Log In
BREAKING NEWS >
ಎಲ್ಲೆಡೆಯಲ್ಲಿ ಶಾ೦ತಿಯುತವಾಗಿ ವಿಜೃ೦ಭಣೆಯ ಹನುಮಾನ್ ಜಯ೦ತಿ ಆಚರಣೆ.....

ಮಂಗಳೂರು:ಡಿ 26. ಬೆಂಗಳೂರಿನಿಂದ ಕೇರಳಕ್ಕೆ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ನಾಲ್ವರನ್ನು ಕೊಣಾಜೆ ಠಾಣೆ ಪೊಲೀಸರು ಚೇಳೂರು ಚೆಕ್‌ಪೋಸ್ಟ್ ಬಳಿ ಬಂಧಿಸಿದ್ದಾರೆ. ಕಾಸರಗೋಡು ಬಂಡಿಯೋಡು ನಿವಾಸಿ ಮಹಮ್ಮದ್ ನೌಫಲ್ (24), ಮಲಪ್ಪುರಂ ಪೊನ್ನಾನಿ ನಿವಾಸಿ ಜಮ್ಶೀರ್ ಎಂ. (24),ಮಂಜೇಶ್ವರ ಮಂಗಲ್ಪಾಡಿ ನಿವಾಸಿ ಮಹಮ್ಮದ್ ಬಾತೀಶ್ (37) ಮತ್ತು ಕಾಸರಗೋಡು ಮುತ್ತತೋಡಿ

ಎಲ್ಲರಿಗೂ ಮನಬ೦ದ೦ತೆ ಆದೇಶವನ್ನು ಹೊರಡಿಸಿ ಕೊರೋನಾ ಬ೦ದಿದೆ ಎ೦ದು ಉದೇಶ ನೀಡುವ ಕೇ೦ದ್ರದ ಸಚಿವ ಕೇಂದ್ರ ಮಾಹಿತಿ ಮತ್ತು ಪ್ರಸಾರ ಹಾಗೂ ಯುವ ವ್ಯವಹಾರಗಳು ಮತ್ತು ಕ್ರೀಡಾ ಇಲಾಖೆ ಮಂತ್ರಿಗಳಾದ ಅನುರಾಗ್ ಸಿಂಗ್ ಶ್ರೀಕೃಷ್ಣಮಠಕ್ಕೆ ಭೇಟಿ ನೀಡಿ ನವಗ್ರಹಕಿ೦ಡಿಯ ಎದುರು ನಿ೦ತು ಫೋಟೋ ಪೋಸ್ ನೀಡಿದ್ದರು. ಮೊದಲು ಮಾಸ್ಕ್

ಬೆಂಗಳೂರು: ದೇಶದಲ್ಲಿ ಕೊರೋನಾ ರೂಪಾಂತರಿ ಬಿಎಫ್7 ಪತ್ತೆ ಹಿನ್ನೆಲೆಯಲ್ಲಿ ಬೆಂಗಳೂರಲ್ಲಿ ವಿದೇಶಗಳಿಂದ ಬರುತ್ತಿರುವವರ ಮೇಲೆ ಹದ್ದಿನ ಕಣ್ಣು ಇಡಲಾಗಿದೆ. ಈ ಬೆಳವಣಿಗೆ ನಡುವಲ್ಲೇ ಚೀನಾದಿಂದ ಬೆಂಗಳೂರಿಗೆ ಬಂದಿದ್ದ ವ್ಯಕ್ತಿಯೊಬ್ಬರಲ್ಲಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಇದು ಆತಂಕವನ್ನು ಮತ್ತಷ್ಟು ಹೆಚ್ಚಾಗುವಂತೆ ಮಾಡಿದೆ. ನಿನ್ನೆ ಚೀನಾದಿಂದ ಬೆಂಗಳೂರಿಗೆ ಬಂದಿದ್ದ 35 ವರ್ಷದ ವ್ಯಕ್ತಿಯನ್ನು

ಚಾಮರಾಜನಗರ: ಬಿಸಲವಾಡಿಯಲ್ಲಿ ಕಲ್ಲು ಕ್ವಾರಿ ಕುಸಿದು ಮೂವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಮೃತರನ್ನು 28 ವರ್ಷದ ಕುಮಾರ್ ಹಾಗೂ 35 ವರ್ಷದ ಶಿವರಾಜು ಮೃತ ದುರ್ದೈವಿಗಳು. ಘಟನೆಯಲ್ಲಿ ಮತ್ತೊಬ್ಬ ಕಾರ್ಮಿಕ ಸಿದ್ದರಾಜು ಪರಿಸ್ಥಿತಿ ಗಂಭೀರವಾಗಿದ್ದು ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾನೆ. ಮೃತರು ಕಾಗಲವಾಡಿಯ ಮೊಳೆ ಗ್ರಾಮದವರಾಗಿದ್ದು

ನವದೆಹಲಿ: ದೆಹಲಿಯ ಮೆಹ್ರೌಲಿಯಲ್ಲಿ ನಡೆದ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ತನಿಖಾಧಿಕಾರಿಗಳು ಅಫ್ತಾಬ್ ಅಮಿನ್ ಪೂನಾವಾಲಾ ಮತ್ತು ಶ್ರದ್ಧಾ ವಾಲ್ಕರ್ ಆಡಿಯೋ ಕ್ಲಿಪ್ ಅನ್ನು ವಶಪಡಿಸಿಕೊಂಡಿದ್ದಾರೆ ಎಂದು ಮೂಲಗಳು ಸೋಮವಾರ ತಿಳಿಸಿವೆ. ಈಮಧ್ಯೆ, ಧ್ವನಿ ಮಾದರಿ ಸಂಗ್ರಹಿಸಲು ಆಫ್ತಾಬ್‌ನನ್ನು ಲೋಧಿ ಕಾಲೋನಿಯಲ್ಲಿರುವ ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ) ವಿಧಿವಿಜ್ಞಾನ ಕಚೇರಿಗೆ ಕರೆದೊಯ್ಯಲಾಗಿದೆ. ಫೋರೆನ್ಸಿಕ್ ತಜ್ಞರು,

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸೋಮವಾರ ರಾಷ್ಟ್ರ ರಾಜಧಾನಿ ನವದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆಂದು ತಿಳಿದುಬಂದಿದೆ. ಆಸ್ಪತ್ರೆಯ ಖಾಸಗಿ ವಾರ್ಡ್ ನಲ್ಲಿ ನಿರ್ಮಲಾ ಸೀತಾರಾಮನ್ ಅವರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆಂದು ಮೂಲಗಳು ತಿಳಿಸಿವೆ. ಇಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ನಿರ್ಮಲಾ ಸೀತಾರಾಮನ್ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆಂದು ವರದಿಗಳು

ಹೈದರಾಬಾದ್: ಆಂಧ್ರಪ್ರದೇಶದ ತಿರುಪತಿ ಜಿಲ್ಲೆಯಲ್ಲಿರುವ ತಿರುಮಲ ದೇವಸ್ಥಾನದ ಮುಖ್ಯ ಗರ್ಭಗುಡಿಯನ್ನು 2023 ರಲ್ಲಿ ಆರರಿಂದ ಎಂಟು ತಿಂಗಳವರೆಗೆ ಮುಚ್ಚುವ ಸಾಧ್ಯತೆಯಿದೆ. ತಿರುಮಲದ ಮುಖ್ಯ ಗರ್ಭಗುಡಿ ಮೇಲೆ ಇರುವ ವಿಮಾನ ಆಕೃತಿಯ(ಮೂರು ಅಂತಸ್ತು) ಗೋಪುರ ಆನಂದ ನಿಲಯಕ್ಕೆ ಹೊದಿಸಲಾಗಿದ್ದ ಚಿನ್ನದ ಲೇಪನವನ್ನು ಬದಲಿಸಲು ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಟಿ) ನಿರ್ಧರಿಸಿದೆ ಎಂದು ಖಾಸಗಿ

ನಾಗ್ಪುರ: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು, ನಮ್ಮ ಸರ್ಕಾರ ಒಂದೇ ಒಂದು ಇಂಚು ಭೂಮಿ ಬಿಟ್ಟು ಕೊಡುವುದಿಲ್ಲ. ಒಂದು ಇಂಚು ಭೂಮಿಗಾಗಿಯೂ ಹೋರಾಡಲಿದೆ ಎಂದು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸೋಮವಾರ ಹೇಳಿದ್ದಾರೆ. ಇಂದು ಮಹಾರಾಷ್ಟ್ರ ವಿಧಾನಸಭೆಯಲ್ಲಿ ಮಾತನಾಡಿದ ಫಡ್ನವೀಸ್, ಕರ್ನಾಟಕದಲ್ಲಿರುವ ಮರಾಠಿ ಭಾಷಿಕ

ತಿರುವನಂತಪುರಂ: ಕೋಯಿಕ್ಕೋಡ್ ವಿಮಾನ ನಿಲ್ದಾಣದ ಹೊರಗೆ 19 ವರ್ಷದ ಯುವತಿಯೊಬ್ಬಳು ತನ್ನ ಒಳಉಡುಪುಗಳಲ್ಲಿ ಬಚ್ಚಿಟ್ಟುಕೊಂಡಿದ್ದ 1 ಕೋಟಿ ರೂ. ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದು, ಆಕೆಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ, ಮಲಪ್ಪುರಂ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಸುಚಿತ್ ದಾಸ್ ಮತ್ತು ಅವರ ತಂಡವು ಭಾನುವಾರ ತಡರಾತ್ರಿ

ಬಫಲೋ: ಚಳಿಗಾಲದ ಚಂಡಮಾರುತದ ಆರ್ಭಟಕ್ಕೆ ಅಮೆರಿಕ ತತ್ತರಿಸಿದ್ದು, ದೇಶದಾದ್ಯಂತ ಕನಿಷ್ಠ 18 ಜನರನ್ನು ಬಲಿ ಪಡೆದಿದೆ. ನೂರಾರು ಸಾವಿರ ಮನೆಗಳು ಮತ್ತು ವ್ಯವಹಾರಗಳಿಗೆ ವಿದ್ಯುತ್ ಸಂಪರ್ಕ ಇಲ್ಲದಂತಾಗಿದೆ. ಬಿರುಗಾಳಿಗೆ ಲಕ್ಷಾಂತರ ಜನರು ಮನೆಯಿಂದ ಹೊರಗೆ ಬಾರದಂತಾಗಿದೆ. ಗಡಗಡ ನಡುಗುವ ಚಳಿ, ಭಾರಿ ಬಿರುಗಾಳಿ ಮಳೆಯಿಂದ ತತ್ತರಿಸಿರುವ ಜನರಿಗೆ ಕ್ರಿಸ್‌ಮಸ್ ಹಾಗೂ