Log In
BREAKING NEWS >
ರಾಜ್ಯದ ೧೪ಜಿಲ್ಲೆಯಲ್ಲಿ ಸ೦ಸದ ಸ್ಥಾನಕ್ಕೆ ಏ.೨೬ರ೦ದು ಚುನಾವಣೆ-ಶಾ೦ತಿಯುತ ಮತದಾನ-ಎಲ್ಲಾ ಮತಗಟ್ಟೆಗಳಲ್ಲಿ ವ್ಯಾಪಕ ಭದ್ರತೆ...

ದಿನದಿ೦ದ ದಿನಕ್ಕೆ ಚುನಾವಣೆಯ ಬಗ್ಗೆ ಮತದಾರರಲ್ಲಿ ಕುತೂಹಲ ಮೂಡಿಸುವುದರೊ೦ದಿಗೆ ರಾಜಕೀಯ ಪಕ್ಷದಲ್ಲಿಯೂ ಭಾರೀ ಸೀಟು ಆಕಾ೦ಕ್ಷಿಗಳ ಪಟ್ಟಿಯು ದಿನದಿ೦ದ ದಿನಕ್ಕೆ ಹೆಚ್ಚುತ್ತಿದೆ. ಬಿಜೆಪಿಯು ತಮ್ಮ ಎದುರಾಳಿ ಪಕ್ಷಗಳಾದ ಕಾ೦ಗ್ರೆಸ್,ಜೆಡಿಎಸ್ ಗೆ ಸಡ್ಡುಹೊಡುವುದರಲ್ಲಿ ಹಿ೦ದಿಲ್ಲವಾದರೂ ರಾಜ್ಯದಲ್ಲಿ ಮತ್ತೆ ಅಧಿಕಾರದ ಚುಕ್ಕಾಣಿಯನ್ನು ಹಿಡಿಯಲು ರಾಜ್ಯದ ಬಿಜೆಪಿ ಮುಖ೦ಡರಿ೦ದ ಸಾಧ್ಯವಾಗುತ್ತಿಲ್ಲ ಅದಕ್ಕಾಗಿಯೇ ಕೇ೦ದ್ರ

ಪುತ್ತೂರು:ಮಾ 17 . ಒಳಮೊಗ್ರು ಗ್ರಾಮದ ಪರ್ಪುಂಜ ಎಂಬಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದವನ್ನು ಬಂಧಿಸಿ, ಆತನಲ್ಲಿದ್ದ ಗಾಂಜಾ ಹಾಗೂ ಕಾರನ್ನು ಪೊಲೀಸರು ವಶಪಡಿಸಿಕೊಂಡ ಘಟನೆ ನಡೆದಿದೆ. ಪಾಣಾಜೆ ಗ್ರಾಮದ ನಿವಾಸಿ ಅಬೂಬಕ್ಕರ್ ಸಿದ್ದಿಕ್ (35) ಬಂಧಿತ ಆರೋಪಿ. ಅಕ್ರಮವಾಗಿ ಅಬೂಬಕ್ಕರ್ ಸಿದ್ದಿಕ್ ಎಂಬಾತ ಕಾರಿನಲ್ಲಿ ಗ್ರಾಹಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದುದನ್ನು

ನವದೆಹಲಿ: ಅಬಕಾರಿ ನೀತಿ ಹಗರಣದಲ್ಲಿ ಬಂಧನಕ್ಕೀಡಾಗಿರುವ ದೆಹಲಿ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾರನ್ನು ಕೋರ್ಟ್ ಮತ್ತೆ ಜಾರಿ ನಿರ್ದೇಶನಾಲಯದ ವಶಕ್ಕೆ ನೀಡಿದೆ. ಎರಡು ದಿನಗಳ ವಿಚಾರಣೆಯ ನಂತರ ದೆಹಲಿಯ ಮದ್ಯ ನೀತಿ ವಿಷಯಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಿಸೋಡಿಯಾ ಅವರನ್ನು ಮಾರ್ಚ್ 9 ರಂದು ಹಣಕಾಸು ತನಿಖಾ

ಹೈದರಾಬಾದ್: ಸಿಕಂದರಾಬಾದ್‌ನ ಸ್ವಪ್ನಲೋಕ ಕಾಂಪ್ಲೆಕ್ಸ್‌ನಲ್ಲಿ ನಿನ್ನೆ ಗುರುವಾರ ಸಂಜೆ ಸಂಭವಿಸಿದ ಬೆಂಕಿ ದುರಂತದಲ್ಲಿ ನಾಲ್ವರು ಯುವತಿಯರು ಸೇರಿದಂತೆ ಎಂಟು ಮಂದಿ ಮೃತಪಟ್ಟಿದ್ದಾರೆ. ಮೃತಪಟ್ಟವರನ್ನು ಶಿವ, ಪ್ರಶಾಂತ್, ಪ್ರಮೀಳಾ, ಶ್ರಾವಣಿ, ವೆನ್ನೆಲಾ ಮತ್ತು ತ್ರಿವೇಣಿ ಎಂದು ಗುರುತಿಸಲಾಗಿದೆ. ಬೆಂಕಿಯಿಂದ ತಮ್ಮನ್ನು ರಕ್ಷಿಸಿಕೊಳ್ಳಲು ವಾಶ್‌ರೂಮ್‌ಗೆ ಹೋಗಿ ಬೀಗ ಹಾಕಿದ ನಂತರ ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಒಂಬತ್ತು ಅಂತಸ್ತಿನ

ನವದೆಹಲಿ: ಇಬ್ಬರು ಮಾಂಸ ಮಾರಾಟಗಾರರೊಂದಿಗೆ ಪೊಲೀಸರು ಅಮಾನುಷವಾಗಿ ವರ್ತಿಸಿದ ಪ್ರಕರಣವೊಂದು ದೆಹಲಿಯ ಶಾಹದಾರದಲ್ಲಿ ಬೆಳಕಿಗೆ ಬಂದಿದೆ. ಪೊಲೀಸರು ಮಾಂಸ ಮಾರಾಟಗಾರರನ್ನು ಥಳಿಸಿದ್ದಲ್ಲದೆ, ಮುಖದ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ದೆಹಲಿ ಪೊಲೀಸರು 3 ಪೊಲೀಸರನ್ನು ಅಮಾನತುಗೊಳಿಸಿದ್ದು, ನಾಲ್ವರ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ. ಮಾರ್ಚ್ 7ರಂದು ಆನಂದ್ ವಿಹಾರ್ ಪ್ರದೇಶದಲ್ಲಿ

ಬೆಂಗಳೂರು: ಬೈಯಪ್ಪನಹಳ್ಳಿಯ ಸರ್ ಎಂ. ವಿಶ್ವೇಶ್ವರಯ್ಯ ರೈಲು ನಿಲ್ದಾಣದಲ್ಲಿ ಡ್ರಮ್ ನಲ್ಲಿ ಇರಿಸಲಾಗಿದ್ದ ಮಹಿಳೆಯ ಮೃತದೇಹ ಪತ್ತೆ ಪ್ರಕರಣವನ್ನು ಬೇಧಿಸುವಲ್ಲಿ ರಾಜ್ಯ ರೈಲ್ವೆ ಪೊಲೀಸರು ಯಶಸ್ವಿಯಾಗಿದ್ದಾರೆ.  ಈ ಪ್ರಕರಣದಲ್ಲಿ ಮೂವರನ್ನು ಬಂಧಿಸಲಾಗಿದ್ದು, ಇತರ ಐವರ ಹುಡುಕಾಟ ನಡೆದಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಬಂಧಿತರನ್ನು ಕಮಾಲ್, ತನ್ವೀರ್ ಮತ್ತು ಶಕೀಬ್ ಎಂದು ಗುರುತಿಸಲಾಗಿದೆ.

ಒನ್​ವೆಬ್ ಅಭಿವೃದ್ಧಿಪಡಿಸಿರುವ 36 ಉಪಗ್ರಹಗಳನ್ನು ಮಾರ್ಚ್ 26ರಂದು ಉಡಾವಣೆ ಮಾಡಲು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಸಿದ್ಧವಾಗಿದೆ. ಬ್ರಿಟನ್ ಮೂಲದ ನೆಟ್‌ವರ್ಕ್ ಆಕ್ಸೆಸ್ ಅಸೋಸಿಯೇಟೆಡ್ ಲಿ(ಒನ್​ವೆಬ್)​ ಅನ್ನು ಭಾರತದ ಟೆಲಿಕಾಂ ಪ್ರಮುಖ ಭಾರ್ತಿ ಗ್ರೂಪ್ ಬೆಂಬಲಿಸುತ್ತದೆ. ಮಾರ್ಚ್ 26 ರಂದು ಉಪಗ್ರಹಗಳ ಯಶಸ್ವಿ ಉಡಾವಣೆಯೊಂದಿಗೆ, ಕಂಪನಿಯು ತನ್ನ Gen

ಉಡುಪಿ;ಮಾ 16.: ಉಡುಪಿ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಅಪರಾಧ ಕೃತ್ಯದಲ್ಲಿ ಭಾಗಿಯಾಗಿ ಹಲವಾರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಪತ್ತೆ ಹಚ್ಚುವ ಸಲುವಾಗಿ ವಿಶೇಷ ತಂಡಗಳನ್ನು ರಚಿಸಿದ್ದು, ಆ ತಂಡಗಳು ಕಳೆದ 15 ದಿನಗಳಿಂದ ಹೊರಜಿಲ್ಲೆ, ಹೊರರಾಜ್ಯಗಳಲ್ಲಿ ಸಂಚರಿಸಿ ಒಟ್ಟು 24ಕ್ಕೂ ಅಧಿಕ ಸಂಖ್ಯೆಯ ಆಸಾಮಿಗಳನ್ನು ಪತ್ತೆ ಹಚ್ಚಿ ನ್ಯಾಯಾಲಯಕ್ಕೆ

ಮುಂಬೈ: ನಟಿ ಕಂಗನಾ ರಣಾವತ್ ತಮ್ಮ ಜನ್ಮದಿನ ಮತ್ತು ಹಿನ್ನೆಲೆಯ ಮಾಹಿತಿಯು ವಿರೂಪವಾಗಿರುವುದರಿಂದ ಮಾಹಿತಿ ಆಧಾರಿತ ವೆಬ್‌ಸೈಟ್ ವಿಕಿಪೀಡಿಯಾವನ್ನು 'ಎಡಪಂಥೀಯರು ಸಂಪೂರ್ಣವಾಗಿ ಹೈಜಾಕ್ ಮಾಡಿದ್ದಾರೆ' ಎಂದು ಆರೋಪಿಸಿದ್ದಾರೆ. ಕಂಗನಾ ಇನ್‌ಸ್ಟಾಗ್ರಾಂನಲ್ಲಿ ಈ ಬಗ್ಗೆ ಹೇಳಿದ್ದು, ನನ್ನ ಜನ್ಮದಿನವು ಮಾರ್ಚ್ 23 ರಂದು ಬರುತ್ತದೆ. ಆದರೆ, ವೆಬ್‌ಸೈಟ್‌ನಲ್ಲಿ ಮಾರ್ಚ್ 20ರಂದು ಎಂದಿದೆ ಎಂದು

ನವಿ ಮುಂಬೈ: ಮಹಿಳಾ ಪ್ರೀಮಿಯರ್ ಲೀಗ್ (ಡಬ್ಲ್ಯುಪಿಎಲ್-2023) ನಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿದ್ದ ಆರ್ ಸಿಬಿ ಕೊನೆಗೂ ಗೆಲುವಿನ ಖಾತೆ ತೆರೆಯುವಲ್ಲಿ ಯಶಸ್ವಿಯಾಗಿದೆ. ನವಿ ಮುಂಬೈ ನಲ್ಲಿ ನಡೆದ ಪಂದ್ಯದಲ್ಲಿ ಉತ್ತರ ಪ್ರದೇಶ ತಂಡದ ವಿರುದ್ಧ ಆರ್ ಸಿಬಿ 5 ವಿಕೆಟ್ ಗಳ ಜಯ ಗಳಿಸಿದೆ. ಆರ್ ಸಿಬಿ ಈ ವರೆಗೂ