Log In
BREAKING NEWS >
...........ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆ,ಅಭಿಮಾನಿಗಳಿಗೆ "ಶ್ರೀರಾಮನವಮಿ"ಯ ಶುಭಾಶಯಗಳು.......

ನವದೆಹಲಿ: ಇಂದು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ 32ನೇ ಪುಣ್ಯತಿಥಿ ಅಂಗವಾಗಿ ದೆಹಲಿಯ ವೀರಭೂಮಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಪಿಪಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಪಕ್ಷದ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ನಮನ ಸಲ್ಲಿಸಿದರು. ಖರ್ಗೆ ಅವರು ವೀರಭೂಮಿಯಲ್ಲಿ ಮಾಜಿ ಪ್ರಧಾನಿಯವರಿಗೆ ಪುಷ್ಪ

ಬೆಂಗಳೂರು:ಮೇ 20. ಕೇಂದ್ರ ಸರಕಾರವು ರಾಜ್ಯದ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರನ್ನು ಸಿಬಿಐ ನಿರ್ದೇಶಕರನ್ನಾಗಿ ನೇಮಕ ಮಾಡಿದೆ. ಈ ಹಿನ್ನೆಲೆಯಲ್ಲಿ ಮೇ 22ರಿಂದ ಅವರನ್ನು ರಾಜ್ಯ ಸರಕಾರಿ ಸೇವೆಯಿಂದ ಬಿಡುಗಡೆ ಮಾಡಲು ಆದೇಶ ಹೊರಡಿಸಲಾಗಿದೆ. ಗೃಹ ರಕ್ಷಕ ದಳದ ರಾಜ್ಯ ಪೊಲೀಸ್ ಮಹಾನಿರ್ದೇಶಕರರಾದ ಡಾ. ಅಲೋಕ್ ಮೋಹನ್ ಅವರು

ಉಡುಪಿಯ ಹಿರಿಯ ಛಲವಾದಿ ಕಾ೦ಗ್ರೆಸ್ ಪಕ್ಷದ ನಾಯಕ, ಮಾಜಿ ಶಾಸಕರಾದ ಯು.ಆರ್ ಸಭಾಪತಿಯವರು ಭಾನುವಾರದ೦ದು ಅಲ್ಪಕಾಲ ಅಸೌಖ್ಯದಿ೦ದಾಗಿ ತಮ್ಮ ಬಡಗುಪೇಟೆಯ ಮನೆಯಲ್ಲಿ ನಿಧನಹೊ೦ದಿದ್ದಾರೆ.ಅವರಿಗೆ 71ವರ್ಷ ಪ್ರಾಯವಾಗಿದ್ದು ಪತ್ನಿ ಹಾಗೂ ಇಬ್ಬರು ಗ೦ಡುಮಕ್ಕಳು ಹಾಗೂ ಒಬ್ಬಳು ಹೆಣ್ಣು ಮಗುವನ್ನು ಹಾಗೂ ಕುಟು೦ಬವರ್ಗದವರನ್ನು ಬಿಟ್ಟು ಅಗಲಿದ್ದಾರೆ. ಉಡುಪಿ ವಿಧಾನಸಭಾ ಕ್ಷೇತ್ರದಿಂದ ಎರಡು ಬಾರಿ

ಬೆಂಗಳೂರು: ಮೊದಲ ಸಚಿವ ಸಂಪುಟ ಸಭೆಯಲ್ಲೇ ಐದು ಗ್ಯಾರಂಟಿಗಳಿಗೆ ತಾತ್ವಿಕ ಅನುಮೋದನೆ ಪಡೆಯಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದರು. ಮೊದಲ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಿದ್ದರಾಮಯ್ಯ ಅವರು, ಐದು ಗ್ಯಾರಂಟಿ ಯೋಚನೆಗಳ ಅನುಷ್ಠಾನ ಕುರಿತಂತೆ ಹೆಚ್ಚಿನ ವಿವರಗಳು ಹಾಗೂ ಗ್ಯಾರಂಟಿಗಳಿಗೆ ಇರುವ ಷರತ್ತುಗಳು ಮತ್ತು ನಿಯಮಗಳನ್ನು

ಬೆಂಗಳೂರು: ಇಂದು ಅಧಿಕೃತವಾಗಿ ಅಸ್ತಿತ್ವಕ್ಕೆ ಬಂದಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರ್ಕಾರ ಸೋಮವಾರದಿಂದ 3 ದಿನಗಳ ವಿಶೇಷ ಅಧಿವೇಶನ ನಡೆಸುವುದಾಗಿ ಹೇಳಿದೆ. ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದ ಬಳಿಕ ವಿಧಾನಸೌಧಕ್ಕೆ ಆಗಮಿಸಿ ಸಚಿವ ಸಂಪುಟ ಸಭೆ ನಡೆಸಿದ ಸಿದ್ದರಾಮಯ್ಯ ಬಳಿಕ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಸೋಮವಾರದಿಂದ 3 ದಿನಗಳ ವಿಶೇಷ

ಉಡುಪಿ:ಉಡುಪಿ ಶ್ರೀಕೃಷ್ಣ-ಮುಖ್ಯಪ್ರಾಣದೇವರಿಗೆ 2024-26ರ ಸಮಯದಲ್ಲಿ ನಾಲ್ಕನೇ ಬಾರಿ ತಮ್ಮ ಪರ್ಯಾಯ ಪೂಜೆಯನ್ನು ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರು ಹಾಗೂ ಅವರ ಶಿಷ್ಯರಾದ ಶ್ರೀಸುಶೀ೦ದ್ರ ತೀರ್ಥಶ್ರೀಪಾದರು ನೆರವೇರಿಸಲಿದ್ದಾರೆ.ಈ ಪ್ರಯುಕ್ತವಾಗಿ ಮೇ 25ರ ಗುರುವಾರದ೦ದು ಅಕ್ಕಿಮುಹೂರ್ತ ಕಾರ್ಯಕ್ರಮವು ಅದ್ದೂರಿಯಿ೦ದ ನೆರವೇರಲಿದೆ.   ಈ ಕಾರ್ಯಕ್ರಮದ ಬಗ್ಗೆ ಈ ಕೆಳಗಿನ ನಿರ್ಣಯವನ್ನು ಹಮ್ಮಿಕೊಳ್ಳಲಾಗಿದೆ:- * ಪ್ರತಿ ಸಂಘಟನೆಗಳು, ಸಂಸ್ಥೆಗಳು,

ಉಡುಪಿ:ಉಡುಪಿ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನ ದಲ್ಲಿ ಶುಕ್ರವಾರ ರಾತ್ರಿಯ೦ದು ವಸಂತ ಮಾಸದ ಕೊನೆಯ ದಿನ ಪ್ರಯುಕ್ತ ಶ್ರೀ ದೇವರಿಗೆ ವಿಶೇಷ ಅಲಂಕಾರ , ಭಜನಾ ಕಾರ್ಯಕ್ರಮ , ವಸಂತ ಪೂಜೆ , ಅಷ್ಟಾವಧಾನ ಸೇವೆ, ಲಾಲ್ಕಿ ಉತ್ಸವ, ಹಾಗೂ ಪಲ್ಲಕಿ ಉತ್ಸವದೊ೦ದಿಗೆ ಸ೦ಪನ್ನ ಗೊ೦ಡಿತು. ಪ್ರತಿ ವರುಷದಂತೆ ಸ್ವಯಂಸೇವಕರು

ಬೆಂಗಳೂರು: ರಾಜ್ಯದ ನೂತನ ಸಿಎಂ ಆಗಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರು ಶನಿವಾರ ಪ್ರಮಾಣವಚನ ಸ್ವೀಕರಿಸಿದರು. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಪ್ರತಿಜ್ಞಾವಿಧಿ ಸ್ವೀಕಾರ ಕಾರ್ಯಕ್ರಮದಲ್ಲಿ ರಾಜ್ಯದ ನೂತನ ಸಿಎಂ ಆಗಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದರು. ಉಭಯ ನಾಯಕರಿಗೆ ರಾಜ್ಯಪಾಲ ಥಾವರ್ ಚಂದ್

ಬೆಂಗಳೂರು: ಶನಿವಾರದಿಂದ ರಾಜ್ಯದಲ್ಲಿ ಹೊಸ ಸರ್ಕಾರ ಆಡಳಿತ ನಡೆಸಲಿದ್ದು, ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದ ಬಳಿಕ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿಂದು ವಿಧಾನಸೌಧದಲ್ಲಿ ಮೊದಲ ಸಂಪುಟ ಸಭೆ ನಡೆಯಲಿದೆ. ಹೀಗಾಗಿ ರಾಜ್ಯದ ಜನರ ಚಿತ್ತ 5 ಗ್ಯಾರಂಟಿಗಳತ್ತ ನೆಟ್ಟಿದೆ. ಚುನಾವಣಾ ಪ್ರಚಾರದ ವೇಳೆ ಕಾಂಗ್ರೆಸ್ 5 ಗ್ಯಾರಂಟಿಗಳನ್ನು ಘೋಷಣೆ ಮಾಡಿತ್ತು.

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಆಯ್ಕೆ ಪ್ರಹಸನ ಕೊನೆಗೂ ಮುಕ್ತಾಯಗೊಂಡಿದ್ದು, ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿಯಾಗಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಅವರನ್ನು ಉಪಮುಖ್ಯಮಂತ್ರಿಯಾಗಿ ಕಾಂಗ್ರೆಸ್​ ಹೈಕಮಾಂಡ್​ ಅಧಿಕೃತವಾಗಿ ಘೋಷಣೆ ಮಾಡಿದೆ. ನವದೆಹಲಿಯ ಎಐಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ನಾಯಕರು ಜಂಟಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ್ದು, ಈ ವೇಳೆ ನಾಯಕರು ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಯಾಗಿ