Log In
BREAKING NEWS >
Nandini Milk: ಕೆಎಂಎಫ್ ನಂದಿನಿ ಮಿಲ್ಕ್ ಹೊಸ ದಾಖಲೆ​​: ಒಂದೇ ದಿನ 51 ಲಕ್ಷ ಲೀಟರ್ ಹಾಲು ಮಾರಾಟ....

ಪುತ್ತೂರು:  ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯ ಮೇಲೆ ಕಣ್ಣಿಟ್ಟು ರಾಜ್ಯಕ್ಕೆ ನಿರಂತರ ಭೇಟಿ ನೀಡುತ್ತಿರುವ ಕೇಂದ್ರ  ಗೃಹ ಸಚಿವ ಅಮಿತ್ ಶಾ ಮಂಗಳೂರಿಗೆ ಆಗಮಿಸಿದ್ದಾರೆ. ಕೇರಳದ ಕಣ್ಣೂರು ವಿಮಾನ ನಿಲ್ದಾಣದಿಂದ ಭಾರತೀಯ ವಾಯುಸೇನೆ ಹೆಲಿಕಾಪ್ಟರ್ ನಲ್ಲಿ ಪುತ್ತೂರಿಗೆ ಆಗಮಿಸಿದ ಅಮಿತ್ ಶಾ, ಈಶ್ವರ ಮಂಗಲದ ಹನುಮಗಿರಿ ಪಂಚಮುಖಿ ಆಂಜನೇಯ ದೇವಾಲಯಕ್ಕೆ

ತಮುಕೂರು: ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರ್ ಗೇಟ್ ಬಳಿ ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ನವದಂಪತಿಗಳ ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇಂದು ಮಧ್ಯಾಹ್ನ ಅಪಘಾತ ಸಂಭವಿಸಿದ್ದು ಕೇವಲ ಒಂದೂವರೆ ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಸಾಫ್ಟ್ ವೇರ್ ಟೆಕ್ಕಿ ಜೋಡಿ ಮೃತಪಟ್ಟಿದೆ. ಮೃತರನ್ನು ಅರಸಿಕೆರೆ ಮೂಲದ

ಕಾಸರಗೋಡು, ಫೆ 11. ಹುಟ್ಟು ಹಬ್ಬದ ದಿನದಂದೇ ಚೂಡಿಧಾರ್‌ನ ಶಾಲ್ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಇಂದು ಮಧ್ಯಾಹ್ನ ಮಂಜೇಶ್ವರ ತೂಮಿನಾಡಿನಲ್ಲಿ ನಡೆದಿದೆ. ತೂಮಿನಾಡಿನ ರಂಜನ್ ಎಂಬವರ ಪತ್ನಿ ಜಯಶೀಲ (22) ಮೃತಪಟ್ಟವರು. ತೂಮಿನಾಡುನಲ್ಲಿರುವ ಬೇಕರಿಯೊಂದರ ಕಾರ್ಮಿಕೆಯಾಗಿದ್ದು, ಎಂದಿನಂತೆ ಬೇಕರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾಗ ಯಂತ್ರಕ್ಕೆ ಚೂಡಿಧಾರ್ ಶಾಲು ಸಿಲುಕಿ

ಮೈಸೂರು : ಮೈಸೂರಿನ ಕೇಂದ್ರ ಕಾರಾಗೃಹದ ಮೇಲೆ ನಗರ ಪೊಲೀಸರು ಏಕಾಏಕಿ​ ದಾಳಿ ನಡೆಸಿದ್ದು, ಕೈದಿಗಳಿಂದ ಮೊಬೈಲ್, ಹಣ, ಗಾಂಜಾ, ಚಾಕು ಕತ್ತರಿ ಮತ್ತು ಇನ್ನಿತರ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ನಗರ ಪೊಲೀಸ್‌ ಆಯುಕ್ತ ರಮೇಶ್‌ ಬಾನೋತ್‌ ನೇತೃತ್ವದಲ್ಲಿ ಡಿಸಿಪಿಗಳಾದ ಎಂ.ಮುತ್ತುರಾಜು, ಎಸ್‌.ಜಾಹ್ನವಿ ಸೇರಿದಂತೆ ಎಲ್ಲ ವಿಭಾಗದ ಎಸಿಪಿ, ಇನ್‌ಸ್ಪೆಕ್ಟರ್‌, ಸಬ್‌ಇನ್‌ಸ್ಪೆಕ್ಟರ್‌ಗಳು

ರಾಜ್ಯ ಬಿಜೆಪಿ ಸರಕಾರವು 40% ಕಮಿಷನ್ ತಿಂದು ಅದು ಸಾಕಾಗದೆ ಈಗ ಇದ್ದ ಬಿದ್ದ ಎಲ್ಲಾ ಸಂಘ ಸಂಸ್ಥೆಗಳಿಗೂ ರಾಜಕೀಯ ಅಂಟಿಸುವ ಪರಿಪಾಠ ಬೆಳೆಸುತ್ತಿರುವುದು ಖಂಡನೀಯ. ಉಡುಪಿ ಜಿಲ್ಲೆಯಲ್ಲಿ ರಾಜ್ಯ ಮಟ್ಟದ ಸಮಗ್ರ ಯಕ್ಷಗಾನ ಸಮ್ಮೇಳನ ನಡೆಸುವ ಮೂಲಕ ಯಕ್ಷಗಾನ ರಂಗಕ್ಕೂ ರಾಜಕೀಯ ತಂದಿರುವುದು ಬೇಸರದ ಸಂಗತಿ. ◼️ಸಮಗ್ರ ಯಕ್ಷಗಾನ

ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯ ಮಾಸ್ಟರ್ ಪ್ಲಾನ್ ಅನುಮೋದನೆ ಮತ್ತು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಹಾಗೂ ಝಡ್.ಆರ್.ಆರ್. ನಲ್ಲಿ ಕೆಲವು ತಿದ್ದುಪಡಿ ಮಾಡುವ ಬಗ್ಗೆ ನಗರಾಭಿವೃದ್ಧಿ ಪ್ರಾಧಿಕಾರದ ನಿರ್ದೇಶಕರಾದ ಶಶಿಕುಮಾರ್ ಹಾಗೂ ಬಿಲ್ಡರ್ ಅಸೋಸಿಯೇಷನ್ ಮತ್ತು ಇಂಜಿನಿಯರಿಂಗ್ ಅಸೋಸಿಯೇಷನ್ ರೊಂದಿಗೆ ಇಂದು ಶಾಸಕ ಕೆ.

ಕಾಪು: ಕೆಲವು ದಿನಗಳ ಹಿಂದೆ ನಡೆದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಕಾಪುವಿನ ಯುವ ಛಾಯಾಗ್ರಾಹಕ ಪೊಲಿಪು ನಿವಾಸಿ ಪ್ರೀತೇಶ್ ಪೂಜಾರಿ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಬೆಳಗಿನ ಜಾವಾ ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇವರು ಶನಿವಾರ ನಡೆದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಅವರನ್ನು

ಬೆಂಗಳೂರು: ವಿಧಾನಮಂಡಲ ಅಧಿವೇಶನ ಶುಕ್ರವಾರದಿಂದ ಆರಂಭವಾಗಿದ್ದು, ವಿಧಾನಮಂಡಲದಲ್ಲಿ ಜಂಟಿ ಸದನವನ್ನುದ್ದೇಶಿಸಿ ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್​​ ಅವರು ಭಾಷಣ ಮಾಡಿದರು. ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್​ ಮೂಲಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ವಿಧಾನಮಂಡಲಕ್ಕೆ ಆಗಮಿಸಿದ್ದು, ಈ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ವಿಧಾನಪರಿಷತ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಕುರಿತ ಬಿಬಿಸಿ ಸಾಕ್ಷ್ಯಚಿತ್ರ ಪ್ರಸಾರ ಮಾಡಿದ್ದ ಬ್ರಿಟಿಷ್‌ ಬ್ರಾಡ್‌ಕಾಸ್ಟಿಂಗ್‌ ಕಾರ್ಪೊರೇಷನ್‌ ಪ್ರಸಾರವನ್ನು ಭಾರತದಲ್ಲಿ ನಿಷೇಧಿಸುವಂತೆ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾ ಮಾಡಿದೆ. 2002ರ ಗುಜರಾತ್‌ಗೆ ಸಂಬಂಧಿಸಿದ 'ಇಂಡಿಯಾ: ದಿ ಮೋದಿ ಕ್ವೆಶ್ಚನ್' ಎಂಬ ಶೀರ್ಷಿಕೆಯ ಸಾಕ್ಷ್ಯಚಿತ್ರವನ್ನು ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ಬ್ರಿಟಿಷ್ ಬ್ರಾಡ್‌ಕಾಸ್ಟಿಂಗ್

ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ಹೈಕೋರ್ಟ್ ಶುಕ್ರವಾರ ಬಿಗ್ ರಿಲೀಫ್ ನೀಡಿದೆ. ಫೆ.24ರವರೆಗೂ ತನಿಖೆಗೆ ಮಧ್ಯಂತರ ತಡೆ ನೀಡಿ  ಉಚ್ಚ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ತನಿಖಾಧಿಕಾರಿ ಫೆ.24ರೊಳಗೆ ತನಿಖೆಯ ಪ್ರಗತಿ ವರದಿ ಸಲ್ಲಿಸಲಿ, ಅಲ್ಲಿಯವರೆಗೂ ತನಿಖೆ ಮುಂದುವರೆಸದಂತೆ ಹೈಕೋರ್ಟ್ ಸೂಚನೆ