Log In
BREAKING NEWS >
ಮಾ.28ರ೦ದು ಪಣಿಯಾಡಿ ಶ್ರೀಅನ೦ತಾಸನ ಶ್ರೀಲಕ್ಷ್ಮೀಪದ್ಮನಾಭ ದೇವಸ್ಥಾನದ ವಠಾರದಲ್ಲಿ ಶ್ರೀಏಕದ೦ತ ಸೇವಾ ಸಮಿತಿ ಪಣಿಯಾಡಿ ಉದ್ಘಾಟನಾ ಸಮಾರ೦ಭ ವು ಜರಗಿತು....

ಬರೇಲಿ: ಉತ್ತರ ಪ್ರದೇಶದ ಭೋಜಿಪುರ ಪ್ರದೇಶದಲ್ಲಿ ಮೂವರನ್ನು ಬಂಧಿಸಲಾಗಿದ್ದು, ಅವರ ಬಳಿಯಿದ್ದ 27 ಲಕ್ಷ ರೂಪಾಯಿಯ ನಕಲಿ ಭಾರತೀಯ ಕರೆನ್ಸಿ ನೋಟುಗಳನ್ನು(ಎಫ್‌ಐಸಿಎನ್) ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಹರ್ವಾನ್ಸಿ ಸಿಂಗ್ ಅಲಿಯಾಸ್ ಸೋನು, ಗುರ್ನಾಮ್ ಮತ್ತು ಸದ್ದಾಂ ಹುಸೇನ್ ಅವರನ್ನು ಗುರುವಾರ ಭರ್ಪಾರ ಖುಜಾರಿಯಾ ಗ್ರಾಮದಲ್ಲಿ

ನವದೆಹಲಿ: ನ್ಯಾಯಾಲಯವು ತನ್ನ ಆದೇಶವನ್ನು ಪ್ರಕಟಿಸುವವರೆಗೆ ಅದಾನಿ-ಹಿಂಡೆನ್‌ಬರ್ಗ್ ವಿಷಯದ ಕುರಿತು ವರದಿ ಮಾಡದಂತೆ ಮಾಧ್ಯಮಗಳಿಗೆ ನಿರ್ಬಂಧ ಹೇರಬೇಕೆಂದು ಕೋರಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಿರಸ್ಕರಿಸಿದೆ. ಹಿಂಡೆನ್‌ಬರ್ಗ್ ರಿಸರ್ಚ್‌ನ ವರದಿ ಹೊರಬಿದ್ದ ನಂತರ ಅದಾನಿ ಗ್ರೂಪ್ ಷೇರುಗಳ ಕುಸಿತದ ಕುರಿತು ಸುಪ್ರೀಂ ಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ಸಲ್ಲಿಕೆಯಾಗಿದ್ದವು.

ಉಡುಪಿ:ಅಣು-ರೇಣು-ತೃಣ-ಕಾಷ್ಠಾ ಪರಿಪೂರ್ಣನಾದ ದೇವರನ್ನು ಎಲ್ಲೆಡೆ ನೋಡುವ ಸಾಮರ್ಥ್ಯವಿರದ ಸಾಮಾನ್ಯ ಮ೦ದಿಗೆ ದೇವರ ಚಿತ್ರಣವನ್ನು ತ೦ದುಕೊಡುವ ಉದ್ದೇಶದಿ೦ದಲೇ ನಮ್ಮ ಪ್ರಾಚೀನ ಋಷಿ-ಮುನಿಗಳು ದೇವಾಲಯಗಳನ್ನು ನಿರ್ಮಿಸಿ, ದೇವರನ್ನು ಅನುಭವಿಸಲು ಅನುವು ಮಾಡಿಕೊಟ್ಟಿರುವುದು.ಅದರ೦ತೆಯೇ ಇತಿಹಾಸ ಪ್ರಸಿದ್ಧ ಉಡುಪಿಯ ಅನ೦ತಾಸನ ಸ್ವಾಮಿಯ ಸೇವಕರಾದ ಕು೦ಜಿ ಮಾಧವ ಭಟ್ಟರ ವೃತನಿಷ್ಠೆಗೆ ಒಲಿದ ದೇವರು ನಮ್ಮ ಶ್ರೀಅನ೦ತಪದ್ಮನಾಭಸ್ವಾಮಿ.

ಸುಬ್ರಹ್ಮಣ್ಯ:ಫೆ 23. ಸತತ ಮೂರು ದಿನಗಳ ಕಾರ್ಯಾಚರಣೆ ಬಳಿಕ ಕಡಬದಲ್ಲಿ ಯುವತಿ ಸಹಿತ ಇಬ್ಬರನ್ನು ಬಲಿ ಪಡೆದಿದ್ದ ಕಾಡಾನೆಯನ್ನು ಯಶಸ್ವಿಯಾಗಿ ಸೆರೆ ಹಿಡಿಯಲಾಗಿದೆ. ಕಡಬ ಬಳಿಯ ಮುಜೂರು ರಕ್ಷಿತಾರಣ್ಯದ ಕೊಂಬಾರು ಎಂಬಲ್ಲಿ ಆನೆಯನ್ನು ಪತ್ತೆ ಹಚ್ಚಲಾಯಿತು. ಬಳಿಕ ಗನ್ ಬಳಸಿ ಅರಿವಳಿಕೆ ಚುಚ್ಚು ಮದ್ದು ನೀಡಲಾಯಿತು. ಅರಿವಳಿಕೆಯನ್ನು ಗನ್ ಶೂಟ್

ಒಟ್ಟಾವಾ:ಫೆ 23. ಬರೋಬ್ಬರಿ 3ಗಂಟೆ ಕಾಲ ಹೃದಯ ಬಡಿತ ನಿಂತಿದ್ದ ಮಗುವೊಂದಕ್ಕೆ ವೈದ್ಯರು ಮರುಜೀವ ನೀಡಿದ ಘಟನೆ ಕೆನಡಾದ ನೈಋತ್ಯ ಒಂಟಾರಿಯೊದ ಪೆಟ್ರೋಲಿಯಾದಲ್ಲಿ ನಡೆದಿದೆ. ವೇಲಾನ್ ಸೌಂಡರ್ಸ್ ಎಂಬ 20 ತಿಂಗಳ ಮಗುವೊಂದು ಡೇ ಕೇರ್ ನಲ್ಲಿ ಆಟವಾಡುತ್ತಾ ಸ್ವಿಮ್ಮಿಂಗ್ ಫೂಲ್ ಗೆ ಬಿದ್ದಿದ್ದಾನೆ. ಐದು ನಿಮಿಷ ಕಾಲ ಮಗು

ಮುಂಬೈ: ಮಾರ್ಚ್ 4 ರಂದು ಮುಂಬೈನಲ್ಲಿ ಪ್ರಾರಂಭವಾಗುವ ಮಹಿಳಾ ಪ್ರೀಮಿಯರ್ ಲೀಗ್‌ನ ಟೈಟಲ್ ಪ್ರಾಯೋಜಕತ್ವದ ಹಕ್ಕುಗಳನ್ನು ಟಾಟಾ ಗ್ರೂಪ್ ಮಂಗಳವಾರ ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಈ ಬಗ್ಗೆ ಟ್ವೀಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ, ಡಬ್ಯೂಪಿಎಲ್ ಟೈಟಲ್ ಪ್ರಾಯೋಜಕರಾಗಿ ಟಾಟಾ ಗ್ರೂಪ್ ನ್ನು ಘೋಷಿಸಲು ನನಗೆ ಸಂತೋಷವಾಗಿದೆ.

ತಮಿಳು ನಟ ಪ್ರಭು ತೆಲುಗು, ಕನ್ನಡ ಸೇರಿದಂತೆ ಸೌತ್‌ ಸಿನಿಮಾ ಪ್ರೇಕ್ಷಕರಿಗೆ ಪರಿಚಿತರು. ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಖ್ಯಾತ ನಟ ಪ್ರಭು ಆಸ್ಪತ್ರೆಗೆ ದಾಖಲಾಗಿದ್ದಾರೆ. ನಿನ್ನೆ ರಾತ್ರಿ ಅವರನ್ನು ಚೆನ್ನೈನ ಕೋಡಂಬಾಕ್ಕಂನಲ್ಲಿರುವ ಮೆಡ್ವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಎರಡು ದಿನಗಳ ಹಿಂದೆ ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪ್ರಭು ಚೆನ್ನೈನ

ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಯಾವುದೇ ಮಾನಹಾನಿಕರ ಹೇಳಿಕೆ ನೀಡದಂತೆ ಐಪಿಎಸ್ ಅಧಿಕಾರಿ ಡಿ.ರೂಪಾ ಹಾಗೂ ಇತರ ಎಲ್ಲಾ ಪ್ರತಿವಾದಿಗಳಿಗೆ ಸಿಟಿ ಸಿವಿಲ್ ಕೋರ್ಟ್ ಗುರುವಾರ ನಿರ್ಬಂಧ ವಿಧಿಸಿದೆ. ಇದರೊಂದಿಗೆ ರೋಹಿಣಿ ಸಿಂಧೂರಿ ಅವರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ತಮ್ಮ ವಿರುದ್ಧ ಹೇಳಿಕೆ ನೀಡದಂತೆ ಡಿ ರೂಪಾ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಮಾತನಾಡಿ ಬಂಧನಕ್ಕೊಳಗಾಗಿರುವ ಕಾಂಗ್ರೆಸ್ ನಾಯಕ ಪವನ್ ಖೇರಾಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಅರ್ಜಿದಾರರನ್ನು ರಕ್ಷಿಸುವುದಕ್ಕಾಗಿ ಪವನ್ ಖೇರಾಗೆ ಜಾಮೀನು ನೀಡಬೇಕೆಂದು ಸುಪ್ರೀಂ ಕೋರ್ಟ್ ಹೇಳಿದ್ದು, ನ್ಯಾಯವ್ಯಾಪ್ತಿಯ ನ್ಯಾಯಾಲಯದ ಮೂಲಕ ನೀಡುವ ಜಾಮೀನಿನ ಆಧಾರದಲ್ಲಿ ಬಿಡುಗಡೆ ಮಾಡಬೇಕು ಎಂದು ಸುಪ್ರೀಂ ಕೋರ್ಟ್

ದಕ್ಷಿಣ ಕನ್ನಡ: ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಪೇಟೆ ಸಮೀಪದ ಇಡುಕ್ಕಿ ಗ್ರಾಮದ ಸಮುದಾಯ ಭವನವನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ವಶಕ್ಕೆ ತೆಗೆದುಕೊಂಡಿದೆ ಎಂದು ಮೂಲಗಳು ಗುರುವಾರ ತಿಳಿಸಿವೆ. ಮೂಲಗಳ ಪ್ರಕಾರ, ಇಡುಕ್ಕಿ ಗ್ರಾಮದ ಮಿತ್ತೂರು ಫ್ರೀಡಂ ಕಮ್ಯುನಿಟಿ ಹಾಲ್ ಅನ್ನು