Log In
BREAKING NEWS >
ಕರಾವಳಿಯಲ್ಲಿ ಹೆಚ್ಚಿದ ಬಿಸಿಲಿನ ತಾಪಮಾನ-ಸಾವು ಸ೦ಭವಿಸುವ ಸಾಧ್ಯತೆ-ಎಚ್ಚರ ಬಿಸಿಲಿನಲ್ಲಿ ಹೊರಗೆ ಬರಲೇ ಬೇಡಿ....

ನವದೆಹಲಿ: ತೀವ್ರ ಕುತೂಹಲ ಕೆರಳಿರುವ ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಮಂಗಳಮುಖಿ ಚುನಾವಣೆ ಗೆದ್ದು ದಾಖಲೆ ಬರೆದಿದ್ದಾರೆ. ಹೌದು.. ದೆಹಲಿ ಮಹಾನಗರ ಪಾಲಿಕೆಯ ಸುಲ್ತಾನ್ ಪುರಿ ಮಜ್ರಾ ಎ ವಾರ್ಡ್ ನಿಂದ ಆಪ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಬೋಬಿ ಜಯಭೇರಿ ಭಾರಿಸಿದ್ದಾರೆ. ಆ ಮೂಲಕ ಮೊದಲ

ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿನ 94ನೇ ಭಜನಾ ಸಪ್ತಾಹ:ಉರುಳು ಸೇವೆ, ಓಕುಳಿ, ಏಲ೦, ಮಹಾಪೂಜೆ, ಸಮಾರಾಧನೆಯೊ೦ದಿಗೆ ವಿಜೃ೦ಭಣೆಯಿ೦ದ ಸ೦ಪನ್ನ

ಕಲ್ಯಾಣಪುರ:94ನೇ ಭಜನಾ ಸಪ್ತಾಹ ಮಹೋತ್ಸವವು ಕಳೆದ ನವೆ೦ಬರ್ 28ರ ಮು೦ಜಾನೆಯಿ೦ದ ಆರ೦ಭಕೊ೦ಡಿದ್ದು ಇ೦ದು ಸ೦ಪನ್ನದತ್ತ ಸಾಗುತ್ತಿದೆ.ಸೋಮವಾರದ೦ದು ಬೆಳಿಗ್ಗಿನ ಚು೦..ಚು೦ ಚಳಿಯಲ್ಲಿ ಚಳಿಯನ್ನು ಲೆಕ್ಕಿಸದೇ ಹಿ೦ದಿಗಿ೦ತಲೂ ಇ೦ದು ಅಪಾರ ಸ೦ಖ್ಯೆಯಲ್ಲಿ ಭಕ್ತರು ಮು೦ಜಾನೆ ಶ್ರೀವಿಠೋಭರಖುಮಾಯಿ ದೇವರಿಗೆ ಮಾಡಲ್ಪಡುವ ಕಾಕಡಾರತಿಯಲ್ಲಿ ಭಾಗವಹಿಸಿ ಪಾವನರಾದರು. ನ೦ತರ ಮು೦ಜಾನೆಯ ನಗರ ಭಜನೆಯು ನಡೆಸಲಾಯಿತು. ಈ ಭಜನೆಯಲ್ಲಿಯೂ

ಉಡುಪಿ:ಉಡುಪಿ ತೆಂಕಪೇಟೆ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನಕ್ಕೆ ಶನಿವಾರದ೦ದು ಶ್ರೀ ಸಂಸ್ಥಾನ ಕಾಶೀಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿ ಭೇಟಿ ನೀಡಿ ಶ್ರೀ ಲಕ್ಷ್ಮೀ ವೆಂಕಟೇಶ ದೇವರಿಗೆ ನೂತನ ಸುವರ್ಣ ಖಚಿತ ಶ್ರೀಲಕ್ಷ್ಮೀಹಾರ ಸಮರ್ಪಣೆ ಮಾಡಿದರು. ಶ್ರೀ ದೇವರಿಗೆ ವಿಶೇಷ ಅಲಂಕಾರ , ಮಹಾಪೂಜೆ ಬಳಿಕ ಪ್ರಸಾದ ವಿತರಣೆ ನೆಡೆಯಿತು

ಬೆಳಗಾವಿ: ಕನ್ನಡ ಬಾವುಟ ಹಾರಿಸಿದ್ದ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ  ಬೆಳಗಾವಿ ಪೊಲೀಸರು ನಾಲ್ಕು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದ ಸುಪ್ರೀಂ ಕೋರ್ಟ್​ ಅಂಗಳದಲ್ಲಿದೆ. ಇದರ ಮಧ್ಯೆ ಕನ್ನಡ ಬಾವುಟ (Kannada Flag) ಹಾರಿಸಿದ್ದಕ್ಕೆ ವಿದ್ಯಾರ್ಥಿ ಮೇಲೆ ಸಹಪಾಠಿಗಳಿಂದ ಹಲ್ಲೆ ನಡೆದಿರುವ ಘಟನೆ

ಬಸ್ತಾರ್: ಛತ್ತೀಸ್‌ಗಢದ ಬಸ್ತಾರ್ ಜಿಲ್ಲೆಯ ಮಲ್ಗಾಂವ್ ಪ್ರದೇಶದಲ್ಲಿ ಶುಕ್ರವಾರ ಸುಣ್ಣದ ಕಲ್ಲಿನ ಗಣಿಯಲ್ಲಿ ಮಣ್ಣು ಕುಸಿದು ಏಳು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರಲ್ಲಿ ಆರು ಮಹಿಳೆಯರು ಸೇರಿದ್ದಾರೆ ಎಂದು ಅವರು ಹೇಳಿದ್ದಾರೆ. ಬಸ್ತಾರ್: ಛತ್ತೀಸ್‌ಗಢದ ಬಸ್ತಾರ್ ಜಿಲ್ಲೆಯ ಮಲ್ಗಾಂವ್ ಪ್ರದೇಶದಲ್ಲಿ ಶುಕ್ರವಾರ ಸುಣ್ಣದ ಕಲ್ಲಿನ ಗಣಿಯಲ್ಲಿ ಮಣ್ಣು ಕುಸಿದು ಏಳು

ಉಡುಪಿ:ಉಡುಪಿಯ ಇತಿಹಾಸ ಪ್ರಸಿದ್ಧ ಶ್ರೀಕೃಷ್ಣಮಠದ ಅಷ್ಟಮಠದಲ್ಲೊ೦ದಾದ ಭಾರತದಲ್ಲಿ ಮಾತ್ರವಲ್ಲದೇ ವಿದೇಶದಲ್ಲಿಯೂ ಪ್ರಸಿದ್ಧಿಯನ್ನು ಹೊ೦ದಿರುವ ಉಡುಪಿಯ ಪುತ್ತಿಗೆ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರ 4ನೇ ಪರ್ಯಾಯ ಮಹೋತ್ಸವವು 2024ರಿ೦ದ 2026ರವರೆಗೆ ಜರಗಲಿದೆ. ಆ ಪ್ರಯುಕ್ತವಾಗಿ ಪರ್ಯಾಯದ ಮುಹೂರ್ತಗಳಲ್ಲಿ ಒ೦ದಾದ ಬಾಳೆಮುಹೂರ್ತವು ಡಿ.2ರಬೆಳಿಗ್ಗೆ ಮಠದ ದೇವರಿಗೆ ವಿಶೇಷ ಪ್ರಾರ್ಥನೆಯನ್ನು ನಡೆಸುವುದರ ಮುಖಾ೦ತರ ವಿವಿಧ ಧಾರ್ಮಿಕ ವಿದಿವಿಧಾನದೊ೦ದಿಗೆ