ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಮುಂಬೈ: ಡಿವೈ ಪಾಟೀಲ ಕ್ರೀಡಾಂಗಣದಲ್ಲಿ ನಡೆದ ಡಬ್ಲ್ಯುಪಿಎಲ್ ಪಂದ್ಯದಲ್ಲಿ ಮುಂಬೈ ತಂಡದ ಮಾರಕ ಬೌಲಿಂಗ್ ಗೆ ಡೆಲ್ಲಿ ತಂಡ ಸೋತು ಶರಣಾಗಿದೆ. ಟಾಸ್ ಗೆದ್ದ ಡೆಲ್ಲಿ ತಂಡ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡು 18 ಓವರ್ ಗಳಲ್ಲಿ 105 ರನ್ ಗಳಿಸಿ ಸರ್ವಪತನ ಕಂಡಿತು. ಸರಳ ರನ್ ಗುರಿ ಬೆನ್ನತ್ತಿದ ಮುಂಬೈ ತಂಡ

ನವದೆಹಲಿ: ಉದ್ಯೋಗಕ್ಕಾಗಿ ಭೂ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ) ಶುಕ್ರವಾರ ಬಿಹಾರದ ಅನೇಕ ನಗರಗಳು ಮತ್ತು ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್ ಅವರ ಮೂವರು ಪುತ್ರಿಯರು ಹಾಗೂ ಆರ್‌ಜೆಡಿ ನಾಯಕರಿಗೆ ಸೇರಿದ ಸ್ಥಳಗಳು ಸೇರಿದಂತೆ ಇತರ ಸ್ಥಳಗಳಲ್ಲಿ ಶೋಧ ಕಾರ್ಯ ನಡೆಸಿತು. ಲಾಲು ಪ್ರಸಾದ್ ಅವರ ಪುತ್ರಿಯರಾದ ರಾಗಿಣಿ

ಬೆಂಗಳೂರು: ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಇವತ್ತು ತಮ್ಮ ಮುಂದಿನ ರಾಜಕೀಯ ನಡೆ ಬಗ್ಗೆ ನಿರ್ಧಾರ ಪ್ರಕಟಿಸುತ್ತಾರೆ ಎಂದು ಹೇಳುವ ಮೂಲಕ ಸಿಎಂ ಬಸವರಾಜ ಬೊಮ್ಮಾಯಿ ಮಹತ್ವದ ಸುಳಿವು ನೀಡಿದ್ದಾರೆ. ಇಂದು ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ನಿನ್ನೆ ನಮ್ಮ ನಾಯಕರೊಂದಿಗೆ ಹಲವು ಸುತ್ತಿನ ಮಾತುಕತೆ ನಡೆಸಿದ್ದಾರೆ. ಅದರಲ್ಲಿ

ಬೆಂಗಳೂರು: ಲಂಚ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ  ಅವರನ್ನು ಲೋಕಾಯುಕ್ತ ಪೊಲೀಸರು ಗುರುವಾರ ಸುದೀರ್ಘ ವಿಚಾರಣೆಗೊಳಪಡಿಸಿದರು. ಲಂಚ ಸ್ವೀಕರಿಸಿದ ಪ್ರಕರಣ ಸಂಬಂಧ ತಮ್ಮ ಪುತ್ರನನ್ನು ಬಂಧನಕ್ಕೊಳಪಡಾದ ಬಳಿಕ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರು ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ಲಿಮಿಟೆಡ್ (ಕೆಎಸ್‌ಡಿಎಲ್) ಅಧ್ಯಕ್ಷ ಸ್ಥಾನಕ್ಕೆ

ಬೆಂಗಳೂರು: ಬಿಎಂಟಿಸಿ ಬಸ್​​ನಲ್ಲಿ ಹಠಾತ್  ಬೆಂಕಿ ಕಾಣಿಸಿಕೊಂಡು, ಕಂಡಕ್ಟರ್  ಸಜೀವ ದಹನವಾಗಿರುವ ದಾರುಣ ಘಟನೆ ಬ್ಯಾಡರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ನಸುಕಿನಲ್ಲಿ  ನಡೆದಿದೆ.  45 ವರ್ಷದ ಮುತ್ತಯ್ಯಸ್ವಾಮಿ ಮೃತಪಟ್ಟ ದುರ್ದೈವಿಯಾಗಿದ್ದಾರೆ.  ಲಿಂಗಧೀರನಹಳ್ಳಿ ಬಿಎಂಟಿಸಿ ಬಸ್​ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ.  ಬಸ್​ನಲ್ಲೇ ಮಲಗಿದ್ದ ಕಂಡಕ್ಟರ್​ ಸುಟ್ಟು ಕರಕಲಾಗಿದ್ದಾರೆ. ಅದೃಷ್ಟವಶಾತ್  ಬಸ್​

ಬೆಂಗಳೂರು: ಮುಂದಿನ ದಿನಗಳಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪುರುಷರನ್ನೊಳಗೊಳ್ಳಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ರವೀಂದ್ರ ಕಲಾಕ್ಷೇತ್ರ ಕನ್ನಡ ಭವನದಲ್ಲಿ ಆಯೋಜಿಸಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿದ ಸಿಎಂ ಬೊಮ್ಮಾಯಿ ಅವರು ಸಾಧಕಿಯರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪ್ರದಾನ

ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ)ಯ ಮಹತ್ವಾಕಾಂಕ್ಷಿ ಯೋಜನೆಯಾದ ಗಗನಯಾನ ಯೋಜನೆಯ ಭಾಗದ ಬಹು ನಿರೀಕ್ಷಿತ ಪ್ಯಾರಾಚೂಟ್ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿದೆ. ಗಗನಯಾನಿಗಳನ್ನು ಹೊತ್ತ ಕೋಶವನ್ನು (ಮಾಡ್ಯೂಲ್) ಇಳಿಸುವಲ್ಲಿ ಬಳಕೆಯಾಗುವ ಪ್ಯಾರಾಚೂಟ್‌ಗಳ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು (ಇಸ್ರೊ) ತಿಳಿಸಿದೆ. ಸದ್ಯ ಇಸ್ರೊ ಮಾನವಸಹಿತ ಗಗನಯಾನಕ್ಕೆ

ಚೆನ್ನೈ: ಭಾರತೀಯ ಜನತಾ ಪಕ್ಷದ ತಮಿಳುನಾಡು ಘಟಕದ ಒಟ್ಟು 13 ಪದಾಧಿಕಾರಿಗಳು ಬುಧವಾರ ಕೇಸರಿ ಪಕ್ಷ ತೊರೆದು ಮಿತ್ರ ಪಕ್ಷ ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ(ಎಐಎಡಿಎಂಕೆ) ಸೇರಿದ್ದಾರೆ. ಎಡಪ್ಪಾಡಿ ಪಳನಿಸ್ವಾಮಿ ನೇತೃತ್ವದ ಎಐಎಡಿಎಂಕೆ ನಮ್ಮ ಪಕ್ಷದ ನಾಯಕರನ್ನು ಖರೀದಿ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯ ಘಟಕ ಆರೋಪಿಸಿದ ಬೆನ್ನಲ್ಲೇ

ನವದೆಹಲಿ: ದೆಹಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್‌ ಸಿಸೋಡಿಯಾ ಅವರನ್ನು ತಿಹಾರ್‌ ಜೈಲಿನ ಸೆಲ್‌ ನಂಬರ್‌ 1ರಲ್ಲಿ ಇರಿಸಲಾಗಿದ್ದು, ಅದರ ಪಕ್ಕದ ವಾರ್ಡ್‌ ನಂ 9ರಲ್ಲಿ ಘೋರ ಕೊಲೆ ಅಪರಾಧಿಗಳನ್ನು ಇರಿಸಲಾಗಿದೆ. ಈ ಮೂಲಕ "ರಾಜಕೀಯ ಕೊಲೆ"ಗೆ ಸಂಚು ರೂಪಿಸಲಾಗಿದೆ ಎಂದು ಆಮ್‌ ಆದ್ಮಿ ಪಕ್ಷದ(ಎಎಪಿ) ನಾಯಕ ಸೌರಭ್‌ ಭಾರದ್ವಾಜ್‌ ಅವರು

ಉಡುಪಿ:ಕರ್ನಾಟಕರಕ್ಷಣಾವೇದಿಕೆ ಉಡುಪಿತಾಲೂಕು ಘಟಕದ ವತಿಯಿಂದ ರಾಜ್ಯಧ್ಯಕ್ಷರಾದ ಟಿ, ಎ,ನಾರಾಯಣ ಗೌಡರ ಆದೇಶದಂತೆ ವಿಶ್ವಮಹಿಳಾ ದಿನಾಚರಣೆಯಯನ್ನು ಅಜ್ಜರ ಕಾಡು ಜಿಲ್ಲಾಆಸ್ಪತ್ರೆಯ ಒಳ ರೋಗಿಗಳಿಗೆ ಹಣ್ಣು ಹಂಪಲು ಹಂಚುವಮೂಲಕ ವಿಶ್ವ ಮಹಿಳಾ ದಿನಾಚರಣೆ ಆಚರಿಸಲಾಯಿತು ಈ ಸಂದರ್ಭದಲ್ಲಿ ಆಸ್ಪತ್ರೆಯ ಸರ್ಜನ್ ಮಧುಸೂದನ್ ನಾಯಕ್ ಹಾಗೂಜಿಲ್ಲಾ ಸರ್ವಲೈನ್ಸ್ ಡಾ| ನಾಗರತ್ನ ರವರು ವಿಶ್ವ