Log In
BREAKING NEWS >
``````````````ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆ ,ಅಭಿಮಾನಿಗಳಿಗೆ "ಶ್ರೀಅನ೦ತವೃತದ"ಶುಭಾಶಯಗಳು......

ವೆಲ್ಲಿಂಗ್ಟನ್: ನ್ಯೂಜಿಲೆಂಡ್‌ನ ಮಾಜಿ ಪ್ರಧಾನಿ ಜಸಿಂಡಾ ಅರ್ಡೆರ್ನ್ ಅವರು ರಾಜಕೀಯಕ್ಕೆ ಗುಡ್ ಬೈ ಹೇಳಿದ್ದು, ನಾಯಕತ್ವದ ಪಾತ್ರಗಳಲ್ಲಿ ತಾಯ್ತನವನ್ನು ನಿಲ್ಲಲು ಬಿಡಬೇಡಿ ಎಂದು ಮಹಿಳೆಯರನ್ನು ಒತ್ತಾಯಿಸಿದ್ದಾರೆ. 42 ವರ್ಷದ ಜೆಸಿಂಡಾ ಅರ್ಡೆರ್ನ್, ವೆಲ್ಲಿಂಗ್‌ಟನ್‌ನಲ್ಲಿ ಬುಧವಾರ ಸಂಸತ್ತಿನಲ್ಲಿ ಮಾಡಿದ ಭಾಷಣದಲ್ಲಿ, "ನಾನು ಅತ್ಯುತ್ತಮ ತಾಯಿ ಎಂದು ತಿಳಿದಿದ್ದೇನೆ. ನೀವು ಆ ವ್ಯಕ್ತಿಯಾಗಬಹುದು ಮತ್ತು

ಡೆಹ್ರಾಡೂನ್: ಉತ್ತರಾಖಂಡ ರಾಜಧಾನಿ ಡೆಹ್ರಾಡೂನ್ ನಿಂದ 155 ಕಿ.ಮೀ ದೂರದಲ್ಲಿರುವ ತುನಿ ಸೇತುವೆ ಬಳಿಯ ಬಹುಮಹಡಿ ಮನೆಯೊಂದರಲ್ಲಿ ನಿನ್ನೆ ಸಂಜೆ ಸಂಭವಿಸಿದ ಭಾರೀ ಬೆಂಕಿ ಅವಘಡದಲ್ಲಿ ನಾಲ್ವರು ಮಕ್ಕಳು ಸಾವನ್ನಪ್ಪಿದ್ದಾರೆ. ಸಿಲಿಂಡರ್ ಸ್ಫೋಟದಿಂದ ಮನೆಗೆ ಬೆಂಕಿ ಹೊತ್ತಿಕೊಂಡಿದ್ದು, ಇಡೀ ಮನೆ ಸುಟ್ಟು ಕರಕಲಾಗಿದೆ ಮನೆಯಲ್ಲಿದ್ದ ಸಿಲಿಂಡರ್‌ಗಳು ಒಂದರ ಹಿಂದೆ ಒಂದರಂತೆ ಸ್ಫೋಟಗೊಂಡಿವೆ. ಪೊಲೀಸ್

ಶಿರಸಿ: ದರೋಡೆ, ಬ್ಲಾಕ್ ಮೇಲ್, ಅಪಹರಣ ಸೇರಿದಂತೆ ಹಲವು ಪ್ರಕರಣದ ಆರೋಪಿಯಾಗಿರುವ ರೌಡಿ ಶೀಟರ್ ಫಯಾಜ್ ಚೌಟಿ ಜೊತೆಗೆ ವಿಧಾನಸಭೆ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಇತ್ತೀಚಿಗೆ ಸಭೆ ನಡೆಸಿರುವ ಫೋಟೋ ವೈರಲ್ ಆಗುತ್ತಿದೆ. ಫಯಾಜ್ ಚೌಟಿ  ಭೂಗತ ಪಾತಕಿ ಹೆಬ್ಬೆಟ್ಟು ಮಂಜ ಸೇರಿದಂತೆ ಅನೇಕರೊಂದಿಗೆ ಸಂಪರ್ಕದಲ್ಲಿದ್ದಾನೆ. ಆದರೆ, ಐದು ದಿನಗಳ

ಬೆಂಗಳೂರು: ಇದ್ರೀಷ್ ಪಾಷಾ ಹತ್ಯೆ ಪ್ರಕರಣದ ಆರೋಪಿಗಳಾದ ಪುನೀತ್ ಕೆರೆಹಳ್ಳಿ ಹಾಗೂ ಅವರ ನಾಲ್ವರು ಸಹಚರರನ್ನು ರಾಮನಗರ ಪೊಲೀಸರು ರಾಜಸ್ಥಾನದಲ್ಲಿ ಬುಧವಾರ ಬಂಧಿಸಿದ್ದಾರೆ. ಇತ್ತೀಚೆಗೆ ಕನಪುರದ ಸಾತನೂರು ಬಳಿ ಗೋ ಸಾಗಾಟ ಮಾಡುತ್ತಿದ್ದ ವೇಳೆ ವ್ಯಕ್ತಿಯೊಬ್ಬರು ಅನುಮಾನಸ್ಪಾದವಾಗಿ ಸಾವನ್ನಪ್ಪಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಸಂಘಟನೆ ಕಾರ್ಯಕರ್ತ ಪುನೀತ್​ ಕೆರೆಹಳ್ಳಿ

ಬೆಂಗಳೂರು: ಕಷ್ಟದ ಸಮಯದಲ್ಲಿ ನನ್ನ ಜೊತೆಗಿದ್ದರು. ಹೀಗಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ನಾನು ಬೆಂಬಲ ನೀಡುತ್ತೇನೆಂದು ನಟ ಕಿಚ್ಚ ಸುದೀಪ್ ಅವರು ಬುಧವಾರ ಹೇಳಿದ್ದಾರೆ. ನಟ ಕಿಚ್ಚ ಸುದೀಪ್ ಬಿಜೆಪಿ ಸೇರ್ಪಡೆಗೊಳ್ಳಲಿದ್ದಾರೆ ಎಂದು ಹೇಳಲಾಗಿತ್ತು. ಅದಕ್ಕಾಗಿಯೇ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಪತ್ರಿಕಾಗೋಷ್ಠಿ ಆಯೋಜನೆ ಮಾಡಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ

ನವದೆಹಲಿ: IPL ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ 6 ವಿಕೆಟ್‌ಗಳಿಂದ ಡೆಲ್ಲಿ ಕ್ಯಾಪಿಟಲ್ಸ್ ಅನ್ನು ಸೋಲಿಸುವ ಮೂಲಕ ಪಂದ್ಯಾವಳಿಯಲ್ಲಿ ಸತತ ಎರಡನೇ ಗೆಲುವು ದಾಖಲಿಸಿದೆ. ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲ ಬೌಲಿಂಗ್‌ನಲ್ಲೇ ಅದ್ಭುತ ಪ್ರದರ್ಶನ ನೀಡಿದ ಗುಜರಾತ್ ಬ್ಯಾಟಿಂಗ್‌ನಲ್ಲಿ 6 ವಿಕೆಟ್‌ಗಳ ಜಯ ಸಾಧಿಸಿತು. ಮೊಹಮ್ಮದ್ ಶಮಿ, ರಶೀದ್

ನವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೋನಾ ದಿನೇ ದಿನೇ ಏರಿಕೆಯಾಗುತ್ತಲೇ ಇದ್ದು, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 4,431 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,47,33,719ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,30,916ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ

ತೆಲಂಗಾಣ: ಬಿಜೆಪಿ ಅಧ್ಯಕ್ಷ ಬಂಡಿ ಸಂಜಯ್‌ ಕುಮಾರ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ.  ಕರೀಮ್‌ನಗರದಲ್ಲಿರುವ ನಿವಾಸದಲ್ಲಿ ಸಂಜಯ್‌ ಕುಮಾರ್‌ ಅವರನ್ನು ಬುಧವಾರ ತಡರಾತ್ರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ . ತೆಲಂಗಾಣ ರಾಜ್ಯ ಸಾರ್ವಜನಿಕ ಸೇವಾ ಆಯೋಗ ಮತ್ತು 10ನೇ ತರಗತಿ ಪ್ರಶ್ನೆ ಪತ್ರಿಕೆ ಲೀಕ್ ಆಗಿತ್ತು. ಇದಕ್ಕೆ ಸಿಎಂ ಕೆ.ಚಂದ್ರಶೇಖರ್ ರಾವ್​ ಅವರ

ಬೆಂಗಳೂರು: ರಾಜ್ಯ ವಿಧಾನಸಭೆಯಲ್ಲಿ ರಾಜಧಾನಿ ಬೆಂಗಳೂರಿನ ಸದಸ್ಯತ್ವ ಪಾಲು 28. ಆಡಳಿತಾರೂಢ ಬಿಜೆಪಿ ಮತ್ತು ವಿಪಕ್ಷ ಕಾಂಗ್ರೆಸ್‌ ನಡುವೆ ಈ ಕ್ಷೇತ್ರಗಳಲ್ಲಿ ನೇರ ಹಣಾಹಣಿ ಇದೆ. 28 ಕ್ಷೇತ್ರಗಳ ಪೈಕಿ 15 ಸ್ಥಾನ ಗೆಲ್ಲಲು ಕಾಂಗ್ರೆಸ್ ಮತ್ತು ಬಿಜೆಪಿ ತಂತ್ರ ರೂಪಿಸುತ್ತಿವೆ. ಬೆಂಗಳೂರನ್ನು ಗೆದ್ದವರೇ ರಾಜ್ಯವನ್ನು ಗೆಲ್ಲುತ್ತಾರೆ ಎಂಬ ನಂಬಿಕೆ ಇದೆ.

ಉಡುಪಿ: ನಾನು ನನ್ನ ಜೀವನದಲ್ಲಿ ಮಾಡಬೇಕಾದಷ್ಟು ಸಮಾಜ ಸೇವೆಯನ್ನು ಮಾಡಿರುವ ತೃಪ್ತಿ ನನಗಿದೆ. ಬ್ರಹ್ಮಾವರ ವಿಧಾನ ಸಭಾ ಕ್ಷೇತ್ರದಿ೦ದ ಜನತಾದಳದಿ೦ದ ಸ್ಪರ್ಧಿಸಿ ತದನ೦ತರ ದಿನಗಳಲ್ಲಿ ನಾನು ಪಕ್ಷೇತರ ಅಭ್ಯರ್ಥಿಯಾಗಿ ಜನರ ಸಹಕಾರದಿ೦ದ ಗೆದ್ದು ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ್ದೇನೆ ಅದು ನನಗೆ ತೃಪ್ತಿಯುಕೊಟ್ಟಿದೆ. ತದನ೦ತರ ನಾನು ಕಾ೦ಗ್ರೆಸ್ ಪಕ್ಷಕ್ಕೆ ಸೇರಿದೆ