Log In
BREAKING NEWS >
Nandini Milk: ಕೆಎಂಎಫ್ ನಂದಿನಿ ಮಿಲ್ಕ್ ಹೊಸ ದಾಖಲೆ​​: ಒಂದೇ ದಿನ 51 ಲಕ್ಷ ಲೀಟರ್ ಹಾಲು ಮಾರಾಟ....

ಬೆಂಗಳೂರು: ಆ್ಯಪ್‌ ಆಧಾರಿತ ಪ್ರಯಾಣ ಸೇವೆ ಒದಗಿಸುತ್ತಿರುವ ಓಲಾ, ಉಬರ್‌ (Uber, Ola) ಕಂಪನಿಗಳ ಆಟೋ ಸೇವೆಗೆ ಶೇ.5ರಷ್ಟು ಸೇವಾಶುಲ್ಕ ನಿಗದಿಪಡಿಸಿ ಕರ್ನಾಟಕ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ (Karnataka High Court) ಬುಧವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ. ಮೋಟರ್‌ ವಾಹನ ಅಗ್ರಿಗೇಟರ್ಸ್‌ -2020 ಪ್ರಕಾರ ದರವನ್ನು ಶೇ.50ರಿಂದ ಶೇ.150ರಷ್ಟು ಏರಿಕೆ

ನವದೆಹಲಿ: ಸಾಮಾನ್ಯ ತಪಾಸಣೆಗಾಗಿ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಬುಧವಾರ ಇಲ್ಲಿನ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಅವರ ಪುತ್ರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ಸೋನಿಯಾ ಅವರು ಆಸ್ಪತ್ರೆಗೆ ಬಂದಿದ್ದಾರೆ ಎಂದು ಅವರು ಹೇಳಿದರು. ಮೂಲಗಳ ಪ್ರಕಾರ, ಸೋನಿಯಾ ಗಾಂಧಿ ಅವರು ಉಸಿರಾಟದ ಸೋಂಕಿನಿಂದ ಬಳಲುತ್ತಿದ್ದಾರೆ. ಸೋನಿಯಾ ಗಾಂಧಿ

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಕೆಲ ತಿಂಗಳುಗಳು ಬಾಕಿ ಇರುವಂತೆಯೇ ಮಾಜಿ ಮುಖ್ಯಮಂತ್ರಿ, ಬಿಜೆಪಿ ಮುಖಂಡ ಎಂಎಸ್ ಕೃಷ್ಣ ರಾಜಕೀಯ ನಿವೃತ್ತಿ ಘೋಷಣೆ ಮಾಡಿರುವುದು ಅಚ್ಚರಿಕೆ ಕಾರಣವಾಗಿದೆ. ಬೆಂಗಳೂರಿನ ಚಿತ್ರಕಲಾ ಪರಿಷತ್ತಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನನಗೀಗ 90 ವರ್ಷ, ವಯಸ್ಸಿನ ಬಗ್ಗೆ ನಮಗೆ ಅರಿವು

ನವದೆಹಲಿ: ದೆಹಲಿಯ ಹೊರವಲಯದ ಕಾಂಜಾವಾಲಾ ಮಹಿಳೆ ಸಾವು ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ಸಾವಿಗೀಡಾದ ಮಹಿಳೆ ಕಾರಿನಡಿ ಸಿಲುಕಿಕೊಂಡಿರುವುದು ತಿಳಿದಿದ್ದರೂ ಕೂಡ ಆರೋಪಿಗಳು ಕಾರು ಚಲಾಯಿಸಿದ್ದರು ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ. ದೆಹಲಿಯ ಹೊರಭಾಗದಲ್ಲಿ ಕಾರಿಗೆ ಡಿಕ್ಕಿ ಹೊಡೆದು ಹಲವು ಕಿಲೋಮೀಟರ್‌ಗಳವರೆಗೆ ಮಹಿಳೆಯ ದೇಹ ಎಳೆದೊಯ್ದು ಹತ್ಯೆಗೀಡಾದ 20ರ ಹರೆಯದ

ಹಳಿಯಾಳ: ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಸಮೀಪದ ನೀರಲಗಿ ಗ್ರಾಮದ ಕುಟುಂಬವೊಂದು ತಮ್ಮ ಒಂದು ಎಕರೆ ಜಮೀನನ್ನು ಸ್ಥಳೀಯ ದೇವಸ್ಥಾನಕ್ಕೆ 'ದಾನ' ನೀಡಲು ನಿರಾಕರಿಸಿದ್ದಕ್ಕೆ ಭಾರೀ ಬೆಲೆ ತೆತ್ತಿದೆ. ಕಳೆದ ಐದು ವರ್ಷಗಳಿಂದ ಕುಟುಂಬವನ್ನು ಬಹಿಷ್ಕರಿಸಲಾಗಿದೆ ಮತ್ತು ಅವರ ಸಂಪರ್ಕಕ್ಕೆ ಬಂದವರನ್ನೂ ಟಾರ್ಗೆಟ್ ಮಾಡಲಾಗಿದೆ. ಯಲ್ಲಾರಿ ಮಜನಪ್ಪ ಕದಂ ಅವರು 2012ರಲ್ಲಿ

ಬಳ್ಳಾರಿ: ಪ್ರಧಾನಿ ನರೇಂದ್ರ ಮೋದಿಯವರ ಮುಂದೆ ಸಿಎಂ ಬಸವರಾಜ ಬೊಮ್ಮಾಯಿಯವರು ನಾಯಿಮರಿ ಥರ ಮುದುಡಿಕೊಂಡಿರುತ್ತಾರೆ, ಅವರನ್ನು ಕಂಡರೆ ಭಯಪಡುತ್ತಾರೆ, ರಾಜ್ಯಕ್ಕೆ ಬೇಕಾದ ಅನುದಾನ ಪಡೆದುಕೊಳ್ಳಲು ಅವರಿಂದ ಸಾಧ್ಯವಾಗುವುದಿಲ್ಲ ಎಂದು ಟೀಕಿಸಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಮುಖ್ಯಮಂತ್ರಿ ತಿರುಗೇಟು ನೀಡಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬಳ್ಳಾರಿಯ ವಿಜಯನಗರ ವೈದ್ಯಕೀಯ

ಉಡುಪಿ:ಜ.೦3 . ಉಡುಪಿಯ ಕಮಲಾಕ್ಷಿ ವಿವಿದೋದ್ದೇಶ ಸಹಕಾರ ಸಂಘದಿಂದ ನಡೆದಿದೆ ಎನ್ನಲಾದ ಬಹುಕೋಟಿ ಆರ್ಥಿಕ ವಂಚನೆಗೆ ಸಂಬಂಧಪಟ್ಟಂತೆ ಇದೀಗ ಉಡುಪಿ ಪೋಲಿಸರು ತನಿಖೆಯನ್ನು ಚುರುಕುಗೊಳಿಸಿದ್ದು ಕಮಲಾಕ್ಷಿ ವಿವಿಧೋದ್ದೇಶ ಸಂಘದ ಕಚೇರಿಯನ್ನು ಪೋಲಿಸರು ಸೀಲ್ ಮಾಡಿದ್ದಾರೆ. ನ್ಯಾಯಾ೦ಗ ಬ೦ಧನದಲ್ಲಿದ್ದ ಬಿ.ವಿ.ಲಕ್ಷ್ಮೀನಾರಾಯಣನನ್ನು ಪೊಲೀಸರು ಹೆಚ್ಚಿನ ತನಿಖೆಗಾಗಿ ನ್ಯಾಯಾಲಯದಲ್ಲಿ ಅನುಮತಿಯನ್ನು ಪಡೆದುಕೊ೦ಡು ತನಿಖೆಯನ್ನು

ಮಂಗಳೂರು:ಜ 03. ತಣ್ಣೀರಬಾವಿ ಬೀಚ್‌ ಬಳಿ ಬ್ಲಾಕ್ ಆಗಿದ್ದ ಕಾರಣಕ್ಕೆ, ಅಲ್ಲಿ ಸೇರಿದ್ದ ಯುವಕರ ಮೇಲೆ ಹಾಗೂ 6 ನೇ ತರಗತಿ ವಿದ್ಯಾರ್ಥಿ ಮೇಲೆ ಲಾಠಿ ಏಟು ಬೀಸಿದ್ದ ಪ್ರಕರಣಕ್ಕೆ ಸಂಬಂಧಿಸಿ ಪಣಂಬೂರು ಠಾಣೆಯ ಪೊಲೀಸ್ ಕಾನ್ಸ್‌ಟೇಬಲ್ ಸುನೀಲ್ ಎಂಬವರನ್ನು ಅಮಾನತುಗೊಳಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಶಶಿಕುಮಾರ್

ಭುವನೇಶ್ವರ: ಒಡಿಶಾದಲ್ಲಿ ಮತ್ತೊಬ್ಬ ರಷ್ಯನ್ ಪ್ರಜೆಯ ಶವ ಪತ್ತೆಯಾಗಿದ್ದು, ಕಳೆದ ಹದಿನೈದು ದಿನಗಳಲ್ಲಿ ನಡೆದ ಮೂರನೇ ಘಟನೆ ಇದಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಜಗತ್‌ಸಿಂಗ್‌ಪುರ ಜಿಲ್ಲೆಯ ಪಾರಾದೀಪ್ ಬಂದರಿನಲ್ಲಿ ಲಂಗರು ಹಾಕಲಾಗಿದ್ದ ಹಡಗಿನಲ್ಲಿ ಮಿಲ್ಯಕೋವ್ ಸೆರ್ಗೆ ಎಂಬ ರಷ್ಯನ್ ಪ್ರಜೆಯ ಶವ ಪತ್ತೆಯಾಗಿದೆ. 51 ವರ್ಷದ ವ್ಯಕ್ತಿ MB Aldnah ನೌಕೆಯ

ಚಂಡೀಗಢ: ಪಂಜಾಬ್‌ನ ಭಾರತ-ಪಾಕಿಸ್ತಾನ ಅಂತಾರಾಷ್ಟ್ರೀಯ ಗಡಿಯುದ್ದಕ್ಕೂ ಗುರುದಾಸ್‌ಪುರ ಸೆಕ್ಟರ್‌ನಲ್ಲಿ ಗಡಿ ಭದ್ರತಾ ಪಡೆ, ಪಾಕಿಸ್ತಾನ ಮೂಲಗ ಒಳನುಸುಳುಕೋರನಿಗೆ ಗುಂಡಿಟ್ಟು ಹತ್ಯೆ ಮಾಡಿದೆ. ಬೆಳಿಗ್ಗೆ 8 ಗಂಟೆ ಸುಮಾರಿಗೆ ಒಳನುಸುಳುವಿಕೆ ಪತ್ತೆಯಾಗಿತ್ತು. ಬೇಲಿಯನ್ನು ಸಮೀಪಿಸುತ್ತಿರುವ ಶಸ್ತ್ರಸಜ್ಜಿತ ಪಾಕಿಸ್ತಾನಿ ಒಳನುಗ್ಗುವವರ ಶಂಕಿತ ಚಲನೆಯನ್ನು ಬಿಎಸ್ಎಫ್ ಗಮನಿಸಿ, ಶಂಕಿತ ನುಸುಳುಕೋರನ ಗುಂಡಿಕ್ಕಿ ಹತ್ಯೆ ಮಾಡಿತು. ಹೊಸ