Log In
BREAKING NEWS >
ಕರಾವಳಿಯಲ್ಲಿ ಹೆಚ್ಚಿದ ಬಿಸಿಲಿನ ತಾಪಮಾನ-ಸಾವು ಸ೦ಭವಿಸುವ ಸಾಧ್ಯತೆ-ಎಚ್ಚರ ಬಿಸಿಲಿನಲ್ಲಿ ಹೊರಗೆ ಬರಲೇ ಬೇಡಿ....

ಹಿಮಾಚಲ ಪ್ರದೇಶದ ಲಾಹೌಲ್ ಸ್ಪಿತಿ ಬುಡಕಟ್ಟು ಜಿಲ್ಲೆಯಲ್ಲಿ ಹಿಮಪಾತ ಸಂಭವಿಸಿದ್ದು ಪರಿಣಾಮ ಬಾರ್ಡರ್ ರೋಡ್ಸ್ ಆರ್ಗನೈಸೇಶನ್ (BRO) ಕಾರ್ಮಿಕರು ಸಾವನ್ನಪ್ಪಿದ್ದು ಓರ್ವ ಕಾರ್ಮಿಕ ಕಾಣೆಯಾಗಿದ್ದಾರೆ. ರಕ್ಷಣಾ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ತೊಡಗಿದ್ದು ಎರಡೂ ಮೃತದೇಹಗಳನ್ನು ಹೊರತೆಗೆದಿದ್ದು, ನಾಪತ್ತೆಯಾದ ಯುವಕನಿಗಾಗಿ ಶೋಧ ಕಾರ್ಯ ನಡೆಯುತ್ತಿದ್ದಾರೆ. ಮೃತ ಕಾರ್ಮಿಕರನ್ನು ನೇಪಾಳದ ನಿವಾಸಿಗಳಾದ 19 ವರ್ಷದ ರಾಮ್

ಉಳ್ಳಾಲ:ಫೆ 06.ತೊಕ್ಕೊಟ್ಟು ಕಲ್ಲಾಪು ಎಂಬಲ್ಲಿ ಮೀನು ಸಾಗಾಟ ನಡೆಸುತ್ತಿದ್ದ ಟೆಂಪೋ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಉರುಳಿದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಲಾರಿ ಚಾಲಕ ಸಾದಿಕ್ ಸ್ವಲ್ಪ ಗಾಯದಿಂದ ಪಾರಾಗಿದ್ದಾರೆ. ಮಂಗಳೂರು ಧಕ್ಕೆಯಿಂದ ಉಳ್ಳಾಲ ಫಿಷ್ ಮಿಲ್ ಗೆ ಮೀನು ಸಾಗಾಟ ನಡೆಸುತ್ತಿದ್ದ ಟೆಂಪೋ, ಚಾಲಕನ ನಿಯಂತ್ರಣ

ದುಬೈ:ಫೆ 06: ಪಾಕಿಸ್ತಾನದ ಮಾಜಿ ಅಧ್ಯಕ್ಷ, ಹಾಗೂ ಸೇನಾ ಮುಖ್ಯಸ್ಥ ಜನರಲ್ ಪರ್ವೇಜ್ ಮುಷರಫ್ (79) ನಿಧನರಾಗಿದ್ದಾರೆ. ಬಹಳ ದಿನಗಳಿಂದ ದುಬೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಭಾನುವಾರ ನಿಧನರಾಗಿದ್ದಾರೆಂದು ಪಾಕಿಸ್ತಾನದ ಜಿಯೋ ನ್ಯೂಸ್ ವರದಿ ಮಾಡಿದೆ. ಸೇನಾ ಮುಖ್ಯಸ್ಥರಾಗಿದ್ದ ಅವರು 1999ರಲ್ಲಿ ಸೇನಾ ಬಲ ಬಳಸಿಕೊಂಡು ಆಗಿನ ಪ್ರಧಾನಿ ನವಾಜ್

ಉಡುಪಿ:ಉಡುಪಿಯ ಇತಿಹಾಸ ಪ್ರಸಿದ್ಧ ಪಣಿಯಾಡಿ ಶ್ರೀಅನ೦ತಾಸನ ಶ್ರೀಲಕ್ಷ್ಮೀ ಅನ೦ತಪದ್ಮನಾಭ ದೇವಸ್ಥಾನದ ಮಹಾಬಲಿ ಪೀಠದ ಪಾದುಕಾನ್ಯಾಸ ಮತ್ತು ಧ್ವಜಸ್ತ೦ಭದ ರತ್ನನ್ಯಾಸ ಕಾರ್ಯಕ್ರಮ, ಪ್ರಪ್ರಥಮ ಉತ್ಸವ ಹಾಗೂ ನೇಮೋತ್ಸವದ ಆಮ೦ತ್ರಣ ಪತ್ರಿಕೆಯ ಬಿಡುಗಡೆಯ ಕಾರ್ಯಕ್ರಮವು ಭಾನುವಾರದ೦ದು ಶ್ರೀಪುತ್ತಿಗೆ ಮಠಾಧೀಶರಾದ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರ ದಿವ್ಯ ಉಪಸ್ಥಿತಿಯಲ್ಲಿ ಸ೦ಪನ್ನಗೊ೦ಡಿತು. ಪುತ್ತಿಗೆ ಮಠದ ಎ೦ ನಾಗರಾಜ ಆಚಾರ್ಯ,ಎ೦

ಇಂಫಾಲ: ಮಣಿಪುರದ ರಾಜಧಾನಿ ಇಂಫಾಲದಲ್ಲಿ ಬಾಲಿವುಡ್ ನಟಿ ಸನ್ನಿ ಲಿಯೋನ್ ಭಾನುವಾರ ಪಾಲ್ಗೊಳ್ಳಬೇಕಿದ್ದ ಫ್ಯಾಶನ್ ಶೋ ವೇದಿಕೆ ಬಳಿ ಇಂದು ಪ್ರಬಲ ಬಾಂಬ್ ಸ್ಫೋಟ ಸಂಭವಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಇಂಫಾಲದ ಹಟ್ಟಾ ಕಾಂಗ್ಜೆಬುಂಗ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಹಾನಿ ಬಗ್ಗೆ ಯಾವುದೇ ವರದಿಯಾಗಿಲ್ಲ. ಫ್ಯಾಶನ್ ಶೋ ವೇದಿಕೆಯಿಂದ ಕೇವಲ

ಚೆನ್ನೈ: ಭಾರತ ಸರ್ಕಾರದ ಅತ್ಯುನ್ನತ ಪ್ರಶಸ್ತಿ ಪದ್ಮಭೂಷಣ ಹಾಗೂ ರಾಷ್ಟ್ರ ಪ್ರಶಸ್ತಿ ವಿಜೇತೆ ಗಾಯಕಿ ವಾಣಿ ಜೈರಾಮ್ ಅವರು ಇಂದು ನಿಧನರಾಗಿದ್ದಾರೆ. ಚೆನ್ನೈನಲ್ಲಿ ನೆಲೆಸಿದ್ದ 78 ವರ್ಷ ವಾಣಿ ಜೈರಾಮ್ ಅವರು ಐದು ದಶಕಗಳ ವೃತ್ತಿಜೀವನವನ್ನು ಹೊಂದಿದ್ದಾರೆ. ವಿವಿಧ ಭಾರತೀಯ ಭಾಷೆಗಳಲ್ಲಿ ಸುಮಾರು 10,000 ಹಾಡುಗಳನ್ನು ಹಾಡಿದ್ದಾರೆ. ವೆಲ್ಲೂರಿನವರಾದ ಅವರು ತಮಿಳು, ಕನ್ನಡ,

ನವದೆಹಲಿ: ಗುಪ್ತಚರ ಬ್ಯೂರೋ ನಿರ್ದೇಶಕರ ಮನೆಯಲ್ಲಿ ಗಾರ್ಡ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ 53 ವರ್ಷದ  ಸಿಆರ್ ಪಿಎಫ್ ಎಎಸ್ ಐ ಒಬ್ಬರು  ತಮ್ಮ ಸರ್ವೀಸ್ ರೈಫಲ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಶುಕ್ರವಾರ ಸಂಜೆ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಅವರು

ಮಂಗಳೂರು:ಫೆ 04: ಪ್ಯಾಂಟ್ ಹುಕ್ಸ್, ಬಾಬಾ ಸೂಟ್ ಬಟನ್ ,ಟ್ರಾಲಿ ಬ್ಯಾಗ್ ಮತ್ತು ಗುದನಾಳದಲ್ಲಿ ಅಕ್ರಮವಾಗಿ ಚಿನ್ನ ಸಾಗಣೆ ಮಾಡುತ್ತಿರುವ ಪ್ರತ್ಯೆಕ ಪ್ರಕರಣಗಳನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಜನವರಿ 19 ರಿಂದ 31 ರವರೆಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ 24 ಕ್ಯಾರೆಟ್ ಶುದ್ದತೆಯ 1617.0

ಬ್ರಹ್ಮಾವರ: ಸ್ಕೂಲ್ ಬ್ಯಾಗ್ ನಲ್ಲಿ ಹಾಕಿ ಕಾರಿನ ಹಿಂಬದಿ ಸೀಟಿನಲ್ಲಿಟ್ಟಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿರುವ ಘಟನೆ ಬ್ರಹ್ಮಾವರದ ಹೊನ್ನಾಳದಲ್ಲಿ ನಡೆದಿದೆ. ಹೂಡೆಯ ಆಫ್ರೀನ್‌ ಬಾನು ಎಂಬವರು ಚಿನ್ನಾಭರಣ ಕಳೆದುಕೊಂಡ ಮಹಿಳೆ. ಇವರು ಜ. 28 ಮತ್ತು 29 ರಂದು ಹೊನ್ನಾಳದಲ್ಲಿ ಸಂಬಂಧಿಕರ ಮದುವೆಯ ಸಮಾರಂಭಕ್ಕೆ ತೆರಳಿದ್ದರು.

ಉಡುಪಿ: ರಾಜ್ಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಸನ್ಮಾನ್ಯ ಡಿಕೆ ಶಿವಕುಮಾರ್ ಹಾಗೂ ವಿರೋಧ ಪಕ್ಷ ನಾಯಕರು ಮಾಜಿ ಮುಖ್ಯಮಂತ್ರಿಯಾದ ಸನ್ಮಾನ್ಯ ಶ್ರೀ ಸಿದ್ದರಾಮಯ್ಯನವರ ನೇತೃತ್ವದಲ್ಲಿ ರಾಜ್ಯಾದ್ಯಂತ ನಡೆಯುತ್ತಿರುವ ಪ್ರಜಾ ಧ್ವನಿ ಯಾತ್ರೆಗೆ ಅಭೂತಪೂರ್ವಜನಬೆಂಬಲವ್ಯಕ್ತವಾಗುತ್ತಿದ್ದು ಇದನ್ನು ಕಂಡ ಬಿಜೆಪಿ ನಾಯಕರು ಕಕ್ಕಾಬಿಕ್ಕಿಯಾಗಿ ಕಾಂಗ್ರೆಸ್ ಪಕ್ಷದ ವಿರುದ್ಧ ಹಾಗೂ ಕಾಂಗ್ರೆಸ್ ಪಕ್ಷದ