Log In
BREAKING NEWS >
ಉಡುಪಿಯ ಶ್ರೀಪುತ್ತಿಗೆ ಮಠಾಧೀಶರಾದ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರ 4ನೇ ಪರ್ಯಾಯಕ್ಕೆ ಗುರುವಾರದ೦ದು ಅದ್ದೂರಿಯ ಅಕ್ಕಿಮುಹೂರ್ತ ಕಾರ್ಯಕ್ರಮ ಸ೦ಪನ್ನ.....

ಬಂಟ್ವಾಳ:ಮೇ 05.ಬಿಜೆಪಿ ಪಕ್ಷದ ಅಭ್ಯರ್ಥಿ ಪರವಾಗಿ ಚುನಾವಣಾ ಪ್ರಚಾರಕ್ಕೆ ತೆರಳಿ ಮತಯಾಚನೆ ನಡೆಸುತ್ತಿದ್ದ ವ್ಯಕ್ತಿಯೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಕಾವಳಮೂಡೂರು ಎಂಬಲ್ಲಿ ನಡೆದಿದೆ. ಪ್ರವೀಣ್ ಚಂದ್ರ ನಾಯಕ್ (45) ಮೃತಪಟ್ಟ ವ್ಯಕ್ತಿ. ಇನ್ನು ಪ್ರವೀಣ್ ಅವರು ವೃತ್ತಿಯಲ್ಲಿ ಛಾಯಗ್ರಾಹಕನಾಗಿದ್ದು, ಪಕ್ಷದ ಕ್ರಿಯಾಶೀಲ ಕಾರ್ಯಕರ್ತನಾಗಿದ್ದರು

ನಗರದಲ್ಲಿ ಇದೀಗ ಬೀದಿ ಬೀದಿಯಲ್ಲಿ ಸೈಕಲ್ ಗಳ ಓಡಾಟವೇ ಹೆಚ್ಚು ಯಾಕೆ೦ದರೆ ಈಗ ಶಾಲಾ-ಕಾಲೇಜು ಮಕ್ಕಳಿಗೆ ರಜೆ ಸಿಕ್ಕಿದ್ದು ಬೀಡುವಿನ ಸಮಯದಲ್ಲಿ ಹೆತ್ತವರ ಕಣ್ಣುತಪ್ಪಿಸಿ ತಮ್ಮ ತಮ್ಮ ಸ್ನೇಹಿತರೊ೦ದಿಗೆ ಮಕ್ಕಳು ಸೈಕಲಿನಲ್ಲಿ ಬ೦ದು ಸೈಕಲ್ ರೇಸು ಆಟವಾಟುತ್ತಿರುವ ದೃಶ್ಯವ೦ತೂ ಎಲ್ಲೆಡೆಯಲ್ಲಿ ಕಾಣಲು ಸಿಗುವುದು ಸ್ವಾಭಾವಿಕವಾದರೆ ಇದೀಗ ಉಡುಪಿಯಲ್ಲಿ ಕು೦ಜಿಬೆಟ್ಟುವಿನ

ಬೆಂಗಳೂರು: ಜೈಲಿನಲ್ಲಿರುವ ಕೈದಿಗಳಿಗೆ ಅವರ ಹಕ್ಕು ಚಲಾಯಿಸುವುದನ್ನು ನಿರ್ಬಂಧಿಸಲಾಗಿದೆ. ಆದರೆ ಕ್ರಿಮಿನಲ್ ಆರೋಪ ಎದುರಿಸುತ್ತಿರುವ ನಾಯಕರು ಜೈಲಿನಲ್ಲಿದ್ದರೂ ಸ್ಪರ್ಧಿಸಲು ಅವಕಾಶ ನೀಡಲಾಗಿದೆ. ಪ್ರಸ್ತುತ ರಾಜ್ಯದ ಜೈಲುಗಳಲ್ಲಿರುವ 16,000ಕ್ಕೂ ಹೆಚ್ಚು ಕೈದಿಗಳು ಮತದಾನ ಮಾಡಲು ಸಾಧ್ಯವಾಗುತ್ತಿಲ್ಲ. ಪ್ರಜಾಪ್ರತಿನಿಧಿ ಕಾಯಿದೆ, 1951 ರ ಸೆಕ್ಷನ್ 62 (5) ರ ಪ್ರಕಾರ, “ಯಾವುದೇ ವ್ಯಕ್ತಿಯು ಬಂಧನಕ್ಕೊಳಗಾಗಿ

ನವದೆಹಲಿ/ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನು ಬಾಕಿ ಉಳಿದಿರುವುದು ಕೇವಲ 4 ದಿನ. ಬಹಿರಂಗ ಪ್ರಚಾರಕ್ಕೆ ಇನ್ನು ಮೂರು ದಿನ ಉಳಿದಿದೆ. ಈ ಹೊತ್ತಿನಲ್ಲಿ ಕಾಂಗ್ರೆಸ್ ರಾಜ್ಯ ಬಿಜೆಪಿ ಸರ್ಕಾರ ವಿರುದ್ಧ ಭ್ರಷ್ಟಾಚಾರದ ಗಂಭೀರ ಆರೋಪ ಮಾಡಿದೆ. ಕಾಂಗ್ರೆಸ್ ಇಂದು ಪೋಸ್ಟ್‌ಗಳು ಮತ್ತು ಸ್ಥಳೀಯ ಪತ್ರಿಕೆಗಳಲ್ಲಿ ನೀಡಿರುವ ಜಾಹೀರಾತುಗಳನ್ನು ಸುದ್ದಿಗೋಷ್ಠಿಯಲ್ಲಿ ಬಿಡುಗಡೆ

ಮತದಾನಕ್ಕೆ ಇರುವುದು ಇನ್ನು  ಐದೇ ದಿನ. ಆದರೂ ಆಡಳಿತ ಪಕ್ಷ ಬಿಜೆಪಿಯಲ್ಲಿ ಮತ್ತೆ ಗೆದ್ದು ಅಧಿಕಾರ  ಹಿಡಿಯುವ ರಣೊತ್ಸಾಹ ಕಾಣುತ್ತಿಲ್ಲ.  ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಪಕ್ಷದ ರಾಷ್ಟ್ರೀಯ  ಅಧ್ಯಕ್ಷ ಜೆ.ಪಿ.ನಡ್ಡಾ ಸೇರಿದಂತೆ ಇಡೀ ಬಿಜೆಪಿ ಮಹಾನ್ ದಂಡ ನಾಯಕರ ಪಡೆಯೇ ಕರ್ನಾಟಕಕ್ಕೆ ದಾಳಿ

ಶಿಮ್ಲಾ: ಶಿಮ್ಲಾ ಮಹಾನಗರ ಪಾಲಿಕೆ (ಎಸ್‌ಎಂಸಿ) ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಒಟ್ಟು 34 ವಾರ್ಡ್‌ಗಳ ಪೈಕಿ 24 ವಾರ್ಡ್‌ಗಳನ್ನು ಮೂರನೇ ಎರಡರಷ್ಟು ಬಹುಮತದೊಂದಿಗೆ ಗೆಲ್ಲುವ ಮೂಲಕ  ಬಿಜೆಪಿಯಿಂದ ಅಧಿಕಾರವನ್ನು ಕಸಿದುಕೊಂಡಿದೆ. ಬಿಜೆಪಿ ಒಂಬತ್ತು ವಾರ್ಡ್‌ಗಳಲ್ಲಿ ಗೆದಿದ್ದರೆ, ಸಿಪಿಐ-ಎಂ ಕೇವಲ ಒಂದು ವಾರ್ಡ್ನಲ್ಲಿ  ಗೆಲ್ಲುವಲ್ಲಿ ಯಶಸ್ವಿಯಾಗಿದೆ ಎಂದು ಶಿಮ್ಲಾ ಡೆಪ್ಯುಟಿ ಕಮಿಷನರ್

ಕರ್ನಾಟಕ ಶಾಲಾ ಪರೀಕ್ಷೆಗಳು ಮತ್ತು ಮೌಲ್ಯಮಾಪನ ಮಂಡಳಿ, KSEAB ಇಂದು (ಮೇ 5, 2023) ಕರ್ನಾಟಕ SSLC ಫಲಿತಾಂಶ 2023 (Karnataka SSLC Results 2023) ದಿನಾಂಕವನ್ನು ದೃಢೀಕರಿಸುವ ನಿರೀಕ್ಷೆಯಿದೆ. ವರದಿಗಳ ಪ್ರಕಾರ, KSEAB ಅಧಿಕಾರಿಗಳು karresults.nic.in ಮತ್ತು kseab.karnataka.gov.in. ನಲ್ಲಿ SSLC ಫಲಿತಾಂಶವನ್ನು ಮುಂದಿನ ವಾರ ಪ್ರಕಟಿಸಲಾಗುವುದು ಎಂದು ಹಂಚಿಕೊಂಡಿದ್ದಾರೆ. ಮಾಧ್ಯಮಗಳ

ಧರ್ಮಸ್ಥಳ: ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ ನೇತೃತ್ವದಲ್ಲಿ ನಿನ್ನೆ ಮೇ 3ರಂದು ಬುಧವಾರ ಸಂಜೆ ಧರ್ಮಸ್ಥಳದಲ್ಲಿ 51ನೇ ವರ್ಷದ ಸಾಮೂಹಿಕ ವಿವಾಹ ನಡೆಯಿತು. ಪ್ರೀತಿ, ವಿಶ್ವಾಸದಿಂದ ಒಬ್ಬರಿಗೊಬ್ಬರು ವಂಚನೆ ಮಾಡದೆ, ಯಾವುದೇ ದುರಾಭ್ಯಾಸಕ್ಕೂ ತುತ್ತಾಗದೆ, ಬದುಕುತ್ತೇವೆ ಹೀಗೆಂದು ತುಳು ಮತ್ತು ಕನ್ನಡ ಭಾಷೆಯಲ್ಲಿ ಪ್ರಮಾಣವಚನ ಸ್ವೀಕರಿಸುವ ಹಾಗೂ ಆಯಾ ಜಾತಿಯ

ಬೆಳ್ತಂಗಡಿ:ಮೇ 04. ಅತಿಥಿ ಗೃಹ ನಿರ್ಮಾಣ ಕಾಮಗಾರಿ ಕುರಿತು ಸುಳ್ಳು ದಾಖಲೆ ಸೃಷ್ಟಿಸಿದ ಬಗ್ಗೆ ಆರೋಪಿಸಿ ಬೆಳ್ತಂಗಡಿ ಹಾಲಿ ಶಾಸಕ ಹರೀಶ್ ಪೂಂಜಾ ಹಾಗೂ ಇತರ ಮೂವರ ವಿರುದ್ಧ ಸಾಮಾಜಿಕ ಕಾರ್ಯಕರ್ತ ಶೇಖರ್ ಲೈಲಾ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದಾರೆ. ಹರೀಶ್ ಪೂಂಜಾ ಜೊತೆಗೆ ಕಾರ್ಯನಿರ್ವಾಹಕ ಎಂಜಿನಿಯರ್ ತೌಸೀಫ್ ಅಹಮದ್, ಎಇಇ

ಲಕ್ನೋ:ಮೇ 04 . ಉತ್ತರ ಪ್ರದೇಶದ ಪೊಲೀಸರು ಮತ್ತೊಬ್ಬ ಗ್ಯಾಂಗ್‌ಸ್ಟರ್‌ನನ್ನು ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಿದ್ದಾರೆ. ಗ್ಯಾಂಗ್​ಸ್ಟರ್​ ಎನ್ನಿಸಿಕೊಂಡಿದ್ದ ಅನಿಲ್ ದುಜಾನಾನನ್ನು ಇಂದು ಮೀರತ್​​ನಲ್ಲಿ ಉತ್ತರ ಪ್ರದೇಶ ಸ್ಪೆಶಲ್ ಟಾಸ್ಕ್​ ಫೋರ್ಸ್​ (STF) ಎನ್‌ಕೌಂಟರ್‌ ಮಾಡಿದೆ. ಗ್ಯಾಗ್‌ಸ್ಟರ್ ಅತೀಕ್ ಅಹ್ಮದ್‌ನ ಮಗ ಅಸಾದ್ ಅಹ್ಮದ್ ಹಾಗೂ ಆತನ ಸಹಚರ ಗುಲಾಂ ಮೊಹಮ್ಮದ್‌