BREAKING NEWS > |
ಬೆಂಗಳೂರು: ಮಾಜಿ ಸಚಿವ ಯು.ಟಿ ಖಾದರ್ ಅವರು ವಿಧಾನಸಭೆ ಸ್ಪೀಕರ್ ಆಗಿ ಕಾರ್ಯನಿರ್ವಹಿಸಲಿದ್ದು, ಇಂದು ಅಧಿಕೃತವಾಗಿ ಖಾದರ್ ನಾಮಪತ್ರ ಸಲ್ಲಿಸಿದ್ದಾರೆ. ವಿಧಾನಸಭೆ ಕಾರ್ಯದರ್ಶಿ ಕಚೇರಿಯಲ್ಲಿ ಸ್ಪೀಕರ್ ಸ್ಥಾನಕ್ಕೆ ಶಾಸಕ ಯು.ಟಿ.ಖಾದರ್ ನಾಮಪತ್ರ ಸಲ್ಲಿಸಿದ್ದು, ನಾಮಪತ್ರ ಸಲ್ಲಿಕೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವ ಜಮೀರ್ ಅಹ್ಮದ್, ಶಾಸಕ ಅಜಯ್
ಉಡುಪಿ:ತಮ್ಮ ಸ್ವ೦ತ ಊರಾದ ಉಡುಪಿ ಪಣಿಯಾಡಿ ಶ್ರೀಅನ೦ತಾಸನ ಶ್ರೀಲಕ್ಷ್ಮೀಅನ೦ತಪದ್ಮನಾಭ ದೇವಸ್ಥಾನಕ್ಕೆ ಬುಧವಾರದ೦ದು ಮೇ.24ರ೦ದು 8.30ಕ್ಕೆ ಪುತ್ತಿಗೆ ಮಠದ ಕಿರಿಯ ಯತಿಗಳಾದ ಶ್ರೀಸುಶೀ೦ದ್ರ ತೀರ್ಥಶ್ರೀಪಾದರು ಪ್ರಥಮಪಾದಸ್ಪರ್ಶವನ್ನು ನೆರವೇರಿಸಲಿದ್ದಾರೆ. ಪುತ್ತಿಗೆ ಮಠದ ಹಿರಿಯಯತಿಗಳಾದ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರು ಹಾಗೂ ಕಿರಿಯಯತಿಗಳಾದ ಶ್ರೀ ಶ್ರೀಸುಶೀ೦ದ್ರ ತೀರ್ಥಶ್ರೀಪಾದರನ್ನು ವಿಶೇಷ ಹೂವಿನಿ೦ದ ಅಲ೦ಕರಿಸಲ್ಪಟ್ಟ ವಾಹನದಲ್ಲಿ ಸ್ವಾಮಿಜಿದ್ವಯರನ್ನು ಎ೦ಜಿಎ೦ ಕಾಲೇಜಿನ
ಬೆಂಗಳೂರು: ಬೆಂಗಳೂರು ನಗರದ ಹಲವೆಡೆ ಆಲಿಕಲ್ಲು ಸಹಿತ ಧಾಕಾರಾಕರ ಮಳೆಯಾಗಿದ್ದು, ಜಲಾವೃತಗೊಂಡಿದ್ದ ಕೆಆರ್ ಸರ್ಕಲ್ ಅಂಡರ್ ಪಾಸ್ ನಲ್ಲಿ ಮುಳುಗಡೆಯಾದ ಕಾರಿನಲ್ಲಿದ್ದ ಮೂವರನ್ನು ರಕ್ಷಣೆ ಮಾಡಲಾಗಿದೆ. ಸಾರ್ವಜನಿಕರು ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿ ನೀರಿನಲ್ಲಿ ಮುಳುಗಿದ್ದ ಕಾರಿನೊಳಗಿದ್ದವರನ್ನು ರಕ್ಷಿಸಿದ್ದಾರೆ. ನಾಲ್ವರನ್ನು ರಕ್ಷಿಸಲಾಗಿದ್ದು, ಇನ್ನೂ ಇಬ್ಬರ ರಕ್ಷಣೆಗಾಗಿ ಕಾರ್ಯಾಚರಣೆ ಮುಂದುವರೆದಿದೆ. ಮಳೆಯ ನೀರಿನಲ್ಲಿ
ಉಡುಪಿ:ಪ್ರಧಾನಿ ನರೇಂದ್ರ ಮೋದಿಯವರು ಚುನಾವಣಾ ಪ್ರಚಾರಕ್ಕಾಗಿ ನಮ್ಮ ರಾಜ್ಯಕ್ಕೆ 18 ಬಾರಿ 18 ಜಿಲ್ಲೆಗಳಿಗೆ ಆಗಮಿಸಿದ್ದು 17 ಜಿಲ್ಲೆಯ ಮತದಾರರು ಮೋದಿಯವರ ಬೆಲೆ ಏರಿಕೆ ನೀತಿಯನ್ನು ಖಂಡಿಸಿ ಸಂಪೂರ್ಣವಾಗಿ ಬಿಜೆಪಿಯನ್ನು ಸೋಲಿಸಿರುತ್ತಾರೆ. ಈ ಹಿಂದೆ ನಮ್ಮ ನಾಯಕ ಸನ್ಮಾನ್ಯ ರಾಹುಲ್ ಗಾಂಧಿಯವರನ್ನು ಹೋದಲ್ಲೆಲ್ಲ ಕಾಂಗ್ರೆಸ್ ಪಕ್ಷದ ಸೋಲುತ್ತಿದೆ ಎಂದು ಅಣಕಿಸುತ್ತಿದ್ದ
ನವದೆಹಲಿ: ಸತತ ಅಪಘಾತಗಳ ಹಿನ್ನಲೆಯಲ್ಲಿ ಭಾರತೀಯ ವಾಯುಪಡೆಗೆ ಸೇರಿದ ಮಿಗ್-21 ಯುದ್ಧ ವಿಮಾನಗಳನ್ನು ಮುಂದಿನ ಆದೇಶದ ವರೆಗೆ ಹಾರಾಟ ನಡೆಸದೇ ಇರಲು ತೀರ್ಮಾನಿಸಿದೆ. ಮೇ 8ರಂದು ರಾಜಸ್ಥಾನದಲ್ಲಿ ನಡೆದಿದ್ದ ಯುದ್ಧ ವಿಮಾನ ಪತನದಲ್ಲಿ ಮೂವರು ಅಸುನೀಗಿದ್ದರು. ಯಾವ ಕಾರಣದಿಂದಾಗಿ ಈ ಅಪಘಾತ ಉಂಟಾಗಿದೆ ಎಂದು ತಿಳಿಯುವ ವರೆಗೆ ಮಿಗ್-21 ಯುದ್ಧ ವಿಮಾನಗಳ
ನವದೆಹಲಿ: ಇಂದು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ 32ನೇ ಪುಣ್ಯತಿಥಿ ಅಂಗವಾಗಿ ದೆಹಲಿಯ ವೀರಭೂಮಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಪಿಪಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಪಕ್ಷದ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ನಮನ ಸಲ್ಲಿಸಿದರು. ಖರ್ಗೆ ಅವರು ವೀರಭೂಮಿಯಲ್ಲಿ ಮಾಜಿ ಪ್ರಧಾನಿಯವರಿಗೆ ಪುಷ್ಪ