Log In
BREAKING NEWS >
ಕರಾವಳಿಯಲ್ಲಿ ಹೆಚ್ಚಿದ ಬಿಸಿಲಿನ ತಾಪಮಾನ-ಸಾವು ಸ೦ಭವಿಸುವ ಸಾಧ್ಯತೆ-ಎಚ್ಚರ ಬಿಸಿಲಿನಲ್ಲಿ ಹೊರಗೆ ಬರಲೇ ಬೇಡಿ....

ಇಂಫಾಲ: ಮಣಿಪುರದ ನೋನಿ ಜಿಲ್ಲೆಯಲ್ಲಿ ಬುಧವಾರ ಶಾಲಾ ಬಸ್ ಪಲ್ಟಿಯಾದ ಪರಿಣಾಮ 5 ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ ಮತ್ತು 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ರಾಜ್ಯ ರಾಜಧಾನಿ ಇಂಫಾಲದಿಂದ ಸುಮಾರು 55 ಕಿಮೀ ದೂರದಲ್ಲಿರುವ ಬೆಟ್ಟದ ಜಿಲ್ಲೆಯ ಲಾಂಗ್‌ಸೈ ಪ್ರದೇಶದ ಬಳಿಯ ಓಲ್ಡ್ ಕ್ಯಾಚಾರ್ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ

ನವದೆಹಲಿ: ಕೋವಿಡ್–19 ನಿಯಮಾವಳಿಗಳನ್ನು ಪಾಲನೆ ಮಾಡಿ. ಸಾಧ್ಯವಾಗದಿದ್ದರೆ ಭಾರತ್ ಜೋಡೊ ಯಾತ್ರೆಯನ್ನು ನಿಲ್ಲಿಸಿ ಎಂದು ಕಾಂಗ್ರೆಸ್'ಗೆ ಕೇಂದ್ರ ಸರ್ಕಾರ ಬುಧವಾರ ಸೂಚನೆ ನೀಡಿದೆ. ಈ ಸಂಬಂಧ ಕೇಂದ್ರ ಆರೋಗ್ಯ ಸಚಿವ ಮನಸುಖ್ ಮಾಂಡವೀಯ ಅವರು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಅವರಿಗೆ ಪತ್ರ

ಉಡುಪಿ: ಡಿ 19.ಬುದ್ಧಿವ೦ತರ ಜಿಲ್ಲೆ ಎ೦ದೇ ಪ್ರಸಿದ್ಧಿಯಾಗಿರುವ ಶ್ರೀಕೃಷ್ಣನ ನೆಲೆವೀಡಾಗಿರುವ ಉಡುಪಿಯಲ್ಲಿ ಮುಗ್ಧ ಜನರನ್ನು ವ೦ಚಿಸುವ ಸೊಸೈಟಿಗಳು, ಸಹಕಾರ ಸ೦ಘ, ಫೈನಾನ್ಸ್ ಗಳು ಜೀವ೦ತವಾಗಿದೆ ಎ೦ಬುವುದಕ್ಕೆ ಮತ್ತೆ ಮತ್ತೆ ಹಣಕಾಸಿನ ವಿಷಯಗಳಲ್ಲಿ ನಷ್ಟವನ್ನು ಅನುಭವಿಸುತ್ತಿರುವವರು ಉಡುಪಿಯ ಜನರೇ ಎ೦ಬುವುದಕ್ಕೆ ಮತ್ತೊ೦ದು ಭಯಾನಕ ಘಟನೆ ಸೋಮವಾರದ೦ದು ಬೆಳಕಿಗೆ ಬ೦ದಿದೆ. ಇದಕ್ಕೆಲ್ಲಾ

ಬೆಳಗಾವಿ: ರಾಜ್ಯ ಸರ್ಕಾರ ಸುವರ್ಣಸೌಧದ ವಿಧಾನಸಭೆಯಲ್ಲಿ ವೀರ ಸಾವರ್ಕರ್ ಭಾವಚಿತ್ರವನ್ನು ಅನಾವರಣ ಮಾಡಿದೆ. ಸ್ಪೀಕರ್ ವಿಶ್ವೇಶ್ವರ್ ಹೆಗಡೆ ಕಾಗೇರಿ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಸಾವರ್ಕರ್ ಫೋಟೋವನ್ನು ಅನಾವರಣ ಮಾಡಲಾಗಿದೆ. ಸಾವರ್ಕರ್ ಜೊತೆಗೆ ಮಹಾತ್ಮ ಗಾಂಧೀಜಿ, ಅಂಬೇಡ್ಕರ್, ನೇತಾಜಿ, ಸರ್ದಾರ್ ವಲ್ಲಭ್ ಬಾಯ್ ಪಟೇಲ್, ಸ್ವಾಮಿ ವಿವೇಕಾನಂದ, ಬಸವಣ್ಣರ ಫೋಟೋಗಳನ್ನೂ

ಬಾಗಲಕೋಟೆ: ಕಮಿಷನ್ ಪಡೆದ ಆರೋಪ ಪ್ರಕರಣ ಸಂಬಂಧ ಪೊಲೀಸ್ ತನಿಖೆಯಲ್ಲಿ ಕ್ಲೀನ್ ಚಿಟ್ ಸಿಕ್ಕಿದ್ದರೂ ನನ್ನನ್ನೇಕೆ ಸಂಪುಟಕ್ಕೆ ಸೇರ್ಪಡೆಗೊಳಿಸಲಿಲ್ಲ ಎಂದು ಮಾಜಿ ಸಚಿವ ಈಶ್ವರಪ್ಪ ಅವರು ಪ್ರಶ್ನಿಸಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕ್ಲೀನ್ ಚಿಟ್ ತೆಗೆದುಕೊಂಡು ನಿರಪರಾಧಿ ಅಂತ ತೀರ್ಮಾನ ಆದ

ಬೆಳಗಾವಿ: ವಿಧಾನ ಮಂಡಲ ಚಳಿಗಾಲ ಅಧಿವೇಶನದಂದು ಕರ್ನಾಟಕ ಸರ್ಕಾರಕ್ಕೆ ಸಡ್ಡು ಹೊಡೆಯಲು ಮಹಾರಾಷ್ಟ್ರ ಏಕೀಕರಣ ಸಮಿತಿ ಆಯೋಜಿಸಿದ್ದ ಮರಾಠಿ ಮಹಾಮೇಳಾವಕ್ಕೆ ಪೊಲೀಸರು ಅನುಮತಿ ನಿರಾಕರಿಸಿದ್ದು, ಸೋಮವಾರ ನಡೆಯಬೇಕಿದ್ದ ಮಹಾಮೇಳಾವ ರದ್ದುಗೊಂಡಿದೆ. ನಗರದ ವ್ಯಾಕ್ಸಿನ್ ಡಿಪೋ ಮೈದಾನದಲ್ಲಿ ಹಮ್ಮಿಕೊಂಡಿದ್ದ ಮಹಾಮೇಳಾವ್ ವೇದಿಕೆಯನ್ನು ತೆರವುಗೊಳಿಸಲಾಯಿತು. ಎಡಿಜಿಪಿ ಅಲೋಕ ಕುಮಾರ್ ಹಾಗೂ ಬೆಳಗಾವಿ ನಗರ

ಬೆಂಗಳೂರು: ರಾಜ್ಯ ಬಿಜೆಪಿ ಇದೀಗ ಅನಿಶ್ಚಿತ ಪರಿಸ್ಥಿತಿಯಲ್ಲಿ ಹೋರಾಡುತ್ತಿದೆ. ರಾಜಕೀಯ ವಲಯದಿಂದ ಕಣ್ಮರೆಯಾಗಿದ್ದ ಬಿಜೆಪಿಯ ಮಾಜಿ ಸಚಿವ ಜನಾರ್ದನರೆಡ್ಡಿ ಈಗ ಮತ್ತೆ ಕಾಣಿಸಿಕೊಂಡಿದ್ದಾರೆ. ರೆಡ್ಡಿ ಅವರಿಗೆ ಬಿಜೆಪಿ ಮಣೆ ಹಾಕುತ್ತಿರುವುದು ಇದೀಗ ಗುಟ್ಟಾಗಿ ಉಳಿದಿಲ್ಲ. ಎರಡು ದಿನಗಳ ಹಿಂದೆ ಸಾರಿಗೆ ಸಚಿವ ಬಿ. ಶ್ರೀರಾಮುಲು ಅವರು ನವದೆಹಲಿಗೆ ಭೇಟಿ ನೀಡಿದ್ದರ

ಬೆಳಗಾವಿ: ಕಾಂಗ್ರೆಸ್ ಅಭ್ಯರ್ಥಿಯನ್ನು ಘೋಷಣೆ ಮಾಡುವ ಅಧಿಕಾರ ಯಾರಿಗೂ ಇಲ್ಲ. ಒಂದು ವೇಳೆ ಘೋಷಣೆ ಮಾಡಿದರೆ ಅಂತಹವರಿಗೆ ನೋಟಿಸ್ ಜಾರಿಗೊಳಿಸಲಾಗುತ್ತದೆ ಎಂದು ರಾಜ್ಯ ನಾಯಕರಿಗೆ ಕಾಂಗ್ರೆಸ್ ಖಡಕ್ ಎಚ್ಚರಿಕೆ ನೀಡಿದೆ. ನಗರದ ಕಾಂಗ್ರೆಸ್ ಭವನದಲ್ಲಿ ಭಾನುವಾರ ರಾತ್ರಿ ನಡೆದ ಕಾಂಗ್ರೆಸ್ ಚುನಾವಣಾ ಸಮಿತಿ ಸಭೆ ಬಳಿಕ ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್

ಬಿಹಾರ:ಡಿ 18. ಬಿಹಾರದ ಬೇಗುಸರಾಯ್‍ನಲ್ಲಿ ಗಂಡಕ್ ನದಿನಲ್ಲಿ ನಿರ್ಮಿಸಲಾಗಿದ್ದ 13 ಕೋಟಿ ರೂ. ವೆಚ್ಚದ 206 ಮೀಟರ್ ಉದ್ದದ ಬ್ರಿಡ್ಜ್ ಉದ್ಘಾಟನೆ ಮುನ್ನ ಕುಸಿದು ಬಿದ್ದಿರುವ ಘಟನೆ ವರದಿಯಾಗಿದೆ. ಡಿಸೆಂಬರ್‌ 15ರಂದೇ ಸೇತುವೆಯ ಮುಂಭಾಗದಲ್ಲಿ ಬಿರುಕು ಬಿಟ್ಟಿದ್ದು ಗೊತ್ತಾಗಿದ್ದು, ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಗೆ ಪತ್ರದ ಮೂಲಕ ಮಾಹಿತಿಯನ್ನೂ ನೀಡಲಾಗಿತ್ತು.

ಇರಾಕ್:ಡಿ 18: ತೈಲ ಸಮೃದ್ಧ ನಗರವಾದ ಕಿರ್ಕುಕ್‌ನ ನೈಋತ್ಯ ಭಾಗದಲ್ಲಿ ಬೆಂಗಾವಲು ಪಡೆಯ ವಾಹನದ ಮೇಲೆ ಬಾಂಬ್ ದಾಳಿ ನಡೆದಿದ್ದು, ಕನಿಷ್ಠ ಎಂಟು ಇರಾಕಿ ಫೆಡರಲ್ ಪೊಲೀಸರು ಸಾವನ್ನಪ್ಪಿದ್ದಾರೆ ಎಂದು ಭದ್ರತಾ ಮೂಲಗಳು ತಿಳಿಸಿವೆ. ಕಿರ್ಕುಕ್‌ನ ನೈಋತ್ಯಕ್ಕೆ 30 ಕಿ.ಮೀ ದೂರದಲ್ಲಿರುವ ಸಫ್ರಾ ಗ್ರಾಮದ ಬಳಿ ಸ್ಫೋಟ ಸಂಭವಿಸಿದೆ ಎಂದು