Log In
BREAKING NEWS >
ಕರಾವಳಿಯಲ್ಲಿ ಹೆಚ್ಚಿದ ಬಿಸಿಲಿನ ತಾಪಮಾನ-ಸಾವು ಸ೦ಭವಿಸುವ ಸಾಧ್ಯತೆ-ಎಚ್ಚರ ಬಿಸಿಲಿನಲ್ಲಿ ಹೊರಗೆ ಬರಲೇ ಬೇಡಿ....

ಅಹಮದಾಬಾದ್: ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಗುಜರಾತ್‌ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಶನಿವಾರ ಮರು ಆಯ್ಕೆಯಾಗಿದ್ದು, ಎರಡನೇ ಅವಧಿಗೆ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ. ಇಂದು ಗಾಂಧಿನಗರದಲ್ಲಿರುವ ಬಿಜೆಪಿ ರಾಜ್ಯ ಕೇಂದ್ರ ಕಚೇರಿ ‘ಕಮಲಂ’ನಲ್ಲಿ ನಡೆದ ನೂತನ ಶಾಸಕರ ಸಭೆಯಲ್ಲಿ 60 ವರ್ಷದ ಪಟೇಲ್ ಅವರನ್ನು ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ ಮಾಡಲಾಯಿತು. ಪಕ್ಷದ ಕೇಂದ್ರ ವೀಕ್ಷಕರಾಗಿ

ಬೆಂಗಳೂರು: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ವಿಧಾನಸಭೆ ಚುನಾವಣೆ ಹೊಸ್ತಿಲಿನಲ್ಲಿ ಮತ್ತೆ ತಾರಕಕ್ಕೇರಿದೆ. ಕಳೆದ ಹತ್ತು ಹದಿನೈದು ದಿನಗಳಿಂದ ಬೆಳಗಾವಿ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಗಡಿ ವಿವಾದ ಸಂಬಂಧ ಮಹಾರಾಷ್ಟ್ರದ ನಿಯೋಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ಮಾಡಿದ ಬೆನ್ನಲ್ಲೆ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎಲ್ಲಾ

ಚೆನ್ನೈ:  ಮಾಂಡೌಸ್ ಚಂಡ ಮಾರುತದ ಹೊಡೆತಕ್ಕೆ ಸಿಲುಕಿರುವ ತಮಿಳುನಾಡಿನಲ್ಲಿ ತೀವ್ರ ರೀತಿಯ ಹಾನಿಯಾಗಿದೆ. ಚೆನ್ನೈ ಮತ್ತು ಚೆಂಗಲಪಟ್ಟು ಜಿಲ್ಲೆಯ ಹಲವೆಡೆ ಜಲಾವೃತವಾಗಿದ್ದು, ಮರಗಳು ಧರೆಗುರುಳಿ ಬಿದ್ದಿವೆ.  ಮಾಂಡೌಸ್ ಚಂಡ ಮಾರುತದಿಂದ ಭಾರೀ ಮಳೆಯಾಗುತ್ತಿದ್ದು,ಅನೇಕ ತಗ್ಗು ಪ್ರದೇಶಗಳು ಜಲಾವೃತವಾಗಿವೆ. ರಸ್ತೆಗಳು ನೀರಿನಿಂದ ತುಂಬಿ ವಾಹನ ಸವಾರರು ಪರದಾಡುವಂತಾಗಿದೆ. ಎಗ್ಮೋರ್ ನಲ್ಲಿ ಬೃಹತ್

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಮತ್ತೆ ಅಧಿಕಾರಕ್ಕೆ ಬರುವ ಕನಸು ಕಾಣುತ್ತಿರುವ ಕಾಂಗ್ರೆಸ್ ಪಕ್ಷದ ಕನಸು ನನಸಾಗುವುದಿಲ್ಲ. ಏಕೆಂದರೆ ಕಾಂಗ್ರೆಸ್ ಕೇವಲ 55 ರಿಂದ 60 ಕ್ಷೇತ್ರಗಳಲ್ಲಿ ಮಾತ್ರ ಗೆಲ್ಲಲು ಸಾಧ್ಯ ಎಂದು ವಿಶ್ಲೇಷಣೆ ತಿಳಿಸಿದೆ. ಇನ್ನೂ ಬಿಜೆಪಿ ಕೂಡ ಕೇವಲ 70 ರಿಂದ 75 ಸ್ಥಾನ ಗೆಲ್ಲಲು ಶಕ್ತವಾಗಿದೆ,

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿ, ಬೆಳ್ತಂಗಡಿ ಮತ್ತು ಬಂಟ್ವಾಳದ ನೇತ್ರಾವತಿ ನದಿಯ ದಡದ ಹಲವೆಡೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ರಾತ್ರಿ ದಾಳಿ ನಡೆಸಿ ಅಕ್ರಮ ಮರಳು ಸಾಗಣೆಗೆ ಬಳಸುತ್ತಿದ್ದ ದೋಣಿಗಳು ಮತ್ತು ಟ್ರಕ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಅಕ್ರಮ ಮರಳು ದಂಧೆ ಕುರಿತುಲವು ದೂರುಗಳ ಹಿನ್ನೆಲೆಯಲ್ಲಿ ಡಿವೈಎಸ್ಪಿ ಕಲಾವತಿ, ಡಿವೈಎಸ್ಪಿ ಚೆಲುವರಾಜು ಬಿ,

ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿನ 94ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವದ ಅ೦ಗವಾಗಿ ವಿವಿಧ ಕ್ಷೇತ್ರದಲ್ಲಿ ಸಾಧನೆಯನ್ನು ಗೈದ 3ಮ೦ದಿ ಜಿ ಎಸ್ ಬಿ ಸಮಾಜ ಬಾ೦ಧವರನ್ನು ಮ೦ಗಲೋತ್ಸವದ ಸ೦ದರ್ಭದಲ್ಲಿ ಅಭಿನ೦ದಿಸಿ ಸನ್ಮಾನಿಸಲಾಯಿತು. ಪಿಎಚ್ ಡಿ ಪದವಿಯಲ್ಲಿ ಅತ್ಯುನ್ನತ ಸ್ಥಾನದಲ್ಲಿ ಉತ್ತೀರ್ಣರಾಗಿ ಚಿನ್ನದ ಪದಕವನ್ನು ಗಳಿಸಿರುವ ಕೆ.ಅನ೦ತಪಧ್ಮನಾಭ ಕಿಣಿ ಮತ್ತು ಅಹಲ್ಯಕಿಣಿಯವರ

ಉಡುಪಿಯ ಕು೦ಜಿಬೆಟ್ಟುವಿನಲ್ಲಿ ಕರ್ಣಾಟಕ ಬ್ಯಾ೦ಕ್ ಆರ೦ಭಗೊ೦ಡು ೪೫ನೇ ವರುಷಕ್ಕೆ ಪಾದಾರ್ಪಣೆ ಗೈದಿರುವ ಈ ಶುಭ ಸ೦ದರ್ಭದಲ್ಲಿ ಡಿ.1ರ೦ದು ಕು೦ಜಿಬೆಟ್ಟುವಿನ ಕರ್ಣಾಟಕ ಬ್ಯಾ೦ಕ್ ಶಾಖೆಯಲ್ಲಿ ಸ೦ಭ್ರಮಾಚರಣೆಯನ್ನು ನೆರವೇರಿಸಲಾಯಿತು. ಉಡುಪಿ ಕರ್ಣಾಟಕ ಬ್ಯಾ೦ಕಿನ ಪ್ರಾದೇಶಿಕ ಕಛೇರಿಯ ಎ.ಜಿ.ಎ೦ ಆಗಿರುವ ಬಿ.ರಾಜಗೋಪಲ್ ಭಟ್ ರವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ಬ್ಯಾ೦ಕಿನ ಹಿರಿಯ ಗ್ರಾಹಕರಾದ ಡಾ.ಪಿ.ಎಲ್.ಎನ್ ರಾವ್ ರವರು

ನವದೆಹಲಿ: ದೆಹಲಿ ಪಾಲಿಕೆಯ ಚುನಾವಣೆಯ ಫಲಿತಾಂಶ(Delhi Municipal Election Results) ಪ್ರಕಟಗೊಂಡಿದ್ದು, ಮೊದಲ ಬಾರಿಗೆ ಆಪ್‌(AAP) ಅಧಿಕಾರಕ್ಕೆ ಏರಿದೆ. ಈ ಮೂಲಕ 15 ವರ್ಷಗಳ ಬಿಜೆಪಿ(BJP) ಆಡಳಿತ ಅಂತ್ಯಗೊಂಡಿದೆ. ಹೌದು.. ತೀವ್ರ ಕುತೂಹಲ ಕೆರೆಳಿಸಿದ್ದ ಎಂಸಿಡಿ ಚುನಾವಣೆಯಲ್ಲಿ ಬಿಜೆಪಿ ಪೈಪೋಟಿಯ ಹೊರತಾಗಿಯೂ ದೆಹಲಿ ಮಹಾನಗರ ಪಾಲಿಕೆಯಲ್ಲಿ ಅಧಿಕಾರದ ಗದ್ದುಗೆ ಹಿಡಿಯುವಲ್ಲಿ ಆಮ್

ಉಡುಪಿ ಡಿಸೆಂಬರ್ 5: ವಿದ್ಯೋದಯ ಟ್ರಸ್ಟ್ (ರಿ)ನ ಅಂಗಸಂಸ್ಥೆ ವಿದ್ಯೋದಯ ಪಬ್ಲಿಕ್ ಸ್ಕೂಲ್‍ಗೆ ಕರ್ನಾಟಕ ಬ್ಯಾಂಕ್ , ಮಂಗಳೂರು ಸಿ.ಎಸ್.ಆರ್. ಉಪಕ್ರಮವಾಗಿ ಶಾಲಾ ಬಸ್‍ನ್ನು ಕೊಡುಗೆಯಾಗಿ ನೀಡಿದೆ. ಕರ್ನಾಟಕ ಬ್ಯಾಂಕ್ ಮಂಗಳೂರಿನ ಜನರಲ್ ಮ್ಯಾನೇಜರ್ ವಿನಯ ಭಟ್ ಪಿ.ಜೆ ಇವರು ವಿದ್ಯೋದಯ ಟ್ರಸ್ಟ್ (ರಿ.)ನ ಕಾರ್ಯಾಧ್ಯಕ್ಷರಾದ ಎನ್. ನಾಗರಾಜ್

ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿಯಲ್ಲಿ ಪ್ರತಿಭಟನೆ, ಗಲಾಟೆ ಜೋರಾಗಿದೆ. ಇಂದು ಬೆಳಗ್ಗೆ ಕರ್ನಾಟಕ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಕನ್ನಡಪರ ಸಂಘಟನೆಗಳು ಮಹಾರಾಷ್ಟ್ರ ವಿರುದ್ಧ ಬಸ್ಸು ಮೇಲೆ ಹತ್ತಿ ಕನ್ನಡ ಬಾವುಟ ಹಾರಿಸಿ ಆಕ್ರೋಶ ಹೊರಹಾಕಿದ್ದಾರೆ. ಬಸ್ಸಿನಲ್ಲಿ ಸಾಗಿ ಕರ್ನಾಟಕ ಪರ ತಮ್ಮ ರಾಜ್ಯಪ್ರೇಮವನ್ನು ಮೆರೆದು ಮರಾಠಿಗರ ವಿರುದ್ಧ ತಮ್ಮ ಅಸಹನೆ