Log In
BREAKING NEWS >
ಮಾ.28ರ೦ದು ಸ೦ಜೆ 6.30ಕ್ಕೆ ಪಣಿಯಾಡಿ ಶ್ರೀಅನ೦ತಾಸನ ಶ್ರೀಲಕ್ಷ್ಮೀಪದ್ಮನಾಭ ದೇವಸ್ಥಾನದ ವಠಾರದಲ್ಲಿ ಶ್ರೀಏಕದ೦ತ ಸೇವಾ ಸಮಿತಿ ಪಣಿಯಾಡಿ ಉದ್ಘಾಟನಾ ಸಮಾರ೦ಭ ಜರಗಲಿದೆ....

ನವದೆಹಲಿ: ಕರಾವಳಿಯಲ್ಲಿ ಆರಂಭವಾಗಿ ನಂತರ ರಾಜ್ಯಾದ್ಯಂತ ವ್ಯಾಪಿಸಿ ನ್ಯಾಯಾಲಯ ಮೆಟ್ಟಿಲೇರಿ ವಿಚಾರಣೆ ಹಂತದಲ್ಲಿರುವ ಹಿಜಾಬ್ ವಿವಾದ ಕುರಿತು ವಿಚಾರಣೆ ನಡೆಸಲು ತ್ರಿಸದಸ್ಯ ಪೀಠ ಸ್ಥಾಪಿಸಲು ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿದೆ. ಈ ಹಿಂದೆ ಸುಪ್ರೀಂ ಕೋರ್ಟ್ ನಲ್ಲಿ ಹಿಜಾಬ್ ವಿವಾದ ಕುರಿತು ವಿಭಜಿತ ತೀರ್ಪು ಬಂದಿತ್ತು. ಅದರ ವಿರುದ್ಧ ಮೇಲ್ಮನವಿ ಸಲ್ಲಿಸಲಾಗಿದ್ದು

ಚೆನ್ನೈ: ತಮಿಳುನಾಡಿನ ರಾಣಿಪೇಟ್ ಜಿಲ್ಲೆಯ ಕಿಲ್ವೀಡಿ ಗ್ರಾಮದಲ್ಲಿ ದೇವಸ್ಥಾನದ ಉತ್ಸವದ ವೇಳೆ ಕ್ರೇನ್ ಕುಸಿದು ನಾಲ್ವರು ಸಾವಿಗೀಡಾಗಿದ್ದಾರೆ ಮತ್ತು ಹಲವರು ಗಾಯಗೊಂಡಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ. ಮೃತರನ್ನು ಮುತ್ತುಕುಮಾರ್ (31), ಜ್ಯೋತಿಬಾಬು (19) ಮತ್ತು ಎಸ್.ಭೂಪಾಲನ್ (41) ಎಂದು ಗುರುತಿಸಲಾಗಿದೆ. ಕಿಲ್ವೀಡಿ ಗ್ರಾಮದಲ್ಲಿ ನಡೆದ ದ್ರೌಪತಿ ಅಮ್ಮನವರ ಉತ್ಸವದ ಸಂದರ್ಭದಲ್ಲಿ ಪಟ್ಟಣದಾದ್ಯಂತ

ಉಡುಪಿ : ನಗರದ ಸಿಟಿ ಬಸ್ ಸ್ಟ್ಯಾಂಡ್ ಬಳಿ ಶಿರಿಬೀಡು ಟವರ್ ನ ನಿವಾಸಿ. ಎನ್ ಸೂರ್ಯನಾರಾಯಣಶೇಟ್ (84 ವರ್ಷ) ಜನವರಿ 21ರ ಶನಿವಾರದಂದು ನಿಧನರಾದರು. ಮೃತರಿಗೆ ಎರಡು ಗಂಡು,ಎರಡು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ, ಕರ್ನಾಟಕ ರಾಜ್ಯ ಸರ್ಕಾರ ನಡೆಸುತ್ತಿದ್ದ ರಾಜ್ಯ ಲಾಟರಿ ಅಧಿಕೃತ ಡೀಲರ್ ಆಗಿದ್ದು, ಉಡುಪಿಯ ಪ್ರಸಿದ್ಧವಾಗಿದ್ದ

ಉಡುಪಿ: ಕರಾವಳಿ ಹಿಂದುತ್ವದ ಲ್ಯಾಬೋರೇಟರಿ. ಸುಳ್ಳು ಹೇಳುವುದೇ ಬಿಜೆಪಿಯವರ ಕಸುಬು. ಸಾವರ್ಕರ್ ಹಿಟ್ಲರ್ ತತ್ವದಿಂದ ಪ್ರಭಾವಿತರಾದವರು. ಹಿಂದುತ್ವ ಶಬ್ದ ಹುಟ್ಟು ಹಾಕಿದವರೇ ಸಾವರ್ಕರ್, ಹಿಂದೂ ಬೇರೆ ಹಿಂದುತ್ವ ಬೇರೆ, ಭಯೋತ್ಪಾದನೆ ಯಾರು ಮಾಡಿದರು ತಪ್ಪು. ಭಯೋತ್ಪಾದನೆಯನ್ನು ನಾವು ಖಂಡಿಸುತ್ತೇವೆ. ಭಯೋತ್ಪಾಧಕರಿಗೆ ಕಠಿಣವಾದ ಶಿಕ್ಷೆಯಾಗಬೇಕು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಉಡುಪಿಯಲ್ಲಿಂದು

ಉಡುಪಿ:ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತರಾದ ಉಡುಪಿಯ ಬಡಗುಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ(ಲಿ)ನ ಲಯನ್ ಜಯಕರಶೆಟ್ಟಿ ಇ೦ದ್ರಾಳಿ ಯವರಿಗೆ ಅಭಿನ೦ದನಾ ಸಮಾರ೦ಭ ಹಾಗೂ ಸೇವಾ ಚಿ೦ತನಾ ಕಾರ್ಯಕ್ರಮವು ಭಾನುವಾರದ೦ದು ನಗರದ ಉಡುಪಿಯ ಬಾಸೆಲ್ ಮಿಷನರೀಸ್ ಮೆಮೋರಿಯಲ್ ಅಡಿಟೋರಿಯ೦ ಸಭಾ೦ಗಣದಲ್ಲಿ ನೆರವೇರಿಸಲಾಯಿತು. ಜೋಡುಕಟ್ಟೆಯಿ೦ದ ಜಯಕರ ಶೆಟ್ಟಿ ಇ೦ದ್ರಾಳಿ ದ೦ಪತಿಗಳನ್ನು ಅದ್ದೂರಿಯ ಮೆರವಣಿಗೆಯಲ್ಲಿ ಸಭಾ೦ಗಣದವರೆಗೆ

ಮಲ್ಪೆ: ಮನೆಯೊಂದಕ್ಕೆ ನುಗ್ಗಿದ ಕಳ್ಳರು 2.25 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ ಸೊತ್ತುಗಳನ್ನು ಕಳವು ಮಾಡಿರುವ ಘಟನೆ  ಕೊಡವೂರಿನ ಮೂಡುಬೆಟ್ಟು ಮುಖ್ಯಪ್ರಾಣ ರಸ್ತೆಯಲ್ಲಿ ಇರುವ ಮನೆಯಲ್ಲಿ ನಡೆದಿದೆ. ಕೊಡವೂರಿನ ಮೂಡುಬಿಟ್ಟುವಿನಲ್ಲಿ ವಾಸವಿರುವ ಕಾರ್ಕಳದ ಬೆಳುವಾಯಿಯ ಶೇಖ್ ನಝೀರ್ ಅಹಮದ್ ಅವರು ಜ.17 ರಂದು ಹೆಂಡತಿಯೊಂದಿಗೆ ಕೊಡವೂರು ಮೂಡುಬೆಟ್ಟುವಿನ ತಮ್ಮ ಬಾಡಿಗೆ

ಉಡುಪಿಯ ಶ್ರೀಕೃಷ್ಣಮಠದಲ್ಲಿ ಪುರ೦ದರದಾಸರ ಆರಾಧನೆಯು ಶನಿವಾರದ೦ದು ಪರ್ಯಾಯ ಶ್ರೀಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರ ತೀರ್ಥಶ್ರೀಪಾದರ ಉಪಸ್ಥಿತಿಯಲ್ಲಿ ಚಿನ್ನದ ರಥದಲ್ಲಿ ಪುರ೦ದರದಾಸ ಭಾವಚಿತ್ರವನ್ನಿಟ್ಟು ರಥೋತ್ಸವವು ಜರಗಿತು.

ರಾಯ್ ಪುರ: ಎರಡನೇ ಏಕದಿನ ಪಂದ್ಯದಲ್ಲಿ ಭಾರತದ ಬೌಲರ್‌ಗಳ ದಾಳಿಗೆ ನ್ಯೂಜಿಲೆಂಡ್ ತಂಡ ಸಂಪೂರ್ಣ ಜರ್ಜರಿತವಾಗಿದ್ದು ಪ್ರವಾಸಿ ತಂಡ 108 ರನ್‌ಗಳಿಗೆ ಆಲೌಟ್ ಆಗಿದೆ. ಮೊದಲ ಓವರ್‌ನಿಂದಲೇ ನ್ಯೂಜಿಲೆಂಡ್ ಬ್ಯಾಟ್ಸ್‌ಮನ್‌ಗಳ ಮೇಲೆ ಭಾರತದ ಬೌಲರ್‌ಗಳು ಪ್ರಾಬಲ್ಯ ಮೆರೆದರು. ಅಂತಿಮವಾಗಿ ಇಡೀ ತಂಡವು 34.2 ಓವರ್‌ಗಳಲ್ಲಿ 108 ರನ್‌ಗಳಿಗೆ ಸರ್ವಪತನ ಕಂಡಿತು. ಈ

ಮಂಗಳೂರು ಜ 21. ವೈದ್ಯರು ಮತ್ತು ವೈದ್ಯಕೀಯ ವಿದ್ಯಾರ್ಥಿಗಳ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಏಳು ವಿದ್ಯಾರ್ಥಿಗಳು ಹಾಗೂ ಇಬ್ಬರು ವೈದ್ಯರನ್ನು ಪೊಲೀಸರು ಬಂಧಿಸಿದ್ದು, ಬಂಧಿತರ ಸಂಖ್ಯೆ 24ಕ್ಕೆ ಏರಿಕೆಯಾಗಿದೆ. ಬಂಧಿತರನ್ನು ಉತ್ತರ ಪ್ರದೇಶದ ಡಾ. ವಿದುಶ್ ಕುಮಾರ್ (27) ಡಾ. ಇಶಾ ಮಿಡ್ಡಾ (27), ಡಾ. ಸಿದ್ದಾರ್ಥ ಪವಾಸ್ಕರ್

ನ್ಯೂಜಿಲ್ಯಾಂಡ್: ಜ 21: ಜೆಸಿಂಡಾ ಆರ್ಡರ್ನ್ ಅವರ ದಿಢೀರ್ ರಾಜೀನಾಮೆಯಿಂದ ತೆರವಾಗಿರುವ ನ್ಯೂಜಿಲ್ಯಾಂಡ್ ಪ್ರಧಾನಿ ಸ್ಥಾನಕ್ಕೆ ಲೇಬರ್ ಪಕ್ಷದ ಸಂಸದ ಪೊಲೀಸ್ ಹಾಗೂ ಶಿಕ್ಷಣ ಸಚಿವ ಕ್ರಿಸ್ ಹಿಪ್ಕಿನ್ಸ್ ಅವರು ಆಯ್ಕೆಯಾಗಿದ್ದಾರೆ. ಲೇಬರ್ ಪಕ್ಷದಿಂದ 44 ವರ್ಷದ ಹಿರಿಯ ರಾಜಕಾರಣಿ ಹಿಪ್ಕಿನ್ಸ್ ಒಬ್ಬರನ್ನೇ ನಾಮ ನಿರ್ದೇಶನ ಮಾಡಿದ್ದರಿಂದ ಅವರು ಅವಿರೋಧವಾಗಿ