Log In
BREAKING NEWS >
Nandini Milk: ಕೆಎಂಎಫ್ ನಂದಿನಿ ಮಿಲ್ಕ್ ಹೊಸ ದಾಖಲೆ​​: ಒಂದೇ ದಿನ 51 ಲಕ್ಷ ಲೀಟರ್ ಹಾಲು ಮಾರಾಟ....

ನವದೆಹಲಿ: ಭಾರತ ಮತ್ತು ಏಷ್ಯಾದ ಶ್ರೀಮಂತ ಬಿಲಿಯನೇರ್ ಗೌತಮ್ ಅದಾನಿ ಅವರ ಸಂಪತ್ತು ಶುಕ್ರವಾರ ಪಾತಾಳಕ್ಕೆ ಕುಸಿದಿದೆ. ಇದರಿಂದ ಜಾಗತಿಕ ಶ್ರೀಮಂತರ ಪಟ್ಟಿಯಲ್ಲಿ ಅವರ ಶ್ರೇಯಾಂಕವು 7 ನೇ ಸ್ಥಾನಕ್ಕೆ ಇಳಿದಿದೆ. ಫೋರ್ಬ್ಸ್ ರಿಯಲ್ ಟೈಮ್ಸ್ ಬಿಲಿಯನೇರ್ ಇಂಡೆಕ್ಸ್ ಪ್ರಕಾರ, ಶುಕ್ರವಾರದ ಆರಂಭಿಕ ಷೇರು ಮಾರುಕಟ್ಟೆ ವಹಿವಾಟಿನಲ್ಲಿ ಗೌತಮ್ ಅದಾನಿ

ಕುಂದಾಪುರ ; ಕರ್ನಾಟಕದ ಮೊದಲ ಸಂಚಾರಿ ಚಿತಾಗಾರವನ್ನು ಉಡುಪಿ ಜಿಲ್ಲೆಯ ಕುಂದಾಪುರದ ಮುದೂರಿನಲ್ಲಿ ಆರಂಭಿಸಲಾಗಿದೆ. ಮುದೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ಗ್ರಾಮೀಣ ಭಾಗದ ಜನರ ಶವ ಸಂಸ್ಕಾರದ ಸಮಸ್ಯೆಗಳನ್ನು ಪರಿಹರಿಸಲು ನಿರ್ಧರಿಸಿದೆ ಎಂದು ಸಂಘದ ಅಧ್ಯಕ್ಷ ವಿಜಯ ಶಾಸ್ತ್ರಿ ಮತ್ತು ಸಿಇಒ ಪ್ರಭಾಕರ ಪೂಜಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮುದೂರು

ನವದೆಹಲಿ: ಸೊಮಾಲಿಯಾದಲ್ಲಿ ಅಮೆರಿಕ ಸೇನೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಐಸಿಸ್ ನಾಯಕ ಬಿಲಾಲ್ ಸೇರಿದಂತೆ 10 ಭಯೋತ್ಪಾದಕರನ್ನು ಸೇನೆ ಕೊಂದು ಹಾಕಿದೆ ಎಂದು ಶುಕ್ರವಾರ ಅಮೆರಿಕ ಸರ್ಕಾರ ಖಚಿತಪಡಿಸಿದೆ. ಉತ್ತರ ಸೊಮಾಲಿಯಾದಲ್ಲಿನ ಪರ್ವತದ ಗುಹೆ ಕಣಿವೆ ಪ್ರದೇಶದಲ್ಲಿ, ಬಿಲಾಲ್ ಅಲ್-ಸುಡಾನಿಯ ಐಸಿಸ್ ಅಡಗುತಾಣದ ಮೇಲೆ ಈ ದಾಳಿಯಾಗಿದ್ದು, ಈ ವೇಳೆ ಬಿಲಾಲ್

`ಇಲ್ಲಿರಲಾರೆ ….ಅಲ್ಲಿಗೂ ಹೋಗಲಾರೆ ‘… ಇದು ರಾಜ್ಯ ಬಿಜೆಪಿಯಲ್ಲಿನ ಕೆಲವು ಸಚಿವರೂ ಸೇರಿದಂತೆ 20 ಕ್ಕೂ ಹೆಚ್ಚು ಶಾಸಕರನ್ನು ಕಾಡುತ್ತಿರುವ ಸಮಸ್ಯೆ. ನಾನಾ ಕಾರಣಗಳಿಗಾಗಿ ಬಿಜೆಪಿಯಲ್ಲಿ ಇರಲು ಬಹಳಷ್ಟು ಶಾಸಕರಿಗೆ ಆಗುತ್ತಿಲ್ಲ. ಕೆಲವರಿಗೆ ತಮ್ಮ ರಾಜಕೀಯ ಭವಿಷ್ಯದ ಚಿಂತೆ ಉಳಿದವರಿಗೆ ಈ ಬಾರಿ ಸ್ಪರ್ಧೆಗೆ ಪಕ್ಷದ ಟಿಕೆಟ್ ಸಿಗುತ್ತದೋ ಇಲ್ಲವೋ

ಬೆಂಗಳೂರು: ಇನ್ನು ಮುಂದೆ ರಸ್ತೆಗಳನ್ನು ಅಗೆದರೆ ಸಂಬಂಧ ಪಟ್ಟ ಎಂಜಿನಿಯರ್ ಗಳ ಸಂಬಳ ಕಟ್ ಮಾಡಬೇಕಾಗುತ್ತದೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಖಡಕ್ ಆದೇಶ ಹೊರಡಿಸಿದೆ. ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಇತ್ತ ರಸ್ತೆ ಕಾಮಗಾರಿ ವಿಚಾರವಾಗಿ ಅಲರ್ಟ್ ಆಗಿರುವ ಬಿಬಿಎಂಪಿ ಎಂಜಿನಿಯರ್ ಗಳಿಗೆ ಒಂದು ಖಡಕ್

ಮುಂಬೈ: ಅದಾನಿ ಸಮೂಹದ ಷೇರುಗಳಿಗೆ ಈ ಶುಕ್ರವಾರ ಶುಭವಾಗಿಲ್ಲ. ಅಮೇರಿಕಾ ಮೂಲದ ಹೂಡಿಕೆ ಸಂಶೋಧನಾ ಸಂಸ್ಥೆ ಹೈಡನ್ ಬರ್ಗ್ ರಿಸರ್ಚ್ ಅದಾನಿ ಸಮೂಹದ ಬಗ್ಗೆ ಹಾನಿಕರ ಆರೋಪಗಳ ಪರಿಣಾಮವಾಗಿ ಷೇರುಗಳು ಕುಸಿತ ಕಂಡಿದೆ. ಬಿಎಸ್ ಇ ನಲ್ಲಿ ಅದಾನಿ ಟೋಟಲ್ ಗ್ಯಾಸ್ ನ ಷೇರುಗಳು ಶೇ.19.65 ರಷ್ಟು ಕುಸಿತ ಕಂಡಿದ್ದರೆ, ಅದಾನಿ

ಹೈದರಾಬಾದ್: ದಕ್ಷಿಣ ಭಾರತದ ಖ್ಯಾತ ಹಿರಿಯ ನಟಿ ಜಮುನಾ ಶುಕ್ರವಾರ ಇಹಲೋಕ ತ್ಯಜಿಸಿದ್ದು, ಅವರಿಗೆ 86 ವರ್ಷ ವಯಸ್ಸಾಗಿತ್ತು. ಕನ್ನಡ, ತೆಲುಗು, ತಮಿಳು ಸೇರಿದಂತೆ ಹಲವು ಭಾಷೆಗಳ ಚಿತ್ರಗಳಲ್ಲಿ ನಟಿಸಿದ್ದ ಹಿರಿಯ ನಟಿ ಜಮುನಾ (Actress Jamuna) ಅವರು ಇಂದು (ಜನವರಿ 27) ನಿಧನರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು. ವಯೋಸಹಜ

ಮಂಗಳೂರು: ಜ 26: ಜಿಲ್ಲಾಡಳಿತದ ವತಿಯಿಂದ ನಗರದ ನೆಹರೂ ಮೈದಾನದಲ್ಲಿ ಜ. 26ರ ಗುರುವಾರ ಹಮ್ಮಿಕೊಂಡಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿದರು. ಸಂಸದರಾದ ನಳಿನ್ ಕುಮಾರ್ ಕಟೀಲ್, ಶಾಸಕರಾದ

ನವದೆಹಲಿ: ಭಾರತದ ಖ್ಯಾತ ಲಸಿಕೆ ತಯಾರಿಕಾ ಸಂಸ್ಥೆ ಇಂದು ಸರ್ವಿಕಲ್ ಕ್ಯಾನ್ಸರ್ ನಲ್ಲಿ ಬಳಕೆ ಮಾಡುವ ಎಚ್‌ಪಿವಿ ಲಸಿಕೆ ಸರ್ವವಾಕ್ ಬಿಡುಗಡೆ ಮಾಡಿದೆ. ಸೆರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ (ಎಸ್‌ಐಐ) ನಿರ್ದೇಶಕ ಪ್ರಕಾಶ್ ಕುಮಾರ್ ಸಿಂಗ್ ಅವರು ಇಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರ ನಿವಾಸದಲ್ಲಿ ಗರ್ಭಕಂಠದ (ಸರ್ವಿಕಲ್ ಕ್ಯಾನ್ಸರ್)

ಮಂಡ್ಯ: ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಇತ್ತ ಮಂಡ್ಯ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟವಾಗಿದ್ದು, ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕವಾಗಿರುವ ಆರ್ ಅಶೋಕ್ ಅವರಿಗೆ ವಿರೋಧ ವ್ಯಕ್ತವಾಗುತ್ತಿದೆ. ಹೌದು.. ಸಕ್ಕರೆ ನಾಡಿನ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಆರ್.ಅಶೋಕ್ (R Ashok) ವಿರುದ್ಧ ಇದೀಗ ಬಿಜೆಪಿಗರೇ ಸಿಡಿದೆದ್ದಿದ್ದಾರೆ. ಮಂಡ್ಯ (Mandya) ಜಿಲ್ಲಾ