Log In
BREAKING NEWS >
ಕರಾವಳಿಯಲ್ಲಿ ಹೆಚ್ಚಿದ ಬಿಸಿಲಿನ ತಾಪಮಾನ-ಸಾವು ಸ೦ಭವಿಸುವ ಸಾಧ್ಯತೆ-ಎಚ್ಚರ ಬಿಸಿಲಿನಲ್ಲಿ ಹೊರಗೆ ಬರಲೇ ಬೇಡಿ....

ಬೆಂಗಳೂರು: ರಾಜಕೀಯದ ನಂಟೂ ಹೊಂದಿರುವ ರಮ್ಯಾ, ಇದೀಗ ರಾಜಕೀಯದಿಂದ ದೂರಾಗಿ, ಮತ್ತೆ ಚಿತ್ರರಂಗದಲ್ಲಿ ತೊಡಗಿಕೊಂಡಿದ್ದಾರೆ. ಆದರೂ ಸಾಮಾಜಿಕ ವಿಷಯಗಳ ಬಗ್ಗೆ ನಿರ್ಭಿಡೆಯಿಂದ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಇದೀಗ ನಟಿ ದೀಪಿಕಾ ಪಡುಕೋಣೆ 'ಪಠಾಣ್' ಸಿನಿಮಾದ ಹಾಡೊಂದರಲ್ಲಿ ಕೇಸರಿ ಬಣ್ಣದ ಬಿಕಿನಿ ಧರಿಸಿದ್ದನ್ನು ಬಿಜೆಪಿಯ ಬೆಂಬಲಿಗರು, ಹಿಂದುಪರ ಸಂಘಟನೆಗಳು ವಿರೋಧಿಸಿವೆ. 'ಪಠಾಣ್'

ಜೈಪುರ: ರಾಜಸ್ಥಾನದಲ್ಲಿ ಸಿಎಂ ಗೆಹ್ಲೋಟ್ ಹಾಗೂ ಸಚಿನ್ ಪೈಲಟ್ ನಡುವಿನ ತಿಕ್ಕಾಟ ಕಾಂಗ್ರೆಸ್ ಹೈಕಮಾಂಡ್ ಗೆ ತಲೆನೋವಾಗಿ ಪರಿಣಮಿಸಿದೆ. ಈ ಬಗ್ಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಪ್ರತಿಕ್ರಿಯೆ ನೀಡಿದ್ದು, ಎಲ್ಲವೂ ಸರಾಗವಾಗಿ ಬಗೆಹರಿಯಲಿದೆ, ರಾಜ್ಯದಲ್ಲಿ ಪಕ್ಷ ಒಗ್ಗಟ್ಟಿನಿಂದ ಇದೆ ಎಂದು ಹೇಳಿದ್ದಾರೆ. ಪಿಟಿಐ ಗೆ ನೀಡಿರುವ ಸಂದರ್ಶನದಲ್ಲಿ ವೇಣುಗೋಪಾಲ್ ರಾಜಸ್ಥಾನದಲ್ಲಿ

ನವದೆಹಲಿ: ಡಿಸೆಂಬರ್ 17 ರಿಂದ ಜನವರಿ 1 ರವರೆಗೆ ಸುಪ್ರೀಂ ಕೋರ್ಟ್ ಗೆ ಚಳಿಗಾಲದ ರಜೆ ನೀಡಲಾಗಿದ್ದು, ಈ ದಿನಗಳಲ್ಲಿ ಯಾವುದೇ ಪೀಠ ಲಭ್ಯವಿರುವುದಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ಶುಕ್ರವಾರ ಹೇಳಿದ್ದಾರೆ. "ನಾಳೆಯಿಂದ ಜನವರಿ 1 ರವರೆಗೆ ಯಾವುದೇ ಪೀಠಗಳು ಲಭ್ಯವಿರುವುದಿಲ್ಲ" ಎಂದು ನ್ಯಾಯಮೂರ್ತಿ ಚಂದ್ರಚೂಡ್ ನ್ಯಾಯಾಲಯದಲ್ಲಿ

ಶಾಸಕರಿಗೆ ಆಮಿಷ ಒಡ್ಡಿದ ಪ್ರಕರಣದಲ್ಲಿ ಸುದ್ದಿಯಾಗಿದ್ದ ತಾಂಡೂರಿನ ಶಾಸಕ, ಬಿಆರ್ ಎಸ್ ಪೈಲಟ್ ರೋಹಿತ್ ರೆಡ್ಡಿಗೆ ಜಾರಿ ನಿರ್ದೇಶನಾಲಯ(ಇಡಿ) ಶಾಕ್ ನೀಡಿದೆ. ಬೆಂಗಳೂರು ಡ್ರಗ್ಸ್ ಪ್ರಕರಣ ಸಂಬಂಧ ರೋಹಿತ್ ರೆಡ್ಡಿಗೆ ನೋಟಿಸ್ ಜಾರಿ ಮಾಡಿದೆ. ಅಲ್ಲದೆ ಇದೇ ತಿಂಗಳ 19ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನಲ್ಲಿ ತಿಳಿಸಲಾಗಿದೆ. ಬೆಂಗಳೂರಿನ ಪಾರ್ಟಿಯೊಂದರಲ್ಲಿ

ಉಡುಪಿ: ಉಡುಪಿ ನಗರಸಭೆ ವ್ಯಾಪ್ತಿಯಲ್ಲಿನ ಪರ್ಕಳದ ಕೆಳಪರ್ಕಳದಲ್ಲಿ. ರಾಷ್ಟ್ರೀಯ ಹೆದ್ದಾರಿಯ ರಸ್ತೆ ಕಾಮಗಾರಿಯು ನೇರವಾಗಿ ಮಾಡುವ ಉದ್ದೇಶದಿಂದ ಕೆಳಪರ್ಕಳದಲ್ಲಿ ಮಾತ್ರ ವಿನ್ಯಾಸ ಬದಲಾವಣೆ ಮಾಡಿರುವುದರಿಂದ ಇದೀಗ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪೇಚೀಗೆ (ಇಕ್ಕಟ್ಟಿಗೆ)ಸಿಲುಕಿದೆ !! ಇದೀಗ ನ್ಯಾಯಾಲಯದಲ್ಲಿ ಹೆಚ್ಚಿನವರ ತಡೆಯಾಜ್ಞೆ ಇದ್ದರೂ ಈ ಭಾಗದಲ್ಲಿ ಮಣ್ಣು ಹಾಕುವ ಕಾರ್ಯ

ಕುಂದಾಪುರ:ಡಿ 16 : ಮುಂಬರುವ ಚಳಿಗಾಲದ ಅಧಿವೇಶನದಲ್ಲಿ ವಕೀಲರ ರಕ್ಷಣಾ ಕಾಯ್ದೆಯನ್ನು ಜಾರಿಗೆ ತರುವಂತೆ ಆಗ್ರಹಿಸಿ ಕುಂದಾಪುರ ತಾಲೂಕು ವಕೀಲರ ಸಂಘದ ವತಿಯಿಂದ ಕುಂದಾಪುರ ಉಪವಿಭಾಗಾಧಿಕಾರಿಯವರ ಕಚೇರಿ ವರೆಗೆ ಕಾಲ್ನಡಿಗೆ ಜಾಥಾ ನಡೆಯಿತು. ಬಳಿಕ ಅಸಿಸ್ಟೆಂಟ್ ಕಮಿಷನ್‌ರವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಬಳಿಕ ಮಾತನಾಡಿದ ವಕೀಲರ ಸಂಘದ ಅಧ್ಯಕ್ಷ

ಮಧ್ಯಪ್ರದೇಶ:ಡಿ 16 ಮಹಿಳೆಯೊಬ್ಬರು ನಾಲ್ಕು ಕಾಲುಗಳಿರುವ ಹೆಣ್ಣು ಮಗುವಿಗೆ ಜನ್ಮ ನೀಡಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ ಜಿಲ್ಲೆಯಲ್ಲಿ ನಡೆದಿದೆ. ಆರತಿ ಕುಶ್ವಾಹ ಎಂಬ ಮಹಿಳೆಯು ನಾಲ್ಕು ಕಾಲುಗಳುಳ್ಳ ಮಗುವಿಗೆ ಜನ್ಮ ನೀಡಿದ್ದು, ಜನನದ ನಂತರ ಮಗುವಿನ ತೂಕ 2.3 ಕೆ.ಜಿ ಯಷ್ಟಿದ್ದು, ಶಿಶು ಆರೋಗ್ಯವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಈ ಕುರಿತು

ಉಡುಪಿ, ಡಿ 16: ಉಡುಪಿ ಸಿಟಿ ಬಸ್ ನಿಲ್ದಾಣ ಸಮೀಪ ಮಂಗಳಮುಖಿಯರು ಅನೈತಿಕ ದಂಧೆಯಲ್ಲಿ ತೊಡಗಿಸಿಕೊಳ್ಳುತ್ತಿರುವ ಕುರಿತ ದೂರಿನ ಹಿನ್ನೆಲೆಯಲ್ಲಿ ಡಿ.16ರಂದು ತಡರಾತ್ರಿ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಅಕ್ಷಯ್ ಹಾಕೇ ಮಚ್ಚಿಂದ್ರ ಸ್ವತಃ ತಾವೇ ಕಾರ್ಯಾಚರಣೆ ನಡೆಸಿದ್ದು, ಈ ವೇಳೆ ಇಬ್ಬರು ಪಿಂಪ್‌ಗಳನ್ನು ವಶಕ್ಕೆ ಪಡೆದು ಪ್ರಕರಣ

ಅದೊಂದು ಹೇಳಿಕೆ ಬಿಜೆಪಿಯಲ್ಲಿ ತಲ್ಲಣ ತಂದಿದೆ. ಮಾಜಿ ಮುಖ್ಯಮಂತ್ರಿ, ಬಿ.ಎಸ್. ಯಡಿಯೂರಪ್ಪ ಚುನಾವಣಾ ರಾಜಕೀಯದಿಂದ ದೂರ ಸರಿಯುವ ಘೋಷಣೆ ಮಾಡಿರುವುದು ಈ ತಲ್ಲಣಕ್ಕೆ ಕಾರಣ. ಇಷ್ಟಕ್ಕೂ ಇದೇನು ದಿಢೀರ್ ನಿರ್ಧಾರವಲ್ಲ.  ಮುಖ್ಯಮಂತ್ರಿ ಪಟ್ಟದಿಂದಳಿದ ನಂತರ ( ಅಥವಾ ಇಳಿಸಿದ ಎಂದರೂ ತಪ್ಪಲ್ಲ)ಕಳೆದ ಜುಲೈನಲ್ಲೇ ಅವರು ``ಇನ್ನು ಮುಂದೆ ನಾನು ಚುನಾವಣೆಗೆ

ಉಡುಪಿ ಜಿಲ್ಲೆಯಲ್ಲಿನ ರಾಜಕಾರಣಿಗಳು ಚುನಾವಣೆಯ ಸ೦ದರ್ಭದಲ್ಲಿ ಸೇರಿದ೦ತೆ ಇನ್ನಿತರ ಸ೦ದರ್ಭದಲ್ಲಿ ತಮ್ಮ ಸ್ವಪ್ರತಿಷ್ಠೆಗಾಗಿ ಪತ್ರಿಕೆಗಳಿಗೆ ಸೇರಿದ೦ತೆ ಅ೦ತರ್ಜಾಲಪತ್ರಿಕೆಗಳಿಗೆ ಜಾಹೀರಾತುಗಳನ್ನು ಜಾಹೀರಾತಿನ ಬಿಲ್ಲಿಗಾಗಿ ಅಲೆದಾಟನಡೆಸುವ೦ತೆ ಮಾಡಿ ವರ್ಷಗಟ್ಟಲೆಗಳೆದರೂ ಜಾಹೀರಾತು ಬಿಲ್ಲುಗಳನ್ನು ಬಾಕಿ ಇಟ್ಟು ಕೆಲವು ಮ೦ದಿ ವರದಿಗಾರರು ತಮ್ಮ ತಿ೦ಗಳವೇತನವನ್ನು ಕಳೆದುಕೊಳ್ಳುವ೦ತಾಗಿದೆ. ಪತ್ರಿಕೆಯಲ್ಲಿ ಸದಾ ತಮ್ಮದೇ ಸುದ್ದಿಬಾರದೇ ಇದ್ದರೆ ಏನು ನ್ಯೂಸ್