Log In
BREAKING NEWS >
ಕರಾವಳಿಯಲ್ಲಿ ಹೆಚ್ಚಿದ ಬಿಸಿಲಿನ ತಾಪಮಾನ-ಸಾವು ಸ೦ಭವಿಸುವ ಸಾಧ್ಯತೆ-ಎಚ್ಚರ ಬಿಸಿಲಿನಲ್ಲಿ ಹೊರಗೆ ಬರಲೇ ಬೇಡಿ....

ಬೀಜಿಂಗ್: ಚೀನಾ-ಭಾರತ ನಡುವಿನ ಸಂಬಂಧಗಳ ಸ್ಥಿರ ಮತ್ತು ಬಲವಾದ ಅಭಿವೃದ್ಧಿಗಾಗಿ ನಾವು ಭಾರತದೊಂದಿಗೆ ಕೆಲಸ ಮಾಡಲು ಸಿದ್ಧರಿದ್ದೇವೆ ಎಂದು ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಹೇಳಿದ್ದಾರೆ. ಇತ್ತೀಚೆಗಷ್ಟೇ ವಾಸ್ತವ ನಿಯಂತ್ರಣ ರೇಖೆಯಲ್ಲಿ ಎರಡೂ ದೇಶಗಳ ಯೋಧರ ಸಂಘರ್ಷದ ಬೆನ್ನಲ್ಲೇ ಚೀನಾ ನಾಯಕನ ಈ ಹೇಳಿಕೆ ಮುನ್ನೆಲೆಗೆ ಬಂದಿದೆ. ತವಾಂಗ್ ಪ್ರದೇಶದಲ್ಲಿನ

ಉಡುಪಿಯ ಅಷ್ಟಮಠಾಧೀಶರಲ್ಲಿ ಹಿರಿಯಯತಿಗಳಾಗಿ ಶ್ರೀವಿಶ್ವೇಶ ತೀರ್ಥಶ್ರೀಪಾದರು 2019ನೇ ಡಿಸೆ೦ಬರ್ ತಿ೦ಗಳಲ್ಲಿ ಹರಿಪಾದವನ್ನು ಸೇರಿದ್ದರು. ಅವರ ವೃ೦ದಾವನವನ್ನು ಬೆ೦ಗಳೂರಿನ ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿ ನಿರ್ಮಿಸಲಾಗಿದ್ದು ಅಲ್ಲಿಯೂ ಶ್ರೀಗಳ ಆರಾಧನೆಯನ್ನು ಬಹಳ ಅಚ್ಚುಕಟ್ಟಾಗಿ ಈಗೀನ ಪೀಠಾಧಿಪತಿಗಳಾದ ಶ್ರೀವಿಶ್ವಪ್ರಸನ್ನ ಶ್ರೀಪಾದರ ನೇತೃತ್ವದಲ್ಲಿ ನಡೆಸಲಾಗುತ್ತಿದೆ. ಡಿ.28ರ೦ದು ಸಮಾರೋಪ ಸಮಾರ೦ಭವು ನಡೆಯಲಿದೆ. ಆ ಪ್ರಯುಕ್ತವಾಗಿ ಇ೦ದು ಉಡುಪಿಯ ಪೇಜಾವರ

ಬೆಂಗಳೂರು: ರಾಜ್ಯ ಬಿಜೆಪಿಗೆ ಇದೀಗ ಸಂಕಷ್ಟ ಎದುರಾಗಿದೆ. ರಾಜಕೀಯ ವಲಯದಿಂದ ಕಣ್ಮರೆಯಾಗಿದ್ದ ಬಿಜೆಪಿಯ ಮಾಜಿ ಸಚಿವ ಜನಾರ್ದನರೆಡ್ಡಿ ಈಗ ಮತ್ತೆ ಬಿಜೆಪಿಗೆ ಕಗ್ಗಂಟಾಗಿ ಪರಿಣಮಿಸಿದ್ದಾರೆ. ಇಂದು ಮುಂಜಾನೆ ಸುದ್ದಿಗೋಷ್ಠಿ ನಡೆಸಿದ ರೆಡ್ಡಿ, ಹೊಸ ಪಕ್ಷ ಘೋಷಣೆ ಮಾಡಿದ್ದಾರೆ. ಬೆಂಗಳೂರಿನ ಪಾರಿಜಾತ ನಿವಾಸದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂದು ಧೀಮಂತ ನಾಯಕ, ರಾಜಕೀಯ

ಕೊಟ್ಟಾಯಂ: ಜಗತ್ತಿನಾದ್ಯಂತ ಕೋವಿಡ್ ಮಹಾಮಾರಿ ಅಬ್ಬರಿಸುತ್ತಿರುವ ಹೊತ್ತಿನಲ್ಲೇ ಇತ್ತ ಕೇರಳದಲ್ಲಿ ಹಕ್ಕಿಜ್ವರ ಭಾರಿ ಸದ್ದು ಮಾಡುತ್ತಿದ್ದು, ಸೋಂಕಿಗೆ ತುತ್ತಾಗಿದ್ದ ಬರೊಬ್ಬರಿ 6 ಸಾವಿರಕ್ಕೂ ಅಧಿಕ ಕೋಳಿ ಮತ್ತು ಪಕ್ಷಿಗಳನ್ನು ಕೊಲ್ಲಲಾಗಿದೆ. ಹೌದು.. ಕೇರಳದ ಕೊಟ್ಟಾಯಂ ಜಿಲ್ಲೆಯ ಮೂರು ಪ್ರತ್ಯೇಕ ಪಂಚಾಯತ್‌ಗಳಲ್ಲಿ ಏಕಾಏಕಿ ಹಕ್ಕಿ ಜ್ವರ ಕಾಣಿಸಿಕೊಂಡಿದ್ದು, ಇಲ್ಲಿ ಸುಮಾರು 6,000 ಕ್ಕೂ

ಬೆಂಗಳೂರು: ನಟ ಸಾರ್ವಭೌಮ ಡಾ. ರಾಜ್‌ಕುಮಾರ್​ ಫ್ಯಾಮಿಲಿ ಬಗ್ಗೆ ಕೆಟ್ಟದಾಗಿ ಮಾತಾಡಿದ್ದ ಆರೋಪದ ಮೇರೆಗೆ ಪುನೀತ್​ ಕೆರೆಹಳ್ಳಿಗೆ ಕನ್ನಡಪರ ಹೋರಾಟಗಾರರು ಧರ್ಮದೇಟು ನೀಡಿದ್ದಾರೆ. ಈ ವಿಡಿಯೋ ಈಗ ಮೊಬೈಲ್​ನಲ್ಲಿ ಸೆರೆಯಾಗಿದೆ. ವರದಿಗಳ ಪ್ರಕಾರ ಚಾಮರಾಜಪೇಟೆಯಲ್ಲಿ ಈ ಘಟನೆ ನಡೆದಿದ್ದು, ರಾಜ್ ಕುಮಾರ್ ಫ್ಯಾಮಿಲಿ ಬಗ್ಗೆ ಹಗುರವಾಗಿ ಮಾತನಾಡಿದ್ದೀಯಾ? ನೀನು ಕ್ಷಮೆ

ಜಂಟಿ ಕಾರ್ಯಾಚರಣೆಯಲ್ಲಿ ಬರ್ಮುಲ್ಲಾ ಪೊಲೀಸರು 3 ರಜಪೂತ್ ಸೇನೆಯೊಂದಿಗೆ ಉರಿಯ ಹತ್ಲಂಗಾ ಸೆಕ್ಟರ್‌ನಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಉನ್ನತ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸೇನೆ, ಜಮ್ಮು-ಕಾಶ್ಮೀರ ಪೊಲೀಸರಿಂದ ಅತಿದೊಡ್ಡ ಕಾರ್ಯಾಚರಣೆ, ಅಪಾರ ಪ್ರಮಾಣದ ಶಸ್ತ್ರಾಸ್ತ್ರ, ಮದ್ದುಗುಂಡು ವಶ ಶ್ರೀನಗರ: ಉತ್ತರ ಕಾಶ್ಮೀರದ (Kashmir) ಬಾರಾಮುಲ್ಲಾ ಜಿಲ್ಲೆಯ

2009ರ ಜೂನ್​ನಿಂದ 2011ರ ಅಕ್ಟೋಬರ್​ ಅವಧಿಯಲ್ಲಿ ವಿಡಿಯೊಕಾನ್ ಗ್ರೂಪ್ ಮತ್ತು ಅದರ ಅಂಗಸಂಸ್ಥೆಗಳಿಗೆ ಅಕ್ರಮವಾಗಿ 1,875 ಕೋಟಿ ರೂ. ಸಾಲ ನೀಡಲಾಗಿತ್ತು ಎಂದು ಸಿಬಿಐ ತಿಳಿಸಿದ್ದು, ಆ ಬಗ್ಗೆ ತನಿಖೆ ನಡೆಸುತ್ತಿದೆ. ನವದೆಹಲಿ: ವಂಚನೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಐಸಿಐಸಿ ಬ್ಯಾಂಕ್​​ನ (ICICI Bank) ಮಾಜಿ ಮುಖ್ಯ ಕಾರ್ಯನಿರ್ವಹಣಧಿಕಾರಿ (CEO) ಮತ್ತು

ಮಾಸ್ಕೊ:ಡಿ 24.: ಖಾಸಗಿ ನರ್ಸಿಂಗ್ ಹೋಂವೊಂದರಲ್ಲಿ ಅಗ್ನಿ ದುರಂತ ಸಂಭವಿಸಿದ ಪರಿಣಾಮ 20 ಮಂದಿ ಸಾವನ್ನಪ್ಪಿದ ಘಟನೆ ಸೈಬೀರಿಯಾದ ಕೆಮೆರೊವೊ ನಗರದಲ್ಲಿ ನಡೆದಿದೆ. ಕೆಮೆರೊವೊ ನಗರ ಮಾಸ್ಕೊದಿಂದ ಪೂರ್ವಕ್ಕೆ 3 ಸಾವಿರ ಕಿ.ಮೀ ದೂರದಲ್ಲಿದ್ದು, ಇಲ್ಲಿನ ಎರಡು ಅಂತಸ್ತುಗಳ ನರ್ಸಿಂಗ್ ಹೋಂನಲ್ಲಿ ಶನಿವಾರ ಮುಂಜಾನೆ ದುರಂತ ಸಂಭವಿಸಿದೆ. ಘಟನೆಯಲ್ಲಿ 20

ಸುರತ್ಕಲ್:ಡಿ 24 . ಕುಳಾಯಿ ಹೊನ್ನಕಟ್ಟೆ ಬಳಿ ಕಂಟೈನರ್ ಲಾರಿಯೊಂದು ದ್ವಿಚಕ್ರ ವಾಹನಗಳಿಗೆ ಢಿಕ್ಕಿಹೊಡೆದ ಪರಿಣಾಮ ಬೈಕ್ ಸವಾರರು ಹಾಗೂ ಒರ್ವ ಪಾದಚಾರಿ ಮಹಿಳೆಗೆ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ಮಂಗಳೂರು ಕಡೆಯಿಂದ ಸುರತ್ಕಲ್‌ ಭಾಗಕ್ಕೆ ಮಲ್ಟಿ ಚೇಸ್ ಕಂಟೈನರ್ ಹೋಗುತ್ತಿದ್ದ ವೇಳೆ ಏಕಾಏಕಿ ಸಿಗ್ನಲ್ ಬಿದ್ದಿದೆ ಎನ್ನಲಾಗಿದ್ದು, ಲಾರಿ

ಮಥುರಾ: ಮಹತ್ವದ ಬೆಳವಣಿಗೆಯಲ್ಲಿ ಜ್ಞಾನವಾಪಿ ಮಾದರಿಯಂತೆ ಕೃಷ್ಣ ಜನ್ಮಸ್ಥಳದ ಸರ್ವೆಗೆ ಮಥುರಾ ಹೈಕೋರ್ಟ್ ಮಹತ್ವದ ಆದೇಶ ನೀಡಿದ್ದು, ಜ.20ರಂದು ಸರ್ವೆ ವರದಿ ಸಲ್ಲಿಸಲು ಮಥುರಾ ಕೋರ್ಟ್​ ಆದೇಶಿಸಿದೆ. ಮಥುರಾದಲ್ಲಿರುವ ಕೃಷ್ಣ ದೇಗುಲ (Mathura Krishna Temple) ಸಮೀಕ್ಷೆಗೆ (Survey) ಮಥುರಾ ಹೈಕೋರ್ಟ್ ಆದೇಶ ನೀಡಿದ್ದು, ಜ.20ರಂದು ಸರ್ವೆ ವರದಿ ಸಲ್ಲಿಸಲು ಮಥುರಾ