Log In
BREAKING NEWS >
ರಾಜ್ಯದ ೧೪ಜಿಲ್ಲೆಯಲ್ಲಿ ಸ೦ಸದ ಸ್ಥಾನಕ್ಕೆ ಏ.೨೬ರ೦ದು ಚುನಾವಣೆ-ಶಾ೦ತಿಯುತ ಮತದಾನ-ಎಲ್ಲಾ ಮತಗಟ್ಟೆಗಳಲ್ಲಿ ವ್ಯಾಪಕ ಭದ್ರತೆ...

ಮುಂಬೈ: ಹಿಂದಿ ಕಿರುತೆರೆ ನಟಿ, ಮಾಡೆಲ್‌ ತುನಿಷಾ ಶರ್ಮಾ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಹನಟ ಮತ್ತು ಪ್ರಕರಣದ ಪ್ರಮುಖ ಆರೋಪಿ ಆಕೆಯ ಪ್ರಿಯಕರ ಶೀಜಾನ್‌ ಖಾನ್‌ ಗೆ ನ್ಯಾಯಾಲಯ 14 ದಿನ ನ್ಯಾಯಾಂಗ ಬಂಧನ ವಿಧಿಸಿದೆ. ಡಿಸೆಂಬರ್ 24ರಂದು ತುನಿಷಾ ಶರ್ಮಾ ಅವರು ತಮ್ಮ ಧಾರಾವಾಹಿಯೊಂದರ ಶೂಟಿಂಗ್ ಸೆಟ್‌ನಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದರು.

ವ್ಯಾಟಿಕನ್ ಸಿಟಿ: 2013 ರಲ್ಲಿ ಮಧ್ಯಯುಗದ ನಂತರ ಕ್ಯಾಥೋಲಿಕ್ ಚರ್ಚ್‌ನ ಮುಖ್ಯಸ್ಥ ಸ್ಥಾನಕ್ಕೆ ರಾಜೀನಾಮೆ ನೀಡಿದ ಮೊದಲ ಧರ್ಮಗುರು, ಮಾಜಿ ಪೋಪ್ ಬೆನೆಡಿಕ್ಟ್ XVI ಅವರು ಶನಿವಾರ 95 ನೇ ವಯಸ್ಸಿನಲ್ಲಿ ನಿಧನರಾದರು ಎಂದು ವ್ಯಾಟಿಕನ್ ಘೋಷಿಸಿದೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಬೆನೆಡಿಕ್ಟ್ XVI ಅವರು ವ್ಯಾಟಿಕನ್‌ನ ಮೇಟರ್ ಎಕ್ಲೆಸೀಯೆ ಮಾನಸ್ಟರಿಯಲ್ಲಿ

ಮಲ್ಪೆ: ಉಡುಪಿ ಜಿಲ್ಲೆಯ ಮಲ್ಪೆ ಸಮುದ್ರದಲ್ಲಿ ಚಲಿಸುತ್ತಿದ್ದ ಬೋಟಿಗೆ ಮತ್ತೂಂದು ಬೋಟು ಢಿಕ್ಕಿ ಹೊಡೆದು ಹಾನಿಗೊಂಡ ಘಟನೆ ಸಂಭವಿಸಿದೆ. ಹಾನಿಗೊಳಗಾದ ಸ್ವರ್ಣದೀಪ ಬೋಟ್ ಗುರುದಾಸ್‌ ಸಾಲ್ಯಾನ್‌ ಅವರಿಗೆ ಸೇರಿದ್ದು ಎಂದು ತಿಳಿದು ಬಂದಿದೆ. ಬೆಳಗ್ಗೆ ಮೀನುಗಾರಿಕೆಗೆ ತೆರಳುವಾಗ ಘಟನೆ ನಡೆದಿದೆ. ಮಲ್ಪೆ ಬಂದರಿನ ಸಮೀಪ ನೇರದಲ್ಲಿ ಮೊತ್ತೂಂದು ಸ್ಟೀಲ್‌ಬೋಟ್‌ ಡಿಕ್ಕಿ ಹೊಡೆದಿದೆ

ಬೆಂಗಳೂರು: ಹೊಸ ವರ್ಷದ ಸಂಭ್ರಮಾಚರಣೆ ಪ್ರಯುಕ್ತ ಬೆಂಗಳೂರು ನಗರದಲ್ಲಿ ಮಾರಾಟ ಮಾಡಲು ತಯಾರಿ ನಡೆಸಿದ್ದ ಐವರಿಕೋಸ್ಟ್’ನ ಓರ್ವ ಸೇರಿ 8 ಮಂದಿ ಕುಖ್ಯಾತ ಡ್ರಗ್’ಪೆಡ್ಲರ್’ಗಳನ್ನು ಭರ್ಜರಿ ಬೇಟೆಯಾಡಿರುವ ಸಿಸಿಬಿ ಪೊಲೀಸರು 6.31 ಕೋಟಿಗೂ ಅಧಿಕ ಮೌಲ್ಯದ ಡ್ರಗ್ಸ್ ಅನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಐವರಿಕೋಸ್ಟ್’ನ ಆಗ್ಬು ಚಿಕ್ಕೆ

ನವದೆಹಲಿ: ನಾವು ನಮ್ಮ ನೆರೆಯ ರಾಷ್ಟ್ರಗಳೊಂದಿಗೆ ಉತ್ತಮ ಸಂಬಂಧವನ್ನು ಬಯಸುತ್ತೇವೆ. ಆದರೆ ಇದರ ಅರ್ಥ ಭಯೋತ್ಪಾದನೆಯನ್ನು ಕ್ಷಮಿಸುತ್ತೇವೆ ಎಂದಲ್ಲ. ಭಯೋತ್ಪಾದನೆಯಿಂದ ಭಾರತ ನೊಂದಷ್ಟು ಬೇರಾವುದೇ ರಾಷ್ಟ್ರ ನೊಂದಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಅವರು ಶುಕ್ರವಾರ ಹೇಳಿದ್ದಾರೆ. ಜೈಶಂಕರ್ ಅವರು ಶುಕ್ರವಾರ ಸೈಪ್ರಸ್‌ಗೆ ಭೇಟಿ ನೀಡಿದ್ದು, ಅಲ್ಲಿನ

ನವಸಾರಿ: ಗುಜರಾತ್‌ನ ನವಸಾರಿ ಜಿಲ್ಲೆಯಲ್ಲಿ ಶನಿವಾರ ನಸುಕಿನ ವೇಳೆಯಲ್ಲಿ ಸ್ಪೋರ್ಟ್ಸ್ ಯುಟಿಲಿಟಿ ವೆಹಿಕಲ್ (SUV) ಐಷಾರಾಮಿ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಒಂಬತ್ತು ಜನರು ಮೃತಪಟ್ಟಿದ್ದಾರೆ. ಸುಮಾರು 15 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬಸ್ ವಲ್ಸಾದ್ ಕಡೆಗೆ ಹೋಗುತ್ತಿದ್ದಾಗ ವೆಸ್ಮಾ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಎಸ್‌ಯುವಿ

ಕೊರೋನಾದ ಬಳಿಕ ಎಲ್ಲಾ ವ್ಯಾಪರ-ಉದ್ಯಮಗಳು ಬಹುತೇಕವಾಗಿ ನೆಲಕಚ್ಚಿದ್ದು ಹಲವಾರು ಸಣ್ಣ-ಸಣ್ಣ ಪತ್ರಿಕೆಗಳು, ವಾರ ಪತ್ರಿಕೆಗಳು ನಷ್ಟಕ್ಕೆ ಒಳಗಾಗಿದ್ದು ಪತ್ರಿಕೆಗಳೇ ನಿ೦ತು ಹೋಗಿದ್ದು,ಸಾವಿರಾರು ಮ೦ದಿ ಉದ್ಯೋಗವನ್ನೇ ಕಳೆದುಕೊ೦ಡಿದ್ದಾರೆ.ಇದೀಗ ಮುದ್ರಣದ ಕಾಗದ,ಇನ್ನಿತರ ಕಚ್ಚಾ ಸಾಮಾಗ್ರಿ ಬೆಲೆ, ಸಾಗಾಟವೆಚ್ಚವು ವಿಪರೀತಿ ಹೆಚ್ಚಳವಾಗಿರುವುದರಿ೦ದ ಪತ್ರಿಕೆಗಳ ದರವು ಜನವರಿ 1ರಿ೦ದ 1ರೂಪಾಯಿ ಹೆಚ್ಚಳವಾಗಲಿದೆ. ಇದರಿ೦ದಾಗಿ ಮಾರುಕಟ್ಟೆಯಲ್ಲಿ

ಉಡುಪಿ:ಡಿ 30 . ಉಡುಪಿಯ ಕಮಲಾಕ್ಷಿ ವಿವಿದೋದ್ದೇಶ ಸಹಕಾರ ಸಂಘದಿಂದ ನಡೆದಿದೆ ಎನ್ನಲಾದ ಬಹುಕೋಟಿ ಆರ್ಥಿಕ ವಂಚನೆಗೆ ಸಂಬಂಧಪಟ್ಟಂತೆ ಇದೀಗ ಉಡುಪಿ ಪೋಲಿಸರು ತನಿಖೆಯನ್ನು ಚುರುಕುಗೊಳಿಸಿದ್ದು, ಇದೀಗ ಕಮಲಾಕ್ಷಿ ವಿವಿಧೋದ್ದೇಶ ಸಂಘದ ಕಚೇರಿಯನ್ನು ಪೋಲಿಸರು ಸೀಲ್ ಮಾಡಿದ್ದು, ಕಮಲಾಕ್ಷಿ ವಿವಿಧೋದ್ದೇಶ ಸಹಕಾರಸಂಘ( ನಿ) ಕ್ಕೆ ಸಂಬಂಧಿಸಿದಂತೆ ಸಂಘದ ಹೆಸರಿನಲ್ಲಿ

ಮುಂಬೈ: ಇತ್ತೀಚೆಗೆ ಆತ್ಮಹತ್ಯೆಗೆ ಶರಣಾಗಿದ್ದ ನಟಿ ತುನೀಶಾ ಶರ್ಮಾಗೆ ಆಕೆಯ ಪ್ರಿಯಕರ ಶೀಜಾನ್ ಖಾನ್ ಇಸ್ಲಾಂ ಅನುಸರಿಸುವಂತೆ, ಹಿಜಾಬ್ ಧರಿಸುವಂತೆ ಒತ್ತಾಯಿಸುತ್ತಿದ್ದ ಎಂದು ತುನೀಶಾ ಶರ್ಮಾ ಅವರ ತಾಯಿ ವನಿತಾ ಶರ್ಮಾ ಗಂಭೀರ ಆರೋಪ ಮಾಡಿದ್ದಾರೆ. ನಟಿ ತುನೀಶಾ ಶರ್ಮಾ ಆತ್ಮಹತ್ಯೆ ಪ್ರಕರಣದಲ್ಲಿ ದಿನದಿಂದ ದಿನಕ್ಕೆ ಹೊಸ ಹೊಸ ಮಾಹಿತಿಗಳು ಹೊರಬೀಳುತ್ತಿದ್ದು,

ಬೆಂಗಳೂರು: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಸಿಐಡಿ ಆರ್ಥಿಕ ಅಪರಾಧ ವಿಭಾಗದ ಡಿಐಜಿ, ಐಪಿಎಸ್ ಅಧಿಕಾರಿ ಆರ್. ದಿಲೀಪ್(53) ಅವರು ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ನಿಧನರಾಗಿದ್ದಾರೆ. ಇತ್ತೀಚಿಗೆ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದ ದಿಲೀಪ್ ಅವರು ನಗರದ ಬನ್ನೇರುಘಟ್ಟ ರಸ್ತೆಯ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾಗಿದ್ದಾರೆ. ಬಿಇ ಪದವೀಧರರಾಗಿದ್ದ