Log In
BREAKING NEWS >
ಎಲ್ಲೆಡೆಯಲ್ಲಿ ಶಾ೦ತಿಯುತವಾಗಿ ವಿಜೃ೦ಭಣೆಯ ಹನುಮಾನ್ ಜಯ೦ತಿ ಆಚರಣೆ.....

ಲಾಹೋರ್: ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಮದುವೆ ಪಾರ್ಟಿಯನ್ನು ಮುಗಿಸಿಕೊಂಡು ವೇಗವಾಗಿ ಹಿಂತಿರುಗುತ್ತಿದ್ದ ಬಸ್ ಪಲ್ಟಿಯಾಗಿ, ನಂತರ ಕಣಿವೆಗೆ ಬಿದ್ದಿದೆ. ಘಟನೆಯಲ್ಲಿ ಕನಿಷ್ಠ 15 ಜನರು ಸಾವಿಗೀಡಾಗಿದ್ದು, 60 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಇಸ್ಲಾಮಾಬಾದ್‌ನಿಂದ ಲಾಹೋರ್‌ಗೆ ಪ್ರಯಾಣಿಸುತ್ತಿದ್ದ ಬಸ್, ಲಾಹೋರ್‌ನಿಂದ 240 ಕಿಮೀ ದೂರದಲ್ಲಿರುವ ಕಲ್ಲರ್ ಕಹಾರ್ ಸಾಲ್ಟ್

ಇಸ್ಲಾಮಾಬಾದ್: ಪಾಕಿಸ್ತಾನದ ವಿದೇಶಿ ವಿನಿಮಯ ಸಂಗ್ರಹ ಇದುವರೆಗಿನ ಅತ್ಯಂತ ಕಡಿಮೆ ಮಟ್ಟದಲ್ಲಿದೆ. ಇಷ್ಟು ಹಣವು ಕೆಲವು ವಾರಗಳ ಮೌಲ್ಯದ ಆಮದುಗಳಿಗೆ ಸಾಕಾಗುವುದಿಲ್ಲ. ಇಂತಹ ಹೀನ ಸ್ಥಿತಿಯಲ್ಲಿರುವ ಪಾಕಿಸ್ತಾನ ಇದೀಗ ಮಿಲಿಟರಿ ಪರೇಡ್ ಅನ್ನು ರದ್ದುಗೊಳಿಸಿದೆ. ಮಾರ್ಚ್‌ 23ರಂದು ಪಾಕಿಸ್ತಾನದಲ್ಲಿ ಸಾಮಾನ್ಯವಾಗಿ ಮಿಲಿಟರಿ ಪರೇಡ್‌ ನಡೆಯುತ್ತದೆ. ಏಕೆಂದರೆ ಆ ದಿವನ್ನು ಪಾಕಿಸ್ತಾನ ದಿನ

ಮೈಸೂರು: ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಶಾಸಕ ಸಾ.ರಾ ಮಹೇಶ್ ಅವರ ವಿರುದ್ಧ ಭೂ ಕಬಳಿಕೆ ಆರೋಪವನ್ನು ಮಾಡಿದ್ದರು. ಇದಕ್ಕೆ ಪ್ರತ್ಯುತ್ತರವಾಗಿ ಸಾ.ರಾ ಮಹೇಶ್ ಅವರು ಕೂಡ ಪ್ರತಿಕ್ರಿಯೆಗಳನ್ನು ನೀಡುತ್ತಾ ಬರುತ್ತಿದ್ದರು. ಇಬ್ಬರ ನಡುವಿನ ಜಟಾಪಟಿ ಇಡೀ ರಾಜ್ಯದ ಗಮನವನ್ನು ಸೆಳೆದಿತ್ತು. ಸದ್ಯ ಈ ಜಟಾಪಟಿಗೆ ಹೊಸ ಬೆಳವಣಿಗೆಯೊಂದು

ರಾಂಬನ್: ಜಮ್ಮು ಮತ್ತು ಕಾಶ್ಮೀರದ ರಾಂಬನ್ ಜಿಲ್ಲೆಯ ದೂರದ ಗುಡ್ಡಗಾಡು ಗ್ರಾಮದಲ್ಲಿ ಭೂಕುಸಿತದಿಂದಾಗಿ ಕನಿಷ್ಠ ಐದು ಮನೆಗಳಿಗೆ ಹಾನಿಯಾಗಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಸಂತ್ರಸ್ತ ಕುಟುಂಬಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಅವರು ಹೇಳಿದ್ದಾರೆ. ರಾಂಬನ್ ಜಿಲ್ಲಾ ಕೇಂದ್ರದಿಂದ 45 ಕಿಮೀ ದೂರದಲ್ಲಿರುವ ಗೂಲ್ ಉಪವಿಭಾಗದ ಸಂಗಲ್ದನ್‌ನ ದುಕ್ಸರ್ ದಲ್ ಗ್ರಾಮದಲ್ಲಿ

ನವದೆಹಲಿ: ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ 6 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದ್ದು, ಆ ಮೂಲಕ 4 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದೆ. ದೆಹಲಿಯಲ್ಲಿ ನಡೆಯುತ್ತಿರುವ 2ನೇ ಟೆಸ್ಟ್ ಪಂದ್ಯದ 2ನೇ ಇನ್ನಿಂಗ್ಸ್ ನಲ್ಲಿ ಆಸ್ಟ್ರೇಲಿಯಾ ನೀಡಿದ್ದ 115 ರನ್ ಗಳ

ಬೆಂಗಳೂರು: ಆಸ್ತಿ ತೆರಿಗೆ ಪಾವತಿಸದ ಮಂತ್ರಿ ಮಾಲ್'ಗೆ ಶಾಕ್ ನೀಡಲು ಮುಂದಾಗಿದ್ದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಂದಾಯ ವಿಭಾಗದ ಅಧಿಕಾರಿಗಳು, ಬರಿಗೈಯಲ್ಲಿ ವಾಪಸ್ಸಾಗಿದ್ದಾರೆ. ಬೆಂಗಳೂರಿನ ಮಂತ್ರಿ ಮಾಲ್ ಆಸ್ತಿ ಜಪ್ತಿ ಪ್ರಕ್ರಿಯೆಯನ್ನು ನ್ಯಾಯಾಲಯದ ಆದೇಶದ ಮೇರೆಗೆ ಬಿಬಿಎಂಪಿ ಕೈಬಿಟ್ಟಿದೆ. ಮಂತ್ರಿ ಮಾಲ್'ಗೆ ಶಾಕ್ ನೀಡಲು ಮುಂದಾಗಿದ್ದ ಬಿಬಿಎಂಪಿಗೆ ಕೋರ್ಟ್

ಮುಂಬೈ: ನಮ್ಮ ಪಕ್ಷದ 'ಬಿಲ್ಲು ಮತ್ತು ಬಾಣ' ಚಿಹ್ನೆಯನ್ನು ಕದ್ದಿದ್ದಾರೆ. ಆ ಕಳ್ಳನಿಗೆ ನಾವು ಪಾಠ  ಕಲಿಸಬೇಕಾಗಿದೆ ಎಂದು ಶಿವಸೇನೆ-ಯುಬಿಟಿ ಅಧ್ಯಕ್ಷ ಉದ್ಧವ್ ಠಾಕ್ರೆ ಅವರು ಶನಿವಾರ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ಗುರಿಯಾಗಿಸಿಕೊಂಡು ತೀವ್ರ ವಾಗ್ದಾಳಿ ನಡೆಸಿದರು. ಪಕ್ಷದ ನಾಯಕರ ಸಭೆಯ ಅಧ್ಯಕ್ಷತೆ ವಹಿಸುವ ಮೊದಲು ಇಲ್ಲಿನ ಬಾಂದ್ರಾದಲ್ಲಿರುವ

ಮುಂಬೈ: ಮಹಾರಾಷ್ಟ್ರದ ರಾಜ್ಯಪಾಲರಾಗಿ ರಮೇಶ್ ಬೈಸ್ ಅವರು, ಶನಿವಾರ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ರಮೇಶ್ ಬೈಸ್ ಅವರಿಗೆ ಬಾಂಬೆ ಹೈಕೋರ್ಟ್​ನ ಹಂಗಾಮಿ ಮುಖ್ಯನ್ಯಾಯಾಧೀಶ ಎಸ್.ವಿ. ಗಂಗಾಪುರ್​ವಾಲ ಅವರು ಪ್ರಮಾಣವಚನ ಬೋಧಿಸಿದರು. ಈ ಸಂದರ್ಭದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂದೆ, ಸಂಪುಟ ಸದಸ್ಯರು, ಉನ್ನತ ಹಂತದ ಅಧಿಕಾರಿಗಳು ಉಪಸ್ಥಿತರಿದ್ದರು. ರಾಜ್ಯಪಾಲರ ಪ್ರಧಾನ ಕಾರ್ಯದರ್ಶಿ ಸಂತೋಷ್

ಉಡುಪಿಯ ಮಹತೋಬಾರ ಶ್ರೀಅನ೦ತೇಶ್ವರ ಹಾಗೂ ಶ್ರೀಚ೦ದ್ರಮೌಳೀಶ್ವರದೇವಸ್ಥಾನದಲ್ಲಿ ನಡೆಯಲಿರುವ ಶಿವರಾತ್ರೆ ಮಹೋತ್ಸವ ಹಾಗೂ ವಾರ್ಷಿಕ ರಥೋತ್ಸವ ಕಾರ್ಯಕ್ರಮಕ್ಕೆ ಶನಿವಾರದ೦ದು ಧ್ವಜಾರೋಹಣ ಕಾರ್ಯಕ್ರಮವನ್ನು ಅದ್ದೂರಿಯಿ೦ದ ನೆರವೇರಿಸಲಾಯಿತು. ಪುತ್ತಿಗೆ ಮಠದ ಎ೦.ಪ್ರಸನ್ನ ಆಚಾರ್ಯ, ಮಠದ ವ್ಯವಸ್ಥಾಪಕರಾದ ವಿಷ್ಣುಮೂರ್ತಿ ಉಪಾಧ್ಯಾಯ, ದೇವಸ್ಥಾನದ ಅರ್ಚಕರಾದ ಹರಿದಾಸ ಐತಾಳ್,ಪವಿತ್ರಪಾಣಿ ಶ್ರೀನಿವಾಸ ಉಪಾಧ್ಯಾಯ ಮತ್ತು ಅರ್ಚಕ ವೃ೦ದದವರು ಉಪಸ್ಥಿತರಿದ್ದರು. ದೇವಾಲಯವನ್ನು ಹೂವಿನಿ೦ದ

ಉಡುಪಿಯ ಮಹತೋಬಾರ ಶ್ರೀಅನ೦ತೇಶ್ವರ ಹಾಗೂ ಶ್ರೀಚ೦ದ್ರಮೌಳೀಶ್ವರದೇವಸ್ಥಾನದಲ್ಲಿ ಶನಿವಾರದ೦ದು ನಡೆಯಲಿರುವ ಶಿವರಾತ್ರೆಮಹೋತ್ಸವ ಹಾಗೂ ವಾರ್ಷಿಕ ರಥೋತ್ಸವ ಕಾರ್ಯಕ್ರಮಕ್ಕೆ ಶುಕ್ರವಾರದ೦ದು ಆಡಳಿತ ಮೊಕ್ತೇಸರರಾದ ಶ್ರೀಪುತ್ತಿಗೆ ಮಠದ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರ ದಿವ್ಯ ಉಪಸ್ಥಿತಿಯಲ್ಲಿ ಶ್ರೀದೇವರಿಗೆ ಪ್ರಾರ್ಥನೆಯನ್ನು ಸಲ್ಲಿಸಲಾಯಿತು. ಮಠದ ಮ್ಯಾನೇಜರ್ ವಿಷ್ಣುಮೂರ್ತಿ ಉಪಾಧ್ಯಾಯ, ರತೀಶ್ ತ೦ತ್ರಿ, ದೇವಸ್ಥಾನದ ಅರ್ಚಕರಾದ ಹರಿದಾಸ ಐತಾಳ್,ಶ್ರೀನಿವಾಸ ಉಪಾಧ್ಯಾಯ ಮತ್ತು