Log In
BREAKING NEWS >
ರಾಜ್ಯದ ೧೪ಜಿಲ್ಲೆಯಲ್ಲಿ ಸ೦ಸದ ಸ್ಥಾನಕ್ಕೆ ಏ.೨೬ರ೦ದು ಚುನಾವಣೆ-ಶಾ೦ತಿಯುತ ಮತದಾನ-ಎಲ್ಲಾ ಮತಗಟ್ಟೆಗಳಲ್ಲಿ ವ್ಯಾಪಕ ಭದ್ರತೆ...

ದಾವಣಗೆರೆ: ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಶಾಮನೂರು ಶಿವಶಂಕರಪ್ಪ ಮತ್ತೊಮ್ಮೆ ಚುನಾವಣೆಯಲ್ಲಿ ಗೆಲ್ಲುವ ಮೂಲಕ ಭಾರತ ದೇಶದ ಅತಿ ಹಿರಿಯ ಶಾಸಕ ಎನಿಸಿಕೊಂಡಿದ್ದಾರೆ. ಅವರು ಈ ಬಾರಿ  ಒಟ್ಟು 84,258 ಮತಗಳನ್ನು ಪಡೆದಿದ್ದಾರೆ. ಎದುರಾಳಿ ಅಭ್ಯರ್ಥಿ ಬಿಜೆಪಿಯ ಬಿ ಜಿ ಅಜಯಕುಮಾರ್ 56,410 ಮತಗಳನ್ನು ಪಡೆದಿದ್ದು 27,888 ಮತಗಳ ಅಂತರದಿಂದ

ಬೆಳಗಾವಿ: ಅಥಣಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ ಸವದಿ ಬಿಜೆಪಿಯ ಮಹೇಶ್ ಕುಮಠಳ್ಳಿ ವಿರುದ್ಧ ಗೆಲುವು ಸಾಧಿಸಿದ್ದಾರೆ. ಟಿಕೆಟ್ ನಿರಾಕರಿಸುವ ಬಿಜೆಪಿ ನಿರ್ಧಾರದಿಂದ ಸವದಿ ಅಸಮಾಧಾನಗೊಂಡು ಕಾಂಗ್ರೆಸ್ ಸೇರಿದ್ದರು. ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಿದ್ದ ಲಿಂಗಾಯತ ನಾಯಕರಾದ ಜಗದೀಶ್ ಶೆಟ್ಟರ್ ಹಾಗೂ ಲಕ್ಷ್ಮಣ ಸವದಿ ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧೆ

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಯ ಮತ ಎಣಿಕೆ ಕಾರ್ಯ ನಡೆದಿದ್ದು, ಬಹುತೇಕ ಅಂತಿಮ ಹಂತಕ್ಕೆ ಬಂದಿದ್ದು, ಕಾಂಗ್ರೆಸ್​ ಮ್ಯಾಜಿಕ್ ನಂಬರ್ ದಾಟಿದ್ದು ,ಸ್ಪಷ್ಟ ಬಹುಮತ ಪಡೆದು ಮುನ್ನುಗ್ಗುತ್ತಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿದ್ದ ಹಲವು ಹಾಲಿ ಸಚಿವರು ಸೋಲುಕಂಡಿದ್ದಾರೆ. ಬಿಜೆಪಿಯ ನೇತೃತ್ವದಲ್ಲಿದ್ದ ಸರ್ಕಾರದ ವಿರುದ್ಧ ಜನರಿಗೆ ಅಸಮಾಧಾನ ಇದ್ದದ್ದು ಈ ರೀತಿ

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣಾ ಫಲಿತಾಂಶದಲ್ಲಿ ಬಿಜೆಪಿ ಪಕ್ಷ ತೀವ್ರ ಹಿನ್ನಡೆ ಅನುಭವಿಸುತ್ತಿರುವಂತೆಯೇ ಅತ್ತ ಸಿಎಂ ಬಸವರಾಜ ಬೊಮ್ಮಾಯಿ ತಮ್ಮ ಸ್ಛಾನಕ್ಕೆ ರಾಜಿನಾಮೆ ಘೋಷಣೆ ಮಾಡಿದ್ದಾರೆ. ಸಂಜೆ ಬೆಂಗಳೂರಿಗೆ ಬಂದು ರಾಜ್ಯಪಾಲರನ್ನು ಭೇಟಿ ಮಾಡಿ ತಮ್ಮ ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡುವುದಾಗಿ ಬೊಮ್ಮಾಯಿ ಹೇಳಿದ್ದಾರೆ. ಶಿಗ್ಗಾಂವಿಯಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಪ್ರಧಾನಿ

ನಾವು 150ಕ್ಕೂ ಹೆಚ್ಚಿನ ಸ್ಥಾನವನ್ನು ಗೆದ್ದು ಮತ್ತೆ ಅಧಿಕಾರಕ್ಕೆ ಬ೦ದು ಕರ್ನಾಟಕದಲ್ಲಿ ಸರಕಾರವನ್ನು ನಡೆಸುತ್ತೇವೆ ಎ೦ದು ಬಿಗುತ್ತಿದ್ದ ರಾಜ್ಯದ ಮಾಜಿ ಮುಖ್ಯಮ೦ತ್ರಿ ಯಡಿಯೂರಪ್ಪ, ಸಚಿವ ಈಶ್ವರಪ್ಪ, ಕೇ೦ದ್ರದ ಸಚಿವೆ ಶೋಭಾ ಕರ೦ದ್ಲಾಜೆ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾತ್ರವಲ್ಲದೇ ಅವಳಿ ಜಿಲ್ಲೆಯ ಜಿಲ್ಲಾಧ್ಯಕ್ಷರು, ಮಾಜಿಗಳು ಸೇರಿದ೦ತೆ ಕೇ೦ದ್ರ ನಾಯಕರಾದ

ರಾಜ್ಯದಲ್ಲಿ 16ನೇ ವಿಧಾನಸಭೆಯ ಚುನಾವಣೆಯು ಮೇ10ರ೦ದು ನಡೆದಿದ್ದು ಮತದಾರರ ಮತವು ಇವಿಎ೦ನೊಳಗೆ ಸೇರಿಕೊ೦ಡಿದ್ದು ಭದ್ರತಾ ಕೊಠಡಿಯಲ್ಲಿ ವಿಶೇಷ ಪೊಲೀಸ್ ಭದ್ರತೆಯಲ್ಲಿದೆ. ನಾಳೆ ಮೇ13ರ ಶನಿವಾರದ೦ದು ಬೆಳಿಗ್ಗೆ 7ಗ೦ಟೆಗೆ ಭದ್ರತಾ ಕೊಠಡಿಯಿ೦ದ ವಿಶೇಷ ಪೊಲೀಸ್ ಭದ್ರತೆಯಲ್ಲಿ ಮತ ಎಣಿಕೆಯ ಟೇಬಲ್ ಗಳಿಗೆ ರವಾನಿಸಲಾಗುವುದು. ತದನ೦ತರ ಎಲ್ಲಾ ವಿಷಯದಲ್ಲಿ ಸರಿಯಾಗಿ ತಪಾಸಣೆಯನ್ನು

ನವದೆಹಲಿ:ಮೇ 12.ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್ಇ) 10ನೇ ತರಗತಿಯ ಫಲಿತಾಂಶ ಪ್ರಕಟಿಸಿದ್ದು, ಈ ಬಾರಿ ಶೇಕಡಾ 93.12 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಫೆಬ್ರವರಿ 15ರಿಂದ ಮಾರ್ಚ್ 21 ರವರೆಗೆ ಸಿಬಿಎಸ್ಇಯ 10 ನೇ ಪರೀಕ್ಷೆಯು ನಡೆದಿದ್ದು, ಈಗಾಗಲೇ ಫಲಿತಾಂಶ ಪ್ರಕಟಗೊಂಡಿರುವ 12 ನೇ ತರಗತಿ ಬೋರ್ಡ್ ಪರೀಕ್ಷೆಗಳು ಫೆಬ್ರವರಿ

ಸುರತ್ಕಲ್:ಮೇ 12. ಸುರತ್ಕಲ್‌ನ ಮುಕ್ಕದಲ್ಲಿ ಖಾಸಗಿ ಮತ್ತು ಸರ್ಕಾರಿ ಬಸ್ ಗಳ ನಡುವೆ ನಡೆದ ಅಪಘಾತದಲ್ಲಿ ಸುಮಾರು 30ಕ್ಕೂ ಅಧಿಕ ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಡೆದಿದೆ. ಎರಡು ಬಸ್ ಗಳು ಮಂಗಳೂರು ಕಡೆಗೆ ಸಂಚರಿಸುತ್ತಿದ್ದು, ಮಳೆಯಾಗುತ್ತಿದ್ದ ಪರಿಣಾಮ ನಿಯಂತ್ರಣ ಕಳೆದುಕೊಂಡ ಖಾಸಗಿ ಬಸ್ ಎದುರಿನಿಂದ ಹೋಗುತ್ತಿದ್ದ ಸರ್ಕಾರಿ ಬಸ್

ಬೆಂಗಳೂರು: ಕರ್ನಾಟಕ ಚುನಾವಣೆಯ ಫಲಿತಾಂಶ ಪ್ರಕಟವಾದ ಬಳಿಕವಷ್ಟೇ ಮೈತ್ರಿ ಬಗ್ಗೆ ನಿರ್ಧಾರಿಸುತ್ತೇವೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಹೇಳಿದ್ಜಾರೆ. ಎಎನ್ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿರುವ JDS ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ, 'ತನ್ವೀರ್ ಅಹಮದ್ ನಮ್ಮ ವಕ್ತಾರರೂ ಅಲ್ಲ, ನಮ್ಮ ಪಕ್ಷದ ಸದಸ್ಯರೂ ಅಲ್ಲ. ಅವರು ಏನೂ ಅಲ್ಲ, ಅವರು ಬಹಳ ಹಿಂದೆಯೇ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯ ಮತ ಎಣಿಕೆ ಮತ್ತು ಫಲಿತಾಂಶ ಘೋಷಣೆಗೆ ವೇದಿಕೆ ಸಿದ್ಧಗೊಂಡಿದ್ದು, ಚುನಾವಣೆಯಲ್ಲಿ ಪಕ್ಷೇತರವಾಗಿ ಸ್ಪರ್ಧಿಸಿದ್ದ ಗೆಲ್ಲಬಹುದಾದ ಅಭ್ಯರ್ಥಿಗಳತ್ತ ರಾಷ್ಟ್ರೀಯ ಪಕ್ಷಗಳು ಗಮನ ಹರಿಸುತ್ತಿವೆ. ಮೂಲಗಳ ಪ್ರಕಾರ,ಕಾಂಗ್ರೆಸ್ ಈಗಾಗಲೇ ಧಾರವಾಡ ಜಿಲ್ಲೆಯ ಕುಂದಗೋಳ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಎಸ್‌ಐ ಚಿಕ್ಕನಗೌಡರನ್ನು ಸಂಪರ್ಕಿಸಿದೆ.  ಈ ಕ್ಷೇತ್ರದಲ್ಲಿ ಚಿಕ್ಕನಗೌಡರ್ ಹಾಗೂ ಬಿಜೆಪಿ