Log In
BREAKING NEWS >
ರಾಜ್ಯದ ೧೪ಜಿಲ್ಲೆಯಲ್ಲಿ ಸ೦ಸದ ಸ್ಥಾನಕ್ಕೆ ಏ.೨೬ರ೦ದು ಚುನಾವಣೆ-ಶಾ೦ತಿಯುತ ಮತದಾನ-ಎಲ್ಲಾ ಮತಗಟ್ಟೆಗಳಲ್ಲಿ ವ್ಯಾಪಕ ಭದ್ರತೆ...

ಮೊದಲ ಸಿನಿಮಾದಲ್ಲೇ ರಾಷ್ಟ್ರ ಪ್ರಶಸ್ತಿ ಪಡೆದ ತಮಿಳು ನಟಿ ಕೀರ್ತಿ ಸುರೇಶ್, ತನ್ನ ಗೆಲುವಿಗೆ ಕಾರಣರಾಗುತ್ತಿರುವ ವ್ಯಕ್ತಿಗಳಿಗೆ ಬರೋಬ್ಬರಿ 75 ಲಕ್ಷ ರೂಪಾಯಿಗೂ ಅಧಿಕ ಹಣ ಖರ್ಚು ಮಾಡಿ ಚಿನ್ನದ ನಾಣ್ಯವನ್ನು ನೀಡಿದ್ದಾರೆ. ಯುಗಾದಿ ಹಬ್ಬಕ್ಕಾಗಿ ಅವರು ಈ ಉಡುಗೊರೆಯನ್ನು ನೀಡಿರುವುದಾಗಿ ಹೇಳಿಕೊಂಡಿದ್ದಾರೆ. ಮಹಾನಟಿ ಖ್ಯಾತಿಯ ಕೀರ್ತಿ ಸುರೇಶ್ ಮಾಡಿರೋ

ಮಂಗಳೂರು:ಮಾ. 23. 23 ಪ್ರಕರಣಗಳಲ್ಲಿ ಬೇಕಾಗಿದ್ದ ಮೋಸ್ಟ್ ವಾಟೆಂಡ್ ವಾರಂಟ್ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಕೃಷ್ಣಾಪುರ, ಕಾಟಿಪಳ್ಳ ಗ್ರಾಮದ ನಿವಾಸಿ ಅಜರುದ್ದೀನ್ ಅಲಿಯಾಸ್ ಅಜರ್ (ನಾಥು)(29) ಬಂಧಿತ ಆರೋಪಿ. ಈತನ ಮೇಲೆ ಮಂಗಳೂರು ನಗರ, ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 23

ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನ ಹಾಗೂ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನ,ಮುಲ್ಕಿ ಶ್ರೀವೆ೦ಕಟರಮಣ ದೇವಸ್ಥಾನ, ಮ೦ಗಳೂರು ಶ್ರೀವೆ೦ಕಟರಮಣ ದೇವಸ್ಥಾನ ಸೇರಿದ೦ತೆ ಕಾರ್ಕಳಶ್ರೀವೆ೦ಕಟರಮಣ ದೇವಸ್ಥಾನ ಸೇರಿದ೦ತೆ ಜಿಲ್ಲೆಯ ಎಲ್ಲಾ ಜಿ ಎಸ್ ಬಿ ಸಮಾಜಬಾ೦ಧವರ ದೇವಾಲಯಗಳಲ್ಲಿ ಶ್ರೀದೇವರಿಗೆ ವಿಶೇಷ ಅಲ೦ಕಾರ ಮಾಡುವುದರೊ೦ದಿಗೆ ಮಧ್ಯಾಹ್ನದ ಪೂಜೆಯನ್ನು ಸಲ್ಲಿಸುವುದರೊ೦ದಿಗೆ ಹೊಸ ವರುಷದ ಶೋಭಕೃತ್ ಸ೦ವತ್ಸರ ಪ೦ಚಾ೦ಗವನ್ನು

ಉಡುಪಿ:ಎರಡು ಸಾವಿರದ ಹನ್ನೆರಡನೇ ಇಸವಿಯ ಫೆಬ್ರವರಿಯ೦ದು ಆರ೦ಭಗೊ೦ಡ ಕರಾವಳಿಕಿರಣ ಡಾಟ್ ಕಾ೦ ಅ೦ತರ್ಜಾಲ ಪತ್ರಿಕೆಯು 2023ನೇ ವರುಷದ ಫೆಬ್ರವರಿಗೆ ತನ್ನ ಹತ್ತು ವರುಷವನ್ನು ಪೂರ್ಣಗೊಳಿಸಿ 11ನೇ ವರುಷಕ್ಕೆ ಪಾದಾರ್ಪಣೆ ಗೈಯುತ್ತಿದೆ. ಪ್ರತಿನಿತ್ಯವೂ ಉಡುಪಿ,ಮ೦ಗಳೂರು ಸೇರಿದ೦ತೆ ರಾಜ್ಯ,ದೇಶ-ವಿದೇಶದಲ್ಲಿರುವ ಅಪಾರ ಅಭಿಮಾನಿಗಳಿಗೆ ಉತ್ತಮ ಸುದ್ದಿಯನ್ನು ತಲುಪಿಸುವುದರೊ೦ದಿಗೆ ಅವರೆಲ್ಲರ ಸಹಕಾರದಿ೦ದ ಇದೀಗ 11ನೇ ವರುಷದತ್ತ

ನವದೆಹಲಿ: ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯನ್ನು ಈ ಬಾರಿ ಭಾರತ ಆಯೋಜಿಸುತ್ತಿದ್ದು ಅಕ್ಟೋಬರ್ 5ರಿಂದ ಟೂರ್ನಿ ಪ್ರಾರಂಭವಾಗಲಿದೆ. ಫೈನಲ್ ಪಂದ್ಯ ನವೆಂಬರ್ 19ರಂದು ನಡೆಯಲಿದೆ ಎಂದು ವರದಿಯಾಗಿದೆ. ESPNcricinfo ವರದಿಯ ಪ್ರಕಾರ, ಭಾರತದಲ್ಲಿ ನಡೆಯಲಿರುವ ODI ವಿಶ್ವಕಪ್ ಅಕ್ಟೋಬರ್ 5 ರಿಂದ ಪ್ರಾರಂಭವಾಗಲಿದೆ. ಅದೇ ಸಮಯದಲ್ಲಿ, ಅದರ ಅಂತಿಮ ಪಂದ್ಯವು ನವೆಂಬರ್

ನವದೆಹಲಿ: ದೇಶದಲ್ಲಿ ಸದ್ದಿಲ್ಲದೆ ಮಹಾಮಾರಿ ಕೊರೋನಾ ತಲೆ ಎತ್ತುತ್ತಿದ್ದು, ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 1,133 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,46,98,118ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,30,813ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ

ನವದೆಹಲಿ: ಕೇಂದ್ರ ಸರ್ಕಾರದೊಂದಿಗಿನ ಸಂಘರ್ಷದ ನಡುವೆ ದೆಹಲಿಯ ಆಮ್ ಆದ್ಮಿ ಸರ್ಕಾರ 2023-24 ನೇ ಸಾಲಿಗೆ 78,800 ಕೋಟಿ ರೂಪಾಯಿ ಗಾತ್ರದ ಬಜೆಟ್ ಮಂಡಿಸಿದೆ. ಹಣಕಾಸು ಸಚಿವ ಕೈಲಾಶ್ ಗೆಹ್ಲೋಟ್ ಬಜೆಟ್ ಮಂಡಿಸಿದರು. 2022-23 ನೇ ಸಾಲಿನಲ್ಲಿ ದೆಹಲಿ ಸರ್ಕಾರದ ಬಜೆಟ್ ನ ಗಾತ್ರ 75,800 ಕೋಟಿ ರೂಪಾಯಿಯಷ್ಟಿತ್ತು. ಅದಕ್ಕೂ ಮೊದಲು

ವಾಷಿಂಗ್ ಟನ್: ಅಮೇರಿಕಾದ ಅಧ್ಯಕ್ಷ ಜೋ ಬೈಡನ್ ಭಾರತೀಯ ಅಮೇರಿಕನ್ ನಟಿ, ನಿರ್ಮಾಪಕಿ ಮೈಂಡಿ ಕಲಿಂಗ್ ಗೆ ರಾಷ್ಟ್ರೀಯ ಮಾನವೀಯತೆ ಪದಕ ನೀಡಿ ಗೌರವಿಸಿದ್ದಾರೆ. ಹೊಸ ಪೀಳಿಗೆಯ ಕಥೆಗಾರರಿಗೆ ಬೆಂಬಲ ನೀಡುತ್ತಿರುವುದನ್ನು ಗುರುತಿಸಿ ಶ್ವೇತ ಭವನದಲ್ಲಿ ರಾಷ್ಟ್ರೀಯ ಮಾನವೀಯತೆ ಪದಕ ನೀಡಿ ಗೌರವಿಸಲಾಗಿದೆ. ನ್ಯಾಷನಲ್ ಮೆಡಲ್ ಆಫ್ ಆರ್ಟ್ಸ್ ಎಂಬುದು US ಸರ್ಕಾರದಿಂದ

ಉಡುಪಿ:ಉಡುಪಿಯ ಇತಿಹಾಸ ಪ್ರಸಿದ್ಧ ದೇವಾಲಯಗಳಲ್ಲಿ ಒ೦ದಾದ ಶ್ರೀಕಡಿಯಾಳಿ ಮಹಿಷಮರ್ದಿನಿ ದೇವಸ್ಥಾನದಲ್ಲಿ ನೂತನವಾಗಿ ಸ್ಥಾಪಿಸಲಾಗುತ್ತಿರುವ ಧ್ವಜಸ೦ಭ್ತದ ಪ್ರತಿಷ್ಠೆ ಕಾರ್ಯಕ್ರಮವು ಮಾರ್ಚ್ ೨೨ರಿ೦ದ ೨೪ರವರೆಗೆ ಜರಗಲಿದೆ.ಈ ಕಾರ್ಯಕ್ರಮಕ್ಕೆ ಮ೦ಗಳವಾರದ೦ದು ಸಾಯ೦ಕಾಲ ಶ್ರೀಕೃಷ್ಣಮಠದಿ೦ದ ಹೊರೆಕಾಣಿಕೆಯ ಮೆರವಣಿಗೆಯನ್ನು ನಡೆಸಲಾಯಿತು.ಪರ್ಯಾಯ ಶ್ರೀಕೃಷ್ಣಾಪುರ ಮಠದ ಶ್ರೀವಿದ್ಯಾಸಾಗರ ತೀರ್ಥಶ್ರೀಪಾದರು ಚಾಲನೆಯನ್ನು ನೀಡಿದರು. ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಕಟ್ಟೆರವಿರಾಜ್ ಆಚಾರ್ಯ,ಸಮಿತಿಯ

ಬೆಂಗಳೂರು: ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಕ್ಷೇತ್ರ ಆಯ್ಕೆ ಗೊಂದಲ ಮುಂದುವರಿದಿದೆ. ಕಳೆದ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಬಾದಾಮಿಯಲ್ಲಿ ಸ್ಪರ್ಧಿಸಿ ಗೆದ್ದು ಈ ಬಾರಿ ಅಲ್ಲಿ ಸ್ಪರ್ಧಿಸುವುದಿಲ್ಲ ಎಂದು ಆರಂಭದಲ್ಲಿಯೇ ಹೇಳಿದ್ದರು.ಕೋಲಾರದಲ್ಲಿ ಸ್ಪರ್ಧಿಸುವುದಾಗಿ ಹೋಗಿ ಅಲ್ಲಿ ಘೋಷಣೆ ಮಾಡಿ ಸರ್ವೆ ಮಾಡಿಸಿ