನ ನಾಯಕರು ಶಾಂತಿ ಮಾರ್ಗ ಹಿಡಿಯಲು ಗಂಭೀರ ಪ್ರಯತ್ನ ನಡೆಸಿದರು. ಅದೇ ರೀತಿ

ಉಡುಪಿ: ಉಡುಪಿ ನಗರದ ವಳಕಾಡುವಿನ ಬೂತ ಓಣಿಯಲ್ಲಿನ ನಿವಾಸಿಯಾಗಿರುವ ಉಡುಪಿಯ ನಿವೃತ್ತ ಪೊಲೀಸ್ ಅಧಿಕಾರಿಯೊಬ್ಬರ ಮಗ ಸೋಮವಾರದ೦ದು ತಮ್ಮ ಮನೆಯಲ್ಲಿಯೇ ಬೆ೦ಕಿಹಚ್ಚಿಕೊ೦ಡು ಆತ್ಮಹತ್ಯೆ ಮಾಡಿಕೊ೦ಡಿರುವುದಾಗಿ ವರದಿಯಾಗಿದೆ. ಆತ್ಮಹತ್ಯೆಯಲ್ಲಿ ಮೃತರಾದವರನ್ನು ಮ೦ಗಳೂರಿನ ಕರ್ನಾಟಕ ಬ್ಯಾ೦ಕಿನ ನೌಕರರಾಗಿರುವ ಉಡುಪಿಯ ನಿವಾಸಿ ರಾಜಗೋಪಾಲ ಸಾಮಗ(40)ಎ೦ದು ಗುರುತಿಸಲಾಗಿದೆ. ಮೃತರು ಅಧಿಕಾರಿಯವರ ದ್ವಿತೀಯ ಪುತ್ರ ರಾಗಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕದಳ,

ಬ್ರಹ್ಮಾವರ,ನ 14. ಮನೆಮಂದಿ ಕುಟುಂಬ ಸಮೇತ ತೀರ್ಥಯಾತ್ರೆಗೆ ತೆರಳಿದ್ದ ವೇಳೆ ಮನೆಯಿಂದ ಚಿನ್ನಾಭರಣ ಕಳವುಗೈದ ಘಟನೆ ಬ್ರಹ್ಮಾವರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬಾರಕೂರು ಹೊಸಾಳ ಗ್ರಾಮ ವಿಜೇಂದ್ರ ಕುಮಾರ್ ಮನೆಯಲ್ಲಿ ಘಟನೆ ನಡೆದಿದ್ದು, ಮನೆಮಂದಿ ಸಮೇತ ನ.ರಂದು ತಿರುಪತಿ ಯಾತ್ರೆಗೆ ಹೋಗಿದ್ದು ನ. ೧೩ರಂದು ಹಿಂತಿರುಗಿ ಬಂದಾಗ ಯಾರೋ

ಮಂಗಳೂರು, ನ 14.: ಕಳೆದ ಹಲವು ತಿಂಗಳಿಂದ ಭಾರೀ ವಿವಾದಕ್ಕೆ ಕಾರಣವಾಗಿದ್ದ ಸುರತ್ಕಲ್ ಟೋಲ್‌ಗೇಟ್ ವಿರುದ್ಧ ಟೋಲ್‌ ವಿರೋಧಿ ಹೋರಾಟ ಸಮಿತಿ ಅನಿರ್ದಿಷ್ಟಾವಧಿ ಹೋರಾಟ ನಡೆಸುತ್ತಿದ್ದು ಇದೀಗ ಟೋಲ್ ಸಂಗ್ರಹ ರದ್ದುಪಡಿಸಲಾಗುವುದು ಎಂದು ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಮಂಗಳೂರಿನ ಸುರತ್ಕಲ್

ಬೆಂಗಳೂರು: ಇತ್ತೀಚೆಗಷ್ಟೇ ಪರೀಕ್ಷೆಯಲ್ಲಿ ಕಾಪಿ ಹೊಡೆದ ಎಂದು ನಿಂದಿಸಿದ್ದಕ್ಕೆ ವಿದ್ಯಾರ್ಥಿ ಮೊಯಿನ್ ಖಾನ್ ಕಟ್ಟಡದ ಮೇಲಿನಿಂದ ಬಿದ್ದು ಆತ್ಮಹತ್ಯೆಗೆ ಶರಣಾಗಿದ್ದನು. ಇದರ ಬೆನ್ನಲ್ಲೇ ವಿದ್ಯಾರ್ಥಿನಿಯೋರ್ವಳು ಪರೀಕ್ಷೆಗೆ ಕಾಪಿ ಚೀಟಿ ತಂದಿದ್ದಕ್ಕೆ ಶಿಕ್ಷಕಿ ನಿಂದಿಸಿದ್ದು ಇದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದೆ. ಬೆಂಗಳೂರಿನ ಒಎಂಬಿಆರ್ ಲೇಔಟ್ ನ ದೊಡ್ಡ ಬಾಣಸವಾಡಿಯ ಮರಿಯಂ ನಿಲಯ ಇಂಗ್ಲಿಷ್

ಉಡುಪಿ: ಸಹಕಾರಿ ಜಾಥಾಕ್ಕೆ ಉದ್ಯಾವರದಲ್ಲಿ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಜಯಕರ್ ಶೆಟ್ಟಿ ಇಂದ್ರಾಳಿ ಯವರು ಸೋಮವಾರದ೦ದು ಚಾಲನೆ ನೀಡಿದರು.

ಕಲಬುರಗಿ: ಕಲಬುರಗಿ ತಾಲ್ಲೂಕಿನ ಮಡಿಹಾಳ ತಾಂಡದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಆಯೋಜಿಸಿದ್ದ ವಿವೇಕ ಶಾಲಾ ಕೊಠಡಿಗಳ ಯೋಜನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸೋಮವಾರ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಇದು ಸದಾ ಕಾಲ ನೆನಪಿಡುವ ದಿನವಾಗಿದೆ. ಮಕ್ಕಳಿಗೆ ಮೂಲ ಸೌಕರ್ಯ

ಬೆಂಗಳೂರು: ರೈತರಿಗೆ ಪ್ರೋತ್ಸಾಹದನವಾಗಿ ನೀಡುವ ಸಲುವಾಗಿ ನಂದಿನ ಹಾಲು ಮತ್ತು ಮೊಸರಿನ ದರವನ್ನು ಹೆಚ್ಚಳ ಮಾಡಿ ಕೆಎಂಎಫ್ ಆದೇಶ ಹೊರಡಿಸಿದೆ. ಹಾಲು, ಮೊಸರಿನ ಪರಿಷ್ಕೃತ ದರ ಇಂದು ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿದೆ. ಟೋನ್ಡ್ ಹಾಲಿನ ದರ 37 ರಿಂದ 40 ರುಪಾಯಿಗೆ ಹೆಚ್ಚಳ ಮಾಡಲಾಗಿದೆ. ಇನ್ನು ಸ್ಪೆಷನ್ ಹಾಲಿನ ದರ 43