Log In
BREAKING NEWS >
Nandini Milk: ಕೆಎಂಎಫ್ ನಂದಿನಿ ಮಿಲ್ಕ್ ಹೊಸ ದಾಖಲೆ​​: ಒಂದೇ ದಿನ 51 ಲಕ್ಷ ಲೀಟರ್ ಹಾಲು ಮಾರಾಟ....

ಬೆಂಗಳೂರು: ನಗರದ ವೈಯಾಲಿಕಾವಲ್ ನಲ್ಲಿರುವ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ- ಬಿಡಿಎ ಕಚೇರಿ ಮೇಲೆ ಲೋಕಾಯುಕ್ತರು ಇಂದು ದಾಳಿ ನಡೆಸಿದ್ದು, ಶೋಧ ಕಾರ್ಯ ಕೈಗೊಂಡಿದ್ದಾರೆ. ಲೋಕಾಯುಕ್ತ ಎಸ್ ಪಿ ಅಶೋಕ್ ನೇತೃತ್ವದಲ್ಲಿನ ಆರು ತಂಡ ಏಕ ಕಾಲಕ್ಕೆ ದಾಳಿ ನಡೆಸಿದೆ. 35ಕ್ಕೂ ಹೆಚ್ಚು ಲೋಕಾಯುಕ್ತರು ಅಧಿಕಾರಿಗಳು ಕಚೇರಿಯ ನಾಲ್ಕು ಬಾಗಿಲು ಮುಚ್ಚಿ ದಾಖಲೆ

ಜಕಾರ್ತ:ಫೆ 09. ಟರ್ಕಿ, ಸಿರಿಯಾ ಬಳಿಕ ಇದೀಗ ಇಂಡೋನೇಷ್ಯಾದಲ್ಲಿಯೂ ಭೂಕಂಪ ಸಂಭವಿಸಿದೆ. ಇಂಡೋನೇಷ್ಯಾದ ಪಪುವಾ ಪ್ರಾಂತ್ಯದಲ್ಲಿ ಗುರುವಾರ ಸಂಭವಿಸಿದ ಭೂಕಂಪದಲ್ಲಿ ಕನಿಷ್ಠ ಹತ್ತು ಮ೦ದಿ ಜೀವ ಕಳೆದುಕೊಂಡಿದ್ದಾರೆ. ಇಲ್ಲಿ 5.4 ತೀವ್ರತೆಯ ಭೂಕಂಪ ಸಂಭವಿಸಿದೆ. ಮನೆಗಳು, ರೆಸ್ಟೋರೆಂಟ್‌ಗಳು ಸೇರಿದಂತೆ ವಿವಿಧ ಕಟ್ಟಡಗಳು ಹಾನಿಗೊಂಡಿದ್ದು, ಕನಿಷ್ಠ 10ಜನ ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ.

ವಿಟ್ಲ: ಫೆ, 09. ಕ್ರಿಮಿನಲ್ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕಳೆದ ಐದು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶಕ್ಕೆ ಪರಾರಿಯಾಗಿದ್ದ 42 ವರ್ಷದ ಮಹಿಳೆಯನ್ನು ವಿಟ್ಲ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಕೇರಳದ ಪಯ್ಯನೂರಿನ ಕೆಳಕೆ, ವಿಟ್ಟಿಲ್ ತಂಬಾಯಿ ಟಿವಿ ಕುಂಞಿಮಂಗಲ ಪಾಣಚೇರಿ ನಿವಾಸಿ ಸುಜಾತಾ ಎಂದು ಗುರುತಿಸಲಾಗಿದೆ. ಆರೋಪಿಯ

ನಾಗ್ಪುರ: ಆಸ್ಟ್ರೇಲಿಯಾ ವಿರುದ್ಧ ನಾಗ್ಪುರದಲ್ಲಿ ನಡೆಯುತ್ತಿರುವ ಟೆಸ್ಟ್ ಪಂದ್ಯದಲ್ಲಿ ರವಿಚಂದ್ರನ್ ಅಶ್ವಿನ್ ದೊಡ್ಡ ದಾಖಲೆಯೊಂದನ್ನು ಮುರಿದಿದ್ದಾರೆ. ಅಶ್ವಿನ್ ಭಾರತ ಪರ ಅತಿ ವೇಗದಲ್ಲಿ 450 ಟೆಸ್ಟ್ ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ. ಅಲೆಕ್ಸ್ ಕ್ಯಾರಿ ಅವರನ್ನು ಔಟ್ ಮಾಡುವ ಮೂಲಕ ಅಶ್ವಿನ್ ತಮ್ಮ 450ನೇ ಟೆಸ್ಟ್ ವಿಕೆಟ್ ಪಡೆದರು. ಅಶ್ವಿನ್ ಇದೀಗ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಗುರುವಾರ ರಾಜ್ಯಸಭೆಯಲ್ಲಿ  ಮಾತನಾಡಲು ಆರಂಭಿಸುತ್ತಿದ್ದಂತೆ ವಿಪಕ್ಷಗಳ ಸಂಸದರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು. ಅದಾನಿ ವಿಚಾರದಲ್ಲಿ ಜಂಟಿ ಸಂಸದೀಯ ಸಮಿತಿ  ರಚಿಸುವಂತೆ ಒತ್ತಾಯಿಸಿದರು. ಮೋದಿ ಅದಾನಿ ಭಾಯಿ ಭಾಯಿ ಎನ್ನುವ ಘೋಷಣೆಗಳೊಂದಿಗೆ ಕಲಾಪಕ್ಕೆ ಅಡ್ಡಿಪಡಿಸಿದರು. 'ನಾನಿಲ್ಲಿ ಸದನದಲ್ಲಿ ಮಾತನಾಡ್ತಿದ್ದರೆ, ಮೋದಿ ನನ್ನ ಕ್ಷೇತ್ರಕ್ಕೆ ಹೋಗಿ ಬಂದಿದ್ದಾರೆ

ಕಾಕಿನಾಡ: ಇಲ್ಲಿಗೆ ಸಮೀಪದ ಹಳ್ಳಿಯೊಂದರ ಖಾದ್ಯ ತೈಲ ಕಾರ್ಖಾನೆಯ ಏಳು ಕಾರ್ಮಿಕರು ಗುರುವಾರ ತೈಲ ಟ್ಯಾಂಕ್ ಅನ್ನು ಸ್ವಚ್ಛಗೊಳಿಸಲು ಇಳಿದಾಗ ಉಸಿರುಗಟ್ಟಿ ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಜಿ ರಾಗಂಪೇಟೆಯಲ್ಲಿ ಬೆಳಗ್ಗೆ 7 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ. ಪ್ರಾಥಮಿಕ ವರದಿಗಳ ಪ್ರಕಾರ, ಮೃತರು ಪೆದ್ದಾಪುರಂ ಮಂಡಲದ

ನವದೆಹಲಿ: ಉದ್ಯಮಿ ಗೌತಮ್ ಅದಾನಿ ಬಿಜೆಪಿ ಪಾಲಿಗೆ ಪವಿತ್ರ ಗೋವು ಎಂದು ಶಿವಸೇನೆ ಸಂಸದ ಸಂಜಯ್ ರಾವುತ್ ಲೇವಡಿ ಮಾಡಿದ್ದಾರೆ. ಈ ಬಾರಿ ಫೆಬ್ರವರಿ 14ರಂದು ಪ್ರೇಮಿಗಳ ದಿನ ಆಚರಿಸುವ ಬದಲಿಗೆ ಗೋವುಗಳನ್ನು ಅಪ್ಪಿಕೊಳ್ಳುವ ದಿನ ಎಂದು ಆಚರಿಸುವಂತೆ ಕೇಂದ್ರ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯದ ಅನಿಮಲ್ ವೆಲ್ ಫೇರ್

ಉಡುಪಿ: ಆರೋಗ್ಯ ಇಲಾಖೆಯ ವತಿಯಿ೦ದ ಇತ್ತೀಚಿಗೆ ಆಯುಷ್ ವೈದ್ಯಾಧಿಕಾರಿಗಳಿಗೆ ಸ್ಪರ್ಶಕುಷ್ಠರೋಗ ಅರಿವು ಕಾರ್ಯಕ್ರಮವನ್ನು ಉಡುಪಿಯ ಬನ್ನ೦ಜೆಯ ನಾರಾಯಣಗುರು ಆಡಿಟೋರಿಯ೦ನಲ್ಲಿ ನಡೆಸಲಾಯಿತು. ಉಡುಪಿ ಜಿಲ್ಲಾ ಆರೋಗ್ಯಾಧಿಕಾರಿಗಳಾದ ಡಾ.ನಾಗಭೂಷಣ ಉಡುಪರವರು ಉದ್ಘಾಟಿಸಿ ಸ್ಪರ್ಶಕುಷ್ಠರೋಗದ ಮಾಹಿತಿಯನ್ನು ವಿವರಿಸಿದರು. ಕಾರ್ಯಕ್ರಮದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ.ವಾಸುದೇವ ಉಡುಪ,ಡಿಎಓ ಡಾ.ಸತೀಶ್ ಆಚಾರ್ಯ,ಡಿಎಲ್ಇಓ ಡಾ.ಲತಾ,ಡಾ.ವನಿತಾ ಹಾಗೂ ಎ ಎಫ್ಐ ನ ಡಾ.ಸತೀಶ್

ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ಮಹಾರಾಷ್ಟ್ರ-ಕರ್ನಾಟಕ ರಾಜ್ಯಗಳ ನಡುವಿನ ಗಡಿ ವಿವಾದದ ವಿಚಾರಣೆಯಿಂದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಬಿವಿ ನಾಗರತ್ನ ಅವರು ಬುಧವಾರ ಹಿಂದೆ ಸರಿದಿದ್ದಾರೆ.  ಮಹಾರಾಷ್ಟ್ರ-ಕರ್ನಾಟಕ ರಾಜ್ಯಗಳ ನಡುವಿನ ಗಡಿ ವಿವಾದದ ವಿಚಾರಣೆಯ ಮೊಕದ್ದಮೆಯನ್ನು ನ್ಯಾಯಮೂರ್ತಿಗಳಾದ ಕೆಎಂ ಜೋಸೆಫ್, ಹೃಷಿಕೇಶ್ ರಾಯ್ ಮತ್ತು ಬಿವಿ ನಾಗರತ್ನ ಅವರ ಪೀಠದ ಮುಂದೆ ಪಟ್ಟಿ