Log In
BREAKING NEWS >
Nandini Milk: ಕೆಎಂಎಫ್ ನಂದಿನಿ ಮಿಲ್ಕ್ ಹೊಸ ದಾಖಲೆ​​: ಒಂದೇ ದಿನ 51 ಲಕ್ಷ ಲೀಟರ್ ಹಾಲು ಮಾರಾಟ....

ಮುಂಬೈ: ಆರ್ ಬಿಐನ ರೆಪೊ ದರವನ್ನು ಮತ್ತೆ ಹೆಚ್ಚಿಸಿದೆ. ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ಅವರು ಇಂದು ಬುಧವಾರ ತ್ರೈಮಾಸಿಕ ವಿತ್ತೀಯ ನೀತಿ(MPC) ಪ್ರಕಟಿಸಿದ್ದು ರೆಪೊ ದರವನ್ನು 25 ಮೂಲಾಂಕ ಏರಿಕೆ ಮಾಡಿದ್ದು, ರೆಪೊ ದರವು ಶೇಕಡಾ 6.5ಕ್ಕೆ ತಲುಪಿದೆ. ಕಳೆದ ಮೂರು ವರ್ಷಗಳಲ್ಲಿ ಕೋವಿಡ್ ಸಾಂಕ್ರಾಮಿಕ, ಉಕ್ರೇನ್-ರಷ್ಯಾ ಯುದ್ಧ ಮೊದಲಾದವುಗಳಿಂದ ತೀವ್ರ ಆರ್ಥಿಕ

ನವದೆಹಲಿ: ಜೋಶಿಮಠ ಸೇರಿ ಉತ್ತರಾಖಂಡದಲ್ಲಿ ಭಾರಿ ಭೂಕಂಪ ಸಾಧ್ಯತೆ ಇದೆ ಎಂದು ಎನ್‌ಜಿಆರ್‌ಐ ವಿಜ್ಞಾನಿಗಳು ಎಚ್ಚರಿಕೆ ನೀಡಿದ್ದಾರೆ. ಇತ್ತೀಚೆಗೆ ಭೂಕುಸಿತ ಸಂಭವಿಸಿದ್ದ ಜೋಶಿಮಠ ಸೇರಿದಂತೆ ಉತ್ತರಾಖಂಡ ರಾಜ್ಯದ ಹಲವೆಡೆ ಭವಿಷ್ಯದಲ್ಲಿ ಭಾರಿ ಭೂಕಂಪ ಸಂಭವಿಸಲಿದೆ ಎಂದು ಹೈದರಾಬಾದ್ ಮೂಲದ ಸಿಎಸ್‌ಐಆರ್‌–ರಾಷ್ಟ್ರೀಯ ಭೌಗೋಳಿಕ ಸಂಶೋಧನಾ ಸಂಸ್ಥೆಯ(ಎನ್‌ಜಿಆರ್‌ಐ) ವಿಜ್ಞಾನಿಗಳು ಬುಧವಾರ ಎಚ್ಚರಿಕೆ ನೀಡಿದ್ದಾರೆ. ಉತ್ತರಾಖಂಡವನ್ನು ಭೂಕಂಪ

ನವದೆಹಲಿ: ಹಿಮಾಲಯದಲ್ಲಿ 1 ಸಾವಿರಕ್ಕೂ ಅಧಿಕ ಹಿಮ ಸರೋವರಗಳು ಕರಗುತ್ತಿದ್ದು, ದೇಶದ ಸುಮಾರು 30ಲಕ್ಷ ಜನರು ಭೀಕರ ಪ್ರವಾಹಕ್ಕೆ ತುತ್ತಾಗುವ ಸಾಧ್ಯತೆ ಇದೆ ಎಂದು ಅಧ್ಯಯನವೊಂದು ಗಂಭೀರ ಎಚ್ಚರಿಕೆ ನೀಡಿದೆ. ಬ್ರಿಟನ್ ನ್ಯೂಕ್ಯಾಸಲ್ ವಿಶ್ವವಿದ್ಯಾನಿಲಯದ ವಿಜ್ಞಾನಿಗಳ ನೇತೃತ್ವದ ಅಂತರಾಷ್ಟ್ರೀಯ ತಂಡವು ಈ ಕುರಿತು ಅಧ್ಯಯನ ನಡೆಸಿದ್ದು, ಗ್ಲೇಶಿಯಲ್ ಲೇಕ್ ಔಟ್‌ಬರ್ಸ್ಟ್ ಫ್ಲಡ್‌ಗಳ

ನವದೆಹಲಿ: ಟರ್ಕಿ ಮತ್ತು ಸಿರಿಯಾದಲ್ಲಿ ಸಂಭವಿಸಿದ ಭೂಕಂಪದ ಪರಿಣಾಮ ಅವಶೇಷಗಳ ಕೆಳಗೆ ಸಿಲುಕಿರುವ ಏಳು ವರ್ಷದ ಬಾಲಕಿ ತನ್ನ ಪುಟ್ಟ ತಮ್ಮನ ತಲೆಯನ್ನು ರಕ್ಷಿಸುತ್ತಿರುವ ಪೋಟೋ  ಮನಸ್ಸು ಕರಗಿಸುವಂತಿದೆ. ಟ್ವಿಟರ್‌ನಲ್ಲಿ ಫೋಟೋವನ್ನು ಹಂಚಿಕೊಂಡಿರುವ ವಿಶ್ವಸಂಸ್ಥೆ ಪ್ರತಿನಿಧಿ ಮೊಹಮದ್ ಸಫಾ, ಇಬ್ಬರೂ 17 ಗಂಟೆಗಳ ಕಾಲ ಅವಶೇಷಗಳಡಿಯಲ್ಲಿದ್ದು ಸುರಕ್ಷಿತವಾಗಿ ಹೊರಬಂದಿದ್ದಾರೆ ಎಂದು ಟ್ವೀಟ್​

ಮಂಗಳೂರು: ಖಾಸಗಿ ಲಾಡ್ಜ್ ವೊಂದರಲ್ಲಿ ಕೇರಳ ಮೂಲದ ದಂಪತಿ ನೇಣುಬಿಗಿದು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಫೆಬ್ರವರಿ 6ರಂದು ಫಳ್ನೀರ್ ನ ಲಾಡ್ಜ್ ನಲ್ಲಿ ರೂಂ ಪಡೆದಿದ್ದ ಕೇರಳ ಮೂಲದ 55 ವರ್ಷದ ರವೀಂದ್ರ ಹಾಗೂ ಅವರ ಪತ್ನಿ 50 ವರ್ಷದ ಸುಧಾ ಮೃತಪಟ್ಟಿದ್ದಾರೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಮಂಗಳೂರು ನಗರ

ಬೆಂಗಳೂರು: ನಾಲ್ವರು ಹಾಲಿ ನ್ಯಾಯಾಧೀಶರ ವಿರುದ್ಧ ಆಧಾರರಹಿತ ಆರೋಪ ಮಾಡಿದ  ಪ್ರಕರಣ ಸಂಬಂಧ ಕರ್ನಾಟಕ ಹೈಕೋರ್ಟ್ ವಕೀಲರನ್ನು ಒಂದು ವಾರ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ಮತ್ತು ನ್ಯಾಯಮೂರ್ತಿ ಅಶೋಕ್ ಎಸ್ ಕಿಣಗಿ ಅವರ ವಿಭಾಗೀಯ ಪೀಠವು ಫೆಬ್ರವರಿ 2, 2023 ರಂದು ನ್ಯಾಯವಾದಿ ಕೆಎಸ್

ಉಡುಪಿ: ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ನೂತನ 'ಪ್ರೀತಿ ರಥ'ಕ್ಕೆ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಚಾಲನೆ ನೀಡಿದರು. ಕೆಪಿಸಿಸಿ ಪ್ರಚಾರ ಸಮಿತಿಯ ರಾಜ್ಯ ಸಂಚಾಲಕ ದಿನೇಶ್ ಪುತ್ರನ್, ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ

ಬೆಂಗಳೂರು: ಕುಡಿದ ನಶೆಯಲ್ಲಿ ಸ್ನೇಹಿತರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ ಇಬ್ಬರನ್ನು ವಿವೇಕನಗರ ಪೊಲೀಸರು ಬಂಧಿಸಿದ್ದಾರೆ. ಪಾರ್ಟಿ ನೆಪದಲ್ಲಿ ಕಾಶ್ಮೀರಿ ಮೂಲದ ಸ್ನೇಹಿತೆಯರನ್ನು ಕರೆಸಿಕೊಂಡಿದ್ದ ವಿಶಾಕಪಟ್ಟಣಂ ಮೂಲದ ಅಜಯ್ ಹಾಗೂ ಆತನ ಸ್ನೇಹಿತ ಆದಿತ್ಯ ಎಂಬಾತ ಯುವತಿಯರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಯುವತಿಯರು ಹಾಗೂ ಆರೋಪಿಗಳು ಒಂದೇ ವಿಶ್ವವಿದ್ಯಾನಿಲಯದಲ್ಲಿ ವ್ಯಾಸಂಗ

ಅನ್ಲಿಯುರ್ಫಾ (ಟರ್ಕಿ): ಟರ್ಕಿ ಮತ್ತು ಸಿರಿಯಾದಲ್ಲಿ ನಿನ್ನೆ ಸೋಮವಾರ ಸಂಭವಿಸಿದ ಪ್ರಬಲ ಭೂಕಂಪದಲ್ಲಿ 5 ಸಾವಿರಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ರಕ್ಷಕರು ಬದುಕುಳಿದವರಿಗಾಗಿ ಬರಿ ಕೈಗಳಿಂದ ನೆಲವನ್ನು ಅಗೆಯುತ್ತಿರುವಾಗಲೇ ಕಣ್ಣೆದುರೇ ಸಾವಿರಾರು ಕಟ್ಟಡಗಳು ಧರೆಗುರುಳಿವೆ. ರಿಕ್ಟರ್ ಮಾಪಕದಲ್ಲಿ 7.8 ತೀವ್ರತೆಯ ಭೂಕಂಪ ಟರ್ಕಿಯಲ್ಲಿ ಸಂಭವಿಸಿ ಅಪಾರ ಸಾವು-ನೋವುಗಳುಂಟಾದಾಗ ಡಜನ್‌ಗಟ್ಟಲೆ ರಾಷ್ಟ್ರಗಳು ಸಹಾಯವನ್ನು ವಾಗ್ದಾನ